AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಾಳೆಯಿಂದಲೇ CET ಪರೀಕ್ಷೆ, ಕಂಟೈನ್‌ಮೆಂಟ್‌ ಜೋನ್‌ ವಿದ್ಯಾರ್ಥಿಗಳಿಗೂ ಅವಕಾಶ

ಬೆಂಗಳೂರು: ಜುಲೈ 30ರಿಂದ ಆರಂಭವಾಗುತ್ತಿರುವ ಸಾಮಾನ್ಯ ಪ್ರವೇಶ ಪರೀಕ್ಷೆ ಅಂದ್ರೆ ಸಿಇಟಿ ಬಗ್ಗೆ ಇದ್ದ ಅನಿಶ್ಚಿತತೆ ಬಗೆ ಹರಿದಿದ್ದು, ಈ ಮೊದಲು ನಿಗದಿ ಪಡಿಸಿದಂತೆ ರಾಜ್ಯಾದಂತ ನಡೆಯಲಿದೆ. ಈ ಬಗ್ಗೆ ಕರ್ನಾಟಕ ಹೈಕೋರ್ಟ್‌ ಸಿಇಟಿ ಪರೀಕ್ಷೆ ಮುಂದೂಡುವಂತೆ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ತಳ್ಳಿ ಹಾಕಿದೆ. ಕೆಲ ವಿದ್ಯಾರ್ಥಿಗಳು ಮತ್ತು ವಕೀಲರು ಸಿಇಟಿ ಪರೀಕ್ಷೆ ಮುಂದೂಡುವಂತೆ ಸಲ್ಲಿಸಿದ್ದ ಅರ್ಜಿಯನ್ನು ಕೂಲಂಕುಷವಾಗಿ ವಿಚಾರಣೆ ಮಾಡಿದ ನ್ಯಾಯಾಲಯ, ಸಾಮಾನ್ಯ ಪ್ರವೇಶ ಪರೀಕ್ಷೆ ಮುಂದೂಡವ ಅವಶ್ಯಕತೆ ಇಲ್ಲ ಎಂದಿದೆ. ಹಾಗೇನೆ ರಾಜ್ಯ […]

ನಾಳೆಯಿಂದಲೇ CET ಪರೀಕ್ಷೆ, ಕಂಟೈನ್‌ಮೆಂಟ್‌ ಜೋನ್‌ ವಿದ್ಯಾರ್ಥಿಗಳಿಗೂ ಅವಕಾಶ
Guru
| Updated By: |

Updated on:Jul 31, 2020 | 12:31 AM

Share

ಬೆಂಗಳೂರು: ಜುಲೈ 30ರಿಂದ ಆರಂಭವಾಗುತ್ತಿರುವ ಸಾಮಾನ್ಯ ಪ್ರವೇಶ ಪರೀಕ್ಷೆ ಅಂದ್ರೆ ಸಿಇಟಿ ಬಗ್ಗೆ ಇದ್ದ ಅನಿಶ್ಚಿತತೆ ಬಗೆ ಹರಿದಿದ್ದು, ಈ ಮೊದಲು ನಿಗದಿ ಪಡಿಸಿದಂತೆ ರಾಜ್ಯಾದಂತ ನಡೆಯಲಿದೆ. ಈ ಬಗ್ಗೆ ಕರ್ನಾಟಕ ಹೈಕೋರ್ಟ್‌ ಸಿಇಟಿ ಪರೀಕ್ಷೆ ಮುಂದೂಡುವಂತೆ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ತಳ್ಳಿ ಹಾಕಿದೆ.

ಕೆಲ ವಿದ್ಯಾರ್ಥಿಗಳು ಮತ್ತು ವಕೀಲರು ಸಿಇಟಿ ಪರೀಕ್ಷೆ ಮುಂದೂಡುವಂತೆ ಸಲ್ಲಿಸಿದ್ದ ಅರ್ಜಿಯನ್ನು ಕೂಲಂಕುಷವಾಗಿ ವಿಚಾರಣೆ ಮಾಡಿದ ನ್ಯಾಯಾಲಯ, ಸಾಮಾನ್ಯ ಪ್ರವೇಶ ಪರೀಕ್ಷೆ ಮುಂದೂಡವ ಅವಶ್ಯಕತೆ ಇಲ್ಲ ಎಂದಿದೆ. ಹಾಗೇನೆ ರಾಜ್ಯ ಸರ್ಕಾರಕ್ಕೆ ಕೆಲ ಸೂಚನೆಗಳನ್ನು ಕೂಡಾ ನೀಡಿದೆ. ಎಲ್ಲಾ ಪರೀಕ್ಷಾರ್ಥಿಗಳಿಗೂ ಸರ್ಕಾರ ಅವಕಾಶ ನೀಡಬೇಕು. ಯಾವುದೇ ನೆಪ ಹೇಳಿ ಪರೀಕ್ಷಾರ್ಥಿಗಳಿಗೆ ಅವಕಾಶ ನಿರಾಕರಿಸಬಾರದು. ಹಾಗೇನೆ ವಿದ್ಯಾರ್ಥಿಗಳಿಗೆ ಅಗತ್ಯವಿರುವ ಸಾರಿಗೆ ವ್ಯವಸ್ಥೆಯನ್ನು ಕಲ್ಪಿಸಬೇಕು ಎಂದು ನಿರ್ದೇಶನ ನೀಡಿದೆ.

ಕೊರೊನಾ ಹಿನ್ನೆಲೆಯಲ್ಲಿ ಪೊಲೀಸರು ಕಂಟೈನ್ಮೆಂಟ್ ಜೋನ್ ವಿದ್ಯಾರ್ಥಿಗಳನ್ನು ತಡೆಯಬಾರದು. ವಿದ್ಯಾರ್ಥಿಗಳೊಂದಿಗೆ ತೆರಳಲು ಪೋಷಕರಿಗೂ ಅವಕಾಶ ನೀಡಬೇಕು ಎಂದು ಸ್ಪಷ್ಟವಾಗಿ ಪೊಲೀಸರಿಗೆ ಸೂಚಿಸಿದೆ. ಇದರೊಂದಿಗೆ ಸಿಇಟಿ ಪರೀಕ್ಷೆ ಕುರಿತು ಇದ್ದ ಗೊಂದಲ ಈಗ ನಿವಾರಣೆಯಾಗಿದ್ದು, ನಾಳೆಯಿಂದ ಪರೀಕ್ಷೆ ಆರಂಭವಾಗಲಿದೆ.

Published On - 7:58 pm, Wed, 29 July 20

ವರಿಷ್ಠರ ಮಟ್ಟದಲ್ಲಿ ನಡೆಯುವ ಚರ್ಚೆ ಬಿಎಸ್​ವೈ ಗೊತ್ತಿಲ್ಲದಿರುತ್ತದೆಯೇ?
ವರಿಷ್ಠರ ಮಟ್ಟದಲ್ಲಿ ನಡೆಯುವ ಚರ್ಚೆ ಬಿಎಸ್​ವೈ ಗೊತ್ತಿಲ್ಲದಿರುತ್ತದೆಯೇ?
ಕೋರ್ಟ್​ ಎದುರು ನೆರೆದ ದರ್ಶನ್ ಫ್ಯಾನ್ಸ್; ನಟನಿಗೆ ಜೈಕಾರ
ಕೋರ್ಟ್​ ಎದುರು ನೆರೆದ ದರ್ಶನ್ ಫ್ಯಾನ್ಸ್; ನಟನಿಗೆ ಜೈಕಾರ
ದೆಹಲಿಯಲ್ಲಿ ಸಿಎಂ ಸಿದ್ದರಾಮಯ್ಯ ಮಹತ್ವದ ಸುದ್ದಿಗೋಷ್ಠಿ: ಇಲ್ಲಿದೆ ಲೈವ್​
ದೆಹಲಿಯಲ್ಲಿ ಸಿಎಂ ಸಿದ್ದರಾಮಯ್ಯ ಮಹತ್ವದ ಸುದ್ದಿಗೋಷ್ಠಿ: ಇಲ್ಲಿದೆ ಲೈವ್​
ರೈಲ್ವೆ ಹಳಿ ಪಕ್ಕ ಮರಿಗೆ ಜನ್ಮ ನೀಡಿದ ಆನೆ, ಎರಡು ಗಂಟೆಗಳ ಕಾಲ ನಿಂತ ರೈಲು
ರೈಲ್ವೆ ಹಳಿ ಪಕ್ಕ ಮರಿಗೆ ಜನ್ಮ ನೀಡಿದ ಆನೆ, ಎರಡು ಗಂಟೆಗಳ ಕಾಲ ನಿಂತ ರೈಲು
ಹೃದಯಾಘಾತಗಳ ಹೆಚ್ಚಳಕ್ಕೆ ನಿಖರವಾದ ಕಾರಣ ವೈದ್ಯರಿಗೆ ಗೊತ್ತಾಗುತ್ತಿಲ್ಲ
ಹೃದಯಾಘಾತಗಳ ಹೆಚ್ಚಳಕ್ಕೆ ನಿಖರವಾದ ಕಾರಣ ವೈದ್ಯರಿಗೆ ಗೊತ್ತಾಗುತ್ತಿಲ್ಲ
ಮಾವಿನ ಹಣ್ಣೆಂದು ಬೈಕ್ ಮೇಲೆ ಮಹಿಳೆಯ ಶವ ಸಾಗಿಸುತ್ತಿದ್ದ ವ್ಯಕ್ತಿ
ಮಾವಿನ ಹಣ್ಣೆಂದು ಬೈಕ್ ಮೇಲೆ ಮಹಿಳೆಯ ಶವ ಸಾಗಿಸುತ್ತಿದ್ದ ವ್ಯಕ್ತಿ
ಟೀಮ್ ಇಂಡಿಯಾವನ್ನು ಕೂಡಿಕೊಂಡ ಮುಂಬೈ ಇಂಡಿಯನ್ಸ್ ವೇಗಿ
ಟೀಮ್ ಇಂಡಿಯಾವನ್ನು ಕೂಡಿಕೊಂಡ ಮುಂಬೈ ಇಂಡಿಯನ್ಸ್ ವೇಗಿ
ಮಧ್ಯಾಹ್ನ ರಾಹುಲ್ ಗಾಂಧಿಯನ್ನು ಭೇಟಿಯಾಗಲಿರುವ ಸಿಎಂ, ಡಿಸಿಎಂ
ಮಧ್ಯಾಹ್ನ ರಾಹುಲ್ ಗಾಂಧಿಯನ್ನು ಭೇಟಿಯಾಗಲಿರುವ ಸಿಎಂ, ಡಿಸಿಎಂ
ಮನೆ ಎದುರು ಆಟವಾಡುತ್ತಿದ್ದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ಮನೆ ಎದುರು ಆಟವಾಡುತ್ತಿದ್ದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ದರ್ಶನ್​ಗೆ ದೇವರ ಮೇಲೆ ಎಷ್ಟು ಭಕ್ತಿ ನೋಡಿ; ಇಲ್ಲಿದೆ ವಿಡಿಯೋ ಸಾಕ್ಷಿ
ದರ್ಶನ್​ಗೆ ದೇವರ ಮೇಲೆ ಎಷ್ಟು ಭಕ್ತಿ ನೋಡಿ; ಇಲ್ಲಿದೆ ವಿಡಿಯೋ ಸಾಕ್ಷಿ