AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೂರದ ಊರುಗಳಿಂದ ನನ್ನ ಹುಟ್ಟುಹಬ್ಬಕ್ಕೆಂದೇ ಬೆಂಗಳೂರಿಗೆ ಆಗಮಿಸಬೇಡಿ: ಚಾಲೆಂಜಿಂಗ್ ಸ್ಟಾರ್ ದರ್ಶನ್ ಮನವಿ

ಈಗಾಗಲೇ ಕೊರೊನಾದಿಂದ ಸಾಕಷ್ಟು ಆರ್ಥಿಕ ನಷ್ಟ ಅನುಭವಿಸಿದ್ದೀರಿ. ಹೀಗಾಗಿ, ಸುಮ್ಮನೇ ಹಣ ಖರ್ಚು ಮಾಡಿಕೊಂಡು ದೂರದ ಊರುಗಳಿಂದ ಹುಟ್ಟುಹಬ್ಬದ ಆಚರಣೆಗೆ ಬೆಂಗಳೂರಿಗೆ ಬರಬೇಡಿ ಎಂದು ಚಾಲೆಂಜಿಗ್ ಸ್ಟಾರ್ ಮನವಿ ಮಾಡಿದ್ದಾರೆ.

ದೂರದ ಊರುಗಳಿಂದ ನನ್ನ ಹುಟ್ಟುಹಬ್ಬಕ್ಕೆಂದೇ ಬೆಂಗಳೂರಿಗೆ ಆಗಮಿಸಬೇಡಿ: ಚಾಲೆಂಜಿಂಗ್ ಸ್ಟಾರ್ ದರ್ಶನ್ ಮನವಿ
ಚಾಲೆಂಜಿಂಗ್ ಸ್ಟಾರ್​ ದರ್ಶನ್
guruganesh bhat
| Edited By: |

Updated on:Jan 10, 2021 | 1:21 PM

Share

ಫೆಬ್ರವರಿ 15 ರಿಂದ 18 ರವರೆಗೂ ನಾನು ಊರಲ್ಲಿರುವುದಿಲ್ಲ. ಹೀಗಾಗಿ, ಫೆಬ್ರವರಿ 16ರಂದು ನನ್ನ ಹುಟ್ಟುಹಬ್ಬವನ್ನು ದೂರದ ಊರುಗಳಿಂದ ಬೆಂಗಳೂರಿಗೆ ಆಗಮಿಸಿ ಆಚರಿಸುವುದು ಬೇಡ ಎಂದು ದರ್ಶನ್ ತೂಗುದೀಪ್ ಅಭಿಮಾನಿಗಳಲ್ಲಿ ಮನವಿ ಮಾಡಿದ್ದಾರೆ.

ಈಗಾಗಲೇ ಕೊರೊನಾದಿಂದ ಸಾಕಷ್ಟು ಆರ್ಥಿಕ ನಷ್ಟ ಅನುಭವಿಸಿದ್ದೀರಿ. ಹೀಗಾಗಿ, ಸುಮ್ಮನೇ ಹಣ ಖರ್ಚು ಮಾಡಿಕೊಂಡು ದೂರದ ಊರುಗಳಿಂದ ಹುಟ್ಟುಹಬ್ಬದ ಆಚರಣೆಗೆ ಬೆಂಗಳೂರಿಗೆ ಬರಬೇಡಿ ಎಂದಿದ್ದಾರೆ  ದರ್ಶನ್.

ರಾಬರ್ಟ್ ಬಿಡುಗಡೆ ದಿನಾಂಕ ಘೋಷಣೆ ರಾಬರ್ಟ್ ಸಿನಿಮಾವನ್ನು ಮಾರ್ಚ್ 11ರಂದು ಬಿಡುಗಡೆ ಮಾಡಲು ನಿರ್ಧರಿಸಲಾಗಿದೆ. 1 ವಾರ ಹೆಚ್ಚು ಕಡಿಮೆ ಆಗಬಹುದು ಎಂದು ಅವರು ತಿಳಿಸಿದರು.ಓಟಿಟಿ ಕುರಿತು ಅಭಿಮಾನಿಯೋರ್ವರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ಓಟಿಟಿ ಹಿಂದೆ 5ಜಿ ಯ ಕೈವಾಡವಿದೆ ಎಂದು ವೈಯಕ್ತಿಕವಾಗಿ ಅನಿಸುತ್ತಿದೆ. 5ಜಿಯಂತಹ ಒಳ್ಳೆಯ ಅಂತರ್ಜಾಲ ವ್ಯವಸ್ಥೆಯಿದ್ದರೆ ಮಾತ್ರ ಮೊಬೈಲ್​ಗಳಲ್ಲಿ ಸಿನಿಮಾ ನೋಡಲು ಸಾಧ್ಯ. ಹೀಗಾಗಿ ವೈಯಕ್ತಿಕವಾಗಿ ಓಟಿಟಿ ಹಿಂದೆ ಟೆಲಿಕಾಂ ಕಂಪನಿಗಳ ಕೈವಾಡವಿದೆ ಎಂದು ನನಗೆ ಅನಿಸುತ್ತದೆ ಎಂದು ಅವರು ಹೇಳಿದರು.

ರಾಬರ್ಟ್ ಸಿನಿಮಾ ಪೋಸ್ಟರ್

ಕನ್ನಡ ಚಿತ್ರರಂಗ ಅಂದ್ರೆ ಆ ನಾಲ್ವರು -ಚಂದನವನದ ಆಧಾರ ಸ್ತಂಭಗಳನ್ನು ನೆನೆದ ದರ್ಶನ್​

Published On - 11:39 am, Sun, 10 January 21

Follow Us
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!