AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಂಸದ ಕಟೀಲು ಕಚೇರಿಗೆ ಮುತ್ತಿಗೆ ಯತ್ನ: ಪೊಲೀಸರು, CFI ಕಾರ್ಯಕರ್ತರ ನಡುವೆ ತಳ್ಳಾಟ ನೂಕಾಟ

ನಗರದಲ್ಲಿ ಸಂಸದ ನಳಿನ್​ ಕುಮಾರ್​ ಕಟೀಲು ಕಚೇರಿಗೆ ಮುತ್ತಿಗೆ ಹಾಕಲು ಕ್ಯಾಂಪಸ್​ ಫ್ರಂಟ್​ ಆಫ್ ಇಂಡಿಯಾ ಸಂಘಟನೆಯ ಕಾರ್ಯಕರ್ತರಿಂದ ಯತ್ನ ನಡೆಯಿತು. PFI ಮುಖಂಡರ ಮೇಲೆ ED ತನಿಖೆ ವಿರೋಧಿಸಿ ಧರಣಿ ನಡೆಸುತ್ತಿದ್ದ CFI ಕಾರ್ಯಕರ್ತರು ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿದರು. ಈ ವೇಳೆ, ಪೊಲೀಸರು ಹಾಗೂ CFI ಕಾರ್ಯಕರ್ತರ ಮಧ್ಯೆ ತಳ್ಳಾಟ ನೂಕಾಟ ಉಂಟಾಯಿತು.

ಸಂಸದ ಕಟೀಲು ಕಚೇರಿಗೆ ಮುತ್ತಿಗೆ ಯತ್ನ: ಪೊಲೀಸರು, CFI ಕಾರ್ಯಕರ್ತರ ನಡುವೆ ತಳ್ಳಾಟ ನೂಕಾಟ
ಪೊಲೀಸರು, CFI ಕಾರ್ಯಕರ್ತರ ನಡುವೆ ತಳ್ಳಾಟ ನೂಕಾಟ
KUSHAL V
|

Updated on:Dec 26, 2020 | 12:47 PM

Share

ಮಂಗಳೂರು: ನಗರದಲ್ಲಿ ಸಂಸದ ನಳಿನ್​ ಕುಮಾರ್​ ಕಟೀಲು ಕಚೇರಿಗೆ ಮುತ್ತಿಗೆ ಹಾಕಲು ಕ್ಯಾಂಪಸ್​ ಫ್ರಂಟ್​ ಆಫ್ ಇಂಡಿಯಾ ಸಂಘಟನೆಯ ಕಾರ್ಯಕರ್ತರಿಂದ ಯತ್ನ ನಡೆಯಿತು. PFI ಮುಖಂಡರ ಮೇಲೆ ED ತನಿಖೆ ವಿರೋಧಿಸಿ ಧರಣಿ ನಡೆಸುತ್ತಿದ್ದ CFI ಕಾರ್ಯಕರ್ತರು ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿದರು. ಈ ವೇಳೆ, ಪೊಲೀಸರು ಹಾಗೂ CFI ಕಾರ್ಯಕರ್ತರ ಮಧ್ಯೆ ತಳ್ಳಾಟ ನೂಕಾಟ ಉಂಟಾಯಿತು.

ಬಳಿಕ CFI ಕಾರ್ಯಕರ್ತರು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆಗೆ ಮುಂದಾದರು. ಹಾಗಾಗಿ, ಜಿಲ್ಲಾಧಿಕಾರಿ ಕಚೇರಿಗೆ ಬಿಗಿ ಪೊಲೀಸ್​ ಬಂದೋಬಸ್ತ್​ ಒದಗಿಸಲಾಯಿತು.

BDA ಸೈಟ್​ ಹಂಚಿಕೆಯಲ್ಲಿ ಅವ್ಯವಹಾರ ಪ್ರಕರಣ: ತನಿಖೆ ಕೋರಿ ಪತ್ರ ಬರೆದಿದ್ದ ಉಪಕಾರ್ಯದರ್ಶಿಗೂ ನೋಟಿಸ್​

Published On - 12:46 pm, Sat, 26 December 20

Follow Us
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?