AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇಂದು ಸಿಡಿ ಸಂತ್ರಸ್ತೆ ವಿಚಾರಣೆ ಇಲ್ಲ; ಮೂರು ದಿನ ರೆಸ್ಟ್ ನೀಡಿದ ಎಸ್ಐಟಿ

ಸಂತ್ರಸ್ತೆ ಯುವತಿ ತಾಯಿಗೆ ಶುಗರ್ ಏರುಪೇರಾಗಿದ್ದ ಹಿನ್ನೆಲೆ ವಿಜಯಪುರದ ಅಜ್ಜಿ ಮನೆಯಲ್ಲಿ ಪೋಷಕರು ಇದ್ದಾರೆ ಎಂದು ತಿಳಿದುಬಂದಿದೆ. ಕಳೆದ ಮೂರು ದಿನಗಳಿಂದ ಯುವತಿಯ ತಾಯಿ ಆರೋಗ್ಯದಲ್ಲಿ ಏರುಪೇರಾಗಿದೆ. ಅವರು ನಿನ್ನೆಯಿಂದ ಕಟ್ಟುನಿಟ್ಟಾಗಿ ಡಯಾಬಿಟಿಸ್​ಗೆ ಸಂಬಂಧಿಸಿದ ಔಷಧಿಯನ್ನು ತೆಗೆದುಕೊಳ್ಳುತ್ತಿದ್ದಾರೆ.

ಇಂದು ಸಿಡಿ ಸಂತ್ರಸ್ತೆ ವಿಚಾರಣೆ ಇಲ್ಲ; ಮೂರು ದಿನ ರೆಸ್ಟ್ ನೀಡಿದ ಎಸ್ಐಟಿ
ಸಂತ್ರಸ್ತ ಯುವತಿ
sandhya thejappa
| Edited By: |

Updated on: Apr 06, 2021 | 2:20 PM

Share

ಬೆಂಗಳೂರು: ಬಿಜೆಪಿ ಶಾಸಕ ರಮೇಶ್ ಜಾರಕಿಹೊಳಿ ಸಿಡಿ ಬಹಿರಂಗ ಕೇಸ್​ಗೆ ಸಂಬಂಧಿಸಿ ಇಂದು ಎಸ್ಐಟಿಯಿಂದ ಸಂತ್ರಸ್ತ ಯುವತಿಯ ವಿಚಾರಣೆ ನಡೆಯಲ್ಲ. ಮೂರು ದಿನಗಳ ಕಾಲ ಯುವತಿಗೆ ಎಸ್ಐಟಿ ವಿಶ್ರಾಂತಿಯನ್ನು ನೀಡಿದೆ. ಈಗಾಗಲೇ ಎಸ್ಐಟಿ ಯುವತಿ ವಿಚಾರಣೆಯನ್ನು ಬಹುತೇಕ ಮುಗಿಸಿದೆ. ಅವಶ್ಯಕತೆ ಇದ್ದರೆ ಮೂರು ದಿನಗಳ ಬಳಿಕ ಮತ್ತೆ ನೋಟಿಸ್ ನೀಡಬಹುದಾಗಿದೆ. ಮತ್ತೆ ವಿಚಾರಣೆಗೆ ಕರೆದರೆ ಬರುವಂತೆ ಸಂತ್ರಸ್ತೆಗೆ ತನಿಖಾಧಿಕಾರಿಗಳು ಹೇಳಿ ಕಳಿಸಿದ್ದಾರೆ. ರಮೇಶ್ ಜಾರಕಿಹೊಳಿ ಹೇಳಿಕೆ ಪಡೆದ ಮೇಲೆ ಮತ್ತೆ ಯುವತಿಯನ್ನು ವಿಚಾರಣೆ ಮಾಡುವ ಸಾಧ್ಯತೆಯಿದೆ.

ಯುವತಿ ತಾಯಿಗೆ ಶುಗರ್ ಏರುಪೇರಾಗಿದ್ದ ಹಿನ್ನೆಲೆ ವಿಜಯಪುರದ ಅಜ್ಜಿ ಮನೆಯಲ್ಲಿ ಪೋಷಕರು ಇದ್ದಾರೆ ಎಂದು ತಿಳಿದುಬಂದಿದೆ. ಕಳೆದ ಮೂರು ದಿನಗಳಿಂದ ಯುವತಿಯ ತಾಯಿ ಆರೋಗ್ಯದಲ್ಲಿ ಏರುಪೇರಾಗಿದೆ. ಅವರು  ನಿನ್ನೆಯಿಂದ ಕಟ್ಟುನಿಟ್ಟಾಗಿ ಡಯಾಬಿಟಿಸ್​ಗೆ ಸಂಬಂಧಿಸಿದ ಔಷಧಿಯನ್ನು ತೆಗೆದುಕೊಳ್ಳುತ್ತಿದ್ದಾರೆ.

ನಾವು ಸತ್ಯದ ಪರ; ಬಸವರಾಜ ಬೊಮ್ಮಾಯಿ ಸಿಡಿ ಲೇಡಿಗೆ ಎಸ್ಐಟಿ ವಿಚಾರಣೆಯ ಬಗ್ಗೆ ಅತೃಪ್ತಿ ವಿಚಾರಕ್ಕೆ ಸಂಬಂಧಿಸಿ ಕಲಬುರಗಿಯಲ್ಲಿ ಮಾತನಾಡಿದ ಗೃಹಸಚಿವ ಬಸವರಾಜ ಬೊಮ್ಮಾಯಿ ನ್ಯಾಯಸಮ್ಮತ ಕೆಲಸ ಮಾಡಲು ಎಸ್ಐಟಿಗೆ ಸೂಚಿಸಿದ್ದೇನೆ. ನಾವು ಸತ್ಯದ ಪರ, ಇನ್ಯಾರೋ ಪರ ಅಥವಾ ವಿರೋಧವಿಲ್ಲ. ಎಸ್ಐಟಿ ವಿದ್ಯಮಾನಗಳ ಬಗ್ಗೆ ನಾನು ಪ್ರತಿಕ್ರಿಯೆ ನೀಡಲ್ಲ ಎಂದರು. ನಂತರ ಹೈಕೋರ್ಟ್ ತನಿಖೆ ಪ್ರಗತಿಯ ಮಾಹಿತಿ ಕೇಳಿರುವ ವಿಚಾರಕ್ಕೆ ಪ್ರತಿಕ್ರಿಯೆ ನೀಡಿರುವ ಬೊಮ್ಮಾಯಿ ಎಲ್ಲ ಪ್ರಕ್ರಿಯೆಗಳನ್ನು ಕಾನೂನು ಪ್ರಕಾರ ಮಾಡಲಾಗುವುದು ಎಂದು ಹೇಳಿದರು.

ಇದನ್ನೂ ಓದಿ

ಟೊಮ್ಯಾಟೊ ದರ ಒಮ್ಮೆಲೆ ಕುಸಿತ: ಬೆಳೆದ ಟೊಮ್ಯಾಟೊವನ್ನೆಲ್ಲಾ ರಸ್ತೆಗೆ ಸುರಿದು ರೈತರ ಆಕ್ರೋಶ

ನೂರಾರು ತಳಿಯ ಬಿತ್ತನೆ ಬೀಜಗಳ ಸಂಗ್ರಹಣೆ; ಕೋಲಾರದ ಮಹಿಳೆ ಮನೆಯಲ್ಲಿ ಇದೆ ಪುರಾತನ ಕಾಲದ ಬಿತ್ತನೆ ಬೀಜಗಳು

(CD Case lady inquiry is not there today and SIT gives 3 days relief)

ನನಗೆ ಅಶ್ವಿನಿ ಗೌಡ ಇಷ್ಟ, ಅವರೇ ಬಿಗ್ ಬಾಸ್ ಗೆಲ್ಲಬೇಕು: ಮಾಜಿ ಸ್ಪರ್ಧಿ
ನನಗೆ ಅಶ್ವಿನಿ ಗೌಡ ಇಷ್ಟ, ಅವರೇ ಬಿಗ್ ಬಾಸ್ ಗೆಲ್ಲಬೇಕು: ಮಾಜಿ ಸ್ಪರ್ಧಿ
ಬಿಗ್ ಬಾಸ್: ಸುದೀಪ್ ನಿರೂಪಣೆ ಟೀಕಿಸಿದವರಿಗೆ ವಿನಯ್ ಗೌಡ ಖಡಕ್ ತಿರುಗೇಟು
ಬಿಗ್ ಬಾಸ್: ಸುದೀಪ್ ನಿರೂಪಣೆ ಟೀಕಿಸಿದವರಿಗೆ ವಿನಯ್ ಗೌಡ ಖಡಕ್ ತಿರುಗೇಟು
ಬೆಂಗಳೂರಿನಲ್ಲಿ ಐಪಿಎಲ್ ಉದ್ಘಾಟನಾ ಪಂದ್ಯ ನಡೆಸಲು ಬಿಸಿಸಿಐ ಗ್ರೀನ್ ಸಿಗ್ನಲ್
ಬೆಂಗಳೂರಿನಲ್ಲಿ ಐಪಿಎಲ್ ಉದ್ಘಾಟನಾ ಪಂದ್ಯ ನಡೆಸಲು ಬಿಸಿಸಿಐ ಗ್ರೀನ್ ಸಿಗ್ನಲ್
ತನ್ನ ಪತ್ನಿ ಜತೆ ಸಹೋದರ ಲವ್ವಿಡವ್ವಿ: ತಮ್ಮನನ್ನು ಕೊಂದ ಅಣ್ಣ,
ತನ್ನ ಪತ್ನಿ ಜತೆ ಸಹೋದರ ಲವ್ವಿಡವ್ವಿ: ತಮ್ಮನನ್ನು ಕೊಂದ ಅಣ್ಣ,
ಯಾರು ಗೆಲ್ಲಬಹುದು, ಯಾರು ಚೆನ್ನಾಗಿ ಆಡ್ತಿದ್ದಾರೆ: ವಿನಯ್ ಹೇಳಿದ್ದೇನು?
ಯಾರು ಗೆಲ್ಲಬಹುದು, ಯಾರು ಚೆನ್ನಾಗಿ ಆಡ್ತಿದ್ದಾರೆ: ವಿನಯ್ ಹೇಳಿದ್ದೇನು?
ಸಚಿವ ನಿತಿನ್ ಗಡ್ಕರಿ ಕಿವಿಯಲ್ಲಿ ಟಿಎಂಸಿ ಸಂಸದ ಗುಟ್ಟಾಗಿ ಹೇಳಿದ್ದೇನು?
ಸಚಿವ ನಿತಿನ್ ಗಡ್ಕರಿ ಕಿವಿಯಲ್ಲಿ ಟಿಎಂಸಿ ಸಂಸದ ಗುಟ್ಟಾಗಿ ಹೇಳಿದ್ದೇನು?
ತಮ್ಮದೇ ಕಾರಿನಲ್ಲಿ ಮೋದಿಯನ್ನು ಬೀಳ್ಕೊಟ್ಟ ಇಥಿಯೋಪಿಯನ್ ಪ್ರಧಾನಿ
ತಮ್ಮದೇ ಕಾರಿನಲ್ಲಿ ಮೋದಿಯನ್ನು ಬೀಳ್ಕೊಟ್ಟ ಇಥಿಯೋಪಿಯನ್ ಪ್ರಧಾನಿ
ತನ್ನ ಪ್ರಾಣವನ್ನೂ ಲೆಕ್ಕಿಸದೆ ಸೈಕಲ್​ನಿಂದ ಬಿದ್ದ ತಮ್ಮನನ್ನು ಕಾಪಾಡಿದ ಅಣ್ಣ
ತನ್ನ ಪ್ರಾಣವನ್ನೂ ಲೆಕ್ಕಿಸದೆ ಸೈಕಲ್​ನಿಂದ ಬಿದ್ದ ತಮ್ಮನನ್ನು ಕಾಪಾಡಿದ ಅಣ್ಣ
ಚೈತ್ರಾಗೆ ಕೀ ಕೊಟ್ಟ ಗಿಲ್ಲಿ: ನಕ್ಕು ಸುಸ್ತಾದ ರಜತ್-ರಘು
ಚೈತ್ರಾಗೆ ಕೀ ಕೊಟ್ಟ ಗಿಲ್ಲಿ: ನಕ್ಕು ಸುಸ್ತಾದ ರಜತ್-ರಘು
ಗೃಹಲಕ್ಷ್ಮಿ ಬಗ್ಗೆ ತಪ್ಪು ಮಾಹಿತಿ: ವಿಷಾದ ವ್ಯಕ್ತಪಡಿಸಿದ ಹೆಬ್ಬಾಳ್ಕರ್
ಗೃಹಲಕ್ಷ್ಮಿ ಬಗ್ಗೆ ತಪ್ಪು ಮಾಹಿತಿ: ವಿಷಾದ ವ್ಯಕ್ತಪಡಿಸಿದ ಹೆಬ್ಬಾಳ್ಕರ್