English News9 हिन्दी తెలుగు मराठी ગુજરાતી বাংলা ਪੰਜਾਬੀ தமிழ் অসমীয়া മലയാളം मनी9 TV9-UP
Kannada News, ಕನ್ನಡ ತಾಜಾ ಸುದ್ದಿ, ಕನ್ನಡ ವಾರ್ತೆ Latest Karnataka News
AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Subscribe Whatsapp Channel

# Trending Searches

ಸಿಎಂ ಸಿದ್ದರಾಮಯ್ಯ ಬೆಂಗಳೂರ ಫೋಟೋ ಗ್ಯಾಲರಿ ವೆಬ್​ಸ್ಟೋರಿ ವೈರಲ್ ಆರೋಗ್ಯ ಜೀವನಶೈಲಿ ರಾಜಕೀಯ ಅಧ್ಯಾತ್ಮ ಶಿಕ್ಷಣ ಉದ್ಯೋಗ
ತಾಜಾ ಸುದ್ದಿ ರಾಜ್ಯ ಶಾರ್ಟ್ಸ್ ಕ್ರಿಕೆಟ್​ ಸಿನಿಮಾ ಫೋಟೋಗ್ಯಾಲರಿ ದೇಶ ವಿದೇಶ ವೈರಲ್​ ಅಧ್ಯಾತ್ಮ ವಾಣಿಜ್ಯ ಜ್ಯೋತಿಷ್ಯ ಕ್ರೈಂ ಉದ್ಯೋಗ
  • ಬಿಗ್​ಬಾಸ್
  • ವಿಡಿಯೋ
  • #ಬೆಂಗಳೂರು ಸುದ್ದಿ
  • ಕ್ರೀಡೆ
  • Ab Meri Baari
  • ಜೀವನಶೈಲಿ
  • ಆರೋಗ್ಯ
  • ರಾಜಕೀಯ
  • ವೆಬ್​ಸ್ಟೋರಿ
TV9 Kannada | Kannada News
  • ತಾಜಾ ಸುದ್ದಿ
  • ರಾಜ್ಯ
    • ಬೆಂಗಳೂರು
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ
    • ಬೆಳಗಾವಿ
    • ಬಾಗಲಕೋಟೆ
    • ಬೀದರ್​
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಕೊಪ್ಪಳ
    • ಮಂಡ್ಯ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
  • ಮನರಂಜನೆ
    • ಸ್ಯಾಂಡಲ್​ವುಡ್
    • ಬಾಲಿವುಡ್
    • ಹಾಲಿವುಡ್
    • ಸಿನಿ ವಿಮರ್ಶೆ
    • ಕಿರುತೆರೆ
    • ott
  • ಕ್ರೀಡೆ
    • ಕ್ರಿಕೆಟ್
    • ಇತರೇ ಕ್ರೀಡೆ
  • ಚುನಾವಣೆ 2025
  • ಫೋಟೋ ಗ್ಯಾಲರಿ
  • ಜೀವನಶೈಲಿ
  • ಆರೋಗ್ಯ
  • ಜ್ಯೋತಿಷ್ಯ
  • ಅಧ್ಯಾತ್ಮ
  • ವೈರಲ್​
  • ವಾಣಿಜ್ಯ
  • ಉದ್ಯೋಗ
  • ಶಿಕ್ಷಣ
  • ತಂತ್ರಜ್ಞಾನ
  • ದೇಶ
  • ವಿದೇಶ
  • ಆಟೋಮೊಬೈಲ್​
  • ಕ್ರೈಂ
  • ರಾಜಕೀಯ
  • ವಿಶೇಷ
  • ಮನಿ9
  • ವಿಡಿಯೋ
  • ಹಬ್ಬಗಳು
  • ಅಭಿಮತ
  • ಷೇರು ಮಾರುಕಟ್ಟೆ
  • Kannada News Karnataka ಸ್ವಾಮೀಜಿ ಮೂಲಕ ಪೋಷಕರ ಮೇಲೆ ಒತ್ತಡ: ಯುವತಿ ಪರ ವಕೀಲ ಸೂರ್ಯ ಮುಕುಂದರಾಜ್

ಸ್ವಾಮೀಜಿ ಮೂಲಕ ಪೋಷಕರ ಮೇಲೆ ಒತ್ತಡ: ಯುವತಿ ಪರ ವಕೀಲ ಸೂರ್ಯ ಮುಕುಂದರಾಜ್

ಸಂತ್ರಸ್ತೆಯ ಪರ ಹೋರಾಡುತ್ತಿರುವ ವಕೀಲ ಸೂರ್ಯ ಮುಕುಂದ್​ರಾಜ್​ ಸಂತ್ರಸ್ತೆಯ ಸಮುದಾಯದ ಸ್ವಾಮೀಜಿ ವಿರುದ್ಧ ಮಾತನಾಡಿ ಹೊಸ ವಿವಾದವೊಂದನ್ನು ಸೃಷ್ಟಿಸಿದ್ದಾರೆ.

ಸ್ವಾಮೀಜಿ ಮೂಲಕ ಪೋಷಕರ ಮೇಲೆ ಒತ್ತಡ: ಯುವತಿ ಪರ ವಕೀಲ ಸೂರ್ಯ ಮುಕುಂದರಾಜ್
ಪ್ರಾತಿನಿಧಿಕ ಚಿತ್ರ
ಡಾ. ಭಾಸ್ಕರ ಹೆಗಡೆ
ಡಾ. ಭಾಸ್ಕರ ಹೆಗಡೆ | Edited By: Ghanashyam D M | ಡಿ.ಎಂ.ಘನಶ್ಯಾಮ|

Updated on:Apr 01, 2021 | 10:33 PM

Share

ರಮೇಶ್​ ಜಾರಕಿಹೊಳಿ ಸಿಡಿ ಪ್ರಕರಣದ ಸಂತ್ರಸ್ತೆಯ ಪರವಾಗಿ ಹೋರಾಡುತ್ತಿರುವ ಅನೇಕ ವಕೀರಲ್ಲಿ ಒಬ್ಬರಾದ ಸೂರ್ಯ ಮುಕುಂದ್​ರಾಜ್​ ಈಗ ಹೊಸ ಬಾಂಬ್ ಒಂದನ್ನ ಸಿಡಿಸಿದ್ದಾರೆ. ವಾಲ್ಮೀಕಿ ಗುರುಪೀಠದ ಸ್ವಾಮೀಜಿ ಸಂತ್ರಸ್ತೆಯ ತಂದೆ ಮನೆಗೆ ಹೋಗಿ ಆಮೇಲೆ ಮಾಧ್ಯಮಕ್ಕೆ ನೀಡಿದ ಹೇಳಿಕೆ ಬಗ್ಗೆ ಮುಕುಂದ್​ರಾಜ್​ ಪ್ರತಿಕ್ರಿಯಿಸಿದ್ದಾರೆ. ‘ನಮ್ಮ ಪೋಷಕರ ಮೇಲೆ ಸಮಾಜ ಸ್ವಾಮಿಜಿಯೊಬ್ಬರು ಕೂಡ ಒತ್ತಡ ಹೇರುತ್ತಿದ್ದು, ನಮ್ಮ ನಿವಾಸಕ್ಕೆ ಕಳುಹಿಸಿ ಪೋಷಕರ ಮನಪರಿವರ್ತನೆ ಮಾಡಲಾಗುತ್ತಿದೆ’ ಎಂದು ತಮ್ಮ ಕಕ್ಷಿದಾರರಾದ ಸಂತ್ರಸ್ತ ಯುವತಿಯ ಪರವಾಗಿ ವಕೀಲ ಸೂರ್ಯ ಮುಕುಂದರ್​ರಾಜ್ ಹೇಳಿದ್ದಾರೆ. ಆದರೆ ಸಂತ್ರಸ್ತೆ ಈ ರೀತಿ ಹೇಳಿದ್ದಾಳೆ ಎನ್ನಲು ಅವರು ಯಾವುದೇ ಸಾಕ್ಷ್ಯ ನೀಡಲಿಲ್ಲ.

ಹೈಕೋರ್ಟ್​ಗೆ ಬುಧವಾರ (ಮಾರ್ಚ್ 31) ಅರ್ಜಿ ಹಾಕಿಕೊಂಡಿರುವ ಸಂತ್ರಸ್ತೆಯ ತಂದೆ, ‘ಇನ್ನೊಬ್ಬರ ಒತ್ತಡಕ್ಕೆ ಮಣಿದು ಸೆಕ್ಷನ್ 164ರ ಅಡಿ  ನನ್ನ ಮಗಳು ಹೇಳಿಕೆ ನೀಡಿದ್ದಾಳೆ. ಆದ್ದರಿಂದ ಅದನ್ನು ತಿರಸ್ಕರಿಸಬೇಕು ಎಂದು ಹೇಳಿದ್ದರು. ಈ ಹೇಳಿಕೆಗೆ ವಕೀಲ ಮುಕುಂದರಾಜ್​ ಪ್ರತಿಕ್ರಿಯಿಸಿದ್ದಾರೆ.

ಯುವತಿ ಹೇಳಿಕೆ ನೀಡುವಾಗ ವಕೀಲರ ಹಾಜರಿಯನ್ನು ಪ್ರಶ್ನಿಸಿರುವ ಪೋಷಕರ ಆರೋಪಕ್ಕೆ ಸಂಬಂಧಿಸಿದಂತೆ, ಟಿವಿ9 ಜೊತೆ ಮಾತನಾಡಿರುವ ಸೂರ್ಯ ಮುಕುಂದ್ ರಾಜ್, ತಾಯಿತಂದೆಯೇ ಇಂತಹ ಸಂದರ್ಭದಲ್ಲಿ ಮಾನಸಿಕವಾಗಿ ಸಂತ್ರಸ್ತೆಯ ಜೊತೆಗಿರಬೇಕಾಗಿತ್ತು. ಆದರೆ ಪೋಷಕರು ಇನ್ನೊಬ್ಬರ ಒತ್ತಡಕ್ಕೆ ಮಣಿದು ಸೆಕ್ಷನ್ 164 ಅಡಿ ಸಂತ್ರಸ್ತೆ ಹೇಳಿಕೆ ನೀಡದಂಥ ಸಂದರ್ಭ ಸೃಷ್ಠಿಸಲು ಯತ್ನಿಸುತ್ತಿದ್ದಾರೆ. ಅಲ್ಲದೇ ಸಂತ್ರಸ್ತೆಯೇ ತಮ್ಮ ಪೋಷಕರ ವರ್ತನೆಗೆ ಅಚ್ಚರಿ ವ್ಯಕ್ತಪಡಿಸಿದ್ದಾಳೆ ಎಂದು ಮುಕುಂದ್​ರಾಜ್​ ​ ಗಂಭೀರ ಆರೋಪ ಮಾಡಿದ್ದಾರೆ.

ಸಂತ್ರಸ್ತೆ ತಮ್ಮ ಪೋಷಕರು ಇದುವರೆಗೂ ಪೊಲೀಸ್ ಠಾಣೆ ಮೆಟ್ಟಿಲೇರಿದವರಲ್ಲ. ಅವರೇ ಈ ರೀತಿ ಹೇಳುತ್ತಾರೆ ಅಂದರೆ ನಂಬಲು ಸಾಧ್ಯವಿಲ್ಲ. ನಮ್ಮ ಭಾಗದ ಬಲಾಡ್ಯ ವ್ಯಕ್ತಿ, ಹಣವಂತರು ನನ್ನ ಪೋಷಕರ ಮೇಲೆ ಸಾಕಷ್ಟು ಒತ್ತಡ ಹಾಕುತ್ತಿದ್ದಾರೆ ಎಂದು ಅಳಲನ್ನ ತೋಡಿಕೊಂಡಿದ್ದಾರೆ ಎಂದು ತಮ್ಮ ಬಳಿ ಹೇಳಿರುವುದಾಗಿ ಸೂರ್ಯ ಮುಕುಂದ್ ರಾಜ್ ತಿಳಿಸಿದ್ದಾರೆ. ಇದಕ್ಕಿಂತ ಶಾಕಿಂಗ್ ಅಂದರೆ, ನಮ್ಮ ಪೋಷಕರ ಮೇಲೆ ಸಮಾಜ ಸ್ವಾಮಿಜಿಯೊಬ್ಬರು ಕೂಡ ಒತ್ತಡ ಹೇರುತ್ತಿದ್ದು, ನಮ್ಮ ನಿವಾಸಕ್ಕೆ ಕಳುಹಿಸಿ ಪೋಷಕರ ಮನಪರಿವರ್ತನೆ ಮಾಡಲಾಗುತ್ತಿದೆ ಎಂದು ಕೂಡ ಸಂತ್ರಸ್ತೆಯ ಪರವಾಗಿ ಮುಕುಂದ್​ರಾಜ್ ಹೇಳಿರುವುದು ಪ್ರಕರಣಕ್ಕೆ ಹೊಸ ತಿರುವು ಸಿಕ್ಕಂತಾಗಿದೆ.

ನನಗೆ ಜೀವ ಬೆದರಿಕೆ ಕರೆಗಳು ಬರುತ್ತಿವೆ: ಮುಕುಂದ್ ರಾಜ್ ಈ ನಡುವೆ ನನಗೆ ಜೀವ ಬೆದರಿಕೆ ಕರೆಗಳು ನಿರಂತರವಾಗಿ ಬರುತ್ತಿದೆ. ನಮ್ಮ ಎಸ್ಟಿ ಸಮಾಜದ ಹುಡುಗ ಹುಡುಗಿ. ಮಧ್ಯದಲ್ಲಿ ನಿಮ್ಮದೇನು ಎಂದು ನೇರವಾಗಿಯೇ ಕೆಲವರು ಬೆದರಿಕೆ ಹಾಕಿದ್ದಾರೆ. ಆದರೆ ನಾನು ಇದನ್ನು ಇಷ್ಟು ದಿನ ಯಾರ ಮುಂದೆಯೂ ಹೇಳಿರಲಿಲ್ಲ. ಹಾಗಂತ ನನಗೆ ಬೆದರಿಕೆ ಇದೆ ಅಂದ ಮಾತ್ರಕ್ಕೆ ನಾನು ಈ ಗೊಡ್ಡು ಬೆದರಿಕೆ ಹೆದರುವವನು ಅಲ್ಲ ಎಂದು ಟಿವಿ9ಗೆ ಸಂತ್ರಸ್ತೆ ಪರ ವಕೀಲ ಸೂರ್ಯ ಮುಕುಂದ್​ರಾಜ್ ಹೇಳಿದ್ದಾರೆ.

ಇದನ್ನೂ ಓದಿ: ಸಿಡಿ ಸಂತ್ರಸ್ತೆಯ ಬಟ್ಟೆ ತೆಗೆದುಕೊಂಡ ಎಸ್​ಐಟಿ; ಎಫ್​​ಎಸ್​​ಎಲ್​​ ಪ್ರಯೋಗಾಲಯಕ್ಕೆ ಕಳುಹಿಸಲು ಸಿದ್ಧತೆ

ಇದನ್ನೂ ಓದಿ: ಪೋಷಕರ ಮಾತನಾಡಿಸಬೇಕೆಂದು ಹಟ, ಬಿಕ್ಕಿಬಿಕ್ಕಿ ಅತ್ತ ಸಿಡಿ ಸಂತ್ರಸ್ತೆ: ಅನುಮತಿ ನೀಡಲ್ಲ ಎಂದ ಎಸ್​ಐಟಿ

(CD lady advocate makes serious allegation against Valmiki community swamiji)

Published On - 9:37 pm, Thu, 1 April 21

LIVETV
ನಮ್ಮ ಚಾನಲ್ ಫಾಲೋ ಮಾಡಿ
Related Stories
ಹೊಸ ವರ್ಷದ ಕೊಡುಗೆ: ನೀವು ಬೆಳಗ್ಗೆ ಹಲ್ಲು ಉಜ್ಜೋ ಮುಂಚೆಯೇ ಬಾರ್ ಓಪನ್!
ಹೊಸ ವರ್ಷದ ಕೊಡುಗೆ: ನೀವು ಬೆಳಗ್ಗೆ ಹಲ್ಲು ಉಜ್ಜೋ ಮುಂಚೆಯೇ ಬಾರ್ ಓಪನ್!
ಹುಬ್ಬಳ್ಳಿ ಮರ್ಯಾದೆ ಹತ್ಯೆ: ಲಿಂಗದೀಕ್ಷೆ ಪಡೆದಿದ್ದ ದಲಿತ ಕುಟುಂಬ!
ಹುಬ್ಬಳ್ಳಿ ಮರ್ಯಾದೆ ಹತ್ಯೆ: ಲಿಂಗದೀಕ್ಷೆ ಪಡೆದಿದ್ದ ದಲಿತ ಕುಟುಂಬ!
ಎಸ್ಎಸ್ಎಲ್ ಸಿ ಫಲಿತಾಂಶ ಸುಧಾರಣೆ ಮಾಡುವ ಶಿಕ್ಷಕರಿಗೆ ಬಂಪರ್ ಗಿಫ್ಟ್
ಎಸ್ಎಸ್ಎಲ್ ಸಿ ಫಲಿತಾಂಶ ಸುಧಾರಣೆ ಮಾಡುವ ಶಿಕ್ಷಕರಿಗೆ ಬಂಪರ್ ಗಿಫ್ಟ್
ಕೊಪ್ಪಳ ಅಜ್ಜನ ಜಾತ್ರೆಗೆ ಸಿದ್ಧತೆ:ಈ ಬಾರಿ ಭಕ್ತರಿಗೆ ಏನು ಸ್ಪೆಷಲ್ ಗೊತ್ತಾ?
ಕೊಪ್ಪಳ ಅಜ್ಜನ ಜಾತ್ರೆಗೆ ಸಿದ್ಧತೆ:ಈ ಬಾರಿ ಭಕ್ತರಿಗೆ ಏನು ಸ್ಪೆಷಲ್ ಗೊತ್ತಾ?
Photo Gallery
ಗೆದ್ದ ಇಂಗ್ಲೆಂಡ್ 7ನೇ ಸ್ಥಾನದಲ್ಲಿ... ಸೋತ ಆಸ್ಟ್ರೇಲಿಯಾ ಅಗ್ರಸ್ಥಾನದಲ್ಲಿ!
ಗೆದ್ದ ಇಂಗ್ಲೆಂಡ್ 7ನೇ ಸ್ಥಾನದಲ್ಲಿ... ಸೋತ ಆಸ್ಟ್ರೇಲಿಯಾ ಅಗ್ರಸ್ಥಾನದಲ್ಲಿ!
IPL 2026: ಪ್ರಮುಖ ಆಟಗಾರ ಗಾಯಾಳು: RCBಗೆ ಚಿಂತೆ ಶುರು
IPL 2026: ಪ್ರಮುಖ ಆಟಗಾರ ಗಾಯಾಳು: RCBಗೆ ಚಿಂತೆ ಶುರು
479 ಎಸೆತಗಳನ್ನು ಎದುರಿಸಿ ಹೀನಾಯವಾಗಿ ಸೋತ ಆಸ್ಟ್ರೇಲಿಯಾ
479 ಎಸೆತಗಳನ್ನು ಎದುರಿಸಿ ಹೀನಾಯವಾಗಿ ಸೋತ ಆಸ್ಟ್ರೇಲಿಯಾ
ಟಿ20 ಕ್ರಿಕೆಟ್​ನಲ್ಲಿ ಹೊಸ ಇತಿಹಾಸ ನಿರ್ಮಿಸಿದ ಹರ್ಮನ್​ಪ್ರೀತ್ ಕೌರ್​
ಟಿ20 ಕ್ರಿಕೆಟ್​ನಲ್ಲಿ ಹೊಸ ಇತಿಹಾಸ ನಿರ್ಮಿಸಿದ ಹರ್ಮನ್​ಪ್ರೀತ್ ಕೌರ್​
Kannada Webstories ಇನ್ನಷ್ಟು ಓದಿ
ಐಟಂ ಹಾಡಿಗೆ ಹೆಜ್ಜೆ ಹಾಕಲಿದ್ದಾರೆ ನಟಿ ಪೂಜಾ ಹೆಗ್ಡೆ: ಯಾವುದಾ ಸಿನಿಮಾ?
ಐಟಂ ಹಾಡಿಗೆ ಹೆಜ್ಜೆ ...
ಮಲಯಾಳಂನಲ್ಲಿ ಮೋಹನ್​​ಲಾಲ್ ಜೊತೆ ನಟಿಸಿದ ರಾಗಿಣಿ
ಮಲಯಾಳಂನಲ್ಲಿ ಮೋಹನ್​​ಲಾಲ್ ಜೊತೆ ...
ಬಾಲಿವುಡ್​​ಗೆ ರುಕ್ಮಿಣಿ ವಸಂತ್, ಖಾತ್ರಿ ಪಡಿಸಿದ ನಟಿ
ಬಾಲಿವುಡ್​​ಗೆ ರುಕ್ಮಿಣಿ ವಸಂತ್, ...
‘45’ ಸಿನಿಮಾದಲ್ಲಿ ಒಳ್ಳೆಯ ಪಾತ್ರ ಪಡೆದ ಕೌಸ್ತುಭಾ ಮಣಿ 
‘45’ ಸಿನಿಮಾದಲ್ಲಿ ಒಳ್ಳೆಯ ...
Latest Articles View more
ಶನಿವಾರವರೇ ನಡೆಯಿತು ಎಲಿಮಿನೇಷನ್; ಪ್ರಮುಖ ಸ್ಪರ್ಧಿಯೇ ಔಟ್
ಶನಿವಾರವರೇ ನಡೆಯಿತು ಎಲಿಮಿನೇಷನ್; ಪ್ರಮುಖ ಸ್ಪರ್ಧಿಯೇ ಔಟ್
ಬಾಂಗ್ಲಾದಲ್ಲಿ ಹಿಂದೂಗಳಿಗೆ ಹಿಂಸೆ; ಮಲೇಷ್ಯಾ ಸಂಸದರಿಂದ ಖಂಡನೆ
ಬಾಂಗ್ಲಾದಲ್ಲಿ ಹಿಂದೂಗಳಿಗೆ ಹಿಂಸೆ; ಮಲೇಷ್ಯಾ ಸಂಸದರಿಂದ ಖಂಡನೆ
ಭಾರತ- ಶ್ರೀಲಂಕಾ ಮಹಿಳಾ ತಂಡಗಳ ನಡುವೆ 4ನೇ ಟಿ20 ಪಂದ್ಯ
ಭಾರತ- ಶ್ರೀಲಂಕಾ ಮಹಿಳಾ ತಂಡಗಳ ನಡುವೆ 4ನೇ ಟಿ20 ಪಂದ್ಯ
2026 ರಲ್ಲಿ ಭಾರತ- ಪಾಕ್ ಮೊದಲ ಮುಖಾಮುಖಿ ಯಾವಾಗ?
2026 ರಲ್ಲಿ ಭಾರತ- ಪಾಕ್ ಮೊದಲ ಮುಖಾಮುಖಿ ಯಾವಾಗ?
ಚಿತ್ರದುರ್ಗ ಬಸ್ ದುರಂತದ ಬಳಿಕವೂ ಎಚ್ಚೆತ್ತುಕೊಳ್ಳದ RTO ಅಧಿಕಾರಿಗಳು
ಚಿತ್ರದುರ್ಗ ಬಸ್ ದುರಂತದ ಬಳಿಕವೂ ಎಚ್ಚೆತ್ತುಕೊಳ್ಳದ RTO ಅಧಿಕಾರಿಗಳು
Latest Videos View more
ಚಿತ್ರರಂಗಕ್ಕೆ ಬಂದಿದ್ದು ಗಲಾಟೆ ಮಾಡೋಕಲ್ಲ, ನಟಿಸೋಕೆ; ಸುದೀಪ್
ಚಿತ್ರರಂಗಕ್ಕೆ ಬಂದಿದ್ದು ಗಲಾಟೆ ಮಾಡೋಕಲ್ಲ, ನಟಿಸೋಕೆ; ಸುದೀಪ್
ತಮಿಳು ನಟ ನವೀನ್ ಚಂದ್ರಗೆ ಅಷ್ಟು ಸ್ಪಷ್ಟ ಕನ್ನಡ ಹೇಗೆ ಬರುತ್ತೆ?
ತಮಿಳು ನಟ ನವೀನ್ ಚಂದ್ರಗೆ ಅಷ್ಟು ಸ್ಪಷ್ಟ ಕನ್ನಡ ಹೇಗೆ ಬರುತ್ತೆ?
ವಿಶ್ವ ಕ್ರಿಕೆಟ್​ನಲ್ಲಿ ಈ ಸಾಧನೆ ಮಾಡಿದ ಏಕೈಕ ಮಹಿಳಾ ಆಟಗಾರ್ತಿ ದೀಪ್ತಿ
ವಿಶ್ವ ಕ್ರಿಕೆಟ್​ನಲ್ಲಿ ಈ ಸಾಧನೆ ಮಾಡಿದ ಏಕೈಕ ಮಹಿಳಾ ಆಟಗಾರ್ತಿ ದೀಪ್ತಿ
ಕರ್ನಾಟಕದಲ್ಲಿ ಸಿಎಂ ಬದಲಾವಣೆ ಬಗ್ಗೆ ಕೋಡಿಶ್ರೀ ಸ್ಫೋಟಕ ಭವಿಷ್ಯ
ಕರ್ನಾಟಕದಲ್ಲಿ ಸಿಎಂ ಬದಲಾವಣೆ ಬಗ್ಗೆ ಕೋಡಿಶ್ರೀ ಸ್ಫೋಟಕ ಭವಿಷ್ಯ
ನಾನು ಸಿನಿಮಾ ಡೈಲಾಗ್ ಮೂಲಕ ಟಾಂಟ್ ಕೊಡಲ್ಲ ಎಂದ ಸುದೀಪ್
ನಾನು ಸಿನಿಮಾ ಡೈಲಾಗ್ ಮೂಲಕ ಟಾಂಟ್ ಕೊಡಲ್ಲ ಎಂದ ಸುದೀಪ್
ಅವರೇ ಮೇಳದಲ್ಲಿ ಡಿಕೆಶಿಗೆ ಮಹಿಳೆ ಕೇಳಿದ ಪ್ರಶ್ನೆಗೆ ಕಕ್ಕಾಬಿಕ್ಕಿಯಾದ ಜನ
ಅವರೇ ಮೇಳದಲ್ಲಿ ಡಿಕೆಶಿಗೆ ಮಹಿಳೆ ಕೇಳಿದ ಪ್ರಶ್ನೆಗೆ ಕಕ್ಕಾಬಿಕ್ಕಿಯಾದ ಜನ
ಮುಸ್ಲಿಂ ಕುಟುಂಬಗಳಿಗೆ ಬೇರೆ ಜಾಗ ನೀಡುತ್ತೇವೆ
ಮುಸ್ಲಿಂ ಕುಟುಂಬಗಳಿಗೆ ಬೇರೆ ಜಾಗ ನೀಡುತ್ತೇವೆ
‘ಮಾರ್ಕ್’ ಮೊದಲ ದಿನದ ಕಲೆಕ್ಷನ್ 15 ಕೋಟಿ ನಾ? ಸುದೀಪ್ ಕಡೆಯಿಂದ ಸ್ಪಷ್ಟನೆ
‘ಮಾರ್ಕ್’ ಮೊದಲ ದಿನದ ಕಲೆಕ್ಷನ್ 15 ಕೋಟಿ ನಾ? ಸುದೀಪ್ ಕಡೆಯಿಂದ ಸ್ಪಷ್ಟನೆ
ನಪುಂಸಕ, ಗಂಡಸೇ ಅಲ್ಲ ಎಂದಿದ್ದಕ್ಕೆ ಮನನೊಂದು ವ್ಯಕ್ತಿ ಸಾವಿಗೆ ಶರಣು
ನಪುಂಸಕ, ಗಂಡಸೇ ಅಲ್ಲ ಎಂದಿದ್ದಕ್ಕೆ ಮನನೊಂದು ವ್ಯಕ್ತಿ ಸಾವಿಗೆ ಶರಣು
ಮೂರು ಹಸುಗಳ ಕಳ್ಳತನ, ಸಿಸಿಟಿವಿ ವಿಡಿಯೋ ವೈರಲ್
ಮೂರು ಹಸುಗಳ ಕಳ್ಳತನ, ಸಿಸಿಟಿವಿ ವಿಡಿಯೋ ವೈರಲ್
Reels View more
ರಸ್ತೆ ಬದಿಯಲ್ಲೇ ಪಾನಿಪೂರಿ ಚಪ್ಪರಿಸಿದ ಡಿಕೆಶಿ
ರಸ್ತೆ ಬದಿಯಲ್ಲೇ ಪಾನಿಪೂರಿ ಚಪ್ಪರಿಸಿದ ಡಿಕೆಶಿ
ಅವರೇ ಮೇಳದಲ್ಲಿ ಪಾನಿಪುರಿ ತಿಂದ ಡಿಕೆ ಶಿಕುಮಾರ್
ಅವರೇ ಮೇಳದಲ್ಲಿ ಪಾನಿಪುರಿ ತಿಂದ ಡಿಕೆ ಶಿಕುಮಾರ್
15 ವರ್ಷಗಳ ನಂತರ ಗೆಲುವು ಭಾವುಕರಾದ ಸ್ಟುವರ್ಟ್ ಬ್ರಾಡ್
15 ವರ್ಷಗಳ ನಂತರ ಗೆಲುವು ಭಾವುಕರಾದ ಸ್ಟುವರ್ಟ್ ಬ್ರಾಡ್
ಕಿತ್ತಳೆ ಸಿಪ್ಪೆಯಿಂದ ತಯಾರಿಸಿ ರುಚಿಕರ ಗೊಜ್ಜು
ಕಿತ್ತಳೆ ಸಿಪ್ಪೆಯಿಂದ ತಯಾರಿಸಿ ರುಚಿಕರ ಗೊಜ್ಜು
ಅನುಷಾ ರೈ ಗ್ಲಾಮರಸ್ ಅವತಾರ ನೋಡಿ
ಅನುಷಾ ರೈ ಗ್ಲಾಮರಸ್ ಅವತಾರ ನೋಡಿ
ಟ್ರಾಲಿ ಬ್ಯಾಗ್ ಹೇಗೆ ತಯಾರಾಗುತ್ತೆ ನೋಡಿ
ಟ್ರಾಲಿ ಬ್ಯಾಗ್ ಹೇಗೆ ತಯಾರಾಗುತ್ತೆ ನೋಡಿ
ಸ್ವಾಮೀಜಿ ಮೂಲಕ ಪೋಷಕರ ಮೇಲೆ ಒತ್ತಡ: ಯುವತಿ ಪರ ವಕೀಲ ಸೂರ್ಯ ಮುಕುಂದರಾಜ್
ಸಾರಿಗೆ ನೌಕರರ ಜತೆಗಿನ ಸಚಿವ ಲಕ್ಷ್ಮಣ ಸವದಿ ಸಭೆ ವಿಫಲ; ನಾಳೆ ಮತ್ತೊಂದು ಸಭೆ ನಿಗದಿ
ಸ್ವಾಮೀಜಿ ಮೂಲಕ ಪೋಷಕರ ಮೇಲೆ ಒತ್ತಡ: ಯುವತಿ ಪರ ವಕೀಲ ಸೂರ್ಯ ಮುಕುಂದರಾಜ್
ಕೊರೊನಾ ಹೆಚ್ಚಳ ಹಿನ್ನೆಲೆ, ಬೆಂಗಳೂರಿನಲ್ಲಿ 6ರಿಂದ 9ನೇ ತರಗತಿಗಳು ಸ್ಥಗಿತ; ಸಚಿವ ಸುರೇಶ್ ಕುಮಾರ್
TV9 Kannada
Follow US ON
Google Play Store App Store
Contact Us About Us Advertise With Us Privacy & Cookies Notice Terms & Conditions Complaint Redressal
Network
  • TV9Hindi.com
  • TV9Marathi.com
  • TV9Telugu.com
  • TV9Bangla.com
  • TV9Gujarati.com
  • TV9Punjabi.com
  • Tv9Tamilnews.com
  • Assamtv9.com
  • Malayalamtv9.com
  • News9live.com
  • Tv9English.com
  • TV9 Uttar Pradesh
  • Money9live.com
Copyright © 2025 TV9Kannada. All Rights Reserved.
ಮೆನು
ಮೆನು
ಫೋಟೋ
ಫೋಟೋ
ಶಾರ್ಟ್ಸ್
ಶಾರ್ಟ್ಸ್
ವಿಡಿಯೋ
ವಿಡಿಯೋ
ವೆಬ್​ ಸ್ಟೋರಿ
ವೆಬ್​ ಸ್ಟೋರಿ