Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇಬ್ಬರೂ ಜತೆಗಿರುವ ವಿಡಿಯೋ ನೋಡಿದ್ದೀರಾ, ಈಗ ಅವರು ಯಾರೆಂಬುದು ಗೊತ್ತಿಲ್ಲ ಅಂದ್ರೆ ಏನು?: HDKಗೆ ಚಲುವರಾಯಸ್ವಾಮಿ ಟಾಂಗ್

ರಾಧಿಕಾ, ಹೆಚ್‌ಡಿಕೆ ಜತೆಯಲ್ಲಿ ಓಡಾಡಿದ್ದು ನೋಡಿದ್ದೀರಾ. ಅವರಿಬ್ಬರು ಜತೆಯಲ್ಲಿ ಹೋಗಿರೋದನ್ನು ನೋಡಿದ್ದೀರಾ. ಈಗ ಅವರು ಯಾರೆಂಬುದು ಗೊತ್ತಿಲ್ಲ ಅಂದ್ರೆ ಏನು? ಎಂದು ಮಾಜಿ ಸಚಿವ ಚಲುವರಾಯಸ್ವಾಮಿ ಮಾಜಿ ಸಿಎಂ ಹೆಚ್‌ಡಿ ಕುಮಾರಸ್ವಾಮಿಗೆ ಟಾಂಗ್ ಕೊಟ್ಟಿದ್ದಾರೆ.

ಇಬ್ಬರೂ ಜತೆಗಿರುವ ವಿಡಿಯೋ ನೋಡಿದ್ದೀರಾ, ಈಗ ಅವರು ಯಾರೆಂಬುದು ಗೊತ್ತಿಲ್ಲ ಅಂದ್ರೆ ಏನು?: HDKಗೆ ಚಲುವರಾಯಸ್ವಾಮಿ ಟಾಂಗ್
ಮಾಜಿ ಸಚಿವ ಚಲುವರಾಯಸ್ವಾಮಿ
Follow us
ಆಯೇಷಾ ಬಾನು
| Updated By: ಸಾಧು ಶ್ರೀನಾಥ್​

Updated on: Jan 13, 2021 | 2:24 PM

ಮಂಡ್ಯ: ರಾಧಿಕಾ, ಹೆಚ್‌ಡಿಕೆ ಜತೆಯಲ್ಲಿ ಓಡಾಡಿದ್ದು ನೋಡಿದ್ದೀರಾ. ಅವರಿಬ್ಬರು ಜತೆಯಲ್ಲಿ ಹೋಗಿರೋದನ್ನು ನೋಡಿದ್ದೀರಾ. ಈಗ ಅವರು ಯಾರೆಂಬುದು ಗೊತ್ತಿಲ್ಲ ಅಂದ್ರೆ ಏನು? ಎಂದು ಮಾಜಿ ಸಚಿವ ಚಲುವರಾಯಸ್ವಾಮಿ ಮಾಜಿ ಸಿಎಂ ಹೆಚ್‌ಡಿ ಕುಮಾರಸ್ವಾಮಿಗೆ ಟಾಂಗ್ ಕೊಟ್ಟಿದ್ದಾರೆ.

ಕೆಲದಿನಗಳ ಹಿಂದೆ ಶ್ರೀರಂಗಪಟ್ಟಣದ ನೇರಳೆಕೆರೆ ಗ್ರಾಮಕ್ಕೆ ಆಗಮಿಸಿದ್ದ ಕುಮಾರಸ್ವಾಮಿ ರಾಧಿಕಾಗೆ ಸಿಸಿಬಿ ನೋಟಿಸ್​ ಬಂದಿರುವ ಬಗ್ಗೆ ಮಾಧ್ಯಮದವರು ಪ್ರಶ್ನಿಸಿದಾಗ ಯಾರಪ್ಪ ಅವರೆಲ್ಲ? ಅದ್ಯಾರೋ ನನಗೆ ಗೊತ್ತಿಲ್ಲ ಎಂದು ಪ್ರತಿಕ್ರಿಯೆ ನೀಡಿದ್ದರು. ಇದೇ HDK ಹೇಳಿಕೆಗೆ ಇಂದು ಚಲುವರಾಯಸ್ವಾಮಿ ವ್ಯಂಗ ಮಾಡಿದ್ದಾರೆ.

ರಾಧಿಕಾ, ಹೆಚ್‌ಡಿಕೆ ಜತೆಯಲ್ಲಿ ಓಡಾಡಿದ್ದು ನೋಡಿದ್ದೀರಾ. ಅವರಿಬ್ಬರು ಜತೆಯಲ್ಲಿ ಹೋಗಿರೋದನ್ನು ನೋಡಿದ್ದೀರಾ. ಇಬ್ಬರೂ ಜತೆಗಿರುವ ವಿಡಿಯೋವನ್ನೂ ನೋಡಿದ್ದೀರಾ. ಈಗ ಅವರು ಯಾರೆಂಬುದು ಗೊತ್ತಿಲ್ಲ ಅಂದ್ರೆ ಏನು? ಅವರ ವೈಯಕ್ತಿಕ ಜೀವನದ ಬಗ್ಗೆ ನಾನು ಹೇಳಿಕೆ ಕೊಡಲ್ಲ ಎಂದು ನಾಗಮಂಗಲದಲ್ಲಿ ಚಲುವರಾಯಸ್ವಾಮಿ ಹೇಳಿದ್ರು.

ರಾಧಿಕಾ ಕುಮಾರಸ್ವಾಮಿ ಯಾರು ಅಂತಾ ಗೊತ್ತಿಲ್ಲ: HD ಕುಮಾರಸ್ವಾಮಿ

ಮಂಗಳೂರಿನಲ್ಲಿ ಬೆಳ್ಳಂಬೆಳಗ್ಗೆಯೇ ಮಳೆ ಆರ್ಭಟ
ಮಂಗಳೂರಿನಲ್ಲಿ ಬೆಳ್ಳಂಬೆಳಗ್ಗೆಯೇ ಮಳೆ ಆರ್ಭಟ
‘ನಾನು ಇಲ್ಲಿಯವನು, ಬೆಂಗಳೂರು ಹೃದಯದಲ್ಲಿದೆ’; ಕನ್ನಡಿಗ ಕೆಎಲ್ ರಾಹುಲ್
‘ನಾನು ಇಲ್ಲಿಯವನು, ಬೆಂಗಳೂರು ಹೃದಯದಲ್ಲಿದೆ’; ಕನ್ನಡಿಗ ಕೆಎಲ್ ರಾಹುಲ್
ಹುಬ್ಬಳ್ಳಿ: ಕುಸಿದು ಬಿದ್ದ ಪೊಲೀಸ್ ಠಾಣೆ ಮೇಲ್ಚಾವಣಿ ಕಾಂಕ್ರೀಟ್!
ಹುಬ್ಬಳ್ಳಿ: ಕುಸಿದು ಬಿದ್ದ ಪೊಲೀಸ್ ಠಾಣೆ ಮೇಲ್ಚಾವಣಿ ಕಾಂಕ್ರೀಟ್!
ಹಾಟ್​ ಏರ್​ ಬಲೂನ್ ರೈಡ್ ಮಾಡುವಾಗ ಹಗ್ಗ ತುಂಡಾಗಿ ವ್ಯಕ್ತಿ ಸಾವು
ಹಾಟ್​ ಏರ್​ ಬಲೂನ್ ರೈಡ್ ಮಾಡುವಾಗ ಹಗ್ಗ ತುಂಡಾಗಿ ವ್ಯಕ್ತಿ ಸಾವು
ಹೋಮಕ್ಕೆ ತುಪ್ಪ ಹಾಗೂ ಧಾನ್ಯಗಳ ಹವಿಸ್ಸು ಕೊಡುವುದರ ಹಿಂದಿನ ರಹಸ್ಯ ತಿಳಿಯಿರಿ
ಹೋಮಕ್ಕೆ ತುಪ್ಪ ಹಾಗೂ ಧಾನ್ಯಗಳ ಹವಿಸ್ಸು ಕೊಡುವುದರ ಹಿಂದಿನ ರಹಸ್ಯ ತಿಳಿಯಿರಿ
ಈ ರಾಶಿಯವರು ಇಂದು ಉತ್ತಮ ಭವಿಷ್ಯದ ಕನಸುಗಳನ್ನು ಕಟ್ಟಿಕೊಳ್ಳುವ ಸಮಯ
ಈ ರಾಶಿಯವರು ಇಂದು ಉತ್ತಮ ಭವಿಷ್ಯದ ಕನಸುಗಳನ್ನು ಕಟ್ಟಿಕೊಳ್ಳುವ ಸಮಯ
‘ವಿದ್ಯಾಪತಿ’ ಸಿನಿಮಾ ನೋಡಿ ನಾಗಭೂಷಣ ಬಗ್ಗೆ ಮನಸಾರೆ ಮಾತಾಡಿದ ತಾರಾ
‘ವಿದ್ಯಾಪತಿ’ ಸಿನಿಮಾ ನೋಡಿ ನಾಗಭೂಷಣ ಬಗ್ಗೆ ಮನಸಾರೆ ಮಾತಾಡಿದ ತಾರಾ
ಸಾಧಾರಣ ಮೊತ್ತ ಗಳಿಸಿದ ಆರ್​ಸಿಬಿ, ಬೌಲರ್​ಗಳ ಮೇಲೆ ಹೆಚ್ಚಿನ ನಿರೀಕ್ಷೆ!
ಸಾಧಾರಣ ಮೊತ್ತ ಗಳಿಸಿದ ಆರ್​ಸಿಬಿ, ಬೌಲರ್​ಗಳ ಮೇಲೆ ಹೆಚ್ಚಿನ ನಿರೀಕ್ಷೆ!
ಇನ್ಮುಂದೆ 108 ಆಂಬ್ಯುಲೆನ್ಸ್ ಸೇವೆ ಖಾಸಗಿಯಿಂದ ಸರ್ಕಾರದ ಕಂಟ್ರೋಲ್​ಗೆ
ಇನ್ಮುಂದೆ 108 ಆಂಬ್ಯುಲೆನ್ಸ್ ಸೇವೆ ಖಾಸಗಿಯಿಂದ ಸರ್ಕಾರದ ಕಂಟ್ರೋಲ್​ಗೆ
ಬಿಹಾರದಲ್ಲಿ ಸಿಡಿಲು ಬಡಿದು 25 ಜನ ಸಾವು; ನಿತೀಶ್ ಕುಮಾರ್ ಪರಿಹಾರ ಘೋಷಣೆ
ಬಿಹಾರದಲ್ಲಿ ಸಿಡಿಲು ಬಡಿದು 25 ಜನ ಸಾವು; ನಿತೀಶ್ ಕುಮಾರ್ ಪರಿಹಾರ ಘೋಷಣೆ