AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬರ್ಥ್​​ಡೇ ಸಂಭ್ರಮದಲ್ಲಿ ಮಿಂಚಿದ ಟೈಗರ್ ಶ್ವಾನ! ಉಡುಗೊರೆಯಾಗಿ 25 ಗ್ರಾಂ ಚಿನ್ನದ ಹಾರ

ಸಂಗಯ್ಯ ಪತ್ರಿ ಮನೆಯಲ್ಲಿ ಮುದ್ದಿನಿಂದ ಸಾಕಿದ್ದ ಶ್ವಾನದ ಹುಟ್ಟುಹಬ್ಬವನ್ನು ಮನೆಯಲ್ಲಿ ವಿಜೃಂಭಣೆಯಿಂದ ಆಚರಿಸಿ ಸಂಭ್ರಮಿಸಿದ್ದಾರೆ. 25 ಗ್ರಾಂ ಚಿನ್ನವನ್ನು ಶ್ವಾನಕ್ಕೆ ಉಡುಗೊರೆಯಾಗಿ ನೀಡಲಾಗಿದೆ.

ಬರ್ಥ್​​ಡೇ ಸಂಭ್ರಮದಲ್ಲಿ ಮಿಂಚಿದ ಟೈಗರ್ ಶ್ವಾನ! ಉಡುಗೊರೆಯಾಗಿ 25 ಗ್ರಾಂ ಚಿನ್ನದ ಹಾರ
ಮೂರನೇ ವರ್ಷದ ಹುಟ್ಟುಹಬ್ಬ ಆಚರಿಸಿಕೊಂಡ ಟೈಗರ್ ಎಂಬ ಹೆಸರಿನ ಶ್ವಾನ
shruti hegde
|

Updated on: Dec 29, 2020 | 2:20 PM

Share

ವಿಜಯಪುರ: ಸಂಗಯ್ಯ ಪತ್ರಿ ಎಂಬುವವರು ತಾವು ಮುದ್ದಿನಿಂದ ಸಾಕಿದ್ದ ಶ್ವಾನದ ಹುಟ್ಟುಹಬ್ಬವನ್ನು ಮನೆಯಲ್ಲಿ ವಿಜೃಂಭಣೆಯಿಂದ ಆಚರಿಸಿ ಸಂಭ್ರಮಿಸಿದ್ದಾರೆ. T ಅಕ್ಷರದಿಂದ ಪದಕ ಸಿದ್ಧಪಡಿಸಿ, ಚಿನ್ನದ ಹಾರವನ್ನು ಉಡುಗೊರೆಯಾಗಿ ಶ್ವಾನಕ್ಕೆ ನೀಡಿದ್ದಾರೆ.

ಸಂಗಯ್ಯ ಪತ್ರಿ ವಿಜಯಪುರ ಜಿಲ್ಲೆ ನಿಡಗುಂದಿ ಪಟ್ಟಣದ ನಿವಾಸಿ. ತಮ್ಮ ಮನೆಯಲ್ಲಿ ಸಾಕಿದ್ದ ಶ್ವಾನಕ್ಕೆ ಟೈಗರ್​ಎಂದು ಹೆಸರಿಟ್ಟಿದ್ದರು. ನಿನ್ನೆ (ಡಿ. 28) ಟೈಗರ್ 3ನೇ ವರ್ಷಕ್ಕೆ ಕಾಲಿಟ್ಟಿದ್ದು,  25 ಗ್ರಾಂ ಚಿನ್ನದ ಹಾರವನ್ನು ಉಡುಗೊರೆಯಾಗಿ ನೀಡಿದ್ದು, ಚಿನ್ನದ ಸರಕ್ಕೆ T (ಟೈಗರ್) ಎಂಬ ಪದಕವನ್ನು ಜೋಡಿಸಲಾಗಿದೆ.

200 ಜನರಿಗೆ ಆಮಂತ್ರಣ ನೀಡಲಾಗಿದ್ದು, ಕೇಕ್ ಕತ್ತರಿಸಿ ಹುಟ್ಟು ಹಬ್ಬವನ್ನು ಸಂಭ್ರಮಿಸಲಾಗಿದೆ.  ಆಗಮಿಸಿದ್ದ ಅತಿಥಿಗಳಿಗೆ ಕೇಸರ್ ಬಾತ್​ ಹಾಗೂ ಉಪ್ಪಿಟ್ಟು ಉಪಹಾರ ಏರ್ಪಾಟು ಮಾಡಲಾಗಿದೆ.

ಕಳೆದ ವರ್ಷದ ಟೈಗರ್ ಹುಟ್ಟುಹಬ್ಬದ ದಿನ 50 ಗ್ರಾಂ ಚಿನ್ನ ಉಡುಗೊರೆಯಾಗಿ ನೀಡಲಾಗಿತ್ತು. 500 ಜನರಿಗೆ ಶಾವಿಗೆ ಪಾಯಸ, ಪೂರಿ, ಬಜ್ಜಿ ಸೇರಿದಂತೆ ವಿವಿಧ ತೆರೆನಾದ ಖಾದ್ಯಗಳ ಸಿದ್ಧತೆ ಮಾಡಲಾಗಿತ್ತು.

ಆರತಿ ಬೆಳಗಿ ಕೇಕ್ ಕತ್ತರಿಸಿ ಬರ್ತಡೆ ಆಚರಿಸಿದ ನಾಯಿ, ಗಿಫ್ಟ್ ಆಗಿ 50 ಗ್ರಾಂ ಚಿನ್ನದ ಸರ

Follow Us
ಮೈಸೂರಿನಲ್ಲಿ ರಾಜೇಂದ್ರ ಕಲಾ ಮಂದಿರದಲ್ಲಿ TV9 ಎಕ್ಸ್ ಪೋ
ಮೈಸೂರಿನಲ್ಲಿ ರಾಜೇಂದ್ರ ಕಲಾ ಮಂದಿರದಲ್ಲಿ TV9 ಎಕ್ಸ್ ಪೋ
ಮಹಿಳಾ PSI ವರ್ಗಾವಣೆ ಆಗಿದ್ದಕ್ಕೆ ಪಟಾಕಿ ಸಿಡಿಸಿ ಸಂಭ್ರಮಿಸಿದ ಯುವಕರು!
ಮಹಿಳಾ PSI ವರ್ಗಾವಣೆ ಆಗಿದ್ದಕ್ಕೆ ಪಟಾಕಿ ಸಿಡಿಸಿ ಸಂಭ್ರಮಿಸಿದ ಯುವಕರು!
ಬೆಟ್ಟದ ರಂಗನಾಥ ಸ್ವಾಮಿ ದೇವಾಲಯದಲ್ಲಿ ಹೆಚ್.ಡಿ. ಕುಮಾರಸ್ವಾಮಿ ವಿಶೇಷ ಪೂಜೆ
ಬೆಟ್ಟದ ರಂಗನಾಥ ಸ್ವಾಮಿ ದೇವಾಲಯದಲ್ಲಿ ಹೆಚ್.ಡಿ. ಕುಮಾರಸ್ವಾಮಿ ವಿಶೇಷ ಪೂಜೆ
‘ಹಳ್ಳಿ ಪವರ್ ರಿಯಾಲಿಟಿ ಶೋ’: ವಾಡೆ ಮನೆಗೆ ಗ್ರಹಪ್ರವೇಶ ಮಾಡಿದ ಸ್ಪರ್ಧಿಗಳು
‘ಹಳ್ಳಿ ಪವರ್ ರಿಯಾಲಿಟಿ ಶೋ’: ವಾಡೆ ಮನೆಗೆ ಗ್ರಹಪ್ರವೇಶ ಮಾಡಿದ ಸ್ಪರ್ಧಿಗಳು
ಹಳೇ ಹುಬ್ಬಳ್ಳಿ ಆಸಾರ ಓಣಿ ಪುಷ್ಕರಣಿ ವಿವಾದ: ಹಿಂದೂಪರ ಸಂಘಟನೆಗಳ ಪ್ರತಿಭಟನೆ
ಹಳೇ ಹುಬ್ಬಳ್ಳಿ ಆಸಾರ ಓಣಿ ಪುಷ್ಕರಣಿ ವಿವಾದ: ಹಿಂದೂಪರ ಸಂಘಟನೆಗಳ ಪ್ರತಿಭಟನೆ
28 ಕೈದಿಗಳ ಬಿಡುಗಡೆಗೆ ಸಚಿವ ಸಂಪುಟ ಅಸ್ತು
28 ಕೈದಿಗಳ ಬಿಡುಗಡೆಗೆ ಸಚಿವ ಸಂಪುಟ ಅಸ್ತು
ಇಂದು ಶ್ರಾವಣ ಶನಿವಾರ; ವೆಂಕಟೇಶ್ವರನ ದರ್ಶನ ಹಾಗೂ ನಾಮಸ್ಮರಣೆಗೆ ಶುಭ ದಿನ
ಇಂದು ಶ್ರಾವಣ ಶನಿವಾರ; ವೆಂಕಟೇಶ್ವರನ ದರ್ಶನ ಹಾಗೂ ನಾಮಸ್ಮರಣೆಗೆ ಶುಭ ದಿನ
ಬಾಗಲಕೋಟೆಯಲ್ಲಿ ಅಜಾನ್ ವಿವಾದ: ಸಿಡಿದೆದ್ದ ಬಿಜೆಪಿ, ಹಿಂದೂ ಸಂಘಟನೆಗಳು
ಬಾಗಲಕೋಟೆಯಲ್ಲಿ ಅಜಾನ್ ವಿವಾದ: ಸಿಡಿದೆದ್ದ ಬಿಜೆಪಿ, ಹಿಂದೂ ಸಂಘಟನೆಗಳು
ಭಾರತ-ಬಾಂಗ್ಲಾ ಗಡಿ ಭದ್ರಪಡಿಸದೆ ಬಂಗಾಳ ಭದ್ರವಾಗಲು ಸಾಧ್ಯವಿಲ್ಲ; ಅಮಿತ್ ಶಾ
ಭಾರತ-ಬಾಂಗ್ಲಾ ಗಡಿ ಭದ್ರಪಡಿಸದೆ ಬಂಗಾಳ ಭದ್ರವಾಗಲು ಸಾಧ್ಯವಿಲ್ಲ; ಅಮಿತ್ ಶಾ
ಮಠದಲ್ಲೇ ಅಪ್ರಾಪ್ತೆ ಮೇಲೆರಗಿ ಅಟ್ಟಹಾಸ: ಸ್ವಾಮೀಜಿ ಅರೆಸ್ಟ್
ಮಠದಲ್ಲೇ ಅಪ್ರಾಪ್ತೆ ಮೇಲೆರಗಿ ಅಟ್ಟಹಾಸ: ಸ್ವಾಮೀಜಿ ಅರೆಸ್ಟ್