Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬರ್ಥ್​​ಡೇ ಸಂಭ್ರಮದಲ್ಲಿ ಮಿಂಚಿದ ಟೈಗರ್ ಶ್ವಾನ! ಉಡುಗೊರೆಯಾಗಿ 25 ಗ್ರಾಂ ಚಿನ್ನದ ಹಾರ

ಸಂಗಯ್ಯ ಪತ್ರಿ ಮನೆಯಲ್ಲಿ ಮುದ್ದಿನಿಂದ ಸಾಕಿದ್ದ ಶ್ವಾನದ ಹುಟ್ಟುಹಬ್ಬವನ್ನು ಮನೆಯಲ್ಲಿ ವಿಜೃಂಭಣೆಯಿಂದ ಆಚರಿಸಿ ಸಂಭ್ರಮಿಸಿದ್ದಾರೆ. 25 ಗ್ರಾಂ ಚಿನ್ನವನ್ನು ಶ್ವಾನಕ್ಕೆ ಉಡುಗೊರೆಯಾಗಿ ನೀಡಲಾಗಿದೆ.

ಬರ್ಥ್​​ಡೇ ಸಂಭ್ರಮದಲ್ಲಿ ಮಿಂಚಿದ ಟೈಗರ್ ಶ್ವಾನ! ಉಡುಗೊರೆಯಾಗಿ 25 ಗ್ರಾಂ ಚಿನ್ನದ ಹಾರ
ಮೂರನೇ ವರ್ಷದ ಹುಟ್ಟುಹಬ್ಬ ಆಚರಿಸಿಕೊಂಡ ಟೈಗರ್ ಎಂಬ ಹೆಸರಿನ ಶ್ವಾನ
Follow us
shruti hegde
|

Updated on: Dec 29, 2020 | 2:20 PM

ವಿಜಯಪುರ: ಸಂಗಯ್ಯ ಪತ್ರಿ ಎಂಬುವವರು ತಾವು ಮುದ್ದಿನಿಂದ ಸಾಕಿದ್ದ ಶ್ವಾನದ ಹುಟ್ಟುಹಬ್ಬವನ್ನು ಮನೆಯಲ್ಲಿ ವಿಜೃಂಭಣೆಯಿಂದ ಆಚರಿಸಿ ಸಂಭ್ರಮಿಸಿದ್ದಾರೆ. T ಅಕ್ಷರದಿಂದ ಪದಕ ಸಿದ್ಧಪಡಿಸಿ, ಚಿನ್ನದ ಹಾರವನ್ನು ಉಡುಗೊರೆಯಾಗಿ ಶ್ವಾನಕ್ಕೆ ನೀಡಿದ್ದಾರೆ.

ಸಂಗಯ್ಯ ಪತ್ರಿ ವಿಜಯಪುರ ಜಿಲ್ಲೆ ನಿಡಗುಂದಿ ಪಟ್ಟಣದ ನಿವಾಸಿ. ತಮ್ಮ ಮನೆಯಲ್ಲಿ ಸಾಕಿದ್ದ ಶ್ವಾನಕ್ಕೆ ಟೈಗರ್​ಎಂದು ಹೆಸರಿಟ್ಟಿದ್ದರು. ನಿನ್ನೆ (ಡಿ. 28) ಟೈಗರ್ 3ನೇ ವರ್ಷಕ್ಕೆ ಕಾಲಿಟ್ಟಿದ್ದು,  25 ಗ್ರಾಂ ಚಿನ್ನದ ಹಾರವನ್ನು ಉಡುಗೊರೆಯಾಗಿ ನೀಡಿದ್ದು, ಚಿನ್ನದ ಸರಕ್ಕೆ T (ಟೈಗರ್) ಎಂಬ ಪದಕವನ್ನು ಜೋಡಿಸಲಾಗಿದೆ.

200 ಜನರಿಗೆ ಆಮಂತ್ರಣ ನೀಡಲಾಗಿದ್ದು, ಕೇಕ್ ಕತ್ತರಿಸಿ ಹುಟ್ಟು ಹಬ್ಬವನ್ನು ಸಂಭ್ರಮಿಸಲಾಗಿದೆ.  ಆಗಮಿಸಿದ್ದ ಅತಿಥಿಗಳಿಗೆ ಕೇಸರ್ ಬಾತ್​ ಹಾಗೂ ಉಪ್ಪಿಟ್ಟು ಉಪಹಾರ ಏರ್ಪಾಟು ಮಾಡಲಾಗಿದೆ.

ಕಳೆದ ವರ್ಷದ ಟೈಗರ್ ಹುಟ್ಟುಹಬ್ಬದ ದಿನ 50 ಗ್ರಾಂ ಚಿನ್ನ ಉಡುಗೊರೆಯಾಗಿ ನೀಡಲಾಗಿತ್ತು. 500 ಜನರಿಗೆ ಶಾವಿಗೆ ಪಾಯಸ, ಪೂರಿ, ಬಜ್ಜಿ ಸೇರಿದಂತೆ ವಿವಿಧ ತೆರೆನಾದ ಖಾದ್ಯಗಳ ಸಿದ್ಧತೆ ಮಾಡಲಾಗಿತ್ತು.

ಆರತಿ ಬೆಳಗಿ ಕೇಕ್ ಕತ್ತರಿಸಿ ಬರ್ತಡೆ ಆಚರಿಸಿದ ನಾಯಿ, ಗಿಫ್ಟ್ ಆಗಿ 50 ಗ್ರಾಂ ಚಿನ್ನದ ಸರ

ಅದು ಪರ್ಸನಲ್ ವಿಷಯ: ದರ್ಶನ್ ಜೀವನದ ಬದಲಾವಣೆ ಬಗ್ಗೆ ಧನ್ವೀರ್ ಪ್ರತಿಕ್ರಿಯೆ
ಅದು ಪರ್ಸನಲ್ ವಿಷಯ: ದರ್ಶನ್ ಜೀವನದ ಬದಲಾವಣೆ ಬಗ್ಗೆ ಧನ್ವೀರ್ ಪ್ರತಿಕ್ರಿಯೆ
ಕಷ್ಟದಲ್ಲಿ ಬಿಟ್ಟುಹೋಗುವವನು ನಾನಲ್ಲ: ದರ್ಶನ್ ಸ್ನೇಹದ ಬಗ್ಗೆ ಧನ್ವೀರ್ ಮಾತು
ಕಷ್ಟದಲ್ಲಿ ಬಿಟ್ಟುಹೋಗುವವನು ನಾನಲ್ಲ: ದರ್ಶನ್ ಸ್ನೇಹದ ಬಗ್ಗೆ ಧನ್ವೀರ್ ಮಾತು
ಕೇವಲ 33 ದಿನಗಳಲ್ಲಿ ಝೋಜಿಲಾ ಪಾಸ್ ಓಪನ್; ಲಡಾಖ್ ಸಂಪರ್ಕ ಈಗ ಇನ್ನಷ್ಟು ಸುಲಭ
ಕೇವಲ 33 ದಿನಗಳಲ್ಲಿ ಝೋಜಿಲಾ ಪಾಸ್ ಓಪನ್; ಲಡಾಖ್ ಸಂಪರ್ಕ ಈಗ ಇನ್ನಷ್ಟು ಸುಲಭ
ಹೊಸಪಕ್ಷ ಕಟ್ಟಿದರೆ 224 ಸ್ಥಾನಗಳಿಗೆ ಅಭ್ಯರ್ಥಿಗಳೂ ಸಿಗಲ್ಲ: ರೇಣುಕಾಚಾರ್ಯ
ಹೊಸಪಕ್ಷ ಕಟ್ಟಿದರೆ 224 ಸ್ಥಾನಗಳಿಗೆ ಅಭ್ಯರ್ಥಿಗಳೂ ಸಿಗಲ್ಲ: ರೇಣುಕಾಚಾರ್ಯ
ಮೋದಿ ಬಳಿ ಅಶೋಕ ಚಕ್ರದ ವಿಶೇಷತೆ ಕೇಳಿದ ಚಿಲಿಯ ಅಧ್ಯಕ್ಷ
ಮೋದಿ ಬಳಿ ಅಶೋಕ ಚಕ್ರದ ವಿಶೇಷತೆ ಕೇಳಿದ ಚಿಲಿಯ ಅಧ್ಯಕ್ಷ
ಕೆಮ್ಮು ಬಾಧಿಸಲಾರಂಭಿಸಿದಾಗ ಯಡಿಯೂರಪ್ಪ ಮಗನಿಗೆ ಮಾತಾಡುವಂತೆ ಹೇಳಿದರು
ಕೆಮ್ಮು ಬಾಧಿಸಲಾರಂಭಿಸಿದಾಗ ಯಡಿಯೂರಪ್ಪ ಮಗನಿಗೆ ಮಾತಾಡುವಂತೆ ಹೇಳಿದರು
ಅಧಿವೇಶನದಲ್ಲಿ ಉತ್ತರ ಕರ್ನಾಟಕದ ಸಮಸ್ಯೆ ಯತ್ನಾಳ್ ಚರ್ಚಿಸಿಲ್ಲ: ನಡಹಳ್ಳಿ
ಅಧಿವೇಶನದಲ್ಲಿ ಉತ್ತರ ಕರ್ನಾಟಕದ ಸಮಸ್ಯೆ ಯತ್ನಾಳ್ ಚರ್ಚಿಸಿಲ್ಲ: ನಡಹಳ್ಳಿ
ಧಾರವಾಡ: ಮದ್ಯ ಮಾರಾಟದ ಅಂಗಡಿಗಳಿಗೆ ಮಹಿಳೆಯರ ಮುತ್ತಿಗೆ
ಧಾರವಾಡ: ಮದ್ಯ ಮಾರಾಟದ ಅಂಗಡಿಗಳಿಗೆ ಮಹಿಳೆಯರ ಮುತ್ತಿಗೆ
ನನ್ನ ವರ್ತನೆ ಮತ್ತು ವರಸೆ ಯಾವ ಕಾರಣಕ್ಕೂ ಬದಲಾಗದು: ಯತ್ನಾಳ್
ನನ್ನ ವರ್ತನೆ ಮತ್ತು ವರಸೆ ಯಾವ ಕಾರಣಕ್ಕೂ ಬದಲಾಗದು: ಯತ್ನಾಳ್
ಬಿವಿ ಕಾರಂತರು ನಾಯಿ ತಿಥಿಗೆ ಹೋದ ಕತೆ, ರಂಗಾಯಣ ರಘು ಅನುಕರಣೆ ನೋಡಿ
ಬಿವಿ ಕಾರಂತರು ನಾಯಿ ತಿಥಿಗೆ ಹೋದ ಕತೆ, ರಂಗಾಯಣ ರಘು ಅನುಕರಣೆ ನೋಡಿ