AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Chamarajanagar: ಬಂಡೀಪುರದ ಹಂಟಿಂಗ್ ಸ್ಪೆಷಲಿಸ್ಟ್ ರಾಣಾ ಇನ್ನಿಲ್ಲ

ಕಳ್ಳ ಬೇಟೆಗಾರರ ಪಾಲಿಗೆ ಸಿಂಹ ಸ್ವಪ್ನವಾಗಿದ್ದ ಬಂಡೀಪುರದ ಹಂಟಿಂಗ್ ಸ್ಪೆಷಲಿಸ್ಟ್ ರಾಣಾ (9) ಇಂದು ಬೆಳಗ್ಗೆ ನಿಧನ ಹೊಂದಿದೆ. ರಾಣನಿಗೆ ವಯಸ್ಸಾದ ಕಾರಣ ನಿವೃತ್ತಿ ನೀಡಲು ಅರಣ್ಯ ಇಲಾಖೆ ಚಿಂತನೆ ನಡೆಸಿತ್ತು.

Chamarajanagar: ಬಂಡೀಪುರದ ಹಂಟಿಂಗ್ ಸ್ಪೆಷಲಿಸ್ಟ್ ರಾಣಾ ಇನ್ನಿಲ್ಲ
ಹಂಟಿಂಗ್ ಸ್ಪೆಷಾಲಿಸ್ಟ್ ರಾಣಾ
TV9 Web
| Edited By: Rakesh Nayak Manchi|

Updated on:Aug 02, 2022 | 10:05 AM

Share

ಚಾಮರಾಜನಗರ: ಕಳ್ಳ ಬೇಟೆಗಾರರ ಪಾಲಿಗೆ ಸಿಂಹ ಸ್ವಪ್ನವಾಗಿದ್ದ ಬಂಡೀಪುರದ ಹಂಟಿಂಗ್ ಸ್ಪೆಷಲಿಸ್ಟ್ ರಾಣಾ (9) ಇಂದು ಬೆಳಗ್ಗೆ ನಿಧನ ಹೊಂದಿದೆ. ರಾಣನಿಗೆ ವಯಸ್ಸಾದ ಕಾರಣ ನಿವೃತ್ತಿ ನೀಡಲು ಅರಣ್ಯ ಇಲಾಖೆ ಚಿಂತನೆ ನಡೆಸಿತ್ತು. ಆದರೆ ಇಂದು ಬೆಳಗ್ಗೆ ರಾಣ ಕೊನೆಯುಸಿರೆಳೆದಿದ್ದಾನೆ. ಸದ್ಯ ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ ನೆರವೇರಿಸಲು ಇಲಾಖೆ ತೀರ್ಮಾನಿಸಿದೆ.

ಅರಣ್ಯ ಇಲಾಖೆಯ ಹೆಮ್ಮೆಯಾಗಿದ್ದ ರಾಣಾ ಸಾಮಾನ್ಯವಾದ ಶ್ವಾನ ಆಗಿರಲಿಲ್ಲ. ಕಳ್ಳ ಬೇಟೆಗಾರರ ಪಾಲಿಗೆ ಸಿಂಹ ಸ್ವಪ್ನವಾಗಿದ್ದ ರಾಣಾ ಹುಲಿ ಸೆರೆ ಕಾರ್ಯಾಚರಣೆಯಲ್ಲೂ ಸೈ ಎನಿಸಿಕೊಂಡಿದ್ದ. ಹಲವು ಕಳ್ಳತನ ಪ್ರಕರಣ ಭೇಧಿಸುವಲ್ಲಿ ರಾಣಾನ ಪಾತ್ರಕೂಡ ದೊಡ್ಡದು. ಕೇವಲ ಬಂಡೀಪುರದಲ್ಲಿ ಮಾತ್ರವಲ್ಲ ತಮಿಳುನಾಡಿನ ಮಧುಮಲೈ ಅರಣ್ಯ ಪ್ರದೇಶದಲ್ಲೂ ಹುಲಿ‌ ಕಾರ್ಯಾಚರಣೆಯಲ್ಲಿಯೂ ರಾಣಾ ಭಾಗಿಯಾಗದ್ದ. ಇಂತಹ ಧೈರ್ಯಶಾಲಿ ರಾಣಾನನ್ನು ಕಳೆದುಕೊಂಡ ಅರಣ್ಯ ಇಲಾಖೆ ಸಿಬ್ಬಂದಿಗಳು ಕಂಬನಿ ಮಿಡಿದಿದ್ದಾರೆ.

ಇಷ್ಟೆಲ್ಲಾ ಕಾರ್ಯಾಚರಣೆಗಳಲ್ಲಿ ಭಾಗಿಯಾಗಿದ್ದ ರಾಣಾ ಸೋಮವಾರ ಅನಾರೋಗ್ಯದಿಂದ ಬಳಲುತ್ತಿದ್ದ. ಆದರೆ ಇಂದು ಬೆಳಗ್ಗೆ ಕೊನೆಯುಸಿರೆಳೆದಿದ್ದಾನೆ. ಸಕಲ ಸರ್ಕಾರಿ ಗೌರವಗಳೊಂದಿಗೆ ರಾಣಾನ ಅಂತ್ಯಕ್ರಿಯೆ ನೆರವೇರಿಸಲು ಅರಣ್ಯ ಸಿಬ್ಬಂದಿ ಇಲಾಖೆ ಸಿಬ್ಬಂದಿಗಳು ಸಿದ್ಧತೆ ನಡೆಸುತ್ತಿದ್ದಾರೆ.

Published On - 9:54 am, Tue, 2 August 22

Follow Us
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!