AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಕಲಿ ಅಂಕಪಟ್ಟಿ ನೀಡ್ತಿದ್ದ ಇನ್‌ಸ್ಟಿಟ್ಯೂಟ್ ಮೇಲೆ ಸಿಸಿಬಿ ದಾಳಿ, ಇಬ್ಬರು ವಶಕ್ಕೆ

ಬೆಂಗಳೂರು: ನಕಲಿ ಅಂಕಪಟ್ಟಿ ನೀಡ್ತಿದ್ದ ನಗರದ ಮಹಾಲಕ್ಷ್ಮೀ ಲೇಔಟ್‌ನಲ್ಲಿರುವ ಇನ್‌ಸ್ಟಿಟ್ಯೂಟ್ ಮೇಲೆ ಸಿಸಿಬಿ ದಾಳಿ ನಡೆಸಿದೆ. ಆಂಧ್ರದ ಶ್ರೀನಿವಾಸರೆಡ್ಡಿಗೆ ಸೇರಿದ ವೆಂಕಟೇಶ್ವರ ಇನ್‌ಸ್ಟಿಟ್ಯೂಟ್​ನಲ್ಲಿ ದಾಳಿ ನಡೆಸಿದ ವೇಳೆ ಅಪಾರ ಪ್ರಮಾಣದ ಎಸ್ಎಸ್ಎಲ್‌ಸಿ, ಪಿಯುಸಿ, ಪದವಿ ನಕಲಿ ಅಂಕಪಟ್ಟಿ ಪತ್ತೆಯಾಗಿದೆ. ಆರೋಪಿಗಳು ಇನ್‌ಸ್ಟಿಟ್ಯೂಟ್ ಹೆಸರಲ್ಲಿ ನಕಲಿ ಮಾರ್ಕ್ಸ್ ಕಾರ್ಡ್ ದಂದೆ ನಡೆಸುತ್ತಿದ್ದರು. ಹಣ ಕೊಟ್ರೇ ಬೇಕಾದ ಡಿಗ್ರಿ ಮಾರ್ಕ್ಸ್ ಕಾರ್ಡ್ ಕೊಡ್ತಿದ್ರು ಅನ್ನೊ ಅರೋಪ ಕೇಳಿ ಬಂದಿದೆ. ಆರೋಪಿಗಳು ಒಂದು ಸಬ್ಜೇಕ್ಟ್ ಗೆ 15 ಸಾವಿರ ದಿಂದ 3 […]

ನಕಲಿ ಅಂಕಪಟ್ಟಿ ನೀಡ್ತಿದ್ದ ಇನ್‌ಸ್ಟಿಟ್ಯೂಟ್ ಮೇಲೆ ಸಿಸಿಬಿ ದಾಳಿ, ಇಬ್ಬರು ವಶಕ್ಕೆ
ಸಾಧು ಶ್ರೀನಾಥ್​
|

Updated on: Dec 11, 2019 | 7:41 AM

Share

ಬೆಂಗಳೂರು: ನಕಲಿ ಅಂಕಪಟ್ಟಿ ನೀಡ್ತಿದ್ದ ನಗರದ ಮಹಾಲಕ್ಷ್ಮೀ ಲೇಔಟ್‌ನಲ್ಲಿರುವ ಇನ್‌ಸ್ಟಿಟ್ಯೂಟ್ ಮೇಲೆ ಸಿಸಿಬಿ ದಾಳಿ ನಡೆಸಿದೆ. ಆಂಧ್ರದ ಶ್ರೀನಿವಾಸರೆಡ್ಡಿಗೆ ಸೇರಿದ ವೆಂಕಟೇಶ್ವರ ಇನ್‌ಸ್ಟಿಟ್ಯೂಟ್​ನಲ್ಲಿ ದಾಳಿ ನಡೆಸಿದ ವೇಳೆ ಅಪಾರ ಪ್ರಮಾಣದ ಎಸ್ಎಸ್ಎಲ್‌ಸಿ, ಪಿಯುಸಿ, ಪದವಿ ನಕಲಿ ಅಂಕಪಟ್ಟಿ ಪತ್ತೆಯಾಗಿದೆ.

ಆರೋಪಿಗಳು ಇನ್‌ಸ್ಟಿಟ್ಯೂಟ್ ಹೆಸರಲ್ಲಿ ನಕಲಿ ಮಾರ್ಕ್ಸ್ ಕಾರ್ಡ್ ದಂದೆ ನಡೆಸುತ್ತಿದ್ದರು. ಹಣ ಕೊಟ್ರೇ ಬೇಕಾದ ಡಿಗ್ರಿ ಮಾರ್ಕ್ಸ್ ಕಾರ್ಡ್ ಕೊಡ್ತಿದ್ರು ಅನ್ನೊ ಅರೋಪ ಕೇಳಿ ಬಂದಿದೆ. ಆರೋಪಿಗಳು ಒಂದು ಸಬ್ಜೇಕ್ಟ್ ಗೆ 15 ಸಾವಿರ ದಿಂದ 3 ಲಕ್ಷದವರೆಗೂ ಚಾರ್ಜ್ ಮಾಡುತ್ತಿದ್ದರು. ಎಕ್ಸಾಮ್ ಅಟೆಂಡ್ ಮಾಡಿ ಬಂದ್ರೇ ಸಾಕು ಡಿಗ್ರಿ ಸಿಗುತ್ತಿತ್ತು.

ಯಾವುದೇ ಎಕ್ಸಾಮ್ ಬರೆಯದೇ ಎಲ್ ಎಲ್ ಬಿ ಕೋರ್ಸ್ ಸರ್ಟೀಫಿಕೇಟ್ ನೀಡುತ್ತಿದ್ರು. ಆರೋಪಿಗಳು ಆಂಧ್ರ ಹಾಗೂ ರಾಜ್ಯದ ಅನೇಕ ವಿಶ್ವವಿದ್ಯಾಲಯದ ನಕಲಿ ಅಂಕಪಟ್ಟಿಗಳನ್ನು ನೀಡಿ ಹಣ ಮಾಡುತ್ತಿದ್ದರು. ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಸಿಸಿಬಿ ತಂಡ ನಕಲಿ ಮಾರ್ಕ್ಸ್ ಕಾರ್ಡ್ ಜೊತೆ ಇನ್‌ಸ್ಟಿಟ್ಯೂಟ್ ನಲ್ಲಿದ್ದ ಇಬ್ಬರನ್ನು ವಶಕ್ಕೆ ಪಡೆದಿದ್ದಾರೆ. ಮಹಾಲಕ್ಷ್ಮೀ ಲೇಔಟ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

VIDEO: 6 ಎಸೆತಗಳಲ್ಲಿ 7 ರನ್​: ಡೆಲ್ಲಿ ಕ್ಯಾಪಿಟಲ್ಸ್​ಗೆ ಇದೆಂಥ ಸೋಲು..!
VIDEO: 6 ಎಸೆತಗಳಲ್ಲಿ 7 ರನ್​: ಡೆಲ್ಲಿ ಕ್ಯಾಪಿಟಲ್ಸ್​ಗೆ ಇದೆಂಥ ಸೋಲು..!
ಜಮ್ಮು-ಕಾಶ್ಮೀರದ ಗಡಿಯಲ್ಲಿ 5 ಪಾಕಿಸ್ತಾನಿ ಡ್ರೋನ್​ಗಳು ಪತ್ತೆ, ಹೈ ಅಲರ್ಟ್​
ಜಮ್ಮು-ಕಾಶ್ಮೀರದ ಗಡಿಯಲ್ಲಿ 5 ಪಾಕಿಸ್ತಾನಿ ಡ್ರೋನ್​ಗಳು ಪತ್ತೆ, ಹೈ ಅಲರ್ಟ್​
ಪತಿಯ ಅಂತ್ಯಕ್ರಿಯೆಗೆ ಕಂದನ ಜತೆ ಸ್ಟ್ರೆಚರ್​ನಲ್ಲಿ ಬಂದ ಸೈನಿಕನ ಪತ್ನಿ
ಪತಿಯ ಅಂತ್ಯಕ್ರಿಯೆಗೆ ಕಂದನ ಜತೆ ಸ್ಟ್ರೆಚರ್​ನಲ್ಲಿ ಬಂದ ಸೈನಿಕನ ಪತ್ನಿ
ಶುಕ್ರವಾರದಂದು ಹುಳಿ ಪದಾರ್ಥ ತಿನ್ನಲೇಬಾರದು ಯಾಕೆ ಗೊತ್ತಾ?
ಶುಕ್ರವಾರದಂದು ಹುಳಿ ಪದಾರ್ಥ ತಿನ್ನಲೇಬಾರದು ಯಾಕೆ ಗೊತ್ತಾ?
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ