AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇಬ್ಬರೂ ಜತೆಗಿರುವ ವಿಡಿಯೋ ನೋಡಿದ್ದೀರಾ, ಈಗ ಅವರು ಯಾರೆಂಬುದು ಗೊತ್ತಿಲ್ಲ ಅಂದ್ರೆ ಏನು?: HDKಗೆ ಚಲುವರಾಯಸ್ವಾಮಿ ಟಾಂಗ್

ರಾಧಿಕಾ, ಹೆಚ್‌ಡಿಕೆ ಜತೆಯಲ್ಲಿ ಓಡಾಡಿದ್ದು ನೋಡಿದ್ದೀರಾ. ಅವರಿಬ್ಬರು ಜತೆಯಲ್ಲಿ ಹೋಗಿರೋದನ್ನು ನೋಡಿದ್ದೀರಾ. ಈಗ ಅವರು ಯಾರೆಂಬುದು ಗೊತ್ತಿಲ್ಲ ಅಂದ್ರೆ ಏನು? ಎಂದು ಮಾಜಿ ಸಚಿವ ಚಲುವರಾಯಸ್ವಾಮಿ ಮಾಜಿ ಸಿಎಂ ಹೆಚ್‌ಡಿ ಕುಮಾರಸ್ವಾಮಿಗೆ ಟಾಂಗ್ ಕೊಟ್ಟಿದ್ದಾರೆ.

ಇಬ್ಬರೂ ಜತೆಗಿರುವ ವಿಡಿಯೋ ನೋಡಿದ್ದೀರಾ, ಈಗ ಅವರು ಯಾರೆಂಬುದು ಗೊತ್ತಿಲ್ಲ ಅಂದ್ರೆ ಏನು?: HDKಗೆ ಚಲುವರಾಯಸ್ವಾಮಿ ಟಾಂಗ್
ಮಾಜಿ ಸಚಿವ ಚಲುವರಾಯಸ್ವಾಮಿ
ಆಯೇಷಾ ಬಾನು
ಆಯೇಷಾ ಬಾನು| Edited By: ಸಾಧು ಶ್ರೀನಾಥ್​|

Updated on: Jan 13, 2021 | 2:24 PM

Share

ಮಂಡ್ಯ: ರಾಧಿಕಾ, ಹೆಚ್‌ಡಿಕೆ ಜತೆಯಲ್ಲಿ ಓಡಾಡಿದ್ದು ನೋಡಿದ್ದೀರಾ. ಅವರಿಬ್ಬರು ಜತೆಯಲ್ಲಿ ಹೋಗಿರೋದನ್ನು ನೋಡಿದ್ದೀರಾ. ಈಗ ಅವರು ಯಾರೆಂಬುದು ಗೊತ್ತಿಲ್ಲ ಅಂದ್ರೆ ಏನು? ಎಂದು ಮಾಜಿ ಸಚಿವ ಚಲುವರಾಯಸ್ವಾಮಿ ಮಾಜಿ ಸಿಎಂ ಹೆಚ್‌ಡಿ ಕುಮಾರಸ್ವಾಮಿಗೆ ಟಾಂಗ್ ಕೊಟ್ಟಿದ್ದಾರೆ.

ಕೆಲದಿನಗಳ ಹಿಂದೆ ಶ್ರೀರಂಗಪಟ್ಟಣದ ನೇರಳೆಕೆರೆ ಗ್ರಾಮಕ್ಕೆ ಆಗಮಿಸಿದ್ದ ಕುಮಾರಸ್ವಾಮಿ ರಾಧಿಕಾಗೆ ಸಿಸಿಬಿ ನೋಟಿಸ್​ ಬಂದಿರುವ ಬಗ್ಗೆ ಮಾಧ್ಯಮದವರು ಪ್ರಶ್ನಿಸಿದಾಗ ಯಾರಪ್ಪ ಅವರೆಲ್ಲ? ಅದ್ಯಾರೋ ನನಗೆ ಗೊತ್ತಿಲ್ಲ ಎಂದು ಪ್ರತಿಕ್ರಿಯೆ ನೀಡಿದ್ದರು. ಇದೇ HDK ಹೇಳಿಕೆಗೆ ಇಂದು ಚಲುವರಾಯಸ್ವಾಮಿ ವ್ಯಂಗ ಮಾಡಿದ್ದಾರೆ.

ರಾಧಿಕಾ, ಹೆಚ್‌ಡಿಕೆ ಜತೆಯಲ್ಲಿ ಓಡಾಡಿದ್ದು ನೋಡಿದ್ದೀರಾ. ಅವರಿಬ್ಬರು ಜತೆಯಲ್ಲಿ ಹೋಗಿರೋದನ್ನು ನೋಡಿದ್ದೀರಾ. ಇಬ್ಬರೂ ಜತೆಗಿರುವ ವಿಡಿಯೋವನ್ನೂ ನೋಡಿದ್ದೀರಾ. ಈಗ ಅವರು ಯಾರೆಂಬುದು ಗೊತ್ತಿಲ್ಲ ಅಂದ್ರೆ ಏನು? ಅವರ ವೈಯಕ್ತಿಕ ಜೀವನದ ಬಗ್ಗೆ ನಾನು ಹೇಳಿಕೆ ಕೊಡಲ್ಲ ಎಂದು ನಾಗಮಂಗಲದಲ್ಲಿ ಚಲುವರಾಯಸ್ವಾಮಿ ಹೇಳಿದ್ರು.

ರಾಧಿಕಾ ಕುಮಾರಸ್ವಾಮಿ ಯಾರು ಅಂತಾ ಗೊತ್ತಿಲ್ಲ: HD ಕುಮಾರಸ್ವಾಮಿ

Follow Us
ಬೆಂಗಳೂರಿನಲ್ಲಿ 3 ವರ್ಷಗಳಲ್ಲಿ 19 ಸಾವಿರ ಮರಗಳಿಗೆ ಕೊಡಲಿ!
ಬೆಂಗಳೂರಿನಲ್ಲಿ 3 ವರ್ಷಗಳಲ್ಲಿ 19 ಸಾವಿರ ಮರಗಳಿಗೆ ಕೊಡಲಿ!
ಇಂದು ಆಷಾಢ ಅಮಾವಾಸ್ಯೆ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಆಷಾಢ ಅಮಾವಾಸ್ಯೆ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇರಾನ್ ಜಲಾಂತರ್ಗಾಮಿ ಕೇಂದ್ರದ ಮೇಲೆ ಅಮೆರಿಕದಿಂದ ಕಡಲ ಡ್ರೋನ್ ದಾಳಿ
ಇರಾನ್ ಜಲಾಂತರ್ಗಾಮಿ ಕೇಂದ್ರದ ಮೇಲೆ ಅಮೆರಿಕದಿಂದ ಕಡಲ ಡ್ರೋನ್ ದಾಳಿ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​