AQI
  • ತಾಜಾ ಸುದ್ದಿ
  • ರಾಜ್ಯ
  • ಶಾರ್ಟ್ಸ್
  • ಕ್ರಿಕೆಟ್​
  • ಸಿನಿಮಾ
  • ಫೋಟೋಗ್ಯಾಲರಿ
  • ದೇಶ
  • ವಿದೇಶ
  • ವೈರಲ್​
  • ಅಧ್ಯಾತ್ಮ
  • ವಾಣಿಜ್ಯ
  • ಜ್ಯೋತಿಷ್ಯ
  • ಕ್ರೈಂ
  • ಉದ್ಯೋಗ
  • ಬಿಗ್​ಬಾಸ್
  • ವಿಡಿಯೋ
  • ಬಜೆಟ್​
  • #ಬೆಂಗಳೂರು ಸುದ್ದಿ
  • ಕ್ರೀಡೆ
  • Ab Meri Baari
  • ಜೀವನಶೈಲಿ
  • ಆರೋಗ್ಯ
  • ರಾಜಕೀಯ
  • ವೆಬ್​ಸ್ಟೋರಿ
  • Kannada News Karnataka ಸ್ವಾಮೀಜಿ ಮೂಲಕ ಪೋಷಕರ ಮೇಲೆ ಒತ್ತಡ: ಯುವತಿ ಪರ ವಕೀಲ ಸೂರ್ಯ ಮುಕುಂದರಾಜ್

ಸ್ವಾಮೀಜಿ ಮೂಲಕ ಪೋಷಕರ ಮೇಲೆ ಒತ್ತಡ: ಯುವತಿ ಪರ ವಕೀಲ ಸೂರ್ಯ ಮುಕುಂದರಾಜ್

ಸಂತ್ರಸ್ತೆಯ ಪರ ಹೋರಾಡುತ್ತಿರುವ ವಕೀಲ ಸೂರ್ಯ ಮುಕುಂದ್​ರಾಜ್​ ಸಂತ್ರಸ್ತೆಯ ಸಮುದಾಯದ ಸ್ವಾಮೀಜಿ ವಿರುದ್ಧ ಮಾತನಾಡಿ ಹೊಸ ವಿವಾದವೊಂದನ್ನು ಸೃಷ್ಟಿಸಿದ್ದಾರೆ.

ಸ್ವಾಮೀಜಿ ಮೂಲಕ ಪೋಷಕರ ಮೇಲೆ ಒತ್ತಡ: ಯುವತಿ ಪರ ವಕೀಲ ಸೂರ್ಯ ಮುಕುಂದರಾಜ್
ಪ್ರಾತಿನಿಧಿಕ ಚಿತ್ರ
ಡಾ. ಭಾಸ್ಕರ ಹೆಗಡೆ Edited By: Ghanashyam D M | ಡಿ.ಎಂ.ಘನಶ್ಯಾಮ

Updated on: Apr 01, 2021 | 10:33 PM

ರಮೇಶ್​ ಜಾರಕಿಹೊಳಿ ಸಿಡಿ ಪ್ರಕರಣದ ಸಂತ್ರಸ್ತೆಯ ಪರವಾಗಿ ಹೋರಾಡುತ್ತಿರುವ ಅನೇಕ ವಕೀರಲ್ಲಿ ಒಬ್ಬರಾದ ಸೂರ್ಯ ಮುಕುಂದ್​ರಾಜ್​ ಈಗ ಹೊಸ ಬಾಂಬ್ ಒಂದನ್ನ ಸಿಡಿಸಿದ್ದಾರೆ. ವಾಲ್ಮೀಕಿ ಗುರುಪೀಠದ ಸ್ವಾಮೀಜಿ ಸಂತ್ರಸ್ತೆಯ ತಂದೆ ಮನೆಗೆ ಹೋಗಿ ಆಮೇಲೆ ಮಾಧ್ಯಮಕ್ಕೆ ನೀಡಿದ ಹೇಳಿಕೆ ಬಗ್ಗೆ ಮುಕುಂದ್​ರಾಜ್​ ಪ್ರತಿಕ್ರಿಯಿಸಿದ್ದಾರೆ. ‘ನಮ್ಮ ಪೋಷಕರ ಮೇಲೆ ಸಮಾಜ ಸ್ವಾಮಿಜಿಯೊಬ್ಬರು ಕೂಡ ಒತ್ತಡ ಹೇರುತ್ತಿದ್ದು, ನಮ್ಮ ನಿವಾಸಕ್ಕೆ ಕಳುಹಿಸಿ ಪೋಷಕರ ಮನಪರಿವರ್ತನೆ ಮಾಡಲಾಗುತ್ತಿದೆ’ ಎಂದು ತಮ್ಮ ಕಕ್ಷಿದಾರರಾದ ಸಂತ್ರಸ್ತ ಯುವತಿಯ ಪರವಾಗಿ ವಕೀಲ ಸೂರ್ಯ ಮುಕುಂದರ್​ರಾಜ್ ಹೇಳಿದ್ದಾರೆ. ಆದರೆ ಸಂತ್ರಸ್ತೆ ಈ ರೀತಿ ಹೇಳಿದ್ದಾಳೆ ಎನ್ನಲು ಅವರು ಯಾವುದೇ ಸಾಕ್ಷ್ಯ ನೀಡಲಿಲ್ಲ.

ಹೈಕೋರ್ಟ್​ಗೆ ಬುಧವಾರ (ಮಾರ್ಚ್ 31) ಅರ್ಜಿ ಹಾಕಿಕೊಂಡಿರುವ ಸಂತ್ರಸ್ತೆಯ ತಂದೆ, ‘ಇನ್ನೊಬ್ಬರ ಒತ್ತಡಕ್ಕೆ ಮಣಿದು ಸೆಕ್ಷನ್ 164ರ ಅಡಿ  ನನ್ನ ಮಗಳು ಹೇಳಿಕೆ ನೀಡಿದ್ದಾಳೆ. ಆದ್ದರಿಂದ ಅದನ್ನು ತಿರಸ್ಕರಿಸಬೇಕು ಎಂದು ಹೇಳಿದ್ದರು. ಈ ಹೇಳಿಕೆಗೆ ವಕೀಲ ಮುಕುಂದರಾಜ್​ ಪ್ರತಿಕ್ರಿಯಿಸಿದ್ದಾರೆ.

ಯುವತಿ ಹೇಳಿಕೆ ನೀಡುವಾಗ ವಕೀಲರ ಹಾಜರಿಯನ್ನು ಪ್ರಶ್ನಿಸಿರುವ ಪೋಷಕರ ಆರೋಪಕ್ಕೆ ಸಂಬಂಧಿಸಿದಂತೆ, ಟಿವಿ9 ಜೊತೆ ಮಾತನಾಡಿರುವ ಸೂರ್ಯ ಮುಕುಂದ್ ರಾಜ್, ತಾಯಿತಂದೆಯೇ ಇಂತಹ ಸಂದರ್ಭದಲ್ಲಿ ಮಾನಸಿಕವಾಗಿ ಸಂತ್ರಸ್ತೆಯ ಜೊತೆಗಿರಬೇಕಾಗಿತ್ತು. ಆದರೆ ಪೋಷಕರು ಇನ್ನೊಬ್ಬರ ಒತ್ತಡಕ್ಕೆ ಮಣಿದು ಸೆಕ್ಷನ್ 164 ಅಡಿ ಸಂತ್ರಸ್ತೆ ಹೇಳಿಕೆ ನೀಡದಂಥ ಸಂದರ್ಭ ಸೃಷ್ಠಿಸಲು ಯತ್ನಿಸುತ್ತಿದ್ದಾರೆ. ಅಲ್ಲದೇ ಸಂತ್ರಸ್ತೆಯೇ ತಮ್ಮ ಪೋಷಕರ ವರ್ತನೆಗೆ ಅಚ್ಚರಿ ವ್ಯಕ್ತಪಡಿಸಿದ್ದಾಳೆ ಎಂದು ಮುಕುಂದ್​ರಾಜ್​ ​ ಗಂಭೀರ ಆರೋಪ ಮಾಡಿದ್ದಾರೆ.

ಸಂತ್ರಸ್ತೆ ತಮ್ಮ ಪೋಷಕರು ಇದುವರೆಗೂ ಪೊಲೀಸ್ ಠಾಣೆ ಮೆಟ್ಟಿಲೇರಿದವರಲ್ಲ. ಅವರೇ ಈ ರೀತಿ ಹೇಳುತ್ತಾರೆ ಅಂದರೆ ನಂಬಲು ಸಾಧ್ಯವಿಲ್ಲ. ನಮ್ಮ ಭಾಗದ ಬಲಾಡ್ಯ ವ್ಯಕ್ತಿ, ಹಣವಂತರು ನನ್ನ ಪೋಷಕರ ಮೇಲೆ ಸಾಕಷ್ಟು ಒತ್ತಡ ಹಾಕುತ್ತಿದ್ದಾರೆ ಎಂದು ಅಳಲನ್ನ ತೋಡಿಕೊಂಡಿದ್ದಾರೆ ಎಂದು ತಮ್ಮ ಬಳಿ ಹೇಳಿರುವುದಾಗಿ ಸೂರ್ಯ ಮುಕುಂದ್ ರಾಜ್ ತಿಳಿಸಿದ್ದಾರೆ. ಇದಕ್ಕಿಂತ ಶಾಕಿಂಗ್ ಅಂದರೆ, ನಮ್ಮ ಪೋಷಕರ ಮೇಲೆ ಸಮಾಜ ಸ್ವಾಮಿಜಿಯೊಬ್ಬರು ಕೂಡ ಒತ್ತಡ ಹೇರುತ್ತಿದ್ದು, ನಮ್ಮ ನಿವಾಸಕ್ಕೆ ಕಳುಹಿಸಿ ಪೋಷಕರ ಮನಪರಿವರ್ತನೆ ಮಾಡಲಾಗುತ್ತಿದೆ ಎಂದು ಕೂಡ ಸಂತ್ರಸ್ತೆಯ ಪರವಾಗಿ ಮುಕುಂದ್​ರಾಜ್ ಹೇಳಿರುವುದು ಪ್ರಕರಣಕ್ಕೆ ಹೊಸ ತಿರುವು ಸಿಕ್ಕಂತಾಗಿದೆ.

ನನಗೆ ಜೀವ ಬೆದರಿಕೆ ಕರೆಗಳು ಬರುತ್ತಿವೆ: ಮುಕುಂದ್ ರಾಜ್
ಈ ನಡುವೆ ನನಗೆ ಜೀವ ಬೆದರಿಕೆ ಕರೆಗಳು ನಿರಂತರವಾಗಿ ಬರುತ್ತಿದೆ. ನಮ್ಮ ಎಸ್ಟಿ ಸಮಾಜದ ಹುಡುಗ ಹುಡುಗಿ. ಮಧ್ಯದಲ್ಲಿ ನಿಮ್ಮದೇನು ಎಂದು ನೇರವಾಗಿಯೇ ಕೆಲವರು ಬೆದರಿಕೆ ಹಾಕಿದ್ದಾರೆ. ಆದರೆ ನಾನು ಇದನ್ನು ಇಷ್ಟು ದಿನ ಯಾರ ಮುಂದೆಯೂ ಹೇಳಿರಲಿಲ್ಲ. ಹಾಗಂತ ನನಗೆ ಬೆದರಿಕೆ ಇದೆ ಅಂದ ಮಾತ್ರಕ್ಕೆ ನಾನು ಈ ಗೊಡ್ಡು ಬೆದರಿಕೆ ಹೆದರುವವನು ಅಲ್ಲ ಎಂದು ಟಿವಿ9ಗೆ ಸಂತ್ರಸ್ತೆ ಪರ ವಕೀಲ ಸೂರ್ಯ ಮುಕುಂದ್​ರಾಜ್ ಹೇಳಿದ್ದಾರೆ.

ಇದನ್ನೂ ಓದಿ: ಸಿಡಿ ಸಂತ್ರಸ್ತೆಯ ಬಟ್ಟೆ ತೆಗೆದುಕೊಂಡ ಎಸ್​ಐಟಿ; ಎಫ್​​ಎಸ್​​ಎಲ್​​ ಪ್ರಯೋಗಾಲಯಕ್ಕೆ ಕಳುಹಿಸಲು ಸಿದ್ಧತೆ

ಇದನ್ನೂ ಓದಿ: ಪೋಷಕರ ಮಾತನಾಡಿಸಬೇಕೆಂದು ಹಟ, ಬಿಕ್ಕಿಬಿಕ್ಕಿ ಅತ್ತ ಸಿಡಿ ಸಂತ್ರಸ್ತೆ: ಅನುಮತಿ ನೀಡಲ್ಲ ಎಂದ ಎಸ್​ಐಟಿ

(CD lady advocate makes serious allegation against Valmiki community swamiji)

Published On - 9:37 pm, Thu, 1 April 21

Related Stories
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
Photo Gallery
ಏಕದಿನ ಕ್ರಿಕೆಟ್​ನ ಹೊಸ ಸಿಕ್ಸರ್ ಕಿಂಗ್ ರೋಹಿತ್ ಶರ್ಮಾ
ಅಂತಾರಾಷ್ಟ್ರೀಯ ಕ್ರಿಕೆಟ್​ನಲ್ಲಿ ಹೆಚ್ಚು ರನ್; 2ನೇ ಸ್ಥಾನಕ್ಕೇರಿದ ಕೊಹ್ಲಿ
ನ್ಯೂಜಿಲೆಂಡ್ ತಂಡದಲ್ಲಿ ತಮಿಳುನಾಡು ಮೂಲದ ಆಟಗಾರ
ಸೋಮನಾಥಪುರದಲ್ಲಿ ಪ್ರಧಾನಿ ಮೋದಿ ಶೌರ್ಯಯಾತ್ರೆಯ ಝಲಕ್
Short Videos View more

ಬೆಂಕಿ ತಗುಲಿ 11ಕ್ಕೂ ಅಧಿಕ ವಾಹನಗಳು ಸುಟ್ಟು ಭಸ್ಮ

ಕಾವ್ಯಾಗೆ ಶುರುವಾಗಿದೆ ಹೊಸ ಭಯ, ಧನುಶ್​​ಗೆ ಬಂತು ನಗು

ಈ ಬಿಟ್ರೋಟ್ ಸಲಾಡ್ ಆರೋಗ್ಯಕ್ಕೆ ಎಷ್ಟು ಒಳ್ಳೆಯದು ಗೊತ್ತಾ?

‘ಜನ ನಾಯಗನ್​​’ಗಾಗಿ ಹೇಗೆ ಸಜ್ಜಾಗಿದ್ದವು ನೋಡಿ ಚಿತ್ರಮಂದಿರಗಳು

Network

  • TV9Hindi.com
  • TV9Marathi.com
  • TV9Telugu.com
  • TV9Bangla.com
  • TV9Gujarati.com
  • TV9Punjabi.com
  • Tv9Tamilnews.com
  • Assamtv9.com
  • Malayalamtv9.com
  • Tv9English.com
  • News9live.com
  • TV9 Uttar Pradesh
  • Money9

ಕರ್ನಾಟಕ

  • ಬಾಗಲಕೋಟೆ
  • ಬಳ್ಳಾರಿ
  • ಬೆಳಗಾವಿ
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೀದರ್
  • ಚಾಮರಾಜನಗರ
  • ಚಿಕ್ಕಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ದಕ್ಷಿಣ ಕನ್ನಡ
  • ದಾವವಣಗೆರೆ
  • ಧಾರವಾಡ
  • ಗದಗ
  • ಹಾಸನ
  • ಹಾವೇರಿ
  • ಕಲಬುರಗಿ
  • ಕೊಡಗು
  • ಕೋಲಾರ
  • ಕೊಪ್ಪಳ
  • ಮಂಡ್ಯ
  • ಮೈಸೂರು
  • ರಾಯಚೂರು
  • ರಾಮನಗರ
  • ಶಿವಮೊಗ್ಗ
  • ತುಮಕೂರು
  • ಉಡುಪಿ
  • ಉತ್ತರ ಕನ್ನಡ
  • ವಿಜಯಪುರ
  • ಯಾದಗಿರಿ

ಮನರಂಜನೆ

  • ಹಾಲಿವುಡ್
  • ಬಾಲಿವುಡ್
  • ಚಿತ್ರ ವಿಮರ್ಶೆ
  • ಓಟಿಟಿ
  • ಸ್ಯಾಂಡಲ್ ವುಡ್
  • ಟೆಲಿವಿಷನ್

ಕ್ರೀಡೆ

  • ಕ್ರಿಕೆಟ್
  • ಇತರೇ ಕ್ರೀಡಾ ಸುದ್ದಿ

ಇತರ

  • ವಿದೇಶ
  • ಟ್ರೆಂಡಿಂಗ್
  • ಅಭಿಮತ
  • ತಂತ್ರಜ್ಞಾನ
  • ಕ್ರೈಂ
  • ವಿಡಿಯೋ
  • ಫೋಟೋ ಗ್ಯಾಲರಿ
  • ವಾಣಿಜ್ಯ
  • ಜೀವನಶೈಲಿ
  • ಆರೋಗ್ಯ
  • Follow us

Copyright © 2026 TV9 Kannada. All rights reserved.

ತಾಜಾ ಸುದ್ದಿ

    ರಾಜ್ಯ

    • ಬೆಂಗಳೂರು
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ
    • ಬೆಳಗಾವಿ
    • ಬಾಗಲಕೋಟೆ
    • ಬೀದರ್​
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಕೊಪ್ಪಳ
    • ಮಂಡ್ಯ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ

    ಮನರಂಜನೆ

    • ಸ್ಯಾಂಡಲ್​ವುಡ್
    • ಬಾಲಿವುಡ್
    • ಹಾಲಿವುಡ್
    • ಸಿನಿ ವಿಮರ್ಶೆ
    • ಕಿರುತೆರೆ
    • ott

    ಕ್ರೀಡೆ

    • ಕ್ರಿಕೆಟ್
    • ಇತರೇ ಕ್ರೀಡೆ

    ಚುನಾವಣೆ 2025

      ಫೋಟೋ ಗ್ಯಾಲರಿ

        ಜೀವನಶೈಲಿ

          ಆರೋಗ್ಯ

            ಜ್ಯೋತಿಷ್ಯ

              ಅಧ್ಯಾತ್ಮ

                ವೈರಲ್​

                  ವಾಣಿಜ್ಯ

                    ಉದ್ಯೋಗ

                      ಶಿಕ್ಷಣ

                        ತಂತ್ರಜ್ಞಾನ

                          ದೇಶ

                            ವಿದೇಶ

                              ಆಟೋಮೊಬೈಲ್​

                                ಕ್ರೈಂ

                                  ರಾಜಕೀಯ

                                    ವಿಶೇಷ

                                      ಮನಿ9

                                        ವಿಡಿಯೋ

                                          ಹಬ್ಬಗಳು

                                            ಅಭಿಮತ

                                              ಷೇರು ಮಾರುಕಟ್ಟೆ

                                                ಮೆನು
                                                ಫೋಟೋ
                                                ಶಾರ್ಟ್ಸ್
                                                ವಿಡಿಯೋ
                                                ವೆಬ್​ ಸ್ಟೋರಿ