AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Photo Gallery | ನಾಗರಹೊಳೆ ಕಬಿನಿಯಲ್ಲಿ ಕಾಡುಪ್ರಾಣಿಗಳ ಫೋಟೊ ತೆಗೆದು ಸಂಭ್ರಮಿಸಿದ ದರ್ಶನ್

ಕನ್ನಡ ಚಿತ್ರಲೋಕದ ಚಾಲೆಂಜಿಂಗ್ ಸ್ಟಾರ್ ದರ್ಶನ್ ಉತ್ತಮ ಛಾಯಾಗ್ರಾಹಕರೂ ಹೌದು. ಮೈಸೂರು ಮೃಗಾಲಯದಲ್ಲಿ ಹಲವು ಪ್ರಾಣಿಗಳನ್ನು ದತ್ತು ಪಡೆದಿರುವ ದರ್ಶನ್ ಪ್ರಾಣಿಪ್ರೀತಿಯ ಬಗ್ಗೆ ಯಾರಿಗೂ ತಕರಾರಿಲ್ಲ. ನಾಗರಹೊಳೆಯ ಸುಂದರ ಪ್ರಕೃತಿಯ ನಡುವೆ ಮೂರು ದಿನ ಕಳೆದಿರುವ ನಟ ದರ್ಶನ್​ ತಮ್ಮ ಕ್ಯಾಮೆರಾ ಕೈಚಳಕ ತೋರಿಸಿದ್ದಾರೆ. ಅವರು ಇಷ್ಟು ಚಂದದ ಫೋಟೊಗಳನ್ನು ತೆಗೆದು ಮೂರು ವರ್ಷವೇ ಆಗಿತ್ತಂತೆ. ದರ್ಶನ್ ಕ್ಯಾಮೆರಾ ಕಣ್ಣಿನಲ್ಲಿ ಸೆರೆಯಾದ ಚಿತ್ರಗಳು ಇಲ್ಲಿವೆ, ಕಣ್ತುಂಬಿಕೊಳ್ಳಿ.

sandhya thejappa
| Edited By: |

Updated on: Jan 15, 2021 | 9:43 PM

Share
ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್

ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್

1 / 21
ಸಫಾರಿಗೆ ಸಜ್ಜಾದ ಚಾಲೆಂಜಿಂಗ್ ಸ್ಟಾರ್

ಸಫಾರಿಗೆ ಸಜ್ಜಾದ ಚಾಲೆಂಜಿಂಗ್ ಸ್ಟಾರ್

2 / 21
ಗೆಳೆಯರೊಂದಿಗೆ ಸಫಾರಿಗೆ ಹೊರಟ ದರ್ಶನ್

ಗೆಳೆಯರೊಂದಿಗೆ ಸಫಾರಿಗೆ ಹೊರಟ ದರ್ಶನ್

3 / 21
ಕ್ಯಾಮೆರಾ ಹಿಡಿದ ಭೂಪತಿ

ಕ್ಯಾಮೆರಾ ಹಿಡಿದ ಭೂಪತಿ

4 / 21
ಸಫಾರಿ ವೇಳೆ ಕರಿ ಚಿರತೆ ಸೆರೆ

ಸಫಾರಿ ವೇಳೆ ಕರಿ ಚಿರತೆ ಸೆರೆ

5 / 21
ನಾಗರಹೊಳೆಯ ಕಬಿನಿ ವ್ಯಾಪ್ತಿಯಲ್ಲಿ ಸಫಾರಿ

ನಾಗರಹೊಳೆಯ ಕಬಿನಿ ವ್ಯಾಪ್ತಿಯಲ್ಲಿ ಸಫಾರಿ

6 / 21
ಸೆರೆ ಸಿಕ್ಕ ಹುಲಿರಾಯ

ಸೆರೆ ಸಿಕ್ಕ ಹುಲಿರಾಯ

7 / 21
ಆನೆಗಳ ದಂಡು

ಆನೆಗಳ ದಂಡು

8 / 21
ನಾಗರಹೊಳೆಯ ಬಳಿ ದರ್ಶನ್ ಸಫಾರಿ

ನಾಗರಹೊಳೆಯ ಬಳಿ ದರ್ಶನ್ ಸಫಾರಿ

9 / 21
ಚಿಂಕೆಗಳ ದಂಡು

ಚಿಂಕೆಗಳ ದಂಡು

10 / 21
ಕಾಡು ಕೋಳಿಯನ್ನು ಸೆರೆ ಹಿಡಿದ ಯಜಮಾನ

ಕಾಡು ಕೋಳಿಯನ್ನು ಸೆರೆ ಹಿಡಿದ ಯಜಮಾನ

11 / 21
ನೀರು ಕುಡಿಯಲು ಬಂದ ಕರಿ ಚಿರತೆ

ನೀರು ಕುಡಿಯಲು ಬಂದ ಕರಿ ಚಿರತೆ

12 / 21
ವ್ಯಾಘ್ರನ ಗತ್ತು

ವ್ಯಾಘ್ರನ ಗತ್ತು

13 / 21
ಸಾರಥಿ ಕ್ಯಾಮರಾಕ್ಕೆ ಕೋತಿ ಸೆರೆ

ಸಾರಥಿ ಕ್ಯಾಮರಾಕ್ಕೆ ಕೋತಿ ಸೆರೆ

14 / 21
ಮರದ ಮೇಲೆ ಕರಿ ಚಿರತೆ

ಮರದ ಮೇಲೆ ಕರಿ ಚಿರತೆ

15 / 21
ಚಿರತೆ ಸೆರೆ ಹಿಡಿದು ಖುಷಿಯಾದ ನಟ ದರ್ಶನ್

ಚಿರತೆ ಸೆರೆ ಹಿಡಿದು ಖುಷಿಯಾದ ನಟ ದರ್ಶನ್

16 / 21
ಕಾಡು ಕೋಣಗಳ ವೀಕ್ಷಣೆ

ಕಾಡು ಕೋಣಗಳ ವೀಕ್ಷಣೆ

17 / 21
ಕ್ಯಾಮರಾಕ್ಕೆ ಜಿಂಕೆ ಪೋಜ್

ಕ್ಯಾಮರಾಕ್ಕೆ ಜಿಂಕೆ ಪೋಜ್

18 / 21
ವಿಶ್ರಾಂತಿ ಪಡೆಯುತ್ತಿರುವ ಚಿಂಕೆ

ವಿಶ್ರಾಂತಿ ಪಡೆಯುತ್ತಿರುವ ಚಿಂಕೆ

19 / 21
ದಂಡೆಯಲ್ಲಿ ಬಾತುಕೋಳಿ

ದಂಡೆಯಲ್ಲಿ ಬಾತುಕೋಳಿ

20 / 21
ಜಿಂಕೆಗಳನ್ನು ಸೆರೆಹಿಡಿದ ದರ್ಶನ್

ಜಿಂಕೆಗಳನ್ನು ಸೆರೆಹಿಡಿದ ದರ್ಶನ್

21 / 21
ಅರ್ಧ ಕೆಜಿ ಚಿನ್ನ ಸರ್ಕಾರಕ್ಕೆ ಕೊಟ್ಟಾಕೆಗೆ ಇರಲು ಮನೆಯೂ ಇಲ್ಲ: ಸಹೋದರ ಅಳಲು
ಅರ್ಧ ಕೆಜಿ ಚಿನ್ನ ಸರ್ಕಾರಕ್ಕೆ ಕೊಟ್ಟಾಕೆಗೆ ಇರಲು ಮನೆಯೂ ಇಲ್ಲ: ಸಹೋದರ ಅಳಲು
ತಮಿಳು ಮಾತನಾಡಿದ ರಾಹುಲ್: ಪಂದ್ಯದ ನಡುವೆ 'ರಾಷ್ಟ್ರಭಾಷೆ'ಯ ಚರ್ಚೆ!
ತಮಿಳು ಮಾತನಾಡಿದ ರಾಹುಲ್: ಪಂದ್ಯದ ನಡುವೆ 'ರಾಷ್ಟ್ರಭಾಷೆ'ಯ ಚರ್ಚೆ!
ಸಿದ್ದರಾಮಯ್ಯಗೆ ಶಕ್ತಿ ಇದೆ, ಡಿಕೆಶಿಗೆ ಏನಿದೆ? ಸಿಎಂ ಪರ ಯತ್ನಾಳ್ ಬ್ಯಾಟ್
ಸಿದ್ದರಾಮಯ್ಯಗೆ ಶಕ್ತಿ ಇದೆ, ಡಿಕೆಶಿಗೆ ಏನಿದೆ? ಸಿಎಂ ಪರ ಯತ್ನಾಳ್ ಬ್ಯಾಟ್
ರಾಜ್ಯ ಕಾಂಗ್ರೆಸ್​ನಲ್ಲಿ ಸಂಚಲನ: ದಿಢೀರ್​ ಖರ್ಗೆ ಭೇಟಿಯಾಗಿದ್ದೇಕೆ ಡಿಕೆಶಿ?
ರಾಜ್ಯ ಕಾಂಗ್ರೆಸ್​ನಲ್ಲಿ ಸಂಚಲನ: ದಿಢೀರ್​ ಖರ್ಗೆ ಭೇಟಿಯಾಗಿದ್ದೇಕೆ ಡಿಕೆಶಿ?
ಈ ಚಿನ್ನದ ನಿಧಿ ಸರ್ಕಾರಕ್ಕೆ ಸೇರಿದ್ದು, ಇದರ ಮೇಲೆ ಯಾರಿಗೂ ಹಕ್ಕಿಲ್ಲ
ಈ ಚಿನ್ನದ ನಿಧಿ ಸರ್ಕಾರಕ್ಕೆ ಸೇರಿದ್ದು, ಇದರ ಮೇಲೆ ಯಾರಿಗೂ ಹಕ್ಕಿಲ್ಲ
ಲಕ್ಕುಂಡಿಯಲ್ಲಿ ಸಿಕ್ಕ ಬಂಗಾರ ನಿಧಿಯೋ? ಪೂರ್ವಜರ ಆಸ್ತಿಯೋ?
ಲಕ್ಕುಂಡಿಯಲ್ಲಿ ಸಿಕ್ಕ ಬಂಗಾರ ನಿಧಿಯೋ? ಪೂರ್ವಜರ ಆಸ್ತಿಯೋ?
ಇಸ್ರೋದ ಪಿಎಸ್​ಎಲ್​ವಿ-ಸಿ62 ರಾಕೆಟ್​ನಲ್ಲಿ ತಾಂತ್ರಿಕ ದೋಷ
ಇಸ್ರೋದ ಪಿಎಸ್​ಎಲ್​ವಿ-ಸಿ62 ರಾಕೆಟ್​ನಲ್ಲಿ ತಾಂತ್ರಿಕ ದೋಷ
ಜರ್ಮನ್ ಚಾನ್ಸೆಲರ್ ಜತೆ ಸಬರಮತಿ ಆಶ್ರಮದಲ್ಲಿ ಗಾಳಿಪಟ ಹಾರಿಸಿದ ಮೋದಿ
ಜರ್ಮನ್ ಚಾನ್ಸೆಲರ್ ಜತೆ ಸಬರಮತಿ ಆಶ್ರಮದಲ್ಲಿ ಗಾಳಿಪಟ ಹಾರಿಸಿದ ಮೋದಿ
ಲಕ್ಕುಂಡಿ: ಈ ಹಿಂದೆ ನಿಧಿಗೆ ಆಸೆ ಪಟ್ಟವರು ರಕ್ತಕಾರಿ ಸತ್ತಿದ್ದಾರೆಂದ ಕಣವಿ!
ಲಕ್ಕುಂಡಿ: ಈ ಹಿಂದೆ ನಿಧಿಗೆ ಆಸೆ ಪಟ್ಟವರು ರಕ್ತಕಾರಿ ಸತ್ತಿದ್ದಾರೆಂದ ಕಣವಿ!
ಶಕ್ತಿ ಯೋಜನೆ ಎಫೆಕ್ಟ್​​​ಗೆ ಮಹಿಳೆಯರು ಸುಸ್ತೋ ಸುಸ್ತು
ಶಕ್ತಿ ಯೋಜನೆ ಎಫೆಕ್ಟ್​​​ಗೆ ಮಹಿಳೆಯರು ಸುಸ್ತೋ ಸುಸ್ತು