AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಾಮರಾಜನಗರ: ಮಗುವಿನ ಹಾಡಿಯಲ್ಲಿ 60 ಮನೆಗಳಿಗಿಲ್ಲ ವಿದ್ಯುತ್; ಕಗ್ಗತ್ತಲಲ್ಲೇ ಕಾಲ ಕಳೆಯುತ್ತಿರುವ ಜನರು

ರಾಜ್ಯದ್ಯಂತ ಗೃಹ ಜ್ಯೋತಿ ಯೋಜನೆಯನ್ನು ಜಾರಿ ಮಾಡಲಾಗಿದೆ. ಇದರ ಪ್ರಯೋಜನವನ್ನು ಫಲಾನುಭವಿಗಳು ಪಡೆಯುತ್ತಿದ್ದಾರೆ. ಆದರೆ, ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಬಂಡೀಪುರ ಕಾಡಿನಲ್ಲಿರುವ ಮಗುವಿನ ಹಾಡಿಯಲ್ಲಿರುವ 60 ಮನೆಗಳಿಗೆ ವಿದ್ಯುತ್ ಸಂಪರ್ಕ ಇಲ್ಲದೆ ಕತ್ತಲಲ್ಲೇ ಕಾಲ ಕಳೆಯುತ್ತಿದ್ದಾರೆ.

ಚಾಮರಾಜನಗರ: ಮಗುವಿನ ಹಾಡಿಯಲ್ಲಿ 60 ಮನೆಗಳಿಗಿಲ್ಲ ವಿದ್ಯುತ್; ಕಗ್ಗತ್ತಲಲ್ಲೇ ಕಾಲ ಕಳೆಯುತ್ತಿರುವ ಜನರು
ಬಂಡೀಪುರ ಅರಣ್ಯ ಪ್ರದೇಶದ ಮಗುವಿನ ಹಾಡಿಯಲ್ಲಿ 60 ಮನೆಗಳಿಗಿಲ್ಲ ವಿದ್ಯುತ್; ಕಗ್ಗತ್ತಲಲ್ಲೇ ಕಾಲ ಕಳೆಯುತ್ತಿರುವ ಜನರು
ಸೂರಜ್ ಪ್ರಸಾದ್ ಎಸ್.ಎನ್
| Edited By: |

Updated on: Jan 04, 2024 | 1:45 PM

Share

ಚಾಮರಾಜನಗರ, ಜ.4: ರಾಜ್ಯದ್ಯಂತ ಗೃಹ ಜ್ಯೋತಿ ಯೋಜನೆಯನ್ನು ಜಾರಿ ಮಾಡಲಾಗಿದೆ. ಇದರ ಪ್ರಯೋಜನವನ್ನು ಫಲಾನುಭವಿಗಳು ಪಡೆಯುತ್ತಿದ್ದಾರೆ. ಆದರೆ, ಚಾಮರಾಜನಗರ (Chamarajanagar) ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಬಂಡೀಪುರ ಕಾಡಿನಲ್ಲಿರುವ ಮಗುವಿನ ಹಾಡಿಯಲ್ಲಿರುವ 60 ಮನೆಗಳಿಗೆ ವಿದ್ಯುತ್ ಸಂಪರ್ಕ ಇಲ್ಲದೆ ಕತ್ತಲಲ್ಲೇ ಕಾಲ ಕಳೆಯುತ್ತಿದ್ದಾರೆ.

ಸರ್ಕಾರದ ಯಾವುದೇ ಯೋಜನೆಗಳು ಕಾಡಂಚಿನಲ್ಲಿರುವ ಮಗುವಿನ ಹಾಡಿಯ ಜನರಿಗೆ ತಲುತ್ತಿಲ್ಲ. ಜನಪ್ರತಿನಿಧಿಗಳು, ನಾಯಕರು ಕೇವಲ ಮತಯಾಚಣೆ ಮಾಡಲು ಬಂದು ಹೋಗುತ್ತಾರೆ. ಗೆದ್ದ ನಂತರ ಇತ್ತ ತಲೆಯೇ ಹಾಕುವುದಿಲ್ಲ. ಇಲ್ಲಿನ ಸಮಸ್ಯೆಗಳ ಬಗ್ಗೆ ತಲೆನೇ ಕೆಡಿಸಿಕೊಳ್ಳುವುದಿಲ್ಲ. ಹಾಡಿಯಲ್ಲಿ ವಿದ್ಯುತ್ ಕಂಬಳಿದ್ದರೂ 60 ಮನೆಗಳಿಗೆ ಸಂಪರ್ಕ ಕಲ್ಪಿಸಿಲ್ಲ. ಕಗ್ಗತ್ತಲಲ್ಲೆ ಕಾಲ ಕಳೆಯುತ್ತಿದ್ದಾರೆ.

ಇದನ್ನೂ ಓದಿ: ಚಾಮರಾಜನಗರ: ಅಳಿವಿನಂಚಿನಲ್ಲಿರುವ ಶತಮಾನದ ಶಾಲೆಗೆ ಬೇಕಿದೆ ಸಹಾಯ ಹಸ್ತ

ಅತಿ ಹೆಚ್ಚು ಜೇನು ಕುರುಬರೇ ವಾಸವಾಗಿರುವ ಮಗುವಿನ ಹಾಡಿ ಗ್ರಾಮದಲ್ಲಿ ಸೂಕ್ತ ಸೌಲಭ್ಯ ಕಲ್ಪಿಸುವಂತೆ ಜನರು ಪರಿತಪ್ಪಿಸುತ್ತಿದ್ದಾರೆ. ಇನ್ನಾದರೂ ರಾಜ್ಯ ಸರ್ಕಾರ, ಇಂಧನ ಸಚಿವರು ಹಾಗೂ ಅಧಿಕಾರಿಗಳು ಎಚ್ಚೆತ್ತು 60 ಮನೆಗಳಿಗೆ ವಿದ್ಯುತ್ ಸಂಪರ್ಕ ಕಲ್ಪಿಸುತ್ತಾರಾ ಎಂದು ಕಾದು ನೋಡಬೇಕಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
10 ಸಾವಿರ ಜನರಿಗೆ ವಿಷ್ಣುವರ್ಧನ್ ಅಭಿಮಾನಿಗಳಿಂದ ವೆಜ್, ನಾನ್-ವೆಜ್ ಊಟ
10 ಸಾವಿರ ಜನರಿಗೆ ವಿಷ್ಣುವರ್ಧನ್ ಅಭಿಮಾನಿಗಳಿಂದ ವೆಜ್, ನಾನ್-ವೆಜ್ ಊಟ
ಸಂಕಷ್ಟದ ಸಮಯದಲ್ಲಿ 63 ರನ್ ಚಚ್ಚಿದ ರಜತ್ ಪಾಟಿದರ್
ಸಂಕಷ್ಟದ ಸಮಯದಲ್ಲಿ 63 ರನ್ ಚಚ್ಚಿದ ರಜತ್ ಪಾಟಿದರ್
ಗೆಳೆಯ ಹಸುವಿಗಾಗಿ ಬ್ರೆಡ್ ಕಚ್ಚಿಕೊಂಡು ಬಂದ ನಾಯಿ; ಈ ಸ್ನೇಹಕ್ಕೆ ಏನಂತೀರಿ!
ಗೆಳೆಯ ಹಸುವಿಗಾಗಿ ಬ್ರೆಡ್ ಕಚ್ಚಿಕೊಂಡು ಬಂದ ನಾಯಿ; ಈ ಸ್ನೇಹಕ್ಕೆ ಏನಂತೀರಿ!
‘ಕೋಟಿಗೊಬ್ಬ’ ಮರು ಬಿಡುಗಡೆ: ಫ್ಯಾನ್ಸ್ ಜೊತೆ ಸಿನಿಮಾ ನೋಡಿದ ಪ್ರಿಯಾಂಕಾ
‘ಕೋಟಿಗೊಬ್ಬ’ ಮರು ಬಿಡುಗಡೆ: ಫ್ಯಾನ್ಸ್ ಜೊತೆ ಸಿನಿಮಾ ನೋಡಿದ ಪ್ರಿಯಾಂಕಾ
ಅಮೆರಿಕದ ಜೊತೆ ಆಟವಾಡಬೇಡಿ; ಇರಾನ್​ಗೆ ಜೆಡಿ ವ್ಯಾನ್ಸ್ ಎಚ್ಚರಿಕೆ
ಅಮೆರಿಕದ ಜೊತೆ ಆಟವಾಡಬೇಡಿ; ಇರಾನ್​ಗೆ ಜೆಡಿ ವ್ಯಾನ್ಸ್ ಎಚ್ಚರಿಕೆ
ವೃಂದಾವನದ ಯಮುನಾ ನದಿಯಲ್ಲಿ ಬೋಟ್ ಮುಳುಗಿ 10 ಜನ ಸಾವು
ವೃಂದಾವನದ ಯಮುನಾ ನದಿಯಲ್ಲಿ ಬೋಟ್ ಮುಳುಗಿ 10 ಜನ ಸಾವು
ಪ್ರಗತಿ ಪರಿಶೀಲನಾ ಸಭೆಯಲ್ಲಿ ರುದ್ರಪ್ಪ ಲಮಾಣಿ ಕಣ್ಣೀರು
ಪ್ರಗತಿ ಪರಿಶೀಲನಾ ಸಭೆಯಲ್ಲಿ ರುದ್ರಪ್ಪ ಲಮಾಣಿ ಕಣ್ಣೀರು
ಮುಂಬರುವ ಚುನಾವಣೆಯಲ್ಲಿ ಸ್ಪರ್ಧಿಸುವ ಬಗ್ಗೆ ನಿಖಿಲ್ ಅಚ್ಚರಿ ಮಾತು
ಮುಂಬರುವ ಚುನಾವಣೆಯಲ್ಲಿ ಸ್ಪರ್ಧಿಸುವ ಬಗ್ಗೆ ನಿಖಿಲ್ ಅಚ್ಚರಿ ಮಾತು
ರಾಜಾರೋಷವಾಗಿ ಬೈಕ್‌ನಲ್ಲಿ ಬಂದು ಯುವತಿಯ ಬೆನ್ನು ಸವರಿದ ಕಾಮಪಿಶಾಚಿ
ರಾಜಾರೋಷವಾಗಿ ಬೈಕ್‌ನಲ್ಲಿ ಬಂದು ಯುವತಿಯ ಬೆನ್ನು ಸವರಿದ ಕಾಮಪಿಶಾಚಿ
2000 ಅಡಿ ಪ್ರಪಾತ, ದೊಡ್ಡ ಗಿಡ-ಮರಗಳು: ಶ್ರೀನಂದಾ ಬಿದ್ದ ಸ್ಥಳ ಭಯಾನಕವಾಗಿದೆ
2000 ಅಡಿ ಪ್ರಪಾತ, ದೊಡ್ಡ ಗಿಡ-ಮರಗಳು: ಶ್ರೀನಂದಾ ಬಿದ್ದ ಸ್ಥಳ ಭಯಾನಕವಾಗಿದೆ