AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

CET-KSET Free Coaching: ವಿದ್ಯಾರ್ಥಿಗಳೇ ಗಮನಿಸಿ: ಸಿಇಟಿ, ಕೆಸಿಇಟಿ ಪರೀಕ್ಷೆಗಳಿಗೆ ಉಚಿತ ತರಬೇತಿ; ಎಲ್ಲಿ ಎಂಬ ವಿವರ ಇಲ್ಲಿದೆ

ಇಂದಿನಿಂದ ‘ಜ್ಞಾನ-ವಿಜ್ಞಾನ ತರಂಗ’ ಕಾರ್ಯಕ್ರಮ ವೀಕ್ಷಣೆಗೆ ಲಭ್ಯವಿದ್ದು, ಪ್ರತಿ ದಿನ ಸಂಜೆ 5ರಿಂದ ರಾತ್ರಿ 8 ಗಂಟೆವರೆಗೆ ನೇರ ಪ್ರಸಾರ ಮಾಡಲಾಗುವುದು. 100ಕ್ಕೂ ಹೆಚ್ಚು ವಿಷಯ ತಜ್ಞರು ತರಬೇತಿ ನೀಡಲಿದ್ದಾರೆ ಎಂದು ಪದವಿ ಪೂರ್ವ ಶಿಕ್ಷಣ ಇಲಾಖೆ ಮಾಧ್ಯಮ ಪ್ರಕಟಣೆಯಲ್ಲಿ ತಿಳಿಸಿದೆ.

CET-KSET Free Coaching: ವಿದ್ಯಾರ್ಥಿಗಳೇ ಗಮನಿಸಿ: ಸಿಇಟಿ, ಕೆಸಿಇಟಿ ಪರೀಕ್ಷೆಗಳಿಗೆ ಉಚಿತ ತರಬೇತಿ; ಎಲ್ಲಿ ಎಂಬ ವಿವರ ಇಲ್ಲಿದೆ
ಸಾಂದರ್ಭಿಕ ಚಿತ್ರ
TV9 Web
| Edited By: |

Updated on: Jun 14, 2021 | 8:09 PM

Share

ಬೆಂಗಳೂರು: ಪಿಯು ವಿಜ್ಞಾನ ವಿಭಾಗದ ವಿದ್ಯಾರ್ಥಿಗಳಿಗೆ ಉಚಿತ ತರಬೇತಿ ನೀಡಲು ಪದವಿ ಪೂರ್ವ ಶಿಕ್ಷಣ ಇಲಾಖೆ ಖಾಸಗಿ ಸಂಸ್ಥೆಯೊಂದರ ಸಹಯೋಗದಲ್ಲಿ ‘ಜ್ಞಾನ-ವಿಜ್ಞಾನ ತರಂಗ’ ಎಂಬ ಆನ್​ಲೈನ್​ ಕ್ಲಾಸ್ ಯೋಜನೆ ರೂಪಿಸಿದೆ. ವಿಜ್ಞಾನ ವಿದ್ಯಾರ್ಥಿಗಳು ಸಿಇಟಿಗೆ ತಯಾರಾಗಲು ಈ ಯೋಜನೆ ನೆರವಾಗಲಿದ್ದು ಈಗಾಗಲೇ 60 ಸಾವಿರಕ್ಕೂ ಹೆಚ್ಚು ವಿದ್ಯಾರ್ಥಿಗಳ ನೋಂದಣಿ ಮಾಡಿಕೊಂಡಿದ್ದಾರೆ. ವಿದ್ಯಾರ್ಥಿಗಳು https://forms.gle/ydfjc1vAbGpg1F7i8  ಲಿಂಕ್​ ಬಳಸಿ  ನೋಂದಣಿಯಾಗಲು ಅವಕಾಶವಿದ್ದು, ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳುವಂತೆ ಶಿಕ್ಷಣ ಇಲಾಖೆ ವಿದ್ಯಾರ್ಥಿಗಳಿಗೆ ಮನವಿ ಮಾಡಿದೆ. 

ಭೌತಶಾಸ್ತ್ರ, ರಸಾಯನಶಾಸ್ತ್ರ, ಜೀವಶಾಸ್ತ್ರ, ಗಣಿತ ವಿಷಯಗಳಲ್ಲಿ ತಲಾ 25 ಅಧಿವೇಶನ, ತಲಾ ಒಂದು ಪ್ರಶ್ನೆಪತ್ರಿಕೆ ಬಿಡಿಸುವಿಕೆ ಕಾರ್ಯಕ್ರಮ ನಡೆಸಲಾಗುವುದು. ಇಂದಿನಿಂದ ‘ಜ್ಞಾನ-ವಿಜ್ಞಾನ ತರಂಗ’ ಕಾರ್ಯಕ್ರಮ ವೀಕ್ಷಣೆಗೆ ಲಭ್ಯವಿದ್ದು, ಪ್ರತಿ ದಿನ ಸಂಜೆ 5ರಿಂದ ರಾತ್ರಿ 8 ಗಂಟೆವರೆಗೆ ನೇರ ಪ್ರಸಾರ ಮಾಡಲಾಗುವುದು. 100ಕ್ಕೂ ಹೆಚ್ಚು ವಿಷಯ ತಜ್ಞರು ತರಬೇತಿ ನೀಡಲಿದ್ದಾರೆ ಎಂದು ಪದವಿ ಪೂರ್ವ ಶಿಕ್ಷಣ ಇಲಾಖೆ ಮಾಧ್ಯಮ ಪ್ರಕಟಣೆಯಲ್ಲಿ ತಿಳಿಸಿದೆ.

ಕೆಸಿಇಟಿ ಪರೀಕ್ಷೆಗೂ ಇದೆ ತರಬೇತಿ ಸಂಪೂರ್ಣ ಉಚಿತವಾಗಿ ತಮಗೆ ಆನ್​ಲೈನ್ ಮೂಲಕ ಕರ್ನಾಟಕ ಸಿಇಟಿ ತರಬೇತಿಯನ್ನು ಶೈಕ್ಷಣಿಕ ಸೇವಾ ಸ್ವಯಂಸೇವಕರ ತಂಡ ಹಮ್ಮಿಕೊಂಡಿದೆ. ಇದು 30 ದಿನಗಳ ತರಬೇತಿ ಸಾಮಾನ್ಯವಾಗಿ ಸಂಜೆ 5 ರಿಂದ 8 ಗಂಟೆಯವರೆಗೆ ನಡೆಯಲಿದ್ದು, ಇದರಲ್ಲಿ ರಾಜ್ಯದ ನುರಿತ ತಜ್ಞ ಸಂಪನ್ಮೂಲ ವ್ಯಕ್ತಿಗಳು ತರಬೇತಿ ನೀಡಲಿದ್ದಾರೆ. ಆಸಕ್ತ ಪರೀಕ್ಷಾರ್ಥಿಗಳು  https://forms.gle/ydFjC1vAbGpq1F7i8 ಲಿಂಕ್ ಅನ್ನು ಬಳಸಿ ನೋಂದಾಯಿಸಿಕೊಳ್ಳಬಹುದಾಗಿದೆ.

ಇದನ್ನೂ ಓದಿ: ಜುಲೈ 3ನೇ ವಾರದಲ್ಲಿ ಎಸ್​ಎಸ್​ಎಲ್​ಸಿ ಪರೀಕ್ಷೆ, ಪರೀಕ್ಷೆಯಲ್ಲಿ ಭಾಗಿಯಾಗುವ ಎಲ್ಲ ಶಿಕ್ಷಕರು, ಸಿಬ್ಬಂದಿಗೆ ಕೊವಿಡ್ ಲಸಿಕೆ: ಸಚಿವ ಸುರೇಶ್ ಕುಮಾರ್ ಘೋಷಣೆ

Karnataka SSLC Exam 2021: ಶಿಕ್ಷಣ ಸಚಿವರಿಗೊಂದು ಪತ್ರ; ವಿದ್ಯಾರ್ಥಿನಿಯ ಮನ ಮುಟ್ಟುವ ಮಾತು! ( CET and KSET exam 2021 free coaching in Karnataka here is the details)

Follow Us
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ