AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಂಸದ ಕಟೀಲು ಕಚೇರಿಗೆ ಮುತ್ತಿಗೆ ಯತ್ನ: ಪೊಲೀಸರು, CFI ಕಾರ್ಯಕರ್ತರ ನಡುವೆ ತಳ್ಳಾಟ ನೂಕಾಟ

ನಗರದಲ್ಲಿ ಸಂಸದ ನಳಿನ್​ ಕುಮಾರ್​ ಕಟೀಲು ಕಚೇರಿಗೆ ಮುತ್ತಿಗೆ ಹಾಕಲು ಕ್ಯಾಂಪಸ್​ ಫ್ರಂಟ್​ ಆಫ್ ಇಂಡಿಯಾ ಸಂಘಟನೆಯ ಕಾರ್ಯಕರ್ತರಿಂದ ಯತ್ನ ನಡೆಯಿತು. PFI ಮುಖಂಡರ ಮೇಲೆ ED ತನಿಖೆ ವಿರೋಧಿಸಿ ಧರಣಿ ನಡೆಸುತ್ತಿದ್ದ CFI ಕಾರ್ಯಕರ್ತರು ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿದರು. ಈ ವೇಳೆ, ಪೊಲೀಸರು ಹಾಗೂ CFI ಕಾರ್ಯಕರ್ತರ ಮಧ್ಯೆ ತಳ್ಳಾಟ ನೂಕಾಟ ಉಂಟಾಯಿತು.

ಸಂಸದ ಕಟೀಲು ಕಚೇರಿಗೆ ಮುತ್ತಿಗೆ ಯತ್ನ: ಪೊಲೀಸರು, CFI ಕಾರ್ಯಕರ್ತರ ನಡುವೆ ತಳ್ಳಾಟ ನೂಕಾಟ
ಪೊಲೀಸರು, CFI ಕಾರ್ಯಕರ್ತರ ನಡುವೆ ತಳ್ಳಾಟ ನೂಕಾಟ
KUSHAL V
|

Updated on:Dec 26, 2020 | 12:47 PM

Share

ಮಂಗಳೂರು: ನಗರದಲ್ಲಿ ಸಂಸದ ನಳಿನ್​ ಕುಮಾರ್​ ಕಟೀಲು ಕಚೇರಿಗೆ ಮುತ್ತಿಗೆ ಹಾಕಲು ಕ್ಯಾಂಪಸ್​ ಫ್ರಂಟ್​ ಆಫ್ ಇಂಡಿಯಾ ಸಂಘಟನೆಯ ಕಾರ್ಯಕರ್ತರಿಂದ ಯತ್ನ ನಡೆಯಿತು. PFI ಮುಖಂಡರ ಮೇಲೆ ED ತನಿಖೆ ವಿರೋಧಿಸಿ ಧರಣಿ ನಡೆಸುತ್ತಿದ್ದ CFI ಕಾರ್ಯಕರ್ತರು ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿದರು. ಈ ವೇಳೆ, ಪೊಲೀಸರು ಹಾಗೂ CFI ಕಾರ್ಯಕರ್ತರ ಮಧ್ಯೆ ತಳ್ಳಾಟ ನೂಕಾಟ ಉಂಟಾಯಿತು.

ಬಳಿಕ CFI ಕಾರ್ಯಕರ್ತರು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆಗೆ ಮುಂದಾದರು. ಹಾಗಾಗಿ, ಜಿಲ್ಲಾಧಿಕಾರಿ ಕಚೇರಿಗೆ ಬಿಗಿ ಪೊಲೀಸ್​ ಬಂದೋಬಸ್ತ್​ ಒದಗಿಸಲಾಯಿತು.

BDA ಸೈಟ್​ ಹಂಚಿಕೆಯಲ್ಲಿ ಅವ್ಯವಹಾರ ಪ್ರಕರಣ: ತನಿಖೆ ಕೋರಿ ಪತ್ರ ಬರೆದಿದ್ದ ಉಪಕಾರ್ಯದರ್ಶಿಗೂ ನೋಟಿಸ್​

Published On - 12:46 pm, Sat, 26 December 20

Follow Us
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಟಾರ್ಗೆಟ್ ಮುಗಿಸಿದ ಖುಷಿಯಲ್ಲಿ ಎಲ್ಲ ಉದ್ಯೋಗಿಗಳಿಗೆ 4 ದಿನಗಳ ಗೋವಾ ಪ್ರವಾಸ
ಟಾರ್ಗೆಟ್ ಮುಗಿಸಿದ ಖುಷಿಯಲ್ಲಿ ಎಲ್ಲ ಉದ್ಯೋಗಿಗಳಿಗೆ 4 ದಿನಗಳ ಗೋವಾ ಪ್ರವಾಸ
ಬುರ್ಖಾ ಧರಿಸಿ ಬಂದವಳಿಂದ ಲಕ್ಷಾಂತರ ಮೌಲ್ಯದ ಚಿನ್ನದ ಸರ ಲೂಟಿ
ಬುರ್ಖಾ ಧರಿಸಿ ಬಂದವಳಿಂದ ಲಕ್ಷಾಂತರ ಮೌಲ್ಯದ ಚಿನ್ನದ ಸರ ಲೂಟಿ
ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್: ಯುವತಿಯನ್ನ ಮತಾಂತರಕ್ಕೆ ಯತ್ನ
ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್: ಯುವತಿಯನ್ನ ಮತಾಂತರಕ್ಕೆ ಯತ್ನ
Video:ಭಾರತವು ಅಮೆರಿಕದ ಆದೇಶವನ್ನು ಪಾಲಿಸುವುದಿಲ್ಲ: ಸೈಯದ್ ಅಕ್ಬರುದ್ದೀನ್
Video:ಭಾರತವು ಅಮೆರಿಕದ ಆದೇಶವನ್ನು ಪಾಲಿಸುವುದಿಲ್ಲ: ಸೈಯದ್ ಅಕ್ಬರುದ್ದೀನ್
ಕುವೈತ್‌ನ ಪ್ರಮುಖ ತೈಲ ಸಂಸ್ಕರಣಾಗಾರದ ಮೇಲೆ ಇರಾನ್‌ ಡ್ರೋನ್ ದಾಳಿ
ಕುವೈತ್‌ನ ಪ್ರಮುಖ ತೈಲ ಸಂಸ್ಕರಣಾಗಾರದ ಮೇಲೆ ಇರಾನ್‌ ಡ್ರೋನ್ ದಾಳಿ