AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭತ್ತ ಬೆಳೆದಿದ್ದರೂ ಖರೀದಿ ಮಾಡದ ಸರ್ಕಾರ, ದಲ್ಲಾಳಿಗಳು: ಹತಾಶೆಯಿಂದ ರೈತ ಆತ್ಮಹತ್ಯೆಗೆ ಶರಣು

ಸಾಲಬಾಧೆಯಿಂದ ಮನನೊಂದು ರೈತನೊಬ್ಬ ವಿಷಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜಿಲ್ಲೆಯ ಜ್ಯೋತಿಗೌಡನಪುರದಲ್ಲಿ ನಡೆದಿದೆ. 33 ವರ್ಷದ ರೈತ ಬಸಪ್ಪ ಆತ್ಮಹತ್ಯೆಗೆ ಶರಣಾಗಿದ್ದಾರೆ.

ಭತ್ತ ಬೆಳೆದಿದ್ದರೂ ಖರೀದಿ ಮಾಡದ ಸರ್ಕಾರ, ದಲ್ಲಾಳಿಗಳು: ಹತಾಶೆಯಿಂದ ರೈತ ಆತ್ಮಹತ್ಯೆಗೆ ಶರಣು
ವಿಷಸೇವಿಸಿ ರೈತ ಬಸಪ್ಪ ಆತ್ಮಹತ್ಯೆ
KUSHAL V
|

Updated on: Jan 09, 2021 | 8:25 PM

Share

ಚಾಮರಾಜನಗರ: ಸಾಲಬಾಧೆಯಿಂದ ಮನನೊಂದು ರೈತನೊಬ್ಬ ವಿಷಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜಿಲ್ಲೆಯ ಜ್ಯೋತಿಗೌಡನಪುರದಲ್ಲಿ ನಡೆದಿದೆ. 33 ವರ್ಷದ ರೈತ ಬಸಪ್ಪ ಆತ್ಮಹತ್ಯೆಗೆ ಶರಣಾಗಿದ್ದಾರೆ.

ಬಸಪ್ಪ ಭತ್ತ ಬೆಳೆದಿದ್ದರೂ ಅದನ್ನು ಸರ್ಕಾರ ಹಾಗೂ ದಲ್ಲಾಳಿಗಳು ಖರೀದಿ ಮಾಡಿರಲಿಲ್ಲ. ಈ ಮಧ್ಯೆ, ವ್ಯವಸಾಯಕ್ಕಾಗಿ ರೈತ ಬ್ಯಾಂಕ್ ಮತ್ತು ಖಾಸಗಿ ವ್ಯಕ್ತಿಗಳಿಂದ 5 ಲಕ್ಷ ಸಾಲ ಮಾಡಿದ್ದರು. ಹೀಗಾಗಿ, ಅತ್ತ ಬೆಳೆ ಮಾರಾಟವಾಗದೇ ಇತ್ತ ಬಡ್ಡಿ ಕಟ್ಟಲಾಗದೆ ಹತಾಶೆಯಿಂದ ರೈತ ಬಸಪ್ಪ ವಿಷಸೇವಿಸಿ ಆತ್ಮಹತ್ಯೆಗೆ ಶರಣಾಗಿದ್ದಾರೆ.

ಅಂಬಾನಿ ವಿರುದ್ಧ ರೈತರ ರಣಕಹಳೆ: ಮೈಸೂರಿನಲ್ಲಿ ಜಿಯೋ ಸಿಮ್​ಗೆ ಉಗಿದು..​ ವಾಪಸ್ ಮಾಡಿದ ಕೃಷಿಕರು

ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?
ವಿದ್ಯಾರ್ಥಿಗಳೇ ಪರೀಕ್ಷೆ ಹೊತ್ತಲ್ಲಿ ಭಯ ಬೇಡ.. ನಿಮಗಾಗಿ ಸಿಂಪಲ್ ಟಿಪ್ಸ್
ವಿದ್ಯಾರ್ಥಿಗಳೇ ಪರೀಕ್ಷೆ ಹೊತ್ತಲ್ಲಿ ಭಯ ಬೇಡ.. ನಿಮಗಾಗಿ ಸಿಂಪಲ್ ಟಿಪ್ಸ್
ಯುವತಿಯರಿಗೆ ಪ್ಲೈಯಿಂಗ್ ಕಿಸ್:ಬೀದಿ ಕಾಮಣ್ಣರ ವಿಡಿಯೋ ವೈರಲ್
ಯುವತಿಯರಿಗೆ ಪ್ಲೈಯಿಂಗ್ ಕಿಸ್:ಬೀದಿ ಕಾಮಣ್ಣರ ವಿಡಿಯೋ ವೈರಲ್
ಮಂಗಳೂರಿಗೆ ಹೂಡಿಕೆದಾರರು ಬರುತ್ತಿಲ್ಲ ಎಂದ ಖರ್ಗೆ ವಿರುದ್ಧ ಪೈ ಕಿಡಿ
ಮಂಗಳೂರಿಗೆ ಹೂಡಿಕೆದಾರರು ಬರುತ್ತಿಲ್ಲ ಎಂದ ಖರ್ಗೆ ವಿರುದ್ಧ ಪೈ ಕಿಡಿ
ಆ ಪಾತ್ರದಲ್ಲಿ ನಟಿಸುವ ಶಿವಣ್ಣನ ಆಸೆ ಇನ್ನೂ ಈಡೇರಿಲ್ಲ: ಯಾವುದು ಆ ಪಾತ್ರ?
ಆ ಪಾತ್ರದಲ್ಲಿ ನಟಿಸುವ ಶಿವಣ್ಣನ ಆಸೆ ಇನ್ನೂ ಈಡೇರಿಲ್ಲ: ಯಾವುದು ಆ ಪಾತ್ರ?