AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೂರದ ಊರುಗಳಿಂದ ನನ್ನ ಹುಟ್ಟುಹಬ್ಬಕ್ಕೆಂದೇ ಬೆಂಗಳೂರಿಗೆ ಆಗಮಿಸಬೇಡಿ: ಚಾಲೆಂಜಿಂಗ್ ಸ್ಟಾರ್ ದರ್ಶನ್ ಮನವಿ

ಈಗಾಗಲೇ ಕೊರೊನಾದಿಂದ ಸಾಕಷ್ಟು ಆರ್ಥಿಕ ನಷ್ಟ ಅನುಭವಿಸಿದ್ದೀರಿ. ಹೀಗಾಗಿ, ಸುಮ್ಮನೇ ಹಣ ಖರ್ಚು ಮಾಡಿಕೊಂಡು ದೂರದ ಊರುಗಳಿಂದ ಹುಟ್ಟುಹಬ್ಬದ ಆಚರಣೆಗೆ ಬೆಂಗಳೂರಿಗೆ ಬರಬೇಡಿ ಎಂದು ಚಾಲೆಂಜಿಗ್ ಸ್ಟಾರ್ ಮನವಿ ಮಾಡಿದ್ದಾರೆ.

ದೂರದ ಊರುಗಳಿಂದ ನನ್ನ ಹುಟ್ಟುಹಬ್ಬಕ್ಕೆಂದೇ ಬೆಂಗಳೂರಿಗೆ ಆಗಮಿಸಬೇಡಿ: ಚಾಲೆಂಜಿಂಗ್ ಸ್ಟಾರ್ ದರ್ಶನ್ ಮನವಿ
ಚಾಲೆಂಜಿಂಗ್ ಸ್ಟಾರ್​ ದರ್ಶನ್
guruganesh bhat
| Edited By: ರಶ್ಮಿ ಕಲ್ಲಕಟ್ಟ|

Updated on:Jan 10, 2021 | 1:21 PM

Share

ಫೆಬ್ರವರಿ 15 ರಿಂದ 18 ರವರೆಗೂ ನಾನು ಊರಲ್ಲಿರುವುದಿಲ್ಲ. ಹೀಗಾಗಿ, ಫೆಬ್ರವರಿ 16ರಂದು ನನ್ನ ಹುಟ್ಟುಹಬ್ಬವನ್ನು ದೂರದ ಊರುಗಳಿಂದ ಬೆಂಗಳೂರಿಗೆ ಆಗಮಿಸಿ ಆಚರಿಸುವುದು ಬೇಡ ಎಂದು ದರ್ಶನ್ ತೂಗುದೀಪ್ ಅಭಿಮಾನಿಗಳಲ್ಲಿ ಮನವಿ ಮಾಡಿದ್ದಾರೆ.

ಈಗಾಗಲೇ ಕೊರೊನಾದಿಂದ ಸಾಕಷ್ಟು ಆರ್ಥಿಕ ನಷ್ಟ ಅನುಭವಿಸಿದ್ದೀರಿ. ಹೀಗಾಗಿ, ಸುಮ್ಮನೇ ಹಣ ಖರ್ಚು ಮಾಡಿಕೊಂಡು ದೂರದ ಊರುಗಳಿಂದ ಹುಟ್ಟುಹಬ್ಬದ ಆಚರಣೆಗೆ ಬೆಂಗಳೂರಿಗೆ ಬರಬೇಡಿ ಎಂದಿದ್ದಾರೆ  ದರ್ಶನ್.

ರಾಬರ್ಟ್ ಬಿಡುಗಡೆ ದಿನಾಂಕ ಘೋಷಣೆ ರಾಬರ್ಟ್ ಸಿನಿಮಾವನ್ನು ಮಾರ್ಚ್ 11ರಂದು ಬಿಡುಗಡೆ ಮಾಡಲು ನಿರ್ಧರಿಸಲಾಗಿದೆ. 1 ವಾರ ಹೆಚ್ಚು ಕಡಿಮೆ ಆಗಬಹುದು ಎಂದು ಅವರು ತಿಳಿಸಿದರು.ಓಟಿಟಿ ಕುರಿತು ಅಭಿಮಾನಿಯೋರ್ವರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ಓಟಿಟಿ ಹಿಂದೆ 5ಜಿ ಯ ಕೈವಾಡವಿದೆ ಎಂದು ವೈಯಕ್ತಿಕವಾಗಿ ಅನಿಸುತ್ತಿದೆ. 5ಜಿಯಂತಹ ಒಳ್ಳೆಯ ಅಂತರ್ಜಾಲ ವ್ಯವಸ್ಥೆಯಿದ್ದರೆ ಮಾತ್ರ ಮೊಬೈಲ್​ಗಳಲ್ಲಿ ಸಿನಿಮಾ ನೋಡಲು ಸಾಧ್ಯ. ಹೀಗಾಗಿ ವೈಯಕ್ತಿಕವಾಗಿ ಓಟಿಟಿ ಹಿಂದೆ ಟೆಲಿಕಾಂ ಕಂಪನಿಗಳ ಕೈವಾಡವಿದೆ ಎಂದು ನನಗೆ ಅನಿಸುತ್ತದೆ ಎಂದು ಅವರು ಹೇಳಿದರು.

ರಾಬರ್ಟ್ ಸಿನಿಮಾ ಪೋಸ್ಟರ್

ಕನ್ನಡ ಚಿತ್ರರಂಗ ಅಂದ್ರೆ ಆ ನಾಲ್ವರು -ಚಂದನವನದ ಆಧಾರ ಸ್ತಂಭಗಳನ್ನು ನೆನೆದ ದರ್ಶನ್​

Published On - 11:39 am, Sun, 10 January 21

Follow Us
‘ಪವಿತ್ರಾಗೌಡ ಮೆಂಟಲಿ ಡಿಸ್ಟರ್ಬ್ ಆಗಿದ್ದಾರೆ’ ಎಂದ ನಾಗಲಕ್ಷ್ಮೀ ಚೌಧರಿ
‘ಪವಿತ್ರಾಗೌಡ ಮೆಂಟಲಿ ಡಿಸ್ಟರ್ಬ್ ಆಗಿದ್ದಾರೆ’ ಎಂದ ನಾಗಲಕ್ಷ್ಮೀ ಚೌಧರಿ
ದರ್ಶನ್ ಭೇಟಿ ಬಳಿಕ ಮನಸ್ತಾಪದ ಬಗ್ಗೆ ಪ್ರತಿಕ್ರಿಯೆ ನೀಡಿದ ಧನ್ವೀರ್ ಗೌಡ
ದರ್ಶನ್ ಭೇಟಿ ಬಳಿಕ ಮನಸ್ತಾಪದ ಬಗ್ಗೆ ಪ್ರತಿಕ್ರಿಯೆ ನೀಡಿದ ಧನ್ವೀರ್ ಗೌಡ
ದರ್ಶನ್ ನೋಡಲು ಒಟ್ಟಿಗೆ ಜೈಲಿಗೆ ಬಂದ ಮೀನಾ, ಧನ್ವೀರ್ ಗೌಡ, ವಿಜಯಲಕ್ಷ್ಮಿ
ದರ್ಶನ್ ನೋಡಲು ಒಟ್ಟಿಗೆ ಜೈಲಿಗೆ ಬಂದ ಮೀನಾ, ಧನ್ವೀರ್ ಗೌಡ, ವಿಜಯಲಕ್ಷ್ಮಿ
ಯಾವುದೇ ಕೈದಿಗೆ ಜೈಲಲ್ಲಿ ವಿಐಪಿ ಸೌಲಭ್ಯ ಕೊಡಲ್ಲ: ಗೃಹ ಸಚಿವ
ಯಾವುದೇ ಕೈದಿಗೆ ಜೈಲಲ್ಲಿ ವಿಐಪಿ ಸೌಲಭ್ಯ ಕೊಡಲ್ಲ: ಗೃಹ ಸಚಿವ
ತುಮಕೂರು KSRTC ಬಸ್ ನಿಲ್ದಾಣದಲ್ಲಿ ರೊಚ್ಚಿಗೆದ್ದ ವಿದ್ಯಾರ್ಥಿಗಳು
ತುಮಕೂರು KSRTC ಬಸ್ ನಿಲ್ದಾಣದಲ್ಲಿ ರೊಚ್ಚಿಗೆದ್ದ ವಿದ್ಯಾರ್ಥಿಗಳು
‘ಓಣಂ’ ಸಡಗರ: ಕೇರಳಂ ಸಂಸ್ಕೃತಿ ಅನಾವರಣಗೊಳಿಸಿದ ವಿದ್ಯಾರ್ಥಿಗಳು
‘ಓಣಂ’ ಸಡಗರ: ಕೇರಳಂ ಸಂಸ್ಕೃತಿ ಅನಾವರಣಗೊಳಿಸಿದ ವಿದ್ಯಾರ್ಥಿಗಳು
ಹನೂರು ಪ್ರಕರಣ: ಅಜ್ಞಾತ ಸ್ಥಳದಿಂದ ವಿಡಿಯೋ ರಿಲೀಸ್​ ಮಾಡಿದ ಮಹಿಮದಾಸ್
ಹನೂರು ಪ್ರಕರಣ: ಅಜ್ಞಾತ ಸ್ಥಳದಿಂದ ವಿಡಿಯೋ ರಿಲೀಸ್​ ಮಾಡಿದ ಮಹಿಮದಾಸ್
ಕಾರ್ಕಳದ ದುರ್ಗಾ ಫಾಲ್ಸ್‌ನಲ್ಲಿ ಸ್ಥಳೀಯರ ಸಾಹಸಮಯ ಕಾರ್ಯಾಚರಣೆ
ಕಾರ್ಕಳದ ದುರ್ಗಾ ಫಾಲ್ಸ್‌ನಲ್ಲಿ ಸ್ಥಳೀಯರ ಸಾಹಸಮಯ ಕಾರ್ಯಾಚರಣೆ
ಸ್ಕ್ಯಾನ್ ಮಾಡಿ, ದೂರು ನೀಡಿ; ಕಳಪೆ ಆಹಾರ, ನಕಲಿ ಔಷಧಿಗೆ ಬ್ರೇಕ್!
ಸ್ಕ್ಯಾನ್ ಮಾಡಿ, ದೂರು ನೀಡಿ; ಕಳಪೆ ಆಹಾರ, ನಕಲಿ ಔಷಧಿಗೆ ಬ್ರೇಕ್!
ಜೈಲಿನಲ್ಲಿ ಪವಿತ್ರಾ ಗೌಡಗೆ ವಿಪರೀತ ಜ್ವರ; ವಿಚಾರಣೆಗೆ ಗೈರು
ಜೈಲಿನಲ್ಲಿ ಪವಿತ್ರಾ ಗೌಡಗೆ ವಿಪರೀತ ಜ್ವರ; ವಿಚಾರಣೆಗೆ ಗೈರು