Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿಡಿ ಯುವತಿ ನನ್ನನ್ನು ಭೇಟಿ ಮಾಡಿಲ್ಲ; ನೆರವು ಕೋರಿ ಬಂದರೆ ನೆರವು ನೀಡುವೆ: ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್

ಕಷ್ಟ ಅಂತ ಬಂದವರಿಗೆ ನಾನು ಸಹಾಯ ಮಾಡುತ್ತೇನೆ. ಪ್ರಾಮಾಣಿಕವಿದ್ದರೆ ಅವರಿಗೆಲ್ಲ ಸಹಾಯ ಮಾಡುವೆ. ಸಿಡಿ ಯುವತಿ ವಿಷಯದಲ್ಲೂ ಅಷ್ಟೇ; ಭೇಟಿಯಾಗಲು ಬಂದರೆ ನಾನು ನೆರವು ನೀಡುವೆ ಎಂದಿದ್ದಾರೆ ಡಿ.ಕೆ. ಶಿವಕುಮಾರ್.

ಸಿಡಿ ಯುವತಿ ನನ್ನನ್ನು ಭೇಟಿ ಮಾಡಿಲ್ಲ; ನೆರವು ಕೋರಿ ಬಂದರೆ ನೆರವು ನೀಡುವೆ: ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್
ಡಿಕೆ ಶಿವಕುಮಾರ್ (ಸಂಗ್ರಹ ಚಿತ್ರ)
Follow us
ಸಾಧು ಶ್ರೀನಾಥ್​
|

Updated on:Mar 27, 2021 | 12:07 PM

ಬೆಂಗಳೂರು: ಮಾಜಿ ಸಚಿವ ರಮೇಶ್​ ಜಾರಕಿಹೊಳಿ ಲೈಂಗಿಕ ಸಿಡಿ ಪ್ರಕರಣದಲ್ಲಿ ನಿನ್ನೆ ರಾತ್ರಿ ವಿಡಿಯೋ ಹೇಳಿಕೆ ಬಿಡುಗಡೆ ಮಾಡಿದ್ದ ಸಿಡಿ ಯುವತಿ ತಾನು ಪೋಷಕರ ಜೊತೆ ಮಾತನಾಡುತ್ತಾ ತಾನು ಡಿಕೆ ಶಿವಕುಮಾರ್ ಅವರ ಭೇಟಿಗೆ ಪ್ರಯತ್ನಿಸುತ್ತಿದ್ದೇನೆ ಎಂದು ಹೇಳಿದ್ದಳು. ಈ ಬಗ್ಗೆ ಕೆಪಿಸಿಸಿ ಅಧ್ಯಕ್ಷರೂ ಆದ ಕಾಂಗ್ರೆಸ್​ ಶಾಸಕ ಡಿ.ಕೆ.ಶಿವಕುಮಾರ್ ಬೆಂಗಳೂರಲ್ಲಿ ಹೇಳಿಕೆ ನೀಡಿದ್ದು, CD ಯಲ್ಲಿದ್ದ ಯುವತಿ ನನ್ನ ಭೇಟಿಗೆ ಪ್ರಯತ್ನಿಸಿರಬಹುದು. ಆದರೆ ಆ ಯುವತಿ ನನ್ನನ್ನು ಭೇಟಿ ಮಾಡಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ಕಷ್ಟ ಅಂತ ಬಂದವರಿಗೆ ನಾನು ಸಹಾಯ ಮಾಡುತ್ತೇನೆ. ನಮ್ಮ ಕಚೇರಿಗೆ ದಿನಕ್ಕೆ ಬೇಕಾದಷ್ಟು ಜನರು ಬರುತ್ತಾರೆ. ಪ್ರಾಮಾಣಿಕವಿದ್ದರೆ ಅವರಿಗೆಲ್ಲ ಸಹಾಯ ಮಾಡುವೆ. ಸಿಡಿ ಯುವತಿ ವಿಷಯದಲ್ಲೂ ಅಷ್ಟೇ; ಭೇಟಿಯಾಗಲು ಬಂದರೆ ನಾನು ನೆರವು ನೀಡುವೆ ಎಂದಿದ್ದಾರೆ. ಇನ್ನು ಸಿಡಿ ಪ್ರಕರಣದ ಆರೋಪಿ, ಮಾಜಿ ಪತ್ರಕರ್ತ ನರೇಶ್ ಗೌಡ ನನಗೆ ಬೇಕಾದ ಹುಡುಗ, ನಾನು ಭೇಟಿಯಾಗಿದ್ದೇನೆ. ನಾನು ಕೆಲವು ವಿಚಾರ ತಿಳಿಸಿದ್ದೇನೆ, ಅವನಿಂದ ಪಡೆದಿದ್ದೇನೆ ಎಂದೂ ಡಿ.ಕೆ.ಶಿವಕುಮಾರ್ ಇದೇ ಸಂದರ್ಭದಲ್ಲಿ ತಿಳಿಸಿದ್ದಾರೆ.

ಇನ್ನು, ತನ್ನ ಬಗ್ಗೆ ಶಾಸಕ ರಮೇಶ್ ಜಾರಕಿಹೊಳಿ ವ್ಯಂಗ್ಯವಾಗಿ ಮಾತನಾಡಿರುವ ಬಗ್ಗೆ ಪ್ರತಿಕ್ರಿಯಿಸುತ್ತಾ ನನ್ನ ಬಗ್ಗೆ ರಮೇಶ್​ಗೆ ಅನುಕಂಪವಿದ್ದರೆ ನನಗೆ ಬಹಳ ಸಂತೋಷ ಎಂದು ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.

Published On - 12:01 pm, Sat, 27 March 21

ರಾಜಸ್ಥಾನದ ರಾಜ್ಯಪಾಲ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್​ನಲ್ಲಿ ಬೆಂಕಿ
ರಾಜಸ್ಥಾನದ ರಾಜ್ಯಪಾಲ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್​ನಲ್ಲಿ ಬೆಂಕಿ
‘ಕೆಡಿ’ ಸಿನಿಮಾದ ನಿಜವಾದ ‘ಹೀರೋ’ ಅನ್ನು ಕೊಂಡಾಡಿದ ಧ್ರುವ ಸರ್ಜಾ
‘ಕೆಡಿ’ ಸಿನಿಮಾದ ನಿಜವಾದ ‘ಹೀರೋ’ ಅನ್ನು ಕೊಂಡಾಡಿದ ಧ್ರುವ ಸರ್ಜಾ
ಹೊಸ ಚೆಂಡಿನಲ್ಲಿ ನಾನೇ ಬೆಸ್ಟ್; ರೋಹಿತ್​ಗೆ ಸಿರಾಜ್ ತಿರುಗೇಟು
ಹೊಸ ಚೆಂಡಿನಲ್ಲಿ ನಾನೇ ಬೆಸ್ಟ್; ರೋಹಿತ್​ಗೆ ಸಿರಾಜ್ ತಿರುಗೇಟು
ಮಹಿಳೆಯರನ್ನು ಕೋಟ್ಯಾಧಿಪತಿ ಮಾಡುತ್ತೇವೆ;WITT ಶೃಂಗಸಭೆಯಲ್ಲಿ ಸ್ಮೃತಿ ಇರಾನಿ
ಮಹಿಳೆಯರನ್ನು ಕೋಟ್ಯಾಧಿಪತಿ ಮಾಡುತ್ತೇವೆ;WITT ಶೃಂಗಸಭೆಯಲ್ಲಿ ಸ್ಮೃತಿ ಇರಾನಿ
2025 ಅಂತ್ಯದೊಳಗೆ ದೇಶಿ ಸೆಮಿಕಂಡಕ್ಟರ್ ಚಿಪ್, ಎಐ ಆರಂಭ;ಅಶ್ವಿನಿ ವೈಷ್ಣವ್
2025 ಅಂತ್ಯದೊಳಗೆ ದೇಶಿ ಸೆಮಿಕಂಡಕ್ಟರ್ ಚಿಪ್, ಎಐ ಆರಂಭ;ಅಶ್ವಿನಿ ವೈಷ್ಣವ್
ಅರ್ಜುನ್ ಜನ್ಯಗೆ ಹಾಡು ಹೊಳೆಯುವುದೆಲ್ಲಿ: ಸಂಗತಿ ವಿವರಿಸಿದ ಪ್ರೇಮ್
ಅರ್ಜುನ್ ಜನ್ಯಗೆ ಹಾಡು ಹೊಳೆಯುವುದೆಲ್ಲಿ: ಸಂಗತಿ ವಿವರಿಸಿದ ಪ್ರೇಮ್
ಮ್ಯಾನ್ಮಾರ್​ಗೆ ಸಹಾಯ ಮಾಡುವ ಆಪರೇಷನ್​ಗೆ ಸರ್ಕಾರ ದೇವರ ಹೆಸರಿಟ್ಟಿದ್ದೇಕೆ?
ಮ್ಯಾನ್ಮಾರ್​ಗೆ ಸಹಾಯ ಮಾಡುವ ಆಪರೇಷನ್​ಗೆ ಸರ್ಕಾರ ದೇವರ ಹೆಸರಿಟ್ಟಿದ್ದೇಕೆ?
ಯುಗಾದಿ: ಕೆಆರ್​ ಮಾರುಕಟ್ಟೆಯಲ್ಲಿ ಗ್ರಾಹಕರಿಗೆ ಶಾಕ್, ಹೂವಿನ ದರ ಏರಿಕೆ
ಯುಗಾದಿ: ಕೆಆರ್​ ಮಾರುಕಟ್ಟೆಯಲ್ಲಿ ಗ್ರಾಹಕರಿಗೆ ಶಾಕ್, ಹೂವಿನ ದರ ಏರಿಕೆ
ಬಿಜೆಪಿ ಎಲ್ಲ ಭಾಷೆಯನ್ನೂ ಗೌರವಿಸುತ್ತದೆ;WITT ಶೃಂಗಸಭೆಯಲ್ಲಿ ಕಿಶನ್ ರೆಡ್ಡಿ
ಬಿಜೆಪಿ ಎಲ್ಲ ಭಾಷೆಯನ್ನೂ ಗೌರವಿಸುತ್ತದೆ;WITT ಶೃಂಗಸಭೆಯಲ್ಲಿ ಕಿಶನ್ ರೆಡ್ಡಿ
ಯತ್ನಾಳ್ ಒಬ್ಬ ಒಳ್ಳೆಯ ನಾಯಕ ಅನ್ನೋದ್ರಲ್ಲಿ ಎರಡು ಮಾತಿಲ್ಲ: ತಂಗಡಿಗಿ
ಯತ್ನಾಳ್ ಒಬ್ಬ ಒಳ್ಳೆಯ ನಾಯಕ ಅನ್ನೋದ್ರಲ್ಲಿ ಎರಡು ಮಾತಿಲ್ಲ: ತಂಗಡಿಗಿ