AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Highway Projects: ಚುನಾವಣೆ ಹೊಸ್ತಿಲಲ್ಲಿ ಕರ್ನಾಟಕಕ್ಕೆ ಭರ್ಜರಿ ಕೊಡುಗೆ, ವಿವಿಧ ಜಿಲ್ಲೆಗಳ ಹೆದ್ದಾರಿಗೆ ಹಣ ಮಂಜೂರು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲೇ ಕರ್ನಾಟಕಕ್ಕೆ ಕೇಂದ್ರ ಭೂಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್​ ಗಡ್ಕರಿ ಭರ್ಜರಿ ಕೊಡುಗೆ ನೀಡಿದ್ದಾರೆ. ವಿವಿಧ ಜಿಲ್ಲೆಗಳ ರಾಷ್ಟ್ರೀಯ ಹೆದ್ದಾರಿಗಾಗಿ ಹಣ ಮಂಜೂರು ಮಾಡಿದ್ದಾರೆ.

Highway Projects: ಚುನಾವಣೆ ಹೊಸ್ತಿಲಲ್ಲಿ ಕರ್ನಾಟಕಕ್ಕೆ ಭರ್ಜರಿ ಕೊಡುಗೆ, ವಿವಿಧ ಜಿಲ್ಲೆಗಳ ಹೆದ್ದಾರಿಗೆ ಹಣ ಮಂಜೂರು
ನಿತಿನ್​ ಗಡ್ಕರಿ
ರಮೇಶ್ ಬಿ. ಜವಳಗೇರಾ
|

Updated on: Mar 24, 2023 | 7:53 AM

Share

ಮುಖ್ಯಾಂಶಗಳು

  • ವಿಧಾನಸಭೆ ಚುನಾವಣೆ ಹೊಸ್ತಿಲಲ್ಲೇ ಕರ್ನಾಟಕ್ಕೆ ಭರ್ಜರಿ ಕೊಡುಗೆ ನೀಡಿದ ಕೇಂದ್ರ ಸರ್ಕಾರ
  • ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಹೆದ್ದಾರಿ ಕಾಮಗಾರಿಗಳಿಗಾಗಿ ಹಣ ಮಂಜೂರು ಮಾಡಿ ಕೇಂದ್ರ ಭೂಸಾರಿಗೆ ಮತ್ತು ಹೆದ್ದಾರಿ ಇಲಾಖೆ
  • ಕಾಮಗಾರಿಗಳ ವಿವರಣೆ ನೀಡಿದ ಕೇಂದ್ರ ಭೂಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್​ ಗಡ್ಕರಿ

ನವದೆಹಲಿ: ವಿವಿಧ ರಾಷ್ಟ್ರೀಯ ಹೆದ್ದಾರಿ ಯೋಜನೆಗಳಿಗಾಗಿ(highway projects) ಕರ್ನಾಟಕಕ್ಕೆ (Karnataka) 1,345 ಕೋಟಿ ರೂಪಾಯಿ ಮಂಜೂರು ಮಾಡಲಾಗಿದೆ. ಈ ಬಗ್ಗೆ ಕೇಂದ್ರ ಭೂಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್​ ಗಡ್ಕರಿ(Nitin Gadkari) ಮಾಹಿತಿ ನೀಡಿದ್ದಾರೆ. ಕಾರವಾರ ಜಿಲ್ಲೆಗಳ್ಲಿ ರಾಷ್ಟ್ರೀಯ ಹೆದ್ದಾರಿ-52ರಲ್ಲಿ 18 ಕಿ.ಮೀಟರ್​ ಉದ್ದದ ರಸ್ತೆಯನ್ನು ದ್ವಿಪಥದಿಂದ ಚತುಷ್ಪಥಕ್ಕೆ ವಿಸ್ತರಿಸಲು ಒಟ್ಟು 232.84 ಕೋಟಿ ರೂಪಾಯಿ ಮಂಜೂರು ಮಾಡಲಾಗಿದೆ ಎಂದು ಅವರು ಟ್ವೀಟ್​ ಮೂಲಕ ತಿಳಿಸಿದ್ದಾರೆ.

ಇದನ್ನೂ ಓದಿ: ಎಸ್​ಸಿ, ಎಸ್​ಟಿ ಮೀಸಲಾತಿ ಪ್ರಮಾಣ ಹೆಚ್ಚಳ ವಿಚಾರ: 9ನೇ ಶೆಡ್ಯೂಲ್​ಗೆ ಸೇರಿಸುವಂತೆ ಕೇಂದ್ರಕ್ಕೆ ಪತ್ರ ಬರೆದ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ

ರಾಯಚೂರು ಜಿಲ್ಲೆಯ ರಾಷ್ಟ್ರೀಯ ಹೆದ್ದಾರಿ 150ಎ ನಲ್ಲಿ ವೆಂಕಟೇಶ್ವರ ಕ್ಯಾಂಪ್​ನಿಂದ ಧಡೇಸ್ಗೂರು ವರೆಗೆ ಸುಮಾರು 13.8 ಕಿ.ಮೀಟರ್​ ಉದ್ದದ ರಸ್ತೆಯನ್ನು ವಿಸ್ತರಣೆ ಮಾಡಲು 142 ಕೋಟಿ ರೂ. ಹಾಗೂ ಇದೇ ಹೆದ್ದಾರಿಯ ಸಿಂದಿಗೇರಿ-ಬಳ್ಳಾರಿ ವಿಭಾಗದಲ್ಲಿ ರಸ್ತೆ ವಿಸ್​ತರಣೆಗೆ 120 ಕೋಟಿ ರೂ. ಮಂಜೂರು ಮಾಡಲಾಗಿದೆ ಎಂದು ಹೇಳಿದ್ದಾರೆ.

ಇನ್ನು ಶಿವಮೊಗ್ಗ ಜಿಲ್ಲೆಯ ರಾಷ್ಟ್ರೀಯ ಹೆದ್ದಾರಿ 69 ಹೊನ್ನಾವರ-ಚಿತ್ತೂರು ವಿಭಾಗದಲ್ಲಿ ಮೇಲ್ಸೇತುವೆ ನಿರ್ಮಾಣಕ್ಕೆ 198 ಕೋಟಿ ರೂ. ಮಂಜೂರು ಮಾಡಲಾಗಿದೆ. ಇದೇ ಹೆದ್ದಾರಿಯಲ್ಲಿ ರಸ್ತೆಯನ್ನು ದ್ವಿಪಥದಿಂದ ಚತುಷ್ಪಥಕ್ಕೆ ವಿಸ್ತರಿಸಲು ಹಾಗು ಉತರ ಕಾಮಗಾರಿಗಳಿಗೆ 653 ಕೋಟಿ ರೂಪಾಯಿ ಮಂಜೂರು ಮಾಡಲಾಗಿದೆ ಎಂದು ಸಚಿವ ನಿತಿನ್​ ಗಡ್ಕರಿ ವಿವರಿಸಿದ್ದಾರೆ.

ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

Follow Us
ಇಂದು ಶಿವನ ಅನುಗ್ರಹ ಪಡೆಯಲು ವಿಶೇಷ ದಿನ! 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಶಿವನ ಅನುಗ್ರಹ ಪಡೆಯಲು ವಿಶೇಷ ದಿನ! 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಅದೊಂದು ತೀರ್ಮಾನದಿಂದ ಪಕ್ಷದ ಪರವಾಗಿ ಶ್ರಿಗಳಿಗೆ ಕ್ಷಮೆ ಕೋರಿದ್ದೆ: ಡಿಕೆಶಿ
ಅದೊಂದು ತೀರ್ಮಾನದಿಂದ ಪಕ್ಷದ ಪರವಾಗಿ ಶ್ರಿಗಳಿಗೆ ಕ್ಷಮೆ ಕೋರಿದ್ದೆ: ಡಿಕೆಶಿ
ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಕ್ಷ್ಣ’ ನಟಿ ಹೇಳಿದ್ದೇನು
ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಕ್ಷ್ಣ’ ನಟಿ ಹೇಳಿದ್ದೇನು
‘ರಾಮಾಯಣ’ದಲ್ಲಿ ಯಶ್ ಲುಕ್, ಚಿತ್ರ ಸಾಹಿತಿ ಪ್ರಹ್ಲಾದ್ ವಿಶ್ಲೇಷಣೆ
‘ರಾಮಾಯಣ’ದಲ್ಲಿ ಯಶ್ ಲುಕ್, ಚಿತ್ರ ಸಾಹಿತಿ ಪ್ರಹ್ಲಾದ್ ವಿಶ್ಲೇಷಣೆ
ಗುಡ್ಡ ಕುಸಿತ: ದುರಂತದ ಭಯಾನಕ ಕ್ಷಣವನ್ನು ಬಿಚ್ಚಿಟ್ಟಿ ಪ್ರತ್ಯಕ್ಷದರ್ಶಿ
ಗುಡ್ಡ ಕುಸಿತ: ದುರಂತದ ಭಯಾನಕ ಕ್ಷಣವನ್ನು ಬಿಚ್ಚಿಟ್ಟಿ ಪ್ರತ್ಯಕ್ಷದರ್ಶಿ
ಡ್ಯಾಂ ಸುರಕ್ಷತೆಯ ಹಿತದೃಷ್ಟಿಯಿಂದ ನೀರು ಬಿಟ್ಟಿದ್ದೇವೆ: ಡಿಕೆಶಿ ಸ್ಪಷ್ಟನೆ
ಡ್ಯಾಂ ಸುರಕ್ಷತೆಯ ಹಿತದೃಷ್ಟಿಯಿಂದ ನೀರು ಬಿಟ್ಟಿದ್ದೇವೆ: ಡಿಕೆಶಿ ಸ್ಪಷ್ಟನೆ
ಕರ್ನಾಟಕ ಬಂದ್​ನಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದ ವಾಟಾಳ್
ಕರ್ನಾಟಕ ಬಂದ್​ನಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದ ವಾಟಾಳ್
ಧಾರಾಕಾರ ಮಳೆಗೆ ನಲುಗಿದ ಮಲೆನಾಡು: ರೈಲ್ವೆ ಹಳಿ ಮೇಲೆ ಕುಸಿದ ಗುಡ್ಡ
ಧಾರಾಕಾರ ಮಳೆಗೆ ನಲುಗಿದ ಮಲೆನಾಡು: ರೈಲ್ವೆ ಹಳಿ ಮೇಲೆ ಕುಸಿದ ಗುಡ್ಡ
ಉದ್ಯೋಗದ ಕನಸು: ಅಮ್ಮನ ಜತೆ ಪರೀಕ್ಷೆಗೆ ಬಂದ ಕಂದನಿಗೆ ಲಾಲಿ ಹಾಡಿದ ಪೊಲೀಸ್ರು
ಉದ್ಯೋಗದ ಕನಸು: ಅಮ್ಮನ ಜತೆ ಪರೀಕ್ಷೆಗೆ ಬಂದ ಕಂದನಿಗೆ ಲಾಲಿ ಹಾಡಿದ ಪೊಲೀಸ್ರು
ಕಾವೇರಿ ವಿವಾದ: ಊರ್ವಶಿ ಚಿತ್ರಮಂದಿರದಲ್ಲಿ ‘ಜನ ನಾಯಗನ್’ ಬದಲಿಗೆ ‘ಕರಾವಳಿ’
ಕಾವೇರಿ ವಿವಾದ: ಊರ್ವಶಿ ಚಿತ್ರಮಂದಿರದಲ್ಲಿ ‘ಜನ ನಾಯಗನ್’ ಬದಲಿಗೆ ‘ಕರಾವಳಿ’