News9 हिन्दी తెలుగు मराठी ગુજરાતી বাংলা ਪੰਜਾਬੀ தமிழ் മലയാളം मनी9 TV9-UP
Kannada News, ಕನ್ನಡ ತಾಜಾ ಸುದ್ದಿ, ಕನ್ನಡ ವಾರ್ತೆ Latest Karnataka News
AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Subscribe Whatsapp Channel

# Trending Searches

ಸಿಎಂ ಸಿದ್ದರಾಮಯ್ಯ ಬೆಂಗಳೂರ ಫೋಟೋ ಗ್ಯಾಲರಿ ವೆಬ್​ಸ್ಟೋರಿ ವೈರಲ್ ಆರೋಗ್ಯ ಜೀವನಶೈಲಿ ರಾಜಕೀಯ ಅಧ್ಯಾತ್ಮ ಶಿಕ್ಷಣ ಉದ್ಯೋಗ
ತಾಜಾ ಸುದ್ದಿ ರಾಜ್ಯ T20 World Cup ಸಿನಿಮಾ ಫೋಟೋಗ್ಯಾಲರಿ ದೇಶ ವಿದೇಶ ವೈರಲ್​ ಅಧ್ಯಾತ್ಮ ವಾಣಿಜ್ಯ ಜ್ಯೋತಿಷ್ಯ ಕ್ರೈಂ ಉದ್ಯೋಗ
  • ಟಾಕ್ಸಿಕ್​ ಟೀಸರ್​
  • ವಿಡಿಯೋ
  • ಶಾರ್ಟ್ಸ್​
  • #ಬೆಂಗಳೂರು ಸುದ್ದಿ
  • ಕ್ರೀಡೆ
  • Ab Meri Baari
  • ಜೀವನಶೈಲಿ
  • ಆರೋಗ್ಯ
  • ರಾಜಕೀಯ
  • ವೆಬ್​ಸ್ಟೋರಿ
TV9 Kannada | Kannada News
  • ತಾಜಾ ಸುದ್ದಿ
  • ರಾಜ್ಯ
    • ಬೆಂಗಳೂರು
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ
    • ಬೆಳಗಾವಿ
    • ಬಾಗಲಕೋಟೆ
    • ಬೀದರ್​
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಕೊಪ್ಪಳ
    • ಮಂಡ್ಯ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
  • ಮನರಂಜನೆ
    • ಸ್ಯಾಂಡಲ್​ವುಡ್
    • ಬಾಲಿವುಡ್
    • ಹಾಲಿವುಡ್
    • ಸಿನಿ ವಿಮರ್ಶೆ
    • ಕಿರುತೆರೆ
    • ott
  • ಕ್ರೀಡೆ
    • ಕ್ರಿಕೆಟ್
    • ಇತರೇ ಕ್ರೀಡೆ
  • ಚುನಾವಣೆ 2025
  • ಫೋಟೋ ಗ್ಯಾಲರಿ
  • ಜೀವನಶೈಲಿ
  • ಆರೋಗ್ಯ
  • ಜ್ಯೋತಿಷ್ಯ
  • ಅಧ್ಯಾತ್ಮ
  • ವೈರಲ್​
  • ವಾಣಿಜ್ಯ
  • ಉದ್ಯೋಗ
  • ಶಿಕ್ಷಣ
  • ತಂತ್ರಜ್ಞಾನ
  • ದೇಶ
  • ವಿದೇಶ
  • ಆಟೋಮೊಬೈಲ್​
  • ಕ್ರೈಂ
  • ರಾಜಕೀಯ
  • ವಿಶೇಷ
  • ಮನಿ9
  • ವಿಡಿಯೋ
  • ಹಬ್ಬಗಳು
  • ಅಭಿಮತ
  • ಷೇರು ಮಾರುಕಟ್ಟೆ
  • Kannada News Karnataka ಸ್ವಾಮೀಜಿ ಮೂಲಕ ಪೋಷಕರ ಮೇಲೆ ಒತ್ತಡ: ಯುವತಿ ಪರ ವಕೀಲ ಸೂರ್ಯ ಮುಕುಂದರಾಜ್

ಸ್ವಾಮೀಜಿ ಮೂಲಕ ಪೋಷಕರ ಮೇಲೆ ಒತ್ತಡ: ಯುವತಿ ಪರ ವಕೀಲ ಸೂರ್ಯ ಮುಕುಂದರಾಜ್

ಸಂತ್ರಸ್ತೆಯ ಪರ ಹೋರಾಡುತ್ತಿರುವ ವಕೀಲ ಸೂರ್ಯ ಮುಕುಂದ್​ರಾಜ್​ ಸಂತ್ರಸ್ತೆಯ ಸಮುದಾಯದ ಸ್ವಾಮೀಜಿ ವಿರುದ್ಧ ಮಾತನಾಡಿ ಹೊಸ ವಿವಾದವೊಂದನ್ನು ಸೃಷ್ಟಿಸಿದ್ದಾರೆ.

ಸ್ವಾಮೀಜಿ ಮೂಲಕ ಪೋಷಕರ ಮೇಲೆ ಒತ್ತಡ: ಯುವತಿ ಪರ ವಕೀಲ ಸೂರ್ಯ ಮುಕುಂದರಾಜ್
ಪ್ರಾತಿನಿಧಿಕ ಚಿತ್ರ
ಡಾ. ಭಾಸ್ಕರ ಹೆಗಡೆ
ಡಾ. ಭಾಸ್ಕರ ಹೆಗಡೆ | Edited By: Ghanashyam D M | ಡಿ.ಎಂ.ಘನಶ್ಯಾಮ|

Updated on:Apr 01, 2021 | 10:33 PM

Google News Badge
Share
google button

ರಮೇಶ್​ ಜಾರಕಿಹೊಳಿ ಸಿಡಿ ಪ್ರಕರಣದ ಸಂತ್ರಸ್ತೆಯ ಪರವಾಗಿ ಹೋರಾಡುತ್ತಿರುವ ಅನೇಕ ವಕೀರಲ್ಲಿ ಒಬ್ಬರಾದ ಸೂರ್ಯ ಮುಕುಂದ್​ರಾಜ್​ ಈಗ ಹೊಸ ಬಾಂಬ್ ಒಂದನ್ನ ಸಿಡಿಸಿದ್ದಾರೆ. ವಾಲ್ಮೀಕಿ ಗುರುಪೀಠದ ಸ್ವಾಮೀಜಿ ಸಂತ್ರಸ್ತೆಯ ತಂದೆ ಮನೆಗೆ ಹೋಗಿ ಆಮೇಲೆ ಮಾಧ್ಯಮಕ್ಕೆ ನೀಡಿದ ಹೇಳಿಕೆ ಬಗ್ಗೆ ಮುಕುಂದ್​ರಾಜ್​ ಪ್ರತಿಕ್ರಿಯಿಸಿದ್ದಾರೆ. ‘ನಮ್ಮ ಪೋಷಕರ ಮೇಲೆ ಸಮಾಜ ಸ್ವಾಮಿಜಿಯೊಬ್ಬರು ಕೂಡ ಒತ್ತಡ ಹೇರುತ್ತಿದ್ದು, ನಮ್ಮ ನಿವಾಸಕ್ಕೆ ಕಳುಹಿಸಿ ಪೋಷಕರ ಮನಪರಿವರ್ತನೆ ಮಾಡಲಾಗುತ್ತಿದೆ’ ಎಂದು ತಮ್ಮ ಕಕ್ಷಿದಾರರಾದ ಸಂತ್ರಸ್ತ ಯುವತಿಯ ಪರವಾಗಿ ವಕೀಲ ಸೂರ್ಯ ಮುಕುಂದರ್​ರಾಜ್ ಹೇಳಿದ್ದಾರೆ. ಆದರೆ ಸಂತ್ರಸ್ತೆ ಈ ರೀತಿ ಹೇಳಿದ್ದಾಳೆ ಎನ್ನಲು ಅವರು ಯಾವುದೇ ಸಾಕ್ಷ್ಯ ನೀಡಲಿಲ್ಲ.

ಹೈಕೋರ್ಟ್​ಗೆ ಬುಧವಾರ (ಮಾರ್ಚ್ 31) ಅರ್ಜಿ ಹಾಕಿಕೊಂಡಿರುವ ಸಂತ್ರಸ್ತೆಯ ತಂದೆ, ‘ಇನ್ನೊಬ್ಬರ ಒತ್ತಡಕ್ಕೆ ಮಣಿದು ಸೆಕ್ಷನ್ 164ರ ಅಡಿ  ನನ್ನ ಮಗಳು ಹೇಳಿಕೆ ನೀಡಿದ್ದಾಳೆ. ಆದ್ದರಿಂದ ಅದನ್ನು ತಿರಸ್ಕರಿಸಬೇಕು ಎಂದು ಹೇಳಿದ್ದರು. ಈ ಹೇಳಿಕೆಗೆ ವಕೀಲ ಮುಕುಂದರಾಜ್​ ಪ್ರತಿಕ್ರಿಯಿಸಿದ್ದಾರೆ.

ಯುವತಿ ಹೇಳಿಕೆ ನೀಡುವಾಗ ವಕೀಲರ ಹಾಜರಿಯನ್ನು ಪ್ರಶ್ನಿಸಿರುವ ಪೋಷಕರ ಆರೋಪಕ್ಕೆ ಸಂಬಂಧಿಸಿದಂತೆ, ಟಿವಿ9 ಜೊತೆ ಮಾತನಾಡಿರುವ ಸೂರ್ಯ ಮುಕುಂದ್ ರಾಜ್, ತಾಯಿತಂದೆಯೇ ಇಂತಹ ಸಂದರ್ಭದಲ್ಲಿ ಮಾನಸಿಕವಾಗಿ ಸಂತ್ರಸ್ತೆಯ ಜೊತೆಗಿರಬೇಕಾಗಿತ್ತು. ಆದರೆ ಪೋಷಕರು ಇನ್ನೊಬ್ಬರ ಒತ್ತಡಕ್ಕೆ ಮಣಿದು ಸೆಕ್ಷನ್ 164 ಅಡಿ ಸಂತ್ರಸ್ತೆ ಹೇಳಿಕೆ ನೀಡದಂಥ ಸಂದರ್ಭ ಸೃಷ್ಠಿಸಲು ಯತ್ನಿಸುತ್ತಿದ್ದಾರೆ. ಅಲ್ಲದೇ ಸಂತ್ರಸ್ತೆಯೇ ತಮ್ಮ ಪೋಷಕರ ವರ್ತನೆಗೆ ಅಚ್ಚರಿ ವ್ಯಕ್ತಪಡಿಸಿದ್ದಾಳೆ ಎಂದು ಮುಕುಂದ್​ರಾಜ್​ ​ ಗಂಭೀರ ಆರೋಪ ಮಾಡಿದ್ದಾರೆ.

ಸಂತ್ರಸ್ತೆ ತಮ್ಮ ಪೋಷಕರು ಇದುವರೆಗೂ ಪೊಲೀಸ್ ಠಾಣೆ ಮೆಟ್ಟಿಲೇರಿದವರಲ್ಲ. ಅವರೇ ಈ ರೀತಿ ಹೇಳುತ್ತಾರೆ ಅಂದರೆ ನಂಬಲು ಸಾಧ್ಯವಿಲ್ಲ. ನಮ್ಮ ಭಾಗದ ಬಲಾಡ್ಯ ವ್ಯಕ್ತಿ, ಹಣವಂತರು ನನ್ನ ಪೋಷಕರ ಮೇಲೆ ಸಾಕಷ್ಟು ಒತ್ತಡ ಹಾಕುತ್ತಿದ್ದಾರೆ ಎಂದು ಅಳಲನ್ನ ತೋಡಿಕೊಂಡಿದ್ದಾರೆ ಎಂದು ತಮ್ಮ ಬಳಿ ಹೇಳಿರುವುದಾಗಿ ಸೂರ್ಯ ಮುಕುಂದ್ ರಾಜ್ ತಿಳಿಸಿದ್ದಾರೆ. ಇದಕ್ಕಿಂತ ಶಾಕಿಂಗ್ ಅಂದರೆ, ನಮ್ಮ ಪೋಷಕರ ಮೇಲೆ ಸಮಾಜ ಸ್ವಾಮಿಜಿಯೊಬ್ಬರು ಕೂಡ ಒತ್ತಡ ಹೇರುತ್ತಿದ್ದು, ನಮ್ಮ ನಿವಾಸಕ್ಕೆ ಕಳುಹಿಸಿ ಪೋಷಕರ ಮನಪರಿವರ್ತನೆ ಮಾಡಲಾಗುತ್ತಿದೆ ಎಂದು ಕೂಡ ಸಂತ್ರಸ್ತೆಯ ಪರವಾಗಿ ಮುಕುಂದ್​ರಾಜ್ ಹೇಳಿರುವುದು ಪ್ರಕರಣಕ್ಕೆ ಹೊಸ ತಿರುವು ಸಿಕ್ಕಂತಾಗಿದೆ.

ನನಗೆ ಜೀವ ಬೆದರಿಕೆ ಕರೆಗಳು ಬರುತ್ತಿವೆ: ಮುಕುಂದ್ ರಾಜ್ ಈ ನಡುವೆ ನನಗೆ ಜೀವ ಬೆದರಿಕೆ ಕರೆಗಳು ನಿರಂತರವಾಗಿ ಬರುತ್ತಿದೆ. ನಮ್ಮ ಎಸ್ಟಿ ಸಮಾಜದ ಹುಡುಗ ಹುಡುಗಿ. ಮಧ್ಯದಲ್ಲಿ ನಿಮ್ಮದೇನು ಎಂದು ನೇರವಾಗಿಯೇ ಕೆಲವರು ಬೆದರಿಕೆ ಹಾಕಿದ್ದಾರೆ. ಆದರೆ ನಾನು ಇದನ್ನು ಇಷ್ಟು ದಿನ ಯಾರ ಮುಂದೆಯೂ ಹೇಳಿರಲಿಲ್ಲ. ಹಾಗಂತ ನನಗೆ ಬೆದರಿಕೆ ಇದೆ ಅಂದ ಮಾತ್ರಕ್ಕೆ ನಾನು ಈ ಗೊಡ್ಡು ಬೆದರಿಕೆ ಹೆದರುವವನು ಅಲ್ಲ ಎಂದು ಟಿವಿ9ಗೆ ಸಂತ್ರಸ್ತೆ ಪರ ವಕೀಲ ಸೂರ್ಯ ಮುಕುಂದ್​ರಾಜ್ ಹೇಳಿದ್ದಾರೆ.

ಇದನ್ನೂ ಓದಿ: ಸಿಡಿ ಸಂತ್ರಸ್ತೆಯ ಬಟ್ಟೆ ತೆಗೆದುಕೊಂಡ ಎಸ್​ಐಟಿ; ಎಫ್​​ಎಸ್​​ಎಲ್​​ ಪ್ರಯೋಗಾಲಯಕ್ಕೆ ಕಳುಹಿಸಲು ಸಿದ್ಧತೆ

ಇದನ್ನೂ ಓದಿ: ಪೋಷಕರ ಮಾತನಾಡಿಸಬೇಕೆಂದು ಹಟ, ಬಿಕ್ಕಿಬಿಕ್ಕಿ ಅತ್ತ ಸಿಡಿ ಸಂತ್ರಸ್ತೆ: ಅನುಮತಿ ನೀಡಲ್ಲ ಎಂದ ಎಸ್​ಐಟಿ

(CD lady advocate makes serious allegation against Valmiki community swamiji)

Published On - 9:37 pm, Thu, 1 April 21

LIVETV
ನಮ್ಮ ಚಾನಲ್ ಫಾಲೋ ಮಾಡಿ
Related Stories
ಟೆಕ್ಕಿ ಸಾವಿಗೆ ಬಿಗ್ ಟ್ವಿಸ್ಟ್​​: ಯುವಕನ ಕಾಮೋನ್ಮಾದಕ್ಕೆ ಶರ್ಮಿಳಾ ಬಲಿ!
ಟೆಕ್ಕಿ ಸಾವಿಗೆ ಬಿಗ್ ಟ್ವಿಸ್ಟ್​​: ಯುವಕನ ಕಾಮೋನ್ಮಾದಕ್ಕೆ ಶರ್ಮಿಳಾ ಬಲಿ!
ಮುಡಾ ಬೆನ್ನತ್ತಿದ್ದ ಸ್ನೇಹಮಯಿ ಕೃಷ್ಣ ಅರೆಸ್ಟ್: ಮನೆಯಲ್ಲಿ ಏನೇನು ಸಿಕ್ತು?
ಮುಡಾ ಬೆನ್ನತ್ತಿದ್ದ ಸ್ನೇಹಮಯಿ ಕೃಷ್ಣ ಅರೆಸ್ಟ್: ಮನೆಯಲ್ಲಿ ಏನೇನು ಸಿಕ್ತು?
ಸರ್ಕಾರಿ ಆಸ್ಪತ್ರೆ ವೈದ್ಯರ ಕಳ್ಳಾಟ:ಇನ್ಮುಂದೆ ಹಾಜರಾತಿಗೆ ಸ್ಯಾಲರಿ ಲಿಂಕ್!
ಸರ್ಕಾರಿ ಆಸ್ಪತ್ರೆ ವೈದ್ಯರ ಕಳ್ಳಾಟ:ಇನ್ಮುಂದೆ ಹಾಜರಾತಿಗೆ ಸ್ಯಾಲರಿ ಲಿಂಕ್!
ನೋಡ ನೋಡ ಎಷ್ಟು ಚಂದ ಅಲಾ: ಬೆಂಗಳೂರಿನಲ್ಲಿ ಹೂಗಳದ್ದೇ ದರ್ಬಾರ್
ನೋಡ ನೋಡ ಎಷ್ಟು ಚಂದ ಅಲಾ: ಬೆಂಗಳೂರಿನಲ್ಲಿ ಹೂಗಳದ್ದೇ ದರ್ಬಾರ್
Photo Gallery
ಕ್ಯಾಚ್ ಹಿಡಿದು, ವಿಕೆಟ್ ಪಡೆದು ವಿಶ್ವ ದಾಖಲೆ ಬರೆದ ಶಮರ್ ಜೋಸೆಫ್
ಕ್ಯಾಚ್ ಹಿಡಿದು, ವಿಕೆಟ್ ಪಡೆದು ವಿಶ್ವ ದಾಖಲೆ ಬರೆದ ಶಮರ್ ಜೋಸೆಫ್
T20 World Cup 2028: ಮುಂದಿನ ಟಿ20 ವಿಶ್ವಕಪ್​ಗೆ 12 ತಂಡಗಳು ಆಯ್ಕೆ
T20 World Cup 2028: ಮುಂದಿನ ಟಿ20 ವಿಶ್ವಕಪ್​ಗೆ 12 ತಂಡಗಳು ಆಯ್ಕೆ
ಹ್ಯಾಟ್ರಿಕ್ ಸೊನ್ನೆ..! ಬೇಡದ ವಿಶ್ವದಾಖಲೆಗೆ ಕೊರಳೊಡ್ಡಿದ ಅಭಿಷೇಕ್
ಹ್ಯಾಟ್ರಿಕ್ ಸೊನ್ನೆ..! ಬೇಡದ ವಿಶ್ವದಾಖಲೆಗೆ ಕೊರಳೊಡ್ಡಿದ ಅಭಿಷೇಕ್
17 ಸ್ಥಾನ ಮೇಲೇರಿ ಟಾಪ್ 10 ರೊಳಗೆ ಸ್ಥಾನ ಪಡೆದ ಇಶಾನ್ ಕಿಶನ್
17 ಸ್ಥಾನ ಮೇಲೇರಿ ಟಾಪ್ 10 ರೊಳಗೆ ಸ್ಥಾನ ಪಡೆದ ಇಶಾನ್ ಕಿಶನ್
Latest Articles View more
ದಿನ ಭವಿಷ್ಯ: ಇಂದು ಈ ರಾಶಿಯವರಿಗೆ ಅಪೇಕ್ಷೆಯಲ್ಲಿ ಗೊಂದಲ‌ ಅಧಿಕ
ದಿನ ಭವಿಷ್ಯ: ಇಂದು ಈ ರಾಶಿಯವರಿಗೆ ಅಪೇಕ್ಷೆಯಲ್ಲಿ ಗೊಂದಲ‌ ಅಧಿಕ
ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 7, 8, 9ರ ಫೆಬ್ರವರಿ 21ರ ದಿನಭವಿಷ್ಯ
ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 7, 8, 9ರ ಫೆಬ್ರವರಿ 21ರ ದಿನಭವಿಷ್ಯ
ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 4, 5, 6ರ ಫೆಬ್ರವರಿ 21ರ ದಿನಭವಿಷ್ಯ
ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 4, 5, 6ರ ಫೆಬ್ರವರಿ 21ರ ದಿನಭವಿಷ್ಯ
ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 1, 2, 3ರ ಫೆಬ್ರವರಿ 21ರ ದಿನಭವಿಷ್ಯ
ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 1, 2, 3ರ ಫೆಬ್ರವರಿ 21ರ ದಿನಭವಿಷ್ಯ
ಫ್ಯಾಟಿ ಲಿವರ್ ಸಮಸ್ಯೆ ಹೆಚ್ಚಳಕ್ಕೆ ನಿಮ್ಮ ಈ ಅಭ್ಯಾಸ ಕಾರಣವೇ?
ಫ್ಯಾಟಿ ಲಿವರ್ ಸಮಸ್ಯೆ ಹೆಚ್ಚಳಕ್ಕೆ ನಿಮ್ಮ ಈ ಅಭ್ಯಾಸ ಕಾರಣವೇ?
Latest Videos View more
‘ಸೀತಾ ಪಯಣ’ ಸಿನಿಮಾ ನೋಡಿ ಎಳೆಎಳೆಯಾಗಿ ವಿಮರ್ಶೆ ತಿಳಿಸಿದ ಶಿವಣ್ಣ
‘ಸೀತಾ ಪಯಣ’ ಸಿನಿಮಾ ನೋಡಿ ಎಳೆಎಳೆಯಾಗಿ ವಿಮರ್ಶೆ ತಿಳಿಸಿದ ಶಿವಣ್ಣ
ಕನ್ನಡ ಚಿತ್ರರಂಗಕ್ಕೆ ಹೊಸ ವಿಲನ್ ಕಾರ್ತಿಕ್ ಮಹೇಶ್; ತನಿಷಾಗೆ ಖುಷಿಯೋ ಖುಷಿ
ಕನ್ನಡ ಚಿತ್ರರಂಗಕ್ಕೆ ಹೊಸ ವಿಲನ್ ಕಾರ್ತಿಕ್ ಮಹೇಶ್; ತನಿಷಾಗೆ ಖುಷಿಯೋ ಖುಷಿ
ಸಿಗರೇಟ್ ಸೇದಬೇಡಿ ಎಂದಿದ್ದಕ್ಕೆ ತನ್ನ ಬೈಕ್​​ಗೇ ಬೆಂಕಿ ಹಚ್ಚಿದ ಯುವಕ!
ಸಿಗರೇಟ್ ಸೇದಬೇಡಿ ಎಂದಿದ್ದಕ್ಕೆ ತನ್ನ ಬೈಕ್​​ಗೇ ಬೆಂಕಿ ಹಚ್ಚಿದ ಯುವಕ!
ವಿಧವೆ ಮಹಿಳೆ ನೇಣಿಗೆ ಶರಣು, ಡೆತ್​​ನೋಟ್​​​ನಲ್ಲಿ ಪೊಲೀಸಪ್ಪನ ಕೃತ್ಯ ಬಯಲು
ವಿಧವೆ ಮಹಿಳೆ ನೇಣಿಗೆ ಶರಣು, ಡೆತ್​​ನೋಟ್​​​ನಲ್ಲಿ ಪೊಲೀಸಪ್ಪನ ಕೃತ್ಯ ಬಯಲು
ಟ್ರಂಪ್ 'ಸ್ಟಾಂಡ್​ಅಪ್' ಕಾಮಿಡಿ; ಮುಜುಗರಕ್ಕೀಡಾದ ಪಾಕಿಸ್ತಾನದ ಪ್ರಧಾನಿ
ಟ್ರಂಪ್ 'ಸ್ಟಾಂಡ್​ಅಪ್' ಕಾಮಿಡಿ; ಮುಜುಗರಕ್ಕೀಡಾದ ಪಾಕಿಸ್ತಾನದ ಪ್ರಧಾನಿ
ಪುತ್ರಿಯ ಸಿನಿಮಾ ನೋಡಿ ಖುಷಿ ಪಟ್ಟ ಅರ್ಜುನ್ ಸರ್ಜಾ ದಂಪತಿ: ವಿಡಿಯೋ
ಪುತ್ರಿಯ ಸಿನಿಮಾ ನೋಡಿ ಖುಷಿ ಪಟ್ಟ ಅರ್ಜುನ್ ಸರ್ಜಾ ದಂಪತಿ: ವಿಡಿಯೋ
ಶಿವಾಜಿ ಜಯಂತಿಯಲ್ಲಿ ಕಲ್ಲು ತೂರಾಟ: ಶಾಂತಿ ಸಭೆಗೆ ಬಾರದ ಮುಸ್ಲಿಂ ಮುಖಂಡರು
ಶಿವಾಜಿ ಜಯಂತಿಯಲ್ಲಿ ಕಲ್ಲು ತೂರಾಟ: ಶಾಂತಿ ಸಭೆಗೆ ಬಾರದ ಮುಸ್ಲಿಂ ಮುಖಂಡರು
ಬೆಂಗಳೂರಿಗೆ ಬಂದ ಮಹೇಶ್ ಬಾಬು ನೋಡಲು ಅಭಿಮಾನಿಗಳ ನೂಕು ನುಗ್ಗಲು
ಬೆಂಗಳೂರಿಗೆ ಬಂದ ಮಹೇಶ್ ಬಾಬು ನೋಡಲು ಅಭಿಮಾನಿಗಳ ನೂಕು ನುಗ್ಗಲು
ಕಾರು-ಲಾರಿ ಮುಖಾಮುಖಿ ಡಿಕ್ಕಿ: ಸ್ಥಳದಲ್ಲೇ 7 ಜನ ಸಾವು
ಕಾರು-ಲಾರಿ ಮುಖಾಮುಖಿ ಡಿಕ್ಕಿ: ಸ್ಥಳದಲ್ಲೇ 7 ಜನ ಸಾವು
ಧೈರ್ಯ ಇದ್ರೆ ಆ ಗುಂಪಿನ ನಾಲ್ವರಿಗೆ ಹೊಡೆಯಿರಿ, SPಗೆ ಮಾಜಿ ಶಾಸಕ ಸವಾಲ್
ಧೈರ್ಯ ಇದ್ರೆ ಆ ಗುಂಪಿನ ನಾಲ್ವರಿಗೆ ಹೊಡೆಯಿರಿ, SPಗೆ ಮಾಜಿ ಶಾಸಕ ಸವಾಲ್
Reels View more
ದೆಹಲಿ ಸ್ಟೈಲ್ ಅಲ್ಲಿ ದಹಿಪುರಿ ಮಾಡೋದ ಹೇಗೆ ಗೊತ್ತಾ?
ದೆಹಲಿ ಸ್ಟೈಲ್ ಅಲ್ಲಿ ದಹಿಪುರಿ ಮಾಡೋದ ಹೇಗೆ ಗೊತ್ತಾ?
ಚಿಲಿಯಲ್ಲಿ ದ್ರವ ಗ್ಯಾಸ್ ಸಾಗಿಸುತ್ತಿದ್ದ ಟ್ರಕ್ ಸ್ಫೋಟ; 4 ಜನ ಸಾವು
ಚಿಲಿಯಲ್ಲಿ ದ್ರವ ಗ್ಯಾಸ್ ಸಾಗಿಸುತ್ತಿದ್ದ ಟ್ರಕ್ ಸ್ಫೋಟ; 4 ಜನ ಸಾವು
ನಿಮ್ಮ ಮೂಡ್ ಸರಿಯಿಲ್ಲದಿದ್ದರೆ ಈ ವಿಡಿಯೋ ನೋಡಿ!
ನಿಮ್ಮ ಮೂಡ್ ಸರಿಯಿಲ್ಲದಿದ್ದರೆ ಈ ವಿಡಿಯೋ ನೋಡಿ!
ಹೊತ್ತಿಉರಿದ ಮೆಣಸಿನಕಾಯಿ ತುಂಬಿದ್ದ ಲಾರಿ
ಹೊತ್ತಿಉರಿದ ಮೆಣಸಿನಕಾಯಿ ತುಂಬಿದ್ದ ಲಾರಿ
ಕಲ್ಲುಎತ್ತಿ ಹಾಕಿ ಪತ್ನಿ ಹತ್ಯೆ ಮಾಡಿದ ಪತಿ
ಕಲ್ಲುಎತ್ತಿ ಹಾಕಿ ಪತ್ನಿ ಹತ್ಯೆ ಮಾಡಿದ ಪತಿ
ಸಿಎಂ, ಡಿಸಿಎಂ ಕಾರ್ಯಕ್ರಮದ ಸ್ಥಳದಲ್ಲಿ ನಾಗರಹಾವು
ಸಿಎಂ, ಡಿಸಿಎಂ ಕಾರ್ಯಕ್ರಮದ ಸ್ಥಳದಲ್ಲಿ ನಾಗರಹಾವು
ಸ್ವಾಮೀಜಿ ಮೂಲಕ ಪೋಷಕರ ಮೇಲೆ ಒತ್ತಡ: ಯುವತಿ ಪರ ವಕೀಲ ಸೂರ್ಯ ಮುಕುಂದರಾಜ್
ಸಾರಿಗೆ ನೌಕರರ ಜತೆಗಿನ ಸಚಿವ ಲಕ್ಷ್ಮಣ ಸವದಿ ಸಭೆ ವಿಫಲ; ನಾಳೆ ಮತ್ತೊಂದು ಸಭೆ ನಿಗದಿ
ಸ್ವಾಮೀಜಿ ಮೂಲಕ ಪೋಷಕರ ಮೇಲೆ ಒತ್ತಡ: ಯುವತಿ ಪರ ವಕೀಲ ಸೂರ್ಯ ಮುಕುಂದರಾಜ್
ಕೊರೊನಾ ಹೆಚ್ಚಳ ಹಿನ್ನೆಲೆ, ಬೆಂಗಳೂರಿನಲ್ಲಿ 6ರಿಂದ 9ನೇ ತರಗತಿಗಳು ಸ್ಥಗಿತ; ಸಚಿವ ಸುರೇಶ್ ಕುಮಾರ್
TV9 Kannada
Follow US ON
Google Play Store App Store
Contact Us About Us Advertise With Us Privacy & Cookies Notice Terms & Conditions Complaint Redressal
Network
  • TV9Hindi.com
  • TV9Marathi.com
  • TV9Telugu.com
  • TV9Bangla.com
  • TV9Gujarati.com
  • TV9Punjabi.com
  • Tv9Tamilnews.com
  • Malayalamtv9.com
  • News9live.com
  • TV9 Uttar Pradesh
  • Money9live.com
Copyright © 2026 TV9Kannada. All Rights Reserved.
ಮೆನು
ಮೆನು
ಫೋಟೋ
ಫೋಟೋ
ಶಾರ್ಟ್ಸ್
ಶಾರ್ಟ್ಸ್
ವಿಡಿಯೋ
ವಿಡಿಯೋ
ವೆಬ್​ ಸ್ಟೋರಿ
ವೆಬ್​ ಸ್ಟೋರಿ