News9 हिन्दी తెలుగు मराठी ગુજરાતી বাংলা ਪੰਜਾਬੀ தமிழ் മലയാളം मनी9 TV9-UP
Kannada News, ಕನ್ನಡ ತಾಜಾ ಸುದ್ದಿ, ಕನ್ನಡ ವಾರ್ತೆ Latest Karnataka News
AQI
SignIn
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Subscribe Whatsapp Channel

# Trending Searches

ಸಿಎಂ ಸಿದ್ದರಾಮಯ್ಯ ಬೆಂಗಳೂರ ಫೋಟೋ ಗ್ಯಾಲರಿ ವೆಬ್​ಸ್ಟೋರಿ ವೈರಲ್ ಆರೋಗ್ಯ ಜೀವನಶೈಲಿ ರಾಜಕೀಯ ಅಧ್ಯಾತ್ಮ ಶಿಕ್ಷಣ ಉದ್ಯೋಗ
ತಾಜಾ ಸುದ್ದಿ ರಾಜ್ಯ IPL 2026 ಸಿನಿಮಾ ಫೋಟೋಗ್ಯಾಲರಿ ದೇಶ ವಿದೇಶ ವೈರಲ್​ ಅಧ್ಯಾತ್ಮ ವಾಣಿಜ್ಯ ಜ್ಯೋತಿಷ್ಯ ಕ್ರೈಂ
  • ಡಿಕೆ ಶಿವಕುಮಾರ್​
  • ವಿಡಿಯೋ
  • ಶಾರ್ಟ್ಸ್​
  • ವೆಬ್​ಸ್ಟೋರಿ
  • #ಬೆಂಗಳೂರು ಸುದ್ದಿ
  • ಕ್ರೀಡೆ
  • ಜೀವನಶೈಲಿ
  • ಆರೋಗ್ಯ
  • ರಾಜಕೀಯ
  • Ab Meri Baari
TV9 Kannada | Kannada News
  • ತಾಜಾ ಸುದ್ದಿ
  • ರಾಜ್ಯ
    • ಬೆಂಗಳೂರು
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ
    • ಬೆಳಗಾವಿ
    • ಬಾಗಲಕೋಟೆ
    • ಬೀದರ್​
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಕೊಪ್ಪಳ
    • ಮಂಡ್ಯ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
  • ಮನರಂಜನೆ
    • ಸ್ಯಾಂಡಲ್​ವುಡ್
    • ಬಾಲಿವುಡ್
    • ಹಾಲಿವುಡ್
    • ಸಿನಿ ವಿಮರ್ಶೆ
    • ಕಿರುತೆರೆ
    • ott
  • ಕ್ರೀಡೆ
    • ಕ್ರಿಕೆಟ್
    • ಇತರೇ ಕ್ರೀಡೆ
  • ಚುನಾವಣೆ 2026
  • ಫೋಟೋ ಗ್ಯಾಲರಿ
  • ಜೀವನಶೈಲಿ
  • ಆರೋಗ್ಯ
  • ಜ್ಯೋತಿಷ್ಯ
  • ಅಧ್ಯಾತ್ಮ
  • ವೈರಲ್​
  • ವಾಣಿಜ್ಯ
  • ಉದ್ಯೋಗ
  • ಶಿಕ್ಷಣ
  • ತಂತ್ರಜ್ಞಾನ
  • ದೇಶ
  • ವಿದೇಶ
  • ಆಟೋಮೊಬೈಲ್​
  • ಕ್ರೈಂ
  • ರಾಜಕೀಯ
  • ವಿಶೇಷ
  • ಮನಿ9
  • ವಿಡಿಯೋ
  • ಹಬ್ಬಗಳು
  • ಅಭಿಮತ
  • ಷೇರು ಮಾರುಕಟ್ಟೆ
  • TV9 Kannada Karnataka ಸ್ವಾಮೀಜಿ ಮೂಲಕ ಪೋಷಕರ ಮೇಲೆ ಒತ್ತಡ: ಯುವತಿ ಪರ ವಕೀಲ ಸೂರ್ಯ ಮುಕುಂದರಾಜ್

ಸ್ವಾಮೀಜಿ ಮೂಲಕ ಪೋಷಕರ ಮೇಲೆ ಒತ್ತಡ: ಯುವತಿ ಪರ ವಕೀಲ ಸೂರ್ಯ ಮುಕುಂದರಾಜ್

ಸಂತ್ರಸ್ತೆಯ ಪರ ಹೋರಾಡುತ್ತಿರುವ ವಕೀಲ ಸೂರ್ಯ ಮುಕುಂದ್​ರಾಜ್​ ಸಂತ್ರಸ್ತೆಯ ಸಮುದಾಯದ ಸ್ವಾಮೀಜಿ ವಿರುದ್ಧ ಮಾತನಾಡಿ ಹೊಸ ವಿವಾದವೊಂದನ್ನು ಸೃಷ್ಟಿಸಿದ್ದಾರೆ.

ಸ್ವಾಮೀಜಿ ಮೂಲಕ ಪೋಷಕರ ಮೇಲೆ ಒತ್ತಡ: ಯುವತಿ ಪರ ವಕೀಲ ಸೂರ್ಯ ಮುಕುಂದರಾಜ್
ಪ್ರಾತಿನಿಧಿಕ ಚಿತ್ರ
ಡಾ. ಭಾಸ್ಕರ ಹೆಗಡೆ
ಡಾ. ಭಾಸ್ಕರ ಹೆಗಡೆ | Edited By: Ghanashyam D M | ಡಿ.ಎಂ.ಘನಶ್ಯಾಮ|

Updated on:Apr 01, 2021 | 10:33 PM

Google News Badge
Share
google button

ರಮೇಶ್​ ಜಾರಕಿಹೊಳಿ ಸಿಡಿ ಪ್ರಕರಣದ ಸಂತ್ರಸ್ತೆಯ ಪರವಾಗಿ ಹೋರಾಡುತ್ತಿರುವ ಅನೇಕ ವಕೀರಲ್ಲಿ ಒಬ್ಬರಾದ ಸೂರ್ಯ ಮುಕುಂದ್​ರಾಜ್​ ಈಗ ಹೊಸ ಬಾಂಬ್ ಒಂದನ್ನ ಸಿಡಿಸಿದ್ದಾರೆ. ವಾಲ್ಮೀಕಿ ಗುರುಪೀಠದ ಸ್ವಾಮೀಜಿ ಸಂತ್ರಸ್ತೆಯ ತಂದೆ ಮನೆಗೆ ಹೋಗಿ ಆಮೇಲೆ ಮಾಧ್ಯಮಕ್ಕೆ ನೀಡಿದ ಹೇಳಿಕೆ ಬಗ್ಗೆ ಮುಕುಂದ್​ರಾಜ್​ ಪ್ರತಿಕ್ರಿಯಿಸಿದ್ದಾರೆ. ‘ನಮ್ಮ ಪೋಷಕರ ಮೇಲೆ ಸಮಾಜ ಸ್ವಾಮಿಜಿಯೊಬ್ಬರು ಕೂಡ ಒತ್ತಡ ಹೇರುತ್ತಿದ್ದು, ನಮ್ಮ ನಿವಾಸಕ್ಕೆ ಕಳುಹಿಸಿ ಪೋಷಕರ ಮನಪರಿವರ್ತನೆ ಮಾಡಲಾಗುತ್ತಿದೆ’ ಎಂದು ತಮ್ಮ ಕಕ್ಷಿದಾರರಾದ ಸಂತ್ರಸ್ತ ಯುವತಿಯ ಪರವಾಗಿ ವಕೀಲ ಸೂರ್ಯ ಮುಕುಂದರ್​ರಾಜ್ ಹೇಳಿದ್ದಾರೆ. ಆದರೆ ಸಂತ್ರಸ್ತೆ ಈ ರೀತಿ ಹೇಳಿದ್ದಾಳೆ ಎನ್ನಲು ಅವರು ಯಾವುದೇ ಸಾಕ್ಷ್ಯ ನೀಡಲಿಲ್ಲ.

ಹೈಕೋರ್ಟ್​ಗೆ ಬುಧವಾರ (ಮಾರ್ಚ್ 31) ಅರ್ಜಿ ಹಾಕಿಕೊಂಡಿರುವ ಸಂತ್ರಸ್ತೆಯ ತಂದೆ, ‘ಇನ್ನೊಬ್ಬರ ಒತ್ತಡಕ್ಕೆ ಮಣಿದು ಸೆಕ್ಷನ್ 164ರ ಅಡಿ  ನನ್ನ ಮಗಳು ಹೇಳಿಕೆ ನೀಡಿದ್ದಾಳೆ. ಆದ್ದರಿಂದ ಅದನ್ನು ತಿರಸ್ಕರಿಸಬೇಕು ಎಂದು ಹೇಳಿದ್ದರು. ಈ ಹೇಳಿಕೆಗೆ ವಕೀಲ ಮುಕುಂದರಾಜ್​ ಪ್ರತಿಕ್ರಿಯಿಸಿದ್ದಾರೆ.

ಯುವತಿ ಹೇಳಿಕೆ ನೀಡುವಾಗ ವಕೀಲರ ಹಾಜರಿಯನ್ನು ಪ್ರಶ್ನಿಸಿರುವ ಪೋಷಕರ ಆರೋಪಕ್ಕೆ ಸಂಬಂಧಿಸಿದಂತೆ, ಟಿವಿ9 ಜೊತೆ ಮಾತನಾಡಿರುವ ಸೂರ್ಯ ಮುಕುಂದ್ ರಾಜ್, ತಾಯಿತಂದೆಯೇ ಇಂತಹ ಸಂದರ್ಭದಲ್ಲಿ ಮಾನಸಿಕವಾಗಿ ಸಂತ್ರಸ್ತೆಯ ಜೊತೆಗಿರಬೇಕಾಗಿತ್ತು. ಆದರೆ ಪೋಷಕರು ಇನ್ನೊಬ್ಬರ ಒತ್ತಡಕ್ಕೆ ಮಣಿದು ಸೆಕ್ಷನ್ 164 ಅಡಿ ಸಂತ್ರಸ್ತೆ ಹೇಳಿಕೆ ನೀಡದಂಥ ಸಂದರ್ಭ ಸೃಷ್ಠಿಸಲು ಯತ್ನಿಸುತ್ತಿದ್ದಾರೆ. ಅಲ್ಲದೇ ಸಂತ್ರಸ್ತೆಯೇ ತಮ್ಮ ಪೋಷಕರ ವರ್ತನೆಗೆ ಅಚ್ಚರಿ ವ್ಯಕ್ತಪಡಿಸಿದ್ದಾಳೆ ಎಂದು ಮುಕುಂದ್​ರಾಜ್​ ​ ಗಂಭೀರ ಆರೋಪ ಮಾಡಿದ್ದಾರೆ.

ಸಂತ್ರಸ್ತೆ ತಮ್ಮ ಪೋಷಕರು ಇದುವರೆಗೂ ಪೊಲೀಸ್ ಠಾಣೆ ಮೆಟ್ಟಿಲೇರಿದವರಲ್ಲ. ಅವರೇ ಈ ರೀತಿ ಹೇಳುತ್ತಾರೆ ಅಂದರೆ ನಂಬಲು ಸಾಧ್ಯವಿಲ್ಲ. ನಮ್ಮ ಭಾಗದ ಬಲಾಡ್ಯ ವ್ಯಕ್ತಿ, ಹಣವಂತರು ನನ್ನ ಪೋಷಕರ ಮೇಲೆ ಸಾಕಷ್ಟು ಒತ್ತಡ ಹಾಕುತ್ತಿದ್ದಾರೆ ಎಂದು ಅಳಲನ್ನ ತೋಡಿಕೊಂಡಿದ್ದಾರೆ ಎಂದು ತಮ್ಮ ಬಳಿ ಹೇಳಿರುವುದಾಗಿ ಸೂರ್ಯ ಮುಕುಂದ್ ರಾಜ್ ತಿಳಿಸಿದ್ದಾರೆ. ಇದಕ್ಕಿಂತ ಶಾಕಿಂಗ್ ಅಂದರೆ, ನಮ್ಮ ಪೋಷಕರ ಮೇಲೆ ಸಮಾಜ ಸ್ವಾಮಿಜಿಯೊಬ್ಬರು ಕೂಡ ಒತ್ತಡ ಹೇರುತ್ತಿದ್ದು, ನಮ್ಮ ನಿವಾಸಕ್ಕೆ ಕಳುಹಿಸಿ ಪೋಷಕರ ಮನಪರಿವರ್ತನೆ ಮಾಡಲಾಗುತ್ತಿದೆ ಎಂದು ಕೂಡ ಸಂತ್ರಸ್ತೆಯ ಪರವಾಗಿ ಮುಕುಂದ್​ರಾಜ್ ಹೇಳಿರುವುದು ಪ್ರಕರಣಕ್ಕೆ ಹೊಸ ತಿರುವು ಸಿಕ್ಕಂತಾಗಿದೆ.

ನನಗೆ ಜೀವ ಬೆದರಿಕೆ ಕರೆಗಳು ಬರುತ್ತಿವೆ: ಮುಕುಂದ್ ರಾಜ್ ಈ ನಡುವೆ ನನಗೆ ಜೀವ ಬೆದರಿಕೆ ಕರೆಗಳು ನಿರಂತರವಾಗಿ ಬರುತ್ತಿದೆ. ನಮ್ಮ ಎಸ್ಟಿ ಸಮಾಜದ ಹುಡುಗ ಹುಡುಗಿ. ಮಧ್ಯದಲ್ಲಿ ನಿಮ್ಮದೇನು ಎಂದು ನೇರವಾಗಿಯೇ ಕೆಲವರು ಬೆದರಿಕೆ ಹಾಕಿದ್ದಾರೆ. ಆದರೆ ನಾನು ಇದನ್ನು ಇಷ್ಟು ದಿನ ಯಾರ ಮುಂದೆಯೂ ಹೇಳಿರಲಿಲ್ಲ. ಹಾಗಂತ ನನಗೆ ಬೆದರಿಕೆ ಇದೆ ಅಂದ ಮಾತ್ರಕ್ಕೆ ನಾನು ಈ ಗೊಡ್ಡು ಬೆದರಿಕೆ ಹೆದರುವವನು ಅಲ್ಲ ಎಂದು ಟಿವಿ9ಗೆ ಸಂತ್ರಸ್ತೆ ಪರ ವಕೀಲ ಸೂರ್ಯ ಮುಕುಂದ್​ರಾಜ್ ಹೇಳಿದ್ದಾರೆ.

ಇದನ್ನೂ ಓದಿ: ಸಿಡಿ ಸಂತ್ರಸ್ತೆಯ ಬಟ್ಟೆ ತೆಗೆದುಕೊಂಡ ಎಸ್​ಐಟಿ; ಎಫ್​​ಎಸ್​​ಎಲ್​​ ಪ್ರಯೋಗಾಲಯಕ್ಕೆ ಕಳುಹಿಸಲು ಸಿದ್ಧತೆ

ಇದನ್ನೂ ಓದಿ: ಪೋಷಕರ ಮಾತನಾಡಿಸಬೇಕೆಂದು ಹಟ, ಬಿಕ್ಕಿಬಿಕ್ಕಿ ಅತ್ತ ಸಿಡಿ ಸಂತ್ರಸ್ತೆ: ಅನುಮತಿ ನೀಡಲ್ಲ ಎಂದ ಎಸ್​ಐಟಿ

(CD lady advocate makes serious allegation against Valmiki community swamiji)

Published On - 9:37 pm, Thu, 1 April 21

Follow Us
LIVETV
Dr Bhaskar Hegde
Dr Bhaskar Hegde

ಟಿವಿ9 ಡಿಜಿಟಲ್​ ಸಂಪಾದಕ. 28 ವರ್ಷಗಳಿಂದ ಇಂಗ್ಲಿಷ್ ಮುದ್ರಣ ಮಾಧ್ಯಮ​ ಮತ್ತು ಕನ್ನಡ ಡಿಜಿಟಲ್​ ಮಾಧ್ಯಮದಲ್ಲಿ ಪತ್ರಿಕಾ ವೃತ್ತಿ. ಸುದ್ದಿ, ದೀರ್ಘ ಲೇಖನ, ನುಡಿಚಿತ್ರ, ವಿಶ್ಲೇಷಣೆ, ಅಂಕಣ ಸ್ಕೂಪ್​ ಹೀಗೆ ಎಲ್ಲ ತರಹದ ಬರಹದಲ್ಲೂ ಅನುಭವ. ಪ್ರಸ್ತುತ ವಿದ್ಯಮಾನಗಳ ವ್ಯಾಖ್ಯಾನ, ಚರ್ಚೆಯಲ್ಲಿ ನೈಪುಣ್ಯ. ಎರಡು ಕಥಾ ಸಂಕಲನಗಳ ಪ್ರಕಟಣೆ. ಸಾರ್ವಜನಿಕ ನೀತಿ ಮತ್ತು ಆಡಳಿತಕ್ಕೆ ಸಂಬಂಧಿಸಿದ ವಿಷಯದಲ್ಲಿ ಸಲ್ಲಿಸಿದ ಮಹಾಪ್ರಬಂಧಕ್ಕೆ ಪಿಎಚ್​ಡಿ ಪದವಿ. ಹಿಂದೂಸ್ತಾನಿ ಸಂಗೀತ, ಕ್ರಿಕೆಟ್​, ತತ್ವಶಾಸ್ತ್ರ ಮತ್ತು ಕಾನೂನಿನ ವಿಷಯದ ತೀವ್ರ ಆಸಕ್ತಿ.

Read More
Related Stories
ಸಿಎಂ ಆಗುವ ಮುನ್ನವೇ ಡಿಕೆಶಿ ರಾಜಕೀಯ ತಂತ್ರಗಾರಿಕೆ
ಸಿಎಂ ಆಗುವ ಮುನ್ನವೇ ಡಿಕೆಶಿ ರಾಜಕೀಯ ತಂತ್ರಗಾರಿಕೆ
127 ಹೋಸ್ಟಿಂಗ್ ಏಜೆನ್ಸಿಗಳ ಸಹಾಯ ಕೋರಿದ ಕರ್ನಾಟಕ ಸೈಬರ್ ಪೊಲೀಸರು!
127 ಹೋಸ್ಟಿಂಗ್ ಏಜೆನ್ಸಿಗಳ ಸಹಾಯ ಕೋರಿದ ಕರ್ನಾಟಕ ಸೈಬರ್ ಪೊಲೀಸರು!
ಬೆಂಗಳೂರಿನಲ್ಲಿ ಇನ್ನೂ ಜೀವಂತವಾಗಿದೆ 'ಸಾಂಪ್ರದಾಯಿಕ ಬಾಯ್ಲರ್ ಟೀ' ಕಿಕ್​​
ಬೆಂಗಳೂರಿನಲ್ಲಿ ಇನ್ನೂ ಜೀವಂತವಾಗಿದೆ 'ಸಾಂಪ್ರದಾಯಿಕ ಬಾಯ್ಲರ್ ಟೀ' ಕಿಕ್​​
ಡಿಕೆಶಿ ಜೊತೆಗಿನ 25 ವರ್ಷದ ಆತ್ಮೀಯತೆ ಹಂಚಿಕೊಂಡ ಕಡಲೆಕಾಯಿ ವ್ಯಾಪಾರಿ
ಡಿಕೆಶಿ ಜೊತೆಗಿನ 25 ವರ್ಷದ ಆತ್ಮೀಯತೆ ಹಂಚಿಕೊಂಡ ಕಡಲೆಕಾಯಿ ವ್ಯಾಪಾರಿ
Photo Gallery
ಐಪಿಎಲ್​ನಲ್ಲಿ 'ಹ್ಯಾಟ್ರಿಕ್' ಟ್ರೋಫಿ ಗೆದ್ದ ಮೂವರು ಆಟಗಾರರು ಯಾರು ಗೊತ್ತಾ?
ಐಪಿಎಲ್​ನಲ್ಲಿ 'ಹ್ಯಾಟ್ರಿಕ್' ಟ್ರೋಫಿ ಗೆದ್ದ ಮೂವರು ಆಟಗಾರರು ಯಾರು ಗೊತ್ತಾ?
RCB ಪರ ಈ ಬಾರಿ ಒಂದೇ ಒಂದು ಪಂದ್ಯವಾಡದ 9 ಆಟಗಾರರು ಇವರೇ!
RCB ಪರ ಈ ಬಾರಿ ಒಂದೇ ಒಂದು ಪಂದ್ಯವಾಡದ 9 ಆಟಗಾರರು ಇವರೇ!
ಅತಿ ಹೆಚ್ಚು ಪಂದ್ಯ ಶ್ರೇಷ್ಠ; ಅಗ್ರಸ್ಥಾನಕ್ಕೇರಿದ ವಿರಾಟ್ ಕೊಹ್ಲಿ
ಅತಿ ಹೆಚ್ಚು ಪಂದ್ಯ ಶ್ರೇಷ್ಠ; ಅಗ್ರಸ್ಥಾನಕ್ಕೇರಿದ ವಿರಾಟ್ ಕೊಹ್ಲಿ
ಜಿಲ್ಲಾ ಕೇಂದ್ರದ ಲೈಬ್ರರಿಗಳಿಗೂ ಟಕ್ಕರ್ ನೀಡುವಂತಿದೆ ಹೈಟೆಕ್ ಗ್ರಂಥಾಲಯ
ಜಿಲ್ಲಾ ಕೇಂದ್ರದ ಲೈಬ್ರರಿಗಳಿಗೂ ಟಕ್ಕರ್ ನೀಡುವಂತಿದೆ ಹೈಟೆಕ್ ಗ್ರಂಥಾಲಯ
Kannada Webstories ಇನ್ನಷ್ಟು ಓದಿ
ಇಲಿಯಾನಾ ಡಿಕ್ರೂಜ್​​ಗೆ ತೆಲುಗಿನ ಈ ನಟ ಬಲು ಇಷ್ಟವಂತೆ
ಇಲಿಯಾನಾ ಡಿಕ್ರೂಜ್​​ಗೆ ತೆಲುಗಿನ ...
ಇಟಲಿ ಸುತ್ತಾಡುತ್ತಾ ಕಾಲ ಕಳೆದ ನಟಿ ಶಾನ್ವಿ ಶ್ರೀವಾಸ್ತವ
ಇಟಲಿ ಸುತ್ತಾಡುತ್ತಾ ಕಾಲ ...
ಕೃತಿ ಶೆಟ್ಟಿ ಹೊಸ ಫೋಟೋಸ್​​ಗೆ ಸಿಕ್ತು ಭರ್ಜರಿ ಲೈಕ್ಸ್
ಕೃತಿ ಶೆಟ್ಟಿ ಹೊಸ ...
ದೊಡ್ಡ ಕಂಬ್ಯಾಕ್ ನಿರೀಕ್ಷೆಯಲ್ಲಿ ನಟಿ ಪೂಜಾ ಹೆಗ್ಡೆ
ದೊಡ್ಡ ಕಂಬ್ಯಾಕ್ ನಿರೀಕ್ಷೆಯಲ್ಲಿ ...
Latest Articles View more
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಸೌರವ್ ಗಂಗೂಲಿಗೆ ಬಿಗ್ ಶಾಕ್ ನೀಡಿದ ಪಶ್ಚಿಮ ಬಂಗಾಳ ಸರ್ಕಾರ
ಸೌರವ್ ಗಂಗೂಲಿಗೆ ಬಿಗ್ ಶಾಕ್ ನೀಡಿದ ಪಶ್ಚಿಮ ಬಂಗಾಳ ಸರ್ಕಾರ
ಜೂನ್​ನಲ್ಲಿ ಬುಧ ಸಂಚಾರದಿಂದ ಅಪರೂಪದ ಸಂಯೋಜನೆ; 12 ರಾಶಿಗಳ ಮೇಲೆ ಪ್ರಭಾವ
ಜೂನ್​ನಲ್ಲಿ ಬುಧ ಸಂಚಾರದಿಂದ ಅಪರೂಪದ ಸಂಯೋಜನೆ; 12 ರಾಶಿಗಳ ಮೇಲೆ ಪ್ರಭಾವ
‘ಪದ್ದಿಗೆ ಈ ಹೀರೋನೇ ನನ್ನ ಮೊದಲ ಆಯ್ಕೆ’; ಮೌನ ಮುರಿದ ನಿರ್ದೇಶಕ
‘ಪದ್ದಿಗೆ ಈ ಹೀರೋನೇ ನನ್ನ ಮೊದಲ ಆಯ್ಕೆ’; ಮೌನ ಮುರಿದ ನಿರ್ದೇಶಕ
ಕಾರೊಳಗೆ ಲಾಕ್ ಆಗಿದ್ದ ಶ್ವಾನವನ್ನು ರಕ್ಷಿಸಿದ ಜನ
ಕಾರೊಳಗೆ ಲಾಕ್ ಆಗಿದ್ದ ಶ್ವಾನವನ್ನು ರಕ್ಷಿಸಿದ ಜನ
Latest Videos View more
ಡಿಕೆಶಿ ಸಿಎಂ, ಪರಮೇಶ್ವರ್-ಡಿಸಿಎಂ: ಇಲ್ಲಿದೆ ಸಚಿವರ ಅಧಿಕೃತ ಲಿಸ್ಟ್
ಡಿಕೆಶಿ ಸಿಎಂ, ಪರಮೇಶ್ವರ್-ಡಿಸಿಎಂ: ಇಲ್ಲಿದೆ ಸಚಿವರ ಅಧಿಕೃತ ಲಿಸ್ಟ್
ಡಿಕೆಶಿ ಪ್ರಮಾಣವಚನ ಕಾರ್ಯಕ್ರಮದ ಬಗ್ಗೆ ನೊಣವಿನಕೆರೆ ಶ್ರೀಗಳು ಹೇಳಿದ್ದಿಷ್ಟು
ಡಿಕೆಶಿ ಪ್ರಮಾಣವಚನ ಕಾರ್ಯಕ್ರಮದ ಬಗ್ಗೆ ನೊಣವಿನಕೆರೆ ಶ್ರೀಗಳು ಹೇಳಿದ್ದಿಷ್ಟು
‘ಬ್ಲಾಸ್ಟ್​’ ಸಿನಿಮಾಗೆ ಬ್ಲಾಸ್ಟ್​ ಮ್ಯೂಸಿಕ್ ಕೊಟ್ಟ ರವಿ ಬಸ್ರೂರು
‘ಬ್ಲಾಸ್ಟ್​’ ಸಿನಿಮಾಗೆ ಬ್ಲಾಸ್ಟ್​ ಮ್ಯೂಸಿಕ್ ಕೊಟ್ಟ ರವಿ ಬಸ್ರೂರು
ಬೆಂಗಳೂರಿನಾದ್ಯಂತ ಡಿಕೆ ಶಿವಕುಮಾರ್ ಫ್ಲೆಕ್ಸ್, ಕಟೌಟ್​​ಗಳ ಅಬ್ಬರ!
ಬೆಂಗಳೂರಿನಾದ್ಯಂತ ಡಿಕೆ ಶಿವಕುಮಾರ್ ಫ್ಲೆಕ್ಸ್, ಕಟೌಟ್​​ಗಳ ಅಬ್ಬರ!
ಕ್ಯಾಪ್ಸಿ ಆರ್ಭಟಕ್ಕೆ ತತ್ತರಿಸಿದ ಟೀಮ್ ಇಂಡಿಯಾ
ಕ್ಯಾಪ್ಸಿ ಆರ್ಭಟಕ್ಕೆ ತತ್ತರಿಸಿದ ಟೀಮ್ ಇಂಡಿಯಾ
ಮನೆ ಗೋಡೆಗಳಲ್ಲಿ ಅರಳಿ ಗಿಡ ಚಿಗುರಿದರೆ ಅಪಾಯ ಖಂಡಿತ!
ಮನೆ ಗೋಡೆಗಳಲ್ಲಿ ಅರಳಿ ಗಿಡ ಚಿಗುರಿದರೆ ಅಪಾಯ ಖಂಡಿತ!
ಇಂದು ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು!
ಇಂದು ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು!
ತೆಲಂಗಾಣದಲ್ಲೂ ಜನಸೇನಾ ಸ್ಪರ್ಧಿಸಲಿದೆ; ಪವನ್ ಕಲ್ಯಾಣ್ ಸವಾಲು
ತೆಲಂಗಾಣದಲ್ಲೂ ಜನಸೇನಾ ಸ್ಪರ್ಧಿಸಲಿದೆ; ಪವನ್ ಕಲ್ಯಾಣ್ ಸವಾಲು
ಮಮತಾ ಬ್ಯಾನರ್ಜಿಗೆ ಟಿಎಂಸಿ ನಾಯಕರಿಂದಲೇ ಮುಖಭಂಗ
ಮಮತಾ ಬ್ಯಾನರ್ಜಿಗೆ ಟಿಎಂಸಿ ನಾಯಕರಿಂದಲೇ ಮುಖಭಂಗ
ಸೊಳ್ಳೆಗಳ ಸಂತತಿ ಮುಗಿಸಲು ಗೂಗಲ್ ಮಾಸ್ಟರ್ ಪ್ಲಾನ್!
ಸೊಳ್ಳೆಗಳ ಸಂತತಿ ಮುಗಿಸಲು ಗೂಗಲ್ ಮಾಸ್ಟರ್ ಪ್ಲಾನ್!
Reels View more
ಖುಷಿಯಿಂದ ಮಾವ ಡಿಕೆ ಶಿವಕುಮಾರ್‌ ಮನೆಗೆ ಆಗಮಿಸಿದ ಅಳಿಯ ಅಮರ್ಥ್ಯ
ಖುಷಿಯಿಂದ ಮಾವ ಡಿಕೆ ಶಿವಕುಮಾರ್‌ ಮನೆಗೆ ಆಗಮಿಸಿದ ಅಳಿಯ ಅಮರ್ಥ್ಯ
ದಕ್ ದಕ್ ಹಾಡಿಗೆ ಮಾಧುರಿ, ತೃಪ್ತಿ ಭರ್ಜರಿ ಡ್ಯಾನ್ಸ್
ದಕ್ ದಕ್ ಹಾಡಿಗೆ ಮಾಧುರಿ, ತೃಪ್ತಿ ಭರ್ಜರಿ ಡ್ಯಾನ್ಸ್
ಬಿಎಸ್​ವೈ ಕಾಣ್ತಿದ್ದಂತೆಯೇ ಡಿಕೆಶಿ ಫುಲ್ ಖುಷ್
ಬಿಎಸ್​ವೈ ಕಾಣ್ತಿದ್ದಂತೆಯೇ ಡಿಕೆಶಿ ಫುಲ್ ಖುಷ್
ಎಚ್ಚರಿಕೆ ಹೆಜ್ಜೆ ಇಟ್ಟ ಡಿಕೆಶಿ
ಎಚ್ಚರಿಕೆ ಹೆಜ್ಜೆ ಇಟ್ಟ ಡಿಕೆಶಿ
ಗದ್ದೆಯಲ್ಲಿ ಡ್ಯಾನ್ಸ್ ಮಾಡಿದ ಐಶ್ವರ್ಯಾ ಶಿಂಧೋಗಿ
ಗದ್ದೆಯಲ್ಲಿ ಡ್ಯಾನ್ಸ್ ಮಾಡಿದ ಐಶ್ವರ್ಯಾ ಶಿಂಧೋಗಿ
ರಾಮ್ ಚರಣ್ ಬಾಡಿಗಾರ್ಡ್ ಸಾಮಾನ್ಯ ಮನುಷ್ಯ ಅಲ್ಲ
ರಾಮ್ ಚರಣ್ ಬಾಡಿಗಾರ್ಡ್ ಸಾಮಾನ್ಯ ಮನುಷ್ಯ ಅಲ್ಲ
ಸಾರಿಗೆ ನೌಕರರ ಜತೆಗಿನ ಸಚಿವ ಲಕ್ಷ್ಮಣ ಸವದಿ ಸಭೆ ವಿಫಲ; ನಾಳೆ ಮತ್ತೊಂದು ಸಭೆ ನಿಗದಿ
ಸಾರಿಗೆ ನೌಕರರ ಜತೆಗಿನ ಸಚಿವ ಲಕ್ಷ್ಮಣ ಸವದಿ ಸಭೆ ವಿಫಲ; ನಾಳೆ ಮತ್ತೊಂದು ಸಭೆ ನಿಗದಿ
ಕೊರೊನಾ ಹೆಚ್ಚಳ ಹಿನ್ನೆಲೆ, ಬೆಂಗಳೂರಿನಲ್ಲಿ 6ರಿಂದ 9ನೇ ತರಗತಿಗಳು ಸ್ಥಗಿತ; ಸಚಿವ ಸುರೇಶ್ ಕುಮಾರ್
ಕೊರೊನಾ ಹೆಚ್ಚಳ ಹಿನ್ನೆಲೆ, ಬೆಂಗಳೂರಿನಲ್ಲಿ 6ರಿಂದ 9ನೇ ತರಗತಿಗಳು ಸ್ಥಗಿತ; ಸಚಿವ ಸುರೇಶ್ ಕುಮಾರ್
TV9 Kannada
Follow US ON
Google Play Store App Store
Contact Us About Us Advertise With Us Privacy & Cookies Notice Terms & Conditions Complaint Redressal
Network Sites:
  • TV9 Bharatvarsh
  • TV9 Marathi
  • TV9 Telugu
  • TV9 Bangla
  • TV9 Gujarati
  • TV9 Punjabi
  • TV9 Tamil
  • TV9 Malayalam
  • TV9 UP
  • News9 LIVE
  • Money9 LIVE
Copyright © 2026 TV9Kannada. All Rights Reserved.
ಮೆನು
ಮೆನು
ಫೋಟೋ
ಫೋಟೋ
ಶಾರ್ಟ್ಸ್
ಶಾರ್ಟ್ಸ್
ವಿಡಿಯೋ
ವಿಡಿಯೋ
ವೆಬ್​ ಸ್ಟೋರಿ
ವೆಬ್​ ಸ್ಟೋರಿ