AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Highway Projects: ಚುನಾವಣೆ ಹೊಸ್ತಿಲಲ್ಲಿ ಕರ್ನಾಟಕಕ್ಕೆ ಭರ್ಜರಿ ಕೊಡುಗೆ, ವಿವಿಧ ಜಿಲ್ಲೆಗಳ ಹೆದ್ದಾರಿಗೆ ಹಣ ಮಂಜೂರು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲೇ ಕರ್ನಾಟಕಕ್ಕೆ ಕೇಂದ್ರ ಭೂಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್​ ಗಡ್ಕರಿ ಭರ್ಜರಿ ಕೊಡುಗೆ ನೀಡಿದ್ದಾರೆ. ವಿವಿಧ ಜಿಲ್ಲೆಗಳ ರಾಷ್ಟ್ರೀಯ ಹೆದ್ದಾರಿಗಾಗಿ ಹಣ ಮಂಜೂರು ಮಾಡಿದ್ದಾರೆ.

Highway Projects: ಚುನಾವಣೆ ಹೊಸ್ತಿಲಲ್ಲಿ ಕರ್ನಾಟಕಕ್ಕೆ ಭರ್ಜರಿ ಕೊಡುಗೆ, ವಿವಿಧ ಜಿಲ್ಲೆಗಳ ಹೆದ್ದಾರಿಗೆ ಹಣ ಮಂಜೂರು
ನಿತಿನ್​ ಗಡ್ಕರಿ
ರಮೇಶ್ ಬಿ. ಜವಳಗೇರಾ
|

Updated on: Mar 24, 2023 | 7:53 AM

Share

ನವದೆಹಲಿ: ವಿವಿಧ ರಾಷ್ಟ್ರೀಯ ಹೆದ್ದಾರಿ ಯೋಜನೆಗಳಿಗಾಗಿ(highway projects) ಕರ್ನಾಟಕಕ್ಕೆ (Karnataka) 1,345 ಕೋಟಿ ರೂಪಾಯಿ ಮಂಜೂರು ಮಾಡಲಾಗಿದೆ. ಈ ಬಗ್ಗೆ ಕೇಂದ್ರ ಭೂಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್​ ಗಡ್ಕರಿ(Nitin Gadkari) ಮಾಹಿತಿ ನೀಡಿದ್ದಾರೆ. ಕಾರವಾರ ಜಿಲ್ಲೆಗಳ್ಲಿ ರಾಷ್ಟ್ರೀಯ ಹೆದ್ದಾರಿ-52ರಲ್ಲಿ 18 ಕಿ.ಮೀಟರ್​ ಉದ್ದದ ರಸ್ತೆಯನ್ನು ದ್ವಿಪಥದಿಂದ ಚತುಷ್ಪಥಕ್ಕೆ ವಿಸ್ತರಿಸಲು ಒಟ್ಟು 232.84 ಕೋಟಿ ರೂಪಾಯಿ ಮಂಜೂರು ಮಾಡಲಾಗಿದೆ ಎಂದು ಅವರು ಟ್ವೀಟ್​ ಮೂಲಕ ತಿಳಿಸಿದ್ದಾರೆ.

ಇದನ್ನೂ ಓದಿ: ಎಸ್​ಸಿ, ಎಸ್​ಟಿ ಮೀಸಲಾತಿ ಪ್ರಮಾಣ ಹೆಚ್ಚಳ ವಿಚಾರ: 9ನೇ ಶೆಡ್ಯೂಲ್​ಗೆ ಸೇರಿಸುವಂತೆ ಕೇಂದ್ರಕ್ಕೆ ಪತ್ರ ಬರೆದ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ

ರಾಯಚೂರು ಜಿಲ್ಲೆಯ ರಾಷ್ಟ್ರೀಯ ಹೆದ್ದಾರಿ 150ಎ ನಲ್ಲಿ ವೆಂಕಟೇಶ್ವರ ಕ್ಯಾಂಪ್​ನಿಂದ ಧಡೇಸ್ಗೂರು ವರೆಗೆ ಸುಮಾರು 13.8 ಕಿ.ಮೀಟರ್​ ಉದ್ದದ ರಸ್ತೆಯನ್ನು ವಿಸ್ತರಣೆ ಮಾಡಲು 142 ಕೋಟಿ ರೂ. ಹಾಗೂ ಇದೇ ಹೆದ್ದಾರಿಯ ಸಿಂದಿಗೇರಿ-ಬಳ್ಳಾರಿ ವಿಭಾಗದಲ್ಲಿ ರಸ್ತೆ ವಿಸ್​ತರಣೆಗೆ 120 ಕೋಟಿ ರೂ. ಮಂಜೂರು ಮಾಡಲಾಗಿದೆ ಎಂದು ಹೇಳಿದ್ದಾರೆ.

ಇನ್ನು ಶಿವಮೊಗ್ಗ ಜಿಲ್ಲೆಯ ರಾಷ್ಟ್ರೀಯ ಹೆದ್ದಾರಿ 69 ಹೊನ್ನಾವರ-ಚಿತ್ತೂರು ವಿಭಾಗದಲ್ಲಿ ಮೇಲ್ಸೇತುವೆ ನಿರ್ಮಾಣಕ್ಕೆ 198 ಕೋಟಿ ರೂ. ಮಂಜೂರು ಮಾಡಲಾಗಿದೆ. ಇದೇ ಹೆದ್ದಾರಿಯಲ್ಲಿ ರಸ್ತೆಯನ್ನು ದ್ವಿಪಥದಿಂದ ಚತುಷ್ಪಥಕ್ಕೆ ವಿಸ್ತರಿಸಲು ಹಾಗು ಉತರ ಕಾಮಗಾರಿಗಳಿಗೆ 653 ಕೋಟಿ ರೂಪಾಯಿ ಮಂಜೂರು ಮಾಡಲಾಗಿದೆ ಎಂದು ಸಚಿವ ನಿತಿನ್​ ಗಡ್ಕರಿ ವಿವರಿಸಿದ್ದಾರೆ.

ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್