AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಾಮರಾಜನಗರ: 20 ಮಕ್ಕಳು ಇದ್ದ ಶಾಲಾ ಬಸ್ ಪಲ್ಟಿ

ಗುಂಡ್ಲುಪೇಟೆ ತಾಲೂಕಿನ‌ ಕಮರಹಳ್ಳಿ ಮಾದಪಟ್ಟಣ ರಸ್ತೆಯಲ್ಲಿ ಶಾಲಾ ಬಸ್​​ವೊಂದು ಪಲ್ಟಿಯಾಗಿದ್ದು, ಅದೃಷ್ಟವಶಾತ್‌  ಬಸ್​ನಲ್ಲಿದ್ದ 20 ಮಕ್ಕಳು ಪಾರಾಗಿದ್ದಾರೆ. 

ಚಾಮರಾಜನಗರ: 20 ಮಕ್ಕಳು ಇದ್ದ ಶಾಲಾ ಬಸ್ ಪಲ್ಟಿ
ಶಾಲಾ ಬಸ್​ ಪಲ್ಟಿ
TV9 Web
| Edited By: |

Updated on:Jul 13, 2022 | 10:49 PM

Share

ಚಾಮರಾಜನಗರ: ಗುಂಡ್ಲುಪೇಟೆ (Gundlupete) ತಾಲೂಕಿನ‌ ಕಮರಹಳ್ಳಿ ಮಾದಪಟ್ಟಣ ರಸ್ತೆಯಲ್ಲಿ ಶಾಲಾ ಬಸ್ (School Bus) ​​ವೊಂದು ಪಲ್ಟಿಯಾಗಿದ್ದು, ಅದೃಷ್ಟವಶಾತ್‌  ಬಸ್​ನಲ್ಲಿದ್ದ 20 ಮಕ್ಕಳು ಪಾರಾಗಿದ್ದಾರೆ.   ಶಾಲೆಯಿಂದ ಮಕ್ಕಳನ್ನು ವಾಪಸ್ ಕರೆದೊಯ್ಯುತ್ತಿರುವಾಗ ಮೈಸೂರು (Mysore) ಜಿಲ್ಲೆ ನಂಜನಗೂಡಿನ (Nanjangudu) ಗ್ಲೋಬಲ್ ಪಬ್ಲಿಕ್ ಶಾಲೆಗೆ ಸೇರಿದ ಬಸ್ ಪಲ್ಟಿಯಾಗಿದೆ. ಈ ವಿಷಯವನ್ನು ಶಾಲಾ ಆಡಳಿತ ಮಂಡಳಿ ಪೋಷಕರಿಗೆ ತಿಳಿಸದೆ ಮಕ್ಕಳನ್ನು ಗೂಡ್ಸ್ ವಾಹನದಲ್ಲಿ ತಮ್ಮ ಗ್ರಾಮಗಳಿಗೆ ಕಳುಹಿಸಿದೆ.  ಬೇಗೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ವಿದ್ಯುತ್ ಕಂಬಕ್ಕೆ ಕಾರು ಡಿಕ್ಕಿ, ನಾಲ್ವರು ಅಪಾಯದಿಂದ ಪಾರು

ಚಿಕ್ಕಮಗಳೂರು: ಮೂಡಿಗೆರೆ ತಾಲೂಕಿನ ಬಿದರಹಳ್ಳಿ ಬಳಿ ವಿದ್ಯುತ್ ಕಂಬಕ್ಕೆ ಕಾರು ಡಿಕ್ಕಿಯಾಗಿದೆ. ಅದೃಷ್ಟವಶಾತ್​ ಕಾರಿನಲ್ಲಿ ತೆರಳುತ್ತಿದ್ದ ನಾಲ್ವರು ಅಪಾಯದಿಂದ ಪಾರಾಗಿದ್ದಾರೆ.

ಟೋಲ್ ಸಂಗ್ರಹ ಮಾಡುತ್ತಿರುವುದಕ್ಕೆ ಆಕ್ರೋಶ

ಧಾರವಾಡ: ಹದಗೆಟ್ಟ ರಸ್ತೆಗೆ ಟೋಲ್​ ಸಂಗ್ರಹಿಸದಂತೆ ಆಗ್ರಹಿಸಿ ಆಮ್​ ಆದ್ಮಿ ಪಕ್ಷದಿಂದ ಪ್ರತಿಭಟನೆ ಮಾಡಿದೆ. ನಗರದ ಹೊರವಲಯದ ಗೋವಾ ರಸ್ತೆಯಲ್ಲಿ ಟೋಲ್​ ಸಂಗ್ರಹಿಸುತ್ತಿರುವುದಕ್ಕೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಅಪ್ರಾಪ್ತ ಪ್ರೇಮಿಗಳು ನೇಣಿಗೆ ಶರಣು

ಹಾವೇರಿ: ಒಂದೇ ಹಗ್ಗದಲ್ಲಿ ಅಪ್ರಾಪ್ತ ಪ್ರೇಮಿಗಳು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬ್ಯಾಡಗಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಬಾಲಕಿ ಅನ್ಯಕೋಮಿನ ಬಾಲಕನೊಂದಿಗೆ ನೇಣಿಗೆ ಶರಣಾಗಿದ್ದಾಳೆ. ಘಟನಾ ಸ್ಥಳಕ್ಕೆ ಪೊಲೀಸರ ಭೇಟಿ ನೀಡಿ ಪರಿಶೀಲಿಸಿದ್ದಾರೆ.

Published On - 10:49 pm, Wed, 13 July 22

ಜಾಗಕ್ಕಾಗಿ ಹಠ ಹಿಡಿದಿರುವುದು ಯಾಕೆ? ಅಸಲಿ ಕಾರಣ ತಿಳಿಸಿದ ಯಶ್ ತಾಯಿ ಪುಷ್ಪಾ
ಜಾಗಕ್ಕಾಗಿ ಹಠ ಹಿಡಿದಿರುವುದು ಯಾಕೆ? ಅಸಲಿ ಕಾರಣ ತಿಳಿಸಿದ ಯಶ್ ತಾಯಿ ಪುಷ್ಪಾ
ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್