AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಕಲಿ ಅಂಕಪಟ್ಟಿ ನೀಡ್ತಿದ್ದ ಇನ್‌ಸ್ಟಿಟ್ಯೂಟ್ ಮೇಲೆ ಸಿಸಿಬಿ ದಾಳಿ, ಇಬ್ಬರು ವಶಕ್ಕೆ

ಬೆಂಗಳೂರು: ನಕಲಿ ಅಂಕಪಟ್ಟಿ ನೀಡ್ತಿದ್ದ ನಗರದ ಮಹಾಲಕ್ಷ್ಮೀ ಲೇಔಟ್‌ನಲ್ಲಿರುವ ಇನ್‌ಸ್ಟಿಟ್ಯೂಟ್ ಮೇಲೆ ಸಿಸಿಬಿ ದಾಳಿ ನಡೆಸಿದೆ. ಆಂಧ್ರದ ಶ್ರೀನಿವಾಸರೆಡ್ಡಿಗೆ ಸೇರಿದ ವೆಂಕಟೇಶ್ವರ ಇನ್‌ಸ್ಟಿಟ್ಯೂಟ್​ನಲ್ಲಿ ದಾಳಿ ನಡೆಸಿದ ವೇಳೆ ಅಪಾರ ಪ್ರಮಾಣದ ಎಸ್ಎಸ್ಎಲ್‌ಸಿ, ಪಿಯುಸಿ, ಪದವಿ ನಕಲಿ ಅಂಕಪಟ್ಟಿ ಪತ್ತೆಯಾಗಿದೆ. ಆರೋಪಿಗಳು ಇನ್‌ಸ್ಟಿಟ್ಯೂಟ್ ಹೆಸರಲ್ಲಿ ನಕಲಿ ಮಾರ್ಕ್ಸ್ ಕಾರ್ಡ್ ದಂದೆ ನಡೆಸುತ್ತಿದ್ದರು. ಹಣ ಕೊಟ್ರೇ ಬೇಕಾದ ಡಿಗ್ರಿ ಮಾರ್ಕ್ಸ್ ಕಾರ್ಡ್ ಕೊಡ್ತಿದ್ರು ಅನ್ನೊ ಅರೋಪ ಕೇಳಿ ಬಂದಿದೆ. ಆರೋಪಿಗಳು ಒಂದು ಸಬ್ಜೇಕ್ಟ್ ಗೆ 15 ಸಾವಿರ ದಿಂದ 3 […]

ನಕಲಿ ಅಂಕಪಟ್ಟಿ ನೀಡ್ತಿದ್ದ ಇನ್‌ಸ್ಟಿಟ್ಯೂಟ್ ಮೇಲೆ ಸಿಸಿಬಿ ದಾಳಿ, ಇಬ್ಬರು ವಶಕ್ಕೆ
ಸಾಧು ಶ್ರೀನಾಥ್​
|

Updated on: Dec 11, 2019 | 7:41 AM

Share

ಬೆಂಗಳೂರು: ನಕಲಿ ಅಂಕಪಟ್ಟಿ ನೀಡ್ತಿದ್ದ ನಗರದ ಮಹಾಲಕ್ಷ್ಮೀ ಲೇಔಟ್‌ನಲ್ಲಿರುವ ಇನ್‌ಸ್ಟಿಟ್ಯೂಟ್ ಮೇಲೆ ಸಿಸಿಬಿ ದಾಳಿ ನಡೆಸಿದೆ. ಆಂಧ್ರದ ಶ್ರೀನಿವಾಸರೆಡ್ಡಿಗೆ ಸೇರಿದ ವೆಂಕಟೇಶ್ವರ ಇನ್‌ಸ್ಟಿಟ್ಯೂಟ್​ನಲ್ಲಿ ದಾಳಿ ನಡೆಸಿದ ವೇಳೆ ಅಪಾರ ಪ್ರಮಾಣದ ಎಸ್ಎಸ್ಎಲ್‌ಸಿ, ಪಿಯುಸಿ, ಪದವಿ ನಕಲಿ ಅಂಕಪಟ್ಟಿ ಪತ್ತೆಯಾಗಿದೆ.

ಆರೋಪಿಗಳು ಇನ್‌ಸ್ಟಿಟ್ಯೂಟ್ ಹೆಸರಲ್ಲಿ ನಕಲಿ ಮಾರ್ಕ್ಸ್ ಕಾರ್ಡ್ ದಂದೆ ನಡೆಸುತ್ತಿದ್ದರು. ಹಣ ಕೊಟ್ರೇ ಬೇಕಾದ ಡಿಗ್ರಿ ಮಾರ್ಕ್ಸ್ ಕಾರ್ಡ್ ಕೊಡ್ತಿದ್ರು ಅನ್ನೊ ಅರೋಪ ಕೇಳಿ ಬಂದಿದೆ. ಆರೋಪಿಗಳು ಒಂದು ಸಬ್ಜೇಕ್ಟ್ ಗೆ 15 ಸಾವಿರ ದಿಂದ 3 ಲಕ್ಷದವರೆಗೂ ಚಾರ್ಜ್ ಮಾಡುತ್ತಿದ್ದರು. ಎಕ್ಸಾಮ್ ಅಟೆಂಡ್ ಮಾಡಿ ಬಂದ್ರೇ ಸಾಕು ಡಿಗ್ರಿ ಸಿಗುತ್ತಿತ್ತು.

ಯಾವುದೇ ಎಕ್ಸಾಮ್ ಬರೆಯದೇ ಎಲ್ ಎಲ್ ಬಿ ಕೋರ್ಸ್ ಸರ್ಟೀಫಿಕೇಟ್ ನೀಡುತ್ತಿದ್ರು. ಆರೋಪಿಗಳು ಆಂಧ್ರ ಹಾಗೂ ರಾಜ್ಯದ ಅನೇಕ ವಿಶ್ವವಿದ್ಯಾಲಯದ ನಕಲಿ ಅಂಕಪಟ್ಟಿಗಳನ್ನು ನೀಡಿ ಹಣ ಮಾಡುತ್ತಿದ್ದರು. ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಸಿಸಿಬಿ ತಂಡ ನಕಲಿ ಮಾರ್ಕ್ಸ್ ಕಾರ್ಡ್ ಜೊತೆ ಇನ್‌ಸ್ಟಿಟ್ಯೂಟ್ ನಲ್ಲಿದ್ದ ಇಬ್ಬರನ್ನು ವಶಕ್ಕೆ ಪಡೆದಿದ್ದಾರೆ. ಮಹಾಲಕ್ಷ್ಮೀ ಲೇಔಟ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Follow Us
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!