AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿಸಿಬಿ ನಡೆಸಿದ ಕಾರ್ಯಚರಣೆಯಲ್ಲಿ ಇಬ್ಬರು ಸೈಬರ್ ಕ್ರಿಮಿಗಳು ಸೆರೆ

ಬಂಧಿತ ಆರೋಪಿಗಳಿಗೆ ಉಗ್ರ ಸಂಘಟನೆಯ ಜೊತೆ ನಂಟಿದೆ ಎಂಬ ಮಾಹಿತಿ ತಿಳಿದುಬಂದಿದ್ದು, 10 ರುಪಾಯಿ ಕಾಲ್ 10 ಪೈಸೆಗೆ ಕನ್ವರ್ಟ್ ಮಾಡುತ್ತಿದ್ದರು. ಆರೋಪಿಗಳು ದೇಶದ ಭದ್ರತೆಗೆ ಧಕ್ಕೆ ತರುವ ರೀತಿಯಲ್ಲಿ ಟೆಕ್ನಾಲಜಿ ದುರುಪಯೋಗ ಮಾಡಿಕೊಂಡಿದ್ದರು ಎಂದು ಹೇಳಲಾಗುತ್ತಿದೆ.

ಸಿಸಿಬಿ ನಡೆಸಿದ ಕಾರ್ಯಚರಣೆಯಲ್ಲಿ ಇಬ್ಬರು ಸೈಬರ್ ಕ್ರಿಮಿಗಳು ಸೆರೆ
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on: Jun 09, 2021 | 5:15 PM

Share

ಬೆಂಗಳೂರು: ಸಿಮ್ ಕಿಟ್ ಕೇಸ್​ನಲ್ಲಿ ಸಿಸಿಬಿ ಪೊಲೀಸರು ಇಬ್ಬರನ್ನು ಬಂಧಿಸಿದ್ದಾರೆ. ಐಎಸ್​ಡಿ ಕಾಲ್ ಕನೆಕ್ಟ್ ಮಾಡುತ್ತಿದ್ದ ಶಂಕಿತ ಆರೋಪಿಗಳು ಬಂಧನಕ್ಕೊಳಗಾಗಿದ್ದಾರೆ. ಸೇನೆ ನೀಡಿದ ಮಾಹಿತಿ ಮೇರೆಗೆ ಸಿಸಿಬಿ ನಡೆಸಿದ ಕಾರ್ಯಾಚರಣೆಯಲ್ಲಿ ಇಬ್ಬರು ಸೈಬರ್ ಕ್ರಿಮಿಗಳನ್ನ ವಶಕ್ಕೆ ಪಡೆದಿದ್ದಾರೆ. ಬಂಧಿತ ಆರೋಪಿಗಳಿಗೆ ಉಗ್ರ ಸಂಘಟನೆಯ ಜೊತೆ ನಂಟಿದೆ ಎಂಬ ಮಾಹಿತಿ ತಿಳಿದುಬಂದಿದ್ದು, 10 ರುಪಾಯಿ ಕಾಲ್ 10 ಪೈಸೆಗೆ ಕನ್ವರ್ಟ್ ಮಾಡುತ್ತಿದ್ದರು. ಆರೋಪಿಗಳು ದೇಶದ ಭದ್ರತೆಗೆ ಧಕ್ಕೆ ತರುವ ರೀತಿಯಲ್ಲಿ ಟೆಕ್ನಾಲಜಿ ದುರುಪಯೋಗ ಮಾಡಿಕೊಂಡಿದ್ದರು ಎಂದು ಹೇಳಲಾಗುತ್ತಿದೆ.

ಗಾಂಜಾ ಸಾಗಿಸುತ್ತಿದ್ದ ಕಂಟೇನರ್ ವಶಕ್ಕೆ ಹೈದರಾಬಾದ್: ವಿಶಾಖಪಟ್ಟಣಂನಿಂದ ಉತ್ತರಪ್ರದೇಶಕ್ಕೆ ಗಾಂಜಾ ಸಾಗಿಸುತ್ತಿದ್ದ ಕಂಟೇನರ್​ನ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಕಂಟೈನರ್​ನಲ್ಲಿ ಡ್ರೈವರ್ ಹಿಂಭಾಗದಲ್ಲಿ ವ್ಯವಸ್ಥೆ ಮಾಡಲಾಗಿದ್ದ ವಿಶೇಷ ಸೆಲ್ಫ್ ಮೂಲಕ ಗಾಂಜಾ ಸಾಗಿಸುತ್ತಿದ್ದರು. ಈ ವೇಳೆ ವಿಶಾಖಪಟ್ಟಣಂ ಪೊಲೀಸರು ಚಾಲಕ, ಕ್ಲೀನರ್​ನನ್ನು ಬಂಧಿಸಿದ್ದಾರೆ. ಸದ್ಯ ಪೊಲೀಸರು ಕಂಟೇನರ್ ಮಾಲೀಕ ಹಾಗೂ ಗಾಂಜಾ ಸ್ಮಗ್ಲರ್​ಗಳಿಗಾಗಿ ಶೋಧ ಕಾರ್ಯ ನಡೆಸುತ್ತಿದ್ದಾರೆ ಎಂದು ವಿಶಾಖಪಟ್ಟಣಂ ಸೌತ್ ಎಸಿಪಿ ವೆಂಕಟರಾವ್ ಮಾಹಿತಿ ನೀಡಿದ್ದಾರೆ.

ಟಿಪ್ಪರ್ ಪಲ್ಟಿ, ಚಾಲಕನಿಗೆ ಗಾಯ ತುಮಕೂರು: ನಿಯಂತ್ರಣ ತಪ್ಪಿ ಟಿಪ್ಪರ್ ಪಲ್ಟಿಯಾದ ಪರಿಣಾಮ ಚಾಲಕನಿಗೆ ಗಾಯವಾಗಿದೆ. ಈ ಘಟನೆ ಜಿಲ್ಲೆಯ ಗುಬ್ಬಿ ತಾಲೂಕು ವ್ಯಾಪ್ತಿ ಸಂಭವಿಸಿದೆ. ಅಪಘಾತದಿಂದ 1 ಕಿಲೋಮೀಟರ್ ವರೆಗೆ ಟ್ರಾಫಿಕ್ ಜಾಮ್ ಆಗಿತ್ತು. ಟ್ರಾಫಿಕ್ ನಿಯಂತ್ರಿಸಲು ಗುಬ್ಬಿ ಪೊಲೀಸರು ಹರಸಾಹಸಪಟ್ಟರು.

ಇದನ್ನೂ ಓದಿ

ವಿಮಾನ ಅಪಹರಿಸಿ, ಪಾಕಿಸ್ತಾನಕ್ಕೆ ತೆಗೆದುಕೊಂಡು ಹೋಗ್ತೇನೆ ಎಂದು ಬೆದರಿಕೆ ಹಾಕಿದ್ದವ ಅರೆಸ್ಟ್​

ಕಾಂಗ್ರೆಸ್‌ ಲಸಿಕೆ ಪ್ರಸ್ತಾವನೆ ತಿರಸ್ಕರಿಸಿದ ರಾಜ್ಯ ಸರ್ಕಾರ; ಸಿದ್ದರಾಮಯ್ಯಗೆ ಪತ್ರ ಬರೆದು ಸೂಚನೆ

(CCB police have arrested two men who were abusing the technology)

ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ