AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

CET-KSET Free Coaching: ವಿದ್ಯಾರ್ಥಿಗಳೇ ಗಮನಿಸಿ: ಸಿಇಟಿ, ಕೆಸಿಇಟಿ ಪರೀಕ್ಷೆಗಳಿಗೆ ಉಚಿತ ತರಬೇತಿ; ಎಲ್ಲಿ ಎಂಬ ವಿವರ ಇಲ್ಲಿದೆ

ಇಂದಿನಿಂದ ‘ಜ್ಞಾನ-ವಿಜ್ಞಾನ ತರಂಗ’ ಕಾರ್ಯಕ್ರಮ ವೀಕ್ಷಣೆಗೆ ಲಭ್ಯವಿದ್ದು, ಪ್ರತಿ ದಿನ ಸಂಜೆ 5ರಿಂದ ರಾತ್ರಿ 8 ಗಂಟೆವರೆಗೆ ನೇರ ಪ್ರಸಾರ ಮಾಡಲಾಗುವುದು. 100ಕ್ಕೂ ಹೆಚ್ಚು ವಿಷಯ ತಜ್ಞರು ತರಬೇತಿ ನೀಡಲಿದ್ದಾರೆ ಎಂದು ಪದವಿ ಪೂರ್ವ ಶಿಕ್ಷಣ ಇಲಾಖೆ ಮಾಧ್ಯಮ ಪ್ರಕಟಣೆಯಲ್ಲಿ ತಿಳಿಸಿದೆ.

CET-KSET Free Coaching: ವಿದ್ಯಾರ್ಥಿಗಳೇ ಗಮನಿಸಿ: ಸಿಇಟಿ, ಕೆಸಿಇಟಿ ಪರೀಕ್ಷೆಗಳಿಗೆ ಉಚಿತ ತರಬೇತಿ; ಎಲ್ಲಿ ಎಂಬ ವಿವರ ಇಲ್ಲಿದೆ
ಸಾಂದರ್ಭಿಕ ಚಿತ್ರ
TV9 Web
| Edited By: |

Updated on: Jun 14, 2021 | 8:09 PM

Share

ಬೆಂಗಳೂರು: ಪಿಯು ವಿಜ್ಞಾನ ವಿಭಾಗದ ವಿದ್ಯಾರ್ಥಿಗಳಿಗೆ ಉಚಿತ ತರಬೇತಿ ನೀಡಲು ಪದವಿ ಪೂರ್ವ ಶಿಕ್ಷಣ ಇಲಾಖೆ ಖಾಸಗಿ ಸಂಸ್ಥೆಯೊಂದರ ಸಹಯೋಗದಲ್ಲಿ ‘ಜ್ಞಾನ-ವಿಜ್ಞಾನ ತರಂಗ’ ಎಂಬ ಆನ್​ಲೈನ್​ ಕ್ಲಾಸ್ ಯೋಜನೆ ರೂಪಿಸಿದೆ. ವಿಜ್ಞಾನ ವಿದ್ಯಾರ್ಥಿಗಳು ಸಿಇಟಿಗೆ ತಯಾರಾಗಲು ಈ ಯೋಜನೆ ನೆರವಾಗಲಿದ್ದು ಈಗಾಗಲೇ 60 ಸಾವಿರಕ್ಕೂ ಹೆಚ್ಚು ವಿದ್ಯಾರ್ಥಿಗಳ ನೋಂದಣಿ ಮಾಡಿಕೊಂಡಿದ್ದಾರೆ. ವಿದ್ಯಾರ್ಥಿಗಳು https://forms.gle/ydfjc1vAbGpg1F7i8  ಲಿಂಕ್​ ಬಳಸಿ  ನೋಂದಣಿಯಾಗಲು ಅವಕಾಶವಿದ್ದು, ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳುವಂತೆ ಶಿಕ್ಷಣ ಇಲಾಖೆ ವಿದ್ಯಾರ್ಥಿಗಳಿಗೆ ಮನವಿ ಮಾಡಿದೆ. 

ಭೌತಶಾಸ್ತ್ರ, ರಸಾಯನಶಾಸ್ತ್ರ, ಜೀವಶಾಸ್ತ್ರ, ಗಣಿತ ವಿಷಯಗಳಲ್ಲಿ ತಲಾ 25 ಅಧಿವೇಶನ, ತಲಾ ಒಂದು ಪ್ರಶ್ನೆಪತ್ರಿಕೆ ಬಿಡಿಸುವಿಕೆ ಕಾರ್ಯಕ್ರಮ ನಡೆಸಲಾಗುವುದು. ಇಂದಿನಿಂದ ‘ಜ್ಞಾನ-ವಿಜ್ಞಾನ ತರಂಗ’ ಕಾರ್ಯಕ್ರಮ ವೀಕ್ಷಣೆಗೆ ಲಭ್ಯವಿದ್ದು, ಪ್ರತಿ ದಿನ ಸಂಜೆ 5ರಿಂದ ರಾತ್ರಿ 8 ಗಂಟೆವರೆಗೆ ನೇರ ಪ್ರಸಾರ ಮಾಡಲಾಗುವುದು. 100ಕ್ಕೂ ಹೆಚ್ಚು ವಿಷಯ ತಜ್ಞರು ತರಬೇತಿ ನೀಡಲಿದ್ದಾರೆ ಎಂದು ಪದವಿ ಪೂರ್ವ ಶಿಕ್ಷಣ ಇಲಾಖೆ ಮಾಧ್ಯಮ ಪ್ರಕಟಣೆಯಲ್ಲಿ ತಿಳಿಸಿದೆ.

ಕೆಸಿಇಟಿ ಪರೀಕ್ಷೆಗೂ ಇದೆ ತರಬೇತಿ ಸಂಪೂರ್ಣ ಉಚಿತವಾಗಿ ತಮಗೆ ಆನ್​ಲೈನ್ ಮೂಲಕ ಕರ್ನಾಟಕ ಸಿಇಟಿ ತರಬೇತಿಯನ್ನು ಶೈಕ್ಷಣಿಕ ಸೇವಾ ಸ್ವಯಂಸೇವಕರ ತಂಡ ಹಮ್ಮಿಕೊಂಡಿದೆ. ಇದು 30 ದಿನಗಳ ತರಬೇತಿ ಸಾಮಾನ್ಯವಾಗಿ ಸಂಜೆ 5 ರಿಂದ 8 ಗಂಟೆಯವರೆಗೆ ನಡೆಯಲಿದ್ದು, ಇದರಲ್ಲಿ ರಾಜ್ಯದ ನುರಿತ ತಜ್ಞ ಸಂಪನ್ಮೂಲ ವ್ಯಕ್ತಿಗಳು ತರಬೇತಿ ನೀಡಲಿದ್ದಾರೆ. ಆಸಕ್ತ ಪರೀಕ್ಷಾರ್ಥಿಗಳು  https://forms.gle/ydFjC1vAbGpq1F7i8 ಲಿಂಕ್ ಅನ್ನು ಬಳಸಿ ನೋಂದಾಯಿಸಿಕೊಳ್ಳಬಹುದಾಗಿದೆ.

ಇದನ್ನೂ ಓದಿ: ಜುಲೈ 3ನೇ ವಾರದಲ್ಲಿ ಎಸ್​ಎಸ್​ಎಲ್​ಸಿ ಪರೀಕ್ಷೆ, ಪರೀಕ್ಷೆಯಲ್ಲಿ ಭಾಗಿಯಾಗುವ ಎಲ್ಲ ಶಿಕ್ಷಕರು, ಸಿಬ್ಬಂದಿಗೆ ಕೊವಿಡ್ ಲಸಿಕೆ: ಸಚಿವ ಸುರೇಶ್ ಕುಮಾರ್ ಘೋಷಣೆ

Karnataka SSLC Exam 2021: ಶಿಕ್ಷಣ ಸಚಿವರಿಗೊಂದು ಪತ್ರ; ವಿದ್ಯಾರ್ಥಿನಿಯ ಮನ ಮುಟ್ಟುವ ಮಾತು! ( CET and KSET exam 2021 free coaching in Karnataka here is the details)

ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್