AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭತ್ತ ಬೆಳೆದಿದ್ದರೂ ಖರೀದಿ ಮಾಡದ ಸರ್ಕಾರ, ದಲ್ಲಾಳಿಗಳು: ಹತಾಶೆಯಿಂದ ರೈತ ಆತ್ಮಹತ್ಯೆಗೆ ಶರಣು

ಸಾಲಬಾಧೆಯಿಂದ ಮನನೊಂದು ರೈತನೊಬ್ಬ ವಿಷಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜಿಲ್ಲೆಯ ಜ್ಯೋತಿಗೌಡನಪುರದಲ್ಲಿ ನಡೆದಿದೆ. 33 ವರ್ಷದ ರೈತ ಬಸಪ್ಪ ಆತ್ಮಹತ್ಯೆಗೆ ಶರಣಾಗಿದ್ದಾರೆ.

ಭತ್ತ ಬೆಳೆದಿದ್ದರೂ ಖರೀದಿ ಮಾಡದ ಸರ್ಕಾರ, ದಲ್ಲಾಳಿಗಳು: ಹತಾಶೆಯಿಂದ ರೈತ ಆತ್ಮಹತ್ಯೆಗೆ ಶರಣು
ವಿಷಸೇವಿಸಿ ರೈತ ಬಸಪ್ಪ ಆತ್ಮಹತ್ಯೆ
KUSHAL V
|

Updated on: Jan 09, 2021 | 8:25 PM

Share

ಚಾಮರಾಜನಗರ: ಸಾಲಬಾಧೆಯಿಂದ ಮನನೊಂದು ರೈತನೊಬ್ಬ ವಿಷಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜಿಲ್ಲೆಯ ಜ್ಯೋತಿಗೌಡನಪುರದಲ್ಲಿ ನಡೆದಿದೆ. 33 ವರ್ಷದ ರೈತ ಬಸಪ್ಪ ಆತ್ಮಹತ್ಯೆಗೆ ಶರಣಾಗಿದ್ದಾರೆ.

ಬಸಪ್ಪ ಭತ್ತ ಬೆಳೆದಿದ್ದರೂ ಅದನ್ನು ಸರ್ಕಾರ ಹಾಗೂ ದಲ್ಲಾಳಿಗಳು ಖರೀದಿ ಮಾಡಿರಲಿಲ್ಲ. ಈ ಮಧ್ಯೆ, ವ್ಯವಸಾಯಕ್ಕಾಗಿ ರೈತ ಬ್ಯಾಂಕ್ ಮತ್ತು ಖಾಸಗಿ ವ್ಯಕ್ತಿಗಳಿಂದ 5 ಲಕ್ಷ ಸಾಲ ಮಾಡಿದ್ದರು. ಹೀಗಾಗಿ, ಅತ್ತ ಬೆಳೆ ಮಾರಾಟವಾಗದೇ ಇತ್ತ ಬಡ್ಡಿ ಕಟ್ಟಲಾಗದೆ ಹತಾಶೆಯಿಂದ ರೈತ ಬಸಪ್ಪ ವಿಷಸೇವಿಸಿ ಆತ್ಮಹತ್ಯೆಗೆ ಶರಣಾಗಿದ್ದಾರೆ.

ಅಂಬಾನಿ ವಿರುದ್ಧ ರೈತರ ರಣಕಹಳೆ: ಮೈಸೂರಿನಲ್ಲಿ ಜಿಯೋ ಸಿಮ್​ಗೆ ಉಗಿದು..​ ವಾಪಸ್ ಮಾಡಿದ ಕೃಷಿಕರು

Follow Us
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ
ಬಿಗ್ ಬಾಸ್ ಮನೆಯಲ್ಲಿ ಮಹಿಳೆಯರು ಕೆಲಸಕ್ಕೆ ಮಾತ್ರ ಸೀಮಿತ? ಗಂಭೀರ ಆರೋಪ
ಬಿಗ್ ಬಾಸ್ ಮನೆಯಲ್ಲಿ ಮಹಿಳೆಯರು ಕೆಲಸಕ್ಕೆ ಮಾತ್ರ ಸೀಮಿತ? ಗಂಭೀರ ಆರೋಪ
8 ಜನ ನಾಮಿನೇಟ್; ಇದರಲ್ಲಿ ಎಲಿಮಿನೇಟ್ ಆಗೋದು ಯಾರು?
8 ಜನ ನಾಮಿನೇಟ್; ಇದರಲ್ಲಿ ಎಲಿಮಿನೇಟ್ ಆಗೋದು ಯಾರು?
ಚಂದ್ರ ಕನ್ಯಾ ರಾಶಿಯಲ್ಲಿ ಸಂಚಾರ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಚಂದ್ರ ಕನ್ಯಾ ರಾಶಿಯಲ್ಲಿ ಸಂಚಾರ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಮೊಬೈಲ್ ನೋಡುತ್ತಾ ಹೋಗುತ್ತಿದ್ದಾಗ ಫ್ಲೋರ್​ನಿಂದ ಕೆಳಗೆ ಬಿದ್ದ ವ್ಯಕ್ತಿ
ಮೊಬೈಲ್ ನೋಡುತ್ತಾ ಹೋಗುತ್ತಿದ್ದಾಗ ಫ್ಲೋರ್​ನಿಂದ ಕೆಳಗೆ ಬಿದ್ದ ವ್ಯಕ್ತಿ
ನಿಮ್ಮ ಏರಿಯಾದಲ್ಲಿ ಗಣೇಶ ಕೂರಿಸ್ಬೇಕಾ? ಹಾಗಾದರೆ ಈ ವಿಡಿಯೋ ನೋಡಿ
ನಿಮ್ಮ ಏರಿಯಾದಲ್ಲಿ ಗಣೇಶ ಕೂರಿಸ್ಬೇಕಾ? ಹಾಗಾದರೆ ಈ ವಿಡಿಯೋ ನೋಡಿ
ಒಂದು ವಾರದಲ್ಲಿ ಮಂಜ ಕಾಮಿಡಿ ಪೀಸ್ ಆಗ್ತಾನೆ; ತಾಂಡವ್ ರಾಮ್ ಭವಿಷ್ಯ
ಒಂದು ವಾರದಲ್ಲಿ ಮಂಜ ಕಾಮಿಡಿ ಪೀಸ್ ಆಗ್ತಾನೆ; ತಾಂಡವ್ ರಾಮ್ ಭವಿಷ್ಯ
ಫಿಲಿಪೈನ್ಸ್ ದೋಣಿ ಬೆಂಕಿ ದುರಂತ; ಮೃತರ ಸಂಖ್ಯೆ 35ಕ್ಕೆ ಏರಿಕೆ
ಫಿಲಿಪೈನ್ಸ್ ದೋಣಿ ಬೆಂಕಿ ದುರಂತ; ಮೃತರ ಸಂಖ್ಯೆ 35ಕ್ಕೆ ಏರಿಕೆ