AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಕೊರೊನಾ ಪಾಸಿಟಿವ್​ ವಿದ್ಯಾರ್ಥಿಗಳಿಗೆ CET ಬರೆಯಲು ಅವಕಾಶವಿದೆ’

ಬೆಂಗಳೂರು: ಈ ಬಾರಿ CET ಪ್ರಕ್ರಿಯೆ ಸಂಪೂರ್ಣವಾಗಿ ಆನ್​ಲೈನ್ ಇರಲಿದೆ ಎಂದು ಡಿಸಿಎಂ ಡಾ.ಅಶ್ವಥ್ ನಾರಾಯಣ್ ತಿಳಿಸಿದ್ದಾರೆ. ವಿಧಾನಸೌಧದಲ್ಲಿ ಸುದ್ದಿಗೋಷ್ಠಿ ನಡೆಸಿದ ಅಶ್ವಥ್ ನಾರಾಯಣ್ ದಾಖಲಾತಿ ಪರಿಶೀಲನೆ ಇಂದ ಹಿಡಿದು ವಿದ್ಯಾರ್ಥಿಗಳು ಕಾಲೇಜಿಗೆ ದಾಖಲಾಗೋವರೆಗೂ ಎಲ್ಲಾ ಪ್ರಕ್ರಿಯೆ ಸಂಪೂರ್ಣವಾಗಿ ಆನ್​ಲೈನ್​ನಲ್ಲಿ ನಡೆಯಲಿದೆ ಎಂದಿದ್ದಾರೆ. CET ಪರೀಕ್ಷೆ ಮುಗಿದ 20-25 ದಿನಗಳಲ್ಲಿ ರಿಸಲ್ಟ್ ಸಹ ನೀಡುತ್ತೇವೆ. ಪರೀಕ್ಷೆ ಪ್ರವೇಶ ಪತ್ರ ಆನ್​ಲೈನ್​ನಲ್ಲಿ ಲಭ್ಯವಿರಲಿದೆ ಎಂಬ ಮಾಹಿತಿ ನೀಡಿದ್ದಾರೆ. KEA ವೆಬ್​ಸೈಟ್​ಗೆ ಹೋಗಿ ಪ್ರವೇಶ ಪತ್ರ ಡೌನ್​ಲೋಡ್ ಮಾಡಿಕೊಳ್ಳಬಹುದು ಎಂದಿದ್ದಾರೆ. […]

‘ಕೊರೊನಾ ಪಾಸಿಟಿವ್​ ವಿದ್ಯಾರ್ಥಿಗಳಿಗೆ CET ಬರೆಯಲು ಅವಕಾಶವಿದೆ’
KUSHAL V
| Edited By: |

Updated on:Jul 22, 2020 | 8:07 PM

Share

ಬೆಂಗಳೂರು: ಈ ಬಾರಿ CET ಪ್ರಕ್ರಿಯೆ ಸಂಪೂರ್ಣವಾಗಿ ಆನ್​ಲೈನ್ ಇರಲಿದೆ ಎಂದು ಡಿಸಿಎಂ ಡಾ.ಅಶ್ವಥ್ ನಾರಾಯಣ್ ತಿಳಿಸಿದ್ದಾರೆ. ವಿಧಾನಸೌಧದಲ್ಲಿ ಸುದ್ದಿಗೋಷ್ಠಿ ನಡೆಸಿದ ಅಶ್ವಥ್ ನಾರಾಯಣ್ ದಾಖಲಾತಿ ಪರಿಶೀಲನೆ ಇಂದ ಹಿಡಿದು ವಿದ್ಯಾರ್ಥಿಗಳು ಕಾಲೇಜಿಗೆ ದಾಖಲಾಗೋವರೆಗೂ ಎಲ್ಲಾ ಪ್ರಕ್ರಿಯೆ ಸಂಪೂರ್ಣವಾಗಿ ಆನ್​ಲೈನ್​ನಲ್ಲಿ ನಡೆಯಲಿದೆ ಎಂದಿದ್ದಾರೆ.

CET ಪರೀಕ್ಷೆ ಮುಗಿದ 20-25 ದಿನಗಳಲ್ಲಿ ರಿಸಲ್ಟ್ ಸಹ ನೀಡುತ್ತೇವೆ. ಪರೀಕ್ಷೆ ಪ್ರವೇಶ ಪತ್ರ ಆನ್​ಲೈನ್​ನಲ್ಲಿ ಲಭ್ಯವಿರಲಿದೆ ಎಂಬ ಮಾಹಿತಿ ನೀಡಿದ್ದಾರೆ. KEA ವೆಬ್​ಸೈಟ್​ಗೆ ಹೋಗಿ ಪ್ರವೇಶ ಪತ್ರ ಡೌನ್​ಲೋಡ್ ಮಾಡಿಕೊಳ್ಳಬಹುದು ಎಂದಿದ್ದಾರೆ.

ಇನ್ನು, ನಿಗದಿಯಂತೆ ಜುಲೈ 30 ಹಾಗೂ 31 ರಂದು ಪರೀಕ್ಷೆ ನಡೆಯಲಿದೆ ಹಾಗೂ ಆಗಸ್ಟ್ 1ರಂದು ಗಡಿನಾಡು ಕನ್ನಡಿಗರಿಗೆ ಪರೀಕ್ಷೆ ನಿಗದಿ ಪಡಿಸಲಾಗಿದೆ ಎಂದು ತಿಳಿಸಿದರು. ಎಂದಿನಂತೆ ದಿನಕ್ಕೆ ಎರಡು ವಿಷಯಗಳ ಪರೀಕ್ಷೆ ಇರಲಿದ್ದು SSLC ಪರೀಕ್ಷೆ ಮಾದರಿಯಲ್ಲೇ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳುತ್ತೇವೆ ಎಂದು ಡಾ.ಅಶ್ವಥ್ ನಾರಾಯಣ್ ತಿಳಿಸಿದ್ದಾರೆ.

ಕೊರೊನಾ ಪಾಸಿಟಿವ್​ ವಿದ್ಯಾರ್ಥಿಗಳಿಗೆ ಪರೀಕ್ಷೆ ಬರೆಯಲು ಅವಕಾಶ ಹೊರ ರಾಜ್ಯದಿಂದ ಪರೀಕ್ಷೆ ಬರೆಯಲು ಆಗಮಿಸುವ ವಿದ್ಯಾರ್ಥಿಗಳು ಮತ್ತು ಅವರ ಪೋಷಕರಿಗೆ ಕ್ವಾರಂಟೈನ್ ನಿಯಮಗಳಿಂದ ವಿನಾಯ್ತಿ ಸಹ ನೀಡಲಾಗಿದೆ. ಜೊತೆಗೆ, ಕೊರೊನಾ ಪಾಸಿಟಿವ್​ ಇರುವ ವಿದ್ಯಾರ್ಥಿಗಳಿಗೆ ಪ್ರತ್ಯೇಕವಾಗಿ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಲಾಗುವುದು ಎಂದು ಹೇಳಿದ್ದಾರೆ.

Published On - 5:35 pm, Tue, 21 July 20

ಚೆಂಡಿಲ್ಲದೆ ಸ್ಟಂಪ್ ಔಟ್: ಪಾಕ್ ವಿಕೆಟ್ ಕೀಪರ್​ನ ಮೋಸದಾಟ ಬಯಲು!
ಚೆಂಡಿಲ್ಲದೆ ಸ್ಟಂಪ್ ಔಟ್: ಪಾಕ್ ವಿಕೆಟ್ ಕೀಪರ್​ನ ಮೋಸದಾಟ ಬಯಲು!
ಈ ವಿಷಯ ಗೊತ್ತಾದ್ರೆ ಚರ್ಕವರ್ತಿಯನ್ನು ಹತ್ತಿರಕ್ಕೂ ಸೇರಿಸಿಕೊಳ್ಳಲ್ಲ; ಮಂಜು
ಈ ವಿಷಯ ಗೊತ್ತಾದ್ರೆ ಚರ್ಕವರ್ತಿಯನ್ನು ಹತ್ತಿರಕ್ಕೂ ಸೇರಿಸಿಕೊಳ್ಳಲ್ಲ; ಮಂಜು
ಫ್ಲೈಓವರ್ ಮೇಲೆ ಕಾರು ಚಾಲಕನ ರ‍್ಯಾಶ್ ಡ್ರೈವಿಂಗ್, ಬೈಕ್ ಸವಾರ ಜಸ್ಟ್ ಮಿಸ್
ಫ್ಲೈಓವರ್ ಮೇಲೆ ಕಾರು ಚಾಲಕನ ರ‍್ಯಾಶ್ ಡ್ರೈವಿಂಗ್, ಬೈಕ್ ಸವಾರ ಜಸ್ಟ್ ಮಿಸ್
ಸ್ತ್ರೀಯರಿಗೆ ಕಾಲ ಹೆಬ್ಬೆರಳಿಗಿಂತ ಉದ್ದದ ಬೆರಳುಗಳಿದ್ರೆ ಏನರ್ಥ?
ಸ್ತ್ರೀಯರಿಗೆ ಕಾಲ ಹೆಬ್ಬೆರಳಿಗಿಂತ ಉದ್ದದ ಬೆರಳುಗಳಿದ್ರೆ ಏನರ್ಥ?
ಇಂದು ಈ ರಾಶಿಯವರಿಗೆ ಧನ ಯೋಗ!
ಇಂದು ಈ ರಾಶಿಯವರಿಗೆ ಧನ ಯೋಗ!
ಜಾಗಕ್ಕಾಗಿ ಹಠ ಹಿಡಿದಿರುವುದು ಯಾಕೆ? ಅಸಲಿ ಕಾರಣ ತಿಳಿಸಿದ ಯಶ್ ತಾಯಿ ಪುಷ್ಪಾ
ಜಾಗಕ್ಕಾಗಿ ಹಠ ಹಿಡಿದಿರುವುದು ಯಾಕೆ? ಅಸಲಿ ಕಾರಣ ತಿಳಿಸಿದ ಯಶ್ ತಾಯಿ ಪುಷ್ಪಾ
ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಚಾರ್ಮಾಡಿ ಅರಣ್ಯದಲ್ಲಿ ಬೆಂಕಿ: ಹೊತ್ತಿ ಉರಿದ ವನ್ಯಸಂಪತ್ತು
ಚಾರ್ಮಾಡಿ ಅರಣ್ಯದಲ್ಲಿ ಬೆಂಕಿ: ಹೊತ್ತಿ ಉರಿದ ವನ್ಯಸಂಪತ್ತು
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್