AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

chamarajanagara: ಕುದಿಯುವ ಎಣ್ಣೆಯಿಂದ ಬರಿಗೈಲಿ ಕಜ್ಜಾಯ ತೆಗೆದ ಅರ್ಚಕ

ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಲೊಕ್ಕನಹಳ್ಳಿಯಲ್ಲಿ ನಡೆದ ಜಾತ್ರೆಯಲ್ಲಿ ಸುಮಾರು 2 ಗಂಟೆಗಳ ಕಾಲ ಕಾದ ಎಣ್ಣೆಗೆ ಭಕ್ತರು ಕಜ್ಜಾಯವನ್ನು ಹಾಕುತ್ತಾರೆ. ಹಾಕಿದ ಕಜ್ಜಾಯವನ್ನು ಅರ್ಚಕರು ಕುದಿಯುವ ಎಣ್ಣೆಯಿಂದ ಬರಿಗೈಲಿ ತೆಗೆದಿದ್ದಾರೆ.

chamarajanagara: ಕುದಿಯುವ ಎಣ್ಣೆಯಿಂದ ಬರಿಗೈಲಿ ಕಜ್ಜಾಯ ತೆಗೆದ ಅರ್ಚಕ
ಎಣ್ಣೆಯಲ್ಲಿ ಕಜ್ಜಾಯ ತೆಗೆಯುವ ದೃಶ್ಯ
TV9 Web
| Edited By: ಕಿರಣ್ ಹನುಮಂತ್​ ಮಾದಾರ್|

Updated on:Nov 21, 2022 | 12:47 PM

Share

ಚಾಮರಾಜನಗರ: ಪ್ರತಿ ವರ್ಷ ಕೊನೆಯ ಕಾರ್ತಿಕ ಸೋಮುವಾರದಂದು ಸಿದ್ದಪ್ಪಾಜೀ ಜಾತ್ರೆ ನಡೆಯುತ್ತದೆ. ಈ ಜಾತ್ರೆಗೆ ಅನೇಕ ಭಾಗಗಳಿಂದ ಜನರು ಬಂದು ಆರ್ಶಿವಾದ ಪಡೆದು ದೇವರ ಕೃಫೆಗೆ ಪಾತ್ರರಾಗುತ್ತಾರೆ. ಇಂದು(ನ.21) ಬೆಳ್ಳಂಬೆಳಗ್ಗೆ ನಡೆದ ಸಾವಿರಾರು ಜನರ ಸಮ್ಮುಖದಲ್ಲಿ ಅರ್ಚಕ ಸಿದ್ದರಾಜು ಎಂಬುವವರು ಕುದಿಯುವ ಎಣ್ಣೆಗೆ ಕೈ ಹಾಕಿ ಕಜ್ಹಾಯ ತೆಗೆಯುವ ಮೂಲಕ ಅಚ್ಚರಿ ಮೂಡಿಸಿದ್ದಾರೆ. ಮೈನವಿರೇಳಿಸುವ ಘಟನೆಗೆ ಸಾಕ್ಷಿಯಾದ ನೂರಾರು ಭಕ್ತರು.

ಇನ್ನಷ್ಟು ರಾಜ್ಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 12:46 pm, Mon, 21 November 22

Follow Us
ಕರ್ನಾಟಕದ ಮುಖ್ಯ ಚುನಾವಣಾಧಿಕಾರಿ ವಿ. ಅನ್ಬುಕುಮಾರ್ ಸುದ್ದಿಗೋಷ್ಠಿ
ಕರ್ನಾಟಕದ ಮುಖ್ಯ ಚುನಾವಣಾಧಿಕಾರಿ ವಿ. ಅನ್ಬುಕುಮಾರ್ ಸುದ್ದಿಗೋಷ್ಠಿ
ನೀರು ಸಂಸ್ಕರಣಾ ಘಟಕದಲ್ಲಿ ವಿಷಾನಿಲ ಸೋರಿಕೆ
ನೀರು ಸಂಸ್ಕರಣಾ ಘಟಕದಲ್ಲಿ ವಿಷಾನಿಲ ಸೋರಿಕೆ
ತುಂಗಭದ್ರೆಗೆ ಕಂಟಕ ತಂದ ‘ಅಂತರಗಂಗೆ’! ಕಲುಷಿತಗೊಂಡ ಗದಗ ಜಿಲ್ಲೆಯ ಜೀವನಾಡಿ
ತುಂಗಭದ್ರೆಗೆ ಕಂಟಕ ತಂದ ‘ಅಂತರಗಂಗೆ’! ಕಲುಷಿತಗೊಂಡ ಗದಗ ಜಿಲ್ಲೆಯ ಜೀವನಾಡಿ
ಸರ್ಕಾರಿ ಆಸ್ಪತ್ರೆಗಳಲ್ಲಿ ನಕಲಿ ಔಷಧಿ ಇಲ್ಲ: ಸಚಿವ ಯು.ಟಿ. ಖಾದರ್ ಸ್ಪಷ್ಟನೆ
ಸರ್ಕಾರಿ ಆಸ್ಪತ್ರೆಗಳಲ್ಲಿ ನಕಲಿ ಔಷಧಿ ಇಲ್ಲ: ಸಚಿವ ಯು.ಟಿ. ಖಾದರ್ ಸ್ಪಷ್ಟನೆ
ತಮಿಳುನಾಡಿಗೆ ನೀರು ಬಿಡುಗಡೆ ವಿರೋಧಿಸಿ ಮಂಡ್ಯದಲ್ಲಿ ರೈತರ ಪ್ರತಿಭಟನೆ ತೀವ್ರ
ತಮಿಳುನಾಡಿಗೆ ನೀರು ಬಿಡುಗಡೆ ವಿರೋಧಿಸಿ ಮಂಡ್ಯದಲ್ಲಿ ರೈತರ ಪ್ರತಿಭಟನೆ ತೀವ್ರ
ಆಯುರ್ವೇದಿಕ್ ಕಾಲೇಜಿಗೆ ಬೀಗ: 300ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅತಂತ್ರ
ಆಯುರ್ವೇದಿಕ್ ಕಾಲೇಜಿಗೆ ಬೀಗ: 300ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅತಂತ್ರ
'ಪನ್ನೀರ್ ಮಾತ್ರವಲ್ಲ, ಎಲ್ಲಾ ಕೃತಕ ಉತ್ಪನ್ನಗಳೂ ಬ್ಯಾನ್'
'ಪನ್ನೀರ್ ಮಾತ್ರವಲ್ಲ, ಎಲ್ಲಾ ಕೃತಕ ಉತ್ಪನ್ನಗಳೂ ಬ್ಯಾನ್'
ಹಾಸನ ಜಿಲ್ಲಾಧಿಕಾರಿ ವಿರುದ್ಧ ಎಚ್.ಡಿ. ರೇವಣ್ಣ ವಾಗ್ದಾಳಿ
ಹಾಸನ ಜಿಲ್ಲಾಧಿಕಾರಿ ವಿರುದ್ಧ ಎಚ್.ಡಿ. ರೇವಣ್ಣ ವಾಗ್ದಾಳಿ
ಸಚಿವ ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ ವಿಧಾನಸೌಧ ಮುತ್ತಿಗೆಗೆ ಬಿಜೆಪಿ ಯತ್ನ
ಸಚಿವ ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ ವಿಧಾನಸೌಧ ಮುತ್ತಿಗೆಗೆ ಬಿಜೆಪಿ ಯತ್ನ
ಚಿಕ್ಕಮಗಳೂರಿನಲ್ಲಿ ಈದ್ ಮಿಲಾದ್ ವೇಳೆ ದೇಶ ವಿರೋಧಿ ಹಾಡು ವೈರಲ್!
ಚಿಕ್ಕಮಗಳೂರಿನಲ್ಲಿ ಈದ್ ಮಿಲಾದ್ ವೇಳೆ ದೇಶ ವಿರೋಧಿ ಹಾಡು ವೈರಲ್!