- Kannada News Karnataka Photo Gallery | ನಾಗರಹೊಳೆ ಕಬಿನಿಯಲ್ಲಿ ಕಾಡುಪ್ರಾಣಿಗಳ ಫೋಟೊ ತೆಗೆದು ಸಂಭ್ರಮಿಸಿದ ದರ್ಶನ್
Photo Gallery | ನಾಗರಹೊಳೆ ಕಬಿನಿಯಲ್ಲಿ ಕಾಡುಪ್ರಾಣಿಗಳ ಫೋಟೊ ತೆಗೆದು ಸಂಭ್ರಮಿಸಿದ ದರ್ಶನ್
ಕನ್ನಡ ಚಿತ್ರಲೋಕದ ಚಾಲೆಂಜಿಂಗ್ ಸ್ಟಾರ್ ದರ್ಶನ್ ಉತ್ತಮ ಛಾಯಾಗ್ರಾಹಕರೂ ಹೌದು. ಮೈಸೂರು ಮೃಗಾಲಯದಲ್ಲಿ ಹಲವು ಪ್ರಾಣಿಗಳನ್ನು ದತ್ತು ಪಡೆದಿರುವ ದರ್ಶನ್ ಪ್ರಾಣಿಪ್ರೀತಿಯ ಬಗ್ಗೆ ಯಾರಿಗೂ ತಕರಾರಿಲ್ಲ. ನಾಗರಹೊಳೆಯ ಸುಂದರ ಪ್ರಕೃತಿಯ ನಡುವೆ ಮೂರು ದಿನ ಕಳೆದಿರುವ ನಟ ದರ್ಶನ್ ತಮ್ಮ ಕ್ಯಾಮೆರಾ ಕೈಚಳಕ ತೋರಿಸಿದ್ದಾರೆ. ಅವರು ಇಷ್ಟು ಚಂದದ ಫೋಟೊಗಳನ್ನು ತೆಗೆದು ಮೂರು ವರ್ಷವೇ ಆಗಿತ್ತಂತೆ. ದರ್ಶನ್ ಕ್ಯಾಮೆರಾ ಕಣ್ಣಿನಲ್ಲಿ ಸೆರೆಯಾದ ಚಿತ್ರಗಳು ಇಲ್ಲಿವೆ, ಕಣ್ತುಂಬಿಕೊಳ್ಳಿ.
Updated on: Jan 15, 2021 | 9:43 PM
Share

ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್

ಸಫಾರಿಗೆ ಸಜ್ಜಾದ ಚಾಲೆಂಜಿಂಗ್ ಸ್ಟಾರ್

ಗೆಳೆಯರೊಂದಿಗೆ ಸಫಾರಿಗೆ ಹೊರಟ ದರ್ಶನ್

ಕ್ಯಾಮೆರಾ ಹಿಡಿದ ಭೂಪತಿ

ಸಫಾರಿ ವೇಳೆ ಕರಿ ಚಿರತೆ ಸೆರೆ

ನಾಗರಹೊಳೆಯ ಕಬಿನಿ ವ್ಯಾಪ್ತಿಯಲ್ಲಿ ಸಫಾರಿ

ಸೆರೆ ಸಿಕ್ಕ ಹುಲಿರಾಯ

ಆನೆಗಳ ದಂಡು

ನಾಗರಹೊಳೆಯ ಬಳಿ ದರ್ಶನ್ ಸಫಾರಿ

ಚಿಂಕೆಗಳ ದಂಡು

ಕಾಡು ಕೋಳಿಯನ್ನು ಸೆರೆ ಹಿಡಿದ ಯಜಮಾನ

ನೀರು ಕುಡಿಯಲು ಬಂದ ಕರಿ ಚಿರತೆ

ವ್ಯಾಘ್ರನ ಗತ್ತು

ಸಾರಥಿ ಕ್ಯಾಮರಾಕ್ಕೆ ಕೋತಿ ಸೆರೆ

ಮರದ ಮೇಲೆ ಕರಿ ಚಿರತೆ

ಚಿರತೆ ಸೆರೆ ಹಿಡಿದು ಖುಷಿಯಾದ ನಟ ದರ್ಶನ್

ಕಾಡು ಕೋಣಗಳ ವೀಕ್ಷಣೆ

ಕ್ಯಾಮರಾಕ್ಕೆ ಜಿಂಕೆ ಪೋಜ್

ವಿಶ್ರಾಂತಿ ಪಡೆಯುತ್ತಿರುವ ಚಿಂಕೆ

ದಂಡೆಯಲ್ಲಿ ಬಾತುಕೋಳಿ

ಜಿಂಕೆಗಳನ್ನು ಸೆರೆಹಿಡಿದ ದರ್ಶನ್
ಅರ್ಧ ಕೆಜಿ ಚಿನ್ನ ಸರ್ಕಾರಕ್ಕೆ ಕೊಟ್ಟಾಕೆಗೆ ಇರಲು ಮನೆಯೂ ಇಲ್ಲ: ಸಹೋದರ ಅಳಲು
ತಮಿಳು ಮಾತನಾಡಿದ ರಾಹುಲ್: ಪಂದ್ಯದ ನಡುವೆ 'ರಾಷ್ಟ್ರಭಾಷೆ'ಯ ಚರ್ಚೆ!
ಸಿದ್ದರಾಮಯ್ಯಗೆ ಶಕ್ತಿ ಇದೆ, ಡಿಕೆಶಿಗೆ ಏನಿದೆ? ಸಿಎಂ ಪರ ಯತ್ನಾಳ್ ಬ್ಯಾಟ್
ರಾಜ್ಯ ಕಾಂಗ್ರೆಸ್ನಲ್ಲಿ ಸಂಚಲನ: ದಿಢೀರ್ ಖರ್ಗೆ ಭೇಟಿಯಾಗಿದ್ದೇಕೆ ಡಿಕೆಶಿ?
ಈ ಚಿನ್ನದ ನಿಧಿ ಸರ್ಕಾರಕ್ಕೆ ಸೇರಿದ್ದು, ಇದರ ಮೇಲೆ ಯಾರಿಗೂ ಹಕ್ಕಿಲ್ಲ
ಲಕ್ಕುಂಡಿಯಲ್ಲಿ ಸಿಕ್ಕ ಬಂಗಾರ ನಿಧಿಯೋ? ಪೂರ್ವಜರ ಆಸ್ತಿಯೋ?
ಇಸ್ರೋದ ಪಿಎಸ್ಎಲ್ವಿ-ಸಿ62 ರಾಕೆಟ್ನಲ್ಲಿ ತಾಂತ್ರಿಕ ದೋಷ
ಜರ್ಮನ್ ಚಾನ್ಸೆಲರ್ ಜತೆ ಸಬರಮತಿ ಆಶ್ರಮದಲ್ಲಿ ಗಾಳಿಪಟ ಹಾರಿಸಿದ ಮೋದಿ
ಲಕ್ಕುಂಡಿ: ಈ ಹಿಂದೆ ನಿಧಿಗೆ ಆಸೆ ಪಟ್ಟವರು ರಕ್ತಕಾರಿ ಸತ್ತಿದ್ದಾರೆಂದ ಕಣವಿ!
ಶಕ್ತಿ ಯೋಜನೆ ಎಫೆಕ್ಟ್ಗೆ ಮಹಿಳೆಯರು ಸುಸ್ತೋ ಸುಸ್ತು
ರೈಲಿನಲ್ಲಿ ನಿಂತಿದ್ದ ಯುವತಿ ಕೆನ್ನೆಗೆ ಮುತ್ತಿಟ್ಟ ಪ್ರಯಾಣಿಕ
ಬಿದ್ದು ಕಾಲು ಮುರಿದರೂ ಓಡಿ ಅಖಾಡ ದಾಟಿದ ಕೊಬ್ಬರಿ ಹೋರಿ!
ಪಂದ್ಯದ ವೇಳೆ ತಮಿಳಿನಲ್ಲಿ ಮಾತನಾಡಿದ ಕೆಎಲ್ ರಾಹುಲ್
ಭಿಕ್ಷೆ ಬೇಡಲ್ಲ, ಕಣ್ಣಿಲ್ಲದಿದ್ದರೇನಾಯ್ತು ದುಡಿದು ತಿನ್ನುವ ಛಲವಿದೆ
ಐಶ್ವರ್ಯಾ ರಂಗರಾಜನ್ ಎಷ್ಟು ಚೆನ್ನಾಗಿ ಹಾಡು ಹೇಳ್ತಾರೆ ನೋಡಿ
ಬೆಳಗ್ಗೆ ತಿಂಡಿಗೆ ಮಾಡಿ ಕಾರ್ನ್ ಇಡ್ಲಿ, ಇಲ್ಲಿದೆ ರೆಸಿಪಿ