AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಾಳೆಯಿಂದಲೇ CET ಪರೀಕ್ಷೆ, ಕಂಟೈನ್‌ಮೆಂಟ್‌ ಜೋನ್‌ ವಿದ್ಯಾರ್ಥಿಗಳಿಗೂ ಅವಕಾಶ

ಬೆಂಗಳೂರು: ಜುಲೈ 30ರಿಂದ ಆರಂಭವಾಗುತ್ತಿರುವ ಸಾಮಾನ್ಯ ಪ್ರವೇಶ ಪರೀಕ್ಷೆ ಅಂದ್ರೆ ಸಿಇಟಿ ಬಗ್ಗೆ ಇದ್ದ ಅನಿಶ್ಚಿತತೆ ಬಗೆ ಹರಿದಿದ್ದು, ಈ ಮೊದಲು ನಿಗದಿ ಪಡಿಸಿದಂತೆ ರಾಜ್ಯಾದಂತ ನಡೆಯಲಿದೆ. ಈ ಬಗ್ಗೆ ಕರ್ನಾಟಕ ಹೈಕೋರ್ಟ್‌ ಸಿಇಟಿ ಪರೀಕ್ಷೆ ಮುಂದೂಡುವಂತೆ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ತಳ್ಳಿ ಹಾಕಿದೆ. ಕೆಲ ವಿದ್ಯಾರ್ಥಿಗಳು ಮತ್ತು ವಕೀಲರು ಸಿಇಟಿ ಪರೀಕ್ಷೆ ಮುಂದೂಡುವಂತೆ ಸಲ್ಲಿಸಿದ್ದ ಅರ್ಜಿಯನ್ನು ಕೂಲಂಕುಷವಾಗಿ ವಿಚಾರಣೆ ಮಾಡಿದ ನ್ಯಾಯಾಲಯ, ಸಾಮಾನ್ಯ ಪ್ರವೇಶ ಪರೀಕ್ಷೆ ಮುಂದೂಡವ ಅವಶ್ಯಕತೆ ಇಲ್ಲ ಎಂದಿದೆ. ಹಾಗೇನೆ ರಾಜ್ಯ […]

ನಾಳೆಯಿಂದಲೇ CET ಪರೀಕ್ಷೆ, ಕಂಟೈನ್‌ಮೆಂಟ್‌ ಜೋನ್‌ ವಿದ್ಯಾರ್ಥಿಗಳಿಗೂ ಅವಕಾಶ
Guru
| Edited By: |

Updated on:Jul 31, 2020 | 12:31 AM

Share

ಬೆಂಗಳೂರು: ಜುಲೈ 30ರಿಂದ ಆರಂಭವಾಗುತ್ತಿರುವ ಸಾಮಾನ್ಯ ಪ್ರವೇಶ ಪರೀಕ್ಷೆ ಅಂದ್ರೆ ಸಿಇಟಿ ಬಗ್ಗೆ ಇದ್ದ ಅನಿಶ್ಚಿತತೆ ಬಗೆ ಹರಿದಿದ್ದು, ಈ ಮೊದಲು ನಿಗದಿ ಪಡಿಸಿದಂತೆ ರಾಜ್ಯಾದಂತ ನಡೆಯಲಿದೆ. ಈ ಬಗ್ಗೆ ಕರ್ನಾಟಕ ಹೈಕೋರ್ಟ್‌ ಸಿಇಟಿ ಪರೀಕ್ಷೆ ಮುಂದೂಡುವಂತೆ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ತಳ್ಳಿ ಹಾಕಿದೆ.

ಕೆಲ ವಿದ್ಯಾರ್ಥಿಗಳು ಮತ್ತು ವಕೀಲರು ಸಿಇಟಿ ಪರೀಕ್ಷೆ ಮುಂದೂಡುವಂತೆ ಸಲ್ಲಿಸಿದ್ದ ಅರ್ಜಿಯನ್ನು ಕೂಲಂಕುಷವಾಗಿ ವಿಚಾರಣೆ ಮಾಡಿದ ನ್ಯಾಯಾಲಯ, ಸಾಮಾನ್ಯ ಪ್ರವೇಶ ಪರೀಕ್ಷೆ ಮುಂದೂಡವ ಅವಶ್ಯಕತೆ ಇಲ್ಲ ಎಂದಿದೆ. ಹಾಗೇನೆ ರಾಜ್ಯ ಸರ್ಕಾರಕ್ಕೆ ಕೆಲ ಸೂಚನೆಗಳನ್ನು ಕೂಡಾ ನೀಡಿದೆ. ಎಲ್ಲಾ ಪರೀಕ್ಷಾರ್ಥಿಗಳಿಗೂ ಸರ್ಕಾರ ಅವಕಾಶ ನೀಡಬೇಕು. ಯಾವುದೇ ನೆಪ ಹೇಳಿ ಪರೀಕ್ಷಾರ್ಥಿಗಳಿಗೆ ಅವಕಾಶ ನಿರಾಕರಿಸಬಾರದು. ಹಾಗೇನೆ ವಿದ್ಯಾರ್ಥಿಗಳಿಗೆ ಅಗತ್ಯವಿರುವ ಸಾರಿಗೆ ವ್ಯವಸ್ಥೆಯನ್ನು ಕಲ್ಪಿಸಬೇಕು ಎಂದು ನಿರ್ದೇಶನ ನೀಡಿದೆ.

ಕೊರೊನಾ ಹಿನ್ನೆಲೆಯಲ್ಲಿ ಪೊಲೀಸರು ಕಂಟೈನ್ಮೆಂಟ್ ಜೋನ್ ವಿದ್ಯಾರ್ಥಿಗಳನ್ನು ತಡೆಯಬಾರದು. ವಿದ್ಯಾರ್ಥಿಗಳೊಂದಿಗೆ ತೆರಳಲು ಪೋಷಕರಿಗೂ ಅವಕಾಶ ನೀಡಬೇಕು ಎಂದು ಸ್ಪಷ್ಟವಾಗಿ ಪೊಲೀಸರಿಗೆ ಸೂಚಿಸಿದೆ. ಇದರೊಂದಿಗೆ ಸಿಇಟಿ ಪರೀಕ್ಷೆ ಕುರಿತು ಇದ್ದ ಗೊಂದಲ ಈಗ ನಿವಾರಣೆಯಾಗಿದ್ದು, ನಾಳೆಯಿಂದ ಪರೀಕ್ಷೆ ಆರಂಭವಾಗಲಿದೆ.

Published On - 7:58 pm, Wed, 29 July 20

ಕೆಂಪೇಗೌಡ ಏರ್​ಪೋರ್ಟಲ್ಲಿ ಭದ್ರತಾ ಲೋಪ: ರನ್‌ವೇಗೆ ನುಗ್ಗಿದ ಬೀದಿ ನಾಯಿಗಳು
ಕೆಂಪೇಗೌಡ ಏರ್​ಪೋರ್ಟಲ್ಲಿ ಭದ್ರತಾ ಲೋಪ: ರನ್‌ವೇಗೆ ನುಗ್ಗಿದ ಬೀದಿ ನಾಯಿಗಳು
ಚೆಂಡಿಲ್ಲದೆ ಸ್ಟಂಪ್ ಔಟ್: ಪಾಕ್ ವಿಕೆಟ್ ಕೀಪರ್​ನ ಮೋಸದಾಟ ಬಯಲು!
ಚೆಂಡಿಲ್ಲದೆ ಸ್ಟಂಪ್ ಔಟ್: ಪಾಕ್ ವಿಕೆಟ್ ಕೀಪರ್​ನ ಮೋಸದಾಟ ಬಯಲು!
ಈ ವಿಷಯ ಗೊತ್ತಾದ್ರೆ ಚರ್ಕವರ್ತಿಯನ್ನು ಹತ್ತಿರಕ್ಕೂ ಸೇರಿಸಿಕೊಳ್ಳಲ್ಲ; ಮಂಜು
ಈ ವಿಷಯ ಗೊತ್ತಾದ್ರೆ ಚರ್ಕವರ್ತಿಯನ್ನು ಹತ್ತಿರಕ್ಕೂ ಸೇರಿಸಿಕೊಳ್ಳಲ್ಲ; ಮಂಜು
ಫ್ಲೈಓವರ್ ಮೇಲೆ ಕಾರು ಚಾಲಕನ ರ‍್ಯಾಶ್ ಡ್ರೈವಿಂಗ್, ಬೈಕ್ ಸವಾರ ಜಸ್ಟ್ ಮಿಸ್
ಫ್ಲೈಓವರ್ ಮೇಲೆ ಕಾರು ಚಾಲಕನ ರ‍್ಯಾಶ್ ಡ್ರೈವಿಂಗ್, ಬೈಕ್ ಸವಾರ ಜಸ್ಟ್ ಮಿಸ್
ಸ್ತ್ರೀಯರಿಗೆ ಕಾಲ ಹೆಬ್ಬೆರಳಿಗಿಂತ ಉದ್ದದ ಬೆರಳುಗಳಿದ್ರೆ ಏನರ್ಥ?
ಸ್ತ್ರೀಯರಿಗೆ ಕಾಲ ಹೆಬ್ಬೆರಳಿಗಿಂತ ಉದ್ದದ ಬೆರಳುಗಳಿದ್ರೆ ಏನರ್ಥ?
ಇಂದು ಈ ರಾಶಿಯವರಿಗೆ ಧನ ಯೋಗ!
ಇಂದು ಈ ರಾಶಿಯವರಿಗೆ ಧನ ಯೋಗ!
ಜಾಗಕ್ಕಾಗಿ ಹಠ ಹಿಡಿದಿರುವುದು ಯಾಕೆ? ಅಸಲಿ ಕಾರಣ ತಿಳಿಸಿದ ಯಶ್ ತಾಯಿ ಪುಷ್ಪಾ
ಜಾಗಕ್ಕಾಗಿ ಹಠ ಹಿಡಿದಿರುವುದು ಯಾಕೆ? ಅಸಲಿ ಕಾರಣ ತಿಳಿಸಿದ ಯಶ್ ತಾಯಿ ಪುಷ್ಪಾ
ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಚಾರ್ಮಾಡಿ ಅರಣ್ಯದಲ್ಲಿ ಬೆಂಕಿ: ಹೊತ್ತಿ ಉರಿದ ವನ್ಯಸಂಪತ್ತು
ಚಾರ್ಮಾಡಿ ಅರಣ್ಯದಲ್ಲಿ ಬೆಂಕಿ: ಹೊತ್ತಿ ಉರಿದ ವನ್ಯಸಂಪತ್ತು
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್