AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಕಲಿ ಅಂಕಪಟ್ಟಿ ನೀಡ್ತಿದ್ದ ಇನ್‌ಸ್ಟಿಟ್ಯೂಟ್ ಮೇಲೆ ಸಿಸಿಬಿ ದಾಳಿ, ಇಬ್ಬರು ವಶಕ್ಕೆ

ಬೆಂಗಳೂರು: ನಕಲಿ ಅಂಕಪಟ್ಟಿ ನೀಡ್ತಿದ್ದ ನಗರದ ಮಹಾಲಕ್ಷ್ಮೀ ಲೇಔಟ್‌ನಲ್ಲಿರುವ ಇನ್‌ಸ್ಟಿಟ್ಯೂಟ್ ಮೇಲೆ ಸಿಸಿಬಿ ದಾಳಿ ನಡೆಸಿದೆ. ಆಂಧ್ರದ ಶ್ರೀನಿವಾಸರೆಡ್ಡಿಗೆ ಸೇರಿದ ವೆಂಕಟೇಶ್ವರ ಇನ್‌ಸ್ಟಿಟ್ಯೂಟ್​ನಲ್ಲಿ ದಾಳಿ ನಡೆಸಿದ ವೇಳೆ ಅಪಾರ ಪ್ರಮಾಣದ ಎಸ್ಎಸ್ಎಲ್‌ಸಿ, ಪಿಯುಸಿ, ಪದವಿ ನಕಲಿ ಅಂಕಪಟ್ಟಿ ಪತ್ತೆಯಾಗಿದೆ. ಆರೋಪಿಗಳು ಇನ್‌ಸ್ಟಿಟ್ಯೂಟ್ ಹೆಸರಲ್ಲಿ ನಕಲಿ ಮಾರ್ಕ್ಸ್ ಕಾರ್ಡ್ ದಂದೆ ನಡೆಸುತ್ತಿದ್ದರು. ಹಣ ಕೊಟ್ರೇ ಬೇಕಾದ ಡಿಗ್ರಿ ಮಾರ್ಕ್ಸ್ ಕಾರ್ಡ್ ಕೊಡ್ತಿದ್ರು ಅನ್ನೊ ಅರೋಪ ಕೇಳಿ ಬಂದಿದೆ. ಆರೋಪಿಗಳು ಒಂದು ಸಬ್ಜೇಕ್ಟ್ ಗೆ 15 ಸಾವಿರ ದಿಂದ 3 […]

ನಕಲಿ ಅಂಕಪಟ್ಟಿ ನೀಡ್ತಿದ್ದ ಇನ್‌ಸ್ಟಿಟ್ಯೂಟ್ ಮೇಲೆ ಸಿಸಿಬಿ ದಾಳಿ, ಇಬ್ಬರು ವಶಕ್ಕೆ
ಸಾಧು ಶ್ರೀನಾಥ್​
|

Updated on: Dec 11, 2019 | 7:41 AM

Share

ಬೆಂಗಳೂರು: ನಕಲಿ ಅಂಕಪಟ್ಟಿ ನೀಡ್ತಿದ್ದ ನಗರದ ಮಹಾಲಕ್ಷ್ಮೀ ಲೇಔಟ್‌ನಲ್ಲಿರುವ ಇನ್‌ಸ್ಟಿಟ್ಯೂಟ್ ಮೇಲೆ ಸಿಸಿಬಿ ದಾಳಿ ನಡೆಸಿದೆ. ಆಂಧ್ರದ ಶ್ರೀನಿವಾಸರೆಡ್ಡಿಗೆ ಸೇರಿದ ವೆಂಕಟೇಶ್ವರ ಇನ್‌ಸ್ಟಿಟ್ಯೂಟ್​ನಲ್ಲಿ ದಾಳಿ ನಡೆಸಿದ ವೇಳೆ ಅಪಾರ ಪ್ರಮಾಣದ ಎಸ್ಎಸ್ಎಲ್‌ಸಿ, ಪಿಯುಸಿ, ಪದವಿ ನಕಲಿ ಅಂಕಪಟ್ಟಿ ಪತ್ತೆಯಾಗಿದೆ.

ಆರೋಪಿಗಳು ಇನ್‌ಸ್ಟಿಟ್ಯೂಟ್ ಹೆಸರಲ್ಲಿ ನಕಲಿ ಮಾರ್ಕ್ಸ್ ಕಾರ್ಡ್ ದಂದೆ ನಡೆಸುತ್ತಿದ್ದರು. ಹಣ ಕೊಟ್ರೇ ಬೇಕಾದ ಡಿಗ್ರಿ ಮಾರ್ಕ್ಸ್ ಕಾರ್ಡ್ ಕೊಡ್ತಿದ್ರು ಅನ್ನೊ ಅರೋಪ ಕೇಳಿ ಬಂದಿದೆ. ಆರೋಪಿಗಳು ಒಂದು ಸಬ್ಜೇಕ್ಟ್ ಗೆ 15 ಸಾವಿರ ದಿಂದ 3 ಲಕ್ಷದವರೆಗೂ ಚಾರ್ಜ್ ಮಾಡುತ್ತಿದ್ದರು. ಎಕ್ಸಾಮ್ ಅಟೆಂಡ್ ಮಾಡಿ ಬಂದ್ರೇ ಸಾಕು ಡಿಗ್ರಿ ಸಿಗುತ್ತಿತ್ತು.

ಯಾವುದೇ ಎಕ್ಸಾಮ್ ಬರೆಯದೇ ಎಲ್ ಎಲ್ ಬಿ ಕೋರ್ಸ್ ಸರ್ಟೀಫಿಕೇಟ್ ನೀಡುತ್ತಿದ್ರು. ಆರೋಪಿಗಳು ಆಂಧ್ರ ಹಾಗೂ ರಾಜ್ಯದ ಅನೇಕ ವಿಶ್ವವಿದ್ಯಾಲಯದ ನಕಲಿ ಅಂಕಪಟ್ಟಿಗಳನ್ನು ನೀಡಿ ಹಣ ಮಾಡುತ್ತಿದ್ದರು. ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಸಿಸಿಬಿ ತಂಡ ನಕಲಿ ಮಾರ್ಕ್ಸ್ ಕಾರ್ಡ್ ಜೊತೆ ಇನ್‌ಸ್ಟಿಟ್ಯೂಟ್ ನಲ್ಲಿದ್ದ ಇಬ್ಬರನ್ನು ವಶಕ್ಕೆ ಪಡೆದಿದ್ದಾರೆ. ಮಹಾಲಕ್ಷ್ಮೀ ಲೇಔಟ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಚಾಮರಾಜನಗರದಲ್ಲಿ ಬೃಹದಾಕಾರದ ಹುಲಿ ಪ್ರತ್ಯಕ್ಷ!
ಚಾಮರಾಜನಗರದಲ್ಲಿ ಬೃಹದಾಕಾರದ ಹುಲಿ ಪ್ರತ್ಯಕ್ಷ!
ಸದನದಲ್ಲಿ ಸಿಎಂ ಸಿದ್ದರಾಮಯ್ಯ ಕಾಲೆಳೆದ ಸುರೇಶ್ ಕುಮಾರ್: ಸ್ವಾರಸ್ಯಕರ ಚರ್ಚೆ
ಸದನದಲ್ಲಿ ಸಿಎಂ ಸಿದ್ದರಾಮಯ್ಯ ಕಾಲೆಳೆದ ಸುರೇಶ್ ಕುಮಾರ್: ಸ್ವಾರಸ್ಯಕರ ಚರ್ಚೆ
ಮಾಗಡಿ ಯುವಕ- ಉಡುಪಿ ಯುವತಿ, ಆನ್​​ಲೈನ್​​ನಲ್ಲೇ ನಿಶ್ಚಿತಾರ್ಥ
ಮಾಗಡಿ ಯುವಕ- ಉಡುಪಿ ಯುವತಿ, ಆನ್​​ಲೈನ್​​ನಲ್ಲೇ ನಿಶ್ಚಿತಾರ್ಥ
ಲೇಡಿ ಗೆಟಪ್ ವಿಷಯಕ್ಕೆ ಶಿವಣ್ಣನ ಕಾಲೆಳೆದ ಉಪೇಂದ್ರ; ಎಷ್ಟು ಕ್ಯೂಟ್ ನೋಡಿ
ಲೇಡಿ ಗೆಟಪ್ ವಿಷಯಕ್ಕೆ ಶಿವಣ್ಣನ ಕಾಲೆಳೆದ ಉಪೇಂದ್ರ; ಎಷ್ಟು ಕ್ಯೂಟ್ ನೋಡಿ
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಮುಂದೆ ನಮ್ರತೆ ಕಲಿತುಕೊಳ್ಳೋಣ ಬಿಡಿ: ಮೋಹನ್ ದಾಸ್ ಪೈಗೆ ಡಿಕೆಶಿ ಟಾಂಗ್
ಮುಂದೆ ನಮ್ರತೆ ಕಲಿತುಕೊಳ್ಳೋಣ ಬಿಡಿ: ಮೋಹನ್ ದಾಸ್ ಪೈಗೆ ಡಿಕೆಶಿ ಟಾಂಗ್
8 ಮಂದಿ ಪೊಲೀಸ್ ಸಸ್ಪೆಂಡ್: ಅಧಿವೇಶನದಲ್ಲಿ ಸದ್ದು ಮಾಡಲಿದೆ ಖಾಕಿ ಕಳ್ಳಾಟ
8 ಮಂದಿ ಪೊಲೀಸ್ ಸಸ್ಪೆಂಡ್: ಅಧಿವೇಶನದಲ್ಲಿ ಸದ್ದು ಮಾಡಲಿದೆ ಖಾಕಿ ಕಳ್ಳಾಟ
ಬೆಳಗಾವಿಯ ಚಳಿಗಾಲದ ಅಧಿವೇಶನದ ನೇರಪ್ರಸಾರ
ಬೆಳಗಾವಿಯ ಚಳಿಗಾಲದ ಅಧಿವೇಶನದ ನೇರಪ್ರಸಾರ
Video: ಗಾಳಿಯ ರಭಸಕ್ಕೆ ಕುಸಿದು ಬಿತ್ತು ಬ್ರೆಜಿಲ್​ನ ಲಿಬರ್ಟಿ ಸ್ಟ್ಯಾಚ್ಯೂ
Video: ಗಾಳಿಯ ರಭಸಕ್ಕೆ ಕುಸಿದು ಬಿತ್ತು ಬ್ರೆಜಿಲ್​ನ ಲಿಬರ್ಟಿ ಸ್ಟ್ಯಾಚ್ಯೂ
ಚಿಕ್ಕಬಳ್ಳಾಪುರದಲ್ಲಿ ಸರಣಿ ಅಪಘಾತ: ತಪ್ಪಿದ ಭಾರಿ ಅನಾಹುತ
ಚಿಕ್ಕಬಳ್ಳಾಪುರದಲ್ಲಿ ಸರಣಿ ಅಪಘಾತ: ತಪ್ಪಿದ ಭಾರಿ ಅನಾಹುತ