AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಾಮರಾಜನಗರ: 20 ಮಕ್ಕಳು ಇದ್ದ ಶಾಲಾ ಬಸ್ ಪಲ್ಟಿ

ಗುಂಡ್ಲುಪೇಟೆ ತಾಲೂಕಿನ‌ ಕಮರಹಳ್ಳಿ ಮಾದಪಟ್ಟಣ ರಸ್ತೆಯಲ್ಲಿ ಶಾಲಾ ಬಸ್​​ವೊಂದು ಪಲ್ಟಿಯಾಗಿದ್ದು, ಅದೃಷ್ಟವಶಾತ್‌  ಬಸ್​ನಲ್ಲಿದ್ದ 20 ಮಕ್ಕಳು ಪಾರಾಗಿದ್ದಾರೆ. 

ಚಾಮರಾಜನಗರ: 20 ಮಕ್ಕಳು ಇದ್ದ ಶಾಲಾ ಬಸ್ ಪಲ್ಟಿ
ಶಾಲಾ ಬಸ್​ ಪಲ್ಟಿ
TV9 Web
| Edited By: ವಿವೇಕ ಬಿರಾದಾರ|

Updated on:Jul 13, 2022 | 10:49 PM

Share

ಚಾಮರಾಜನಗರ: ಗುಂಡ್ಲುಪೇಟೆ (Gundlupete) ತಾಲೂಕಿನ‌ ಕಮರಹಳ್ಳಿ ಮಾದಪಟ್ಟಣ ರಸ್ತೆಯಲ್ಲಿ ಶಾಲಾ ಬಸ್ (School Bus) ​​ವೊಂದು ಪಲ್ಟಿಯಾಗಿದ್ದು, ಅದೃಷ್ಟವಶಾತ್‌  ಬಸ್​ನಲ್ಲಿದ್ದ 20 ಮಕ್ಕಳು ಪಾರಾಗಿದ್ದಾರೆ.   ಶಾಲೆಯಿಂದ ಮಕ್ಕಳನ್ನು ವಾಪಸ್ ಕರೆದೊಯ್ಯುತ್ತಿರುವಾಗ ಮೈಸೂರು (Mysore) ಜಿಲ್ಲೆ ನಂಜನಗೂಡಿನ (Nanjangudu) ಗ್ಲೋಬಲ್ ಪಬ್ಲಿಕ್ ಶಾಲೆಗೆ ಸೇರಿದ ಬಸ್ ಪಲ್ಟಿಯಾಗಿದೆ. ಈ ವಿಷಯವನ್ನು ಶಾಲಾ ಆಡಳಿತ ಮಂಡಳಿ ಪೋಷಕರಿಗೆ ತಿಳಿಸದೆ ಮಕ್ಕಳನ್ನು ಗೂಡ್ಸ್ ವಾಹನದಲ್ಲಿ ತಮ್ಮ ಗ್ರಾಮಗಳಿಗೆ ಕಳುಹಿಸಿದೆ.  ಬೇಗೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ವಿದ್ಯುತ್ ಕಂಬಕ್ಕೆ ಕಾರು ಡಿಕ್ಕಿ, ನಾಲ್ವರು ಅಪಾಯದಿಂದ ಪಾರು

ಚಿಕ್ಕಮಗಳೂರು: ಮೂಡಿಗೆರೆ ತಾಲೂಕಿನ ಬಿದರಹಳ್ಳಿ ಬಳಿ ವಿದ್ಯುತ್ ಕಂಬಕ್ಕೆ ಕಾರು ಡಿಕ್ಕಿಯಾಗಿದೆ. ಅದೃಷ್ಟವಶಾತ್​ ಕಾರಿನಲ್ಲಿ ತೆರಳುತ್ತಿದ್ದ ನಾಲ್ವರು ಅಪಾಯದಿಂದ ಪಾರಾಗಿದ್ದಾರೆ.

ಟೋಲ್ ಸಂಗ್ರಹ ಮಾಡುತ್ತಿರುವುದಕ್ಕೆ ಆಕ್ರೋಶ

ಧಾರವಾಡ: ಹದಗೆಟ್ಟ ರಸ್ತೆಗೆ ಟೋಲ್​ ಸಂಗ್ರಹಿಸದಂತೆ ಆಗ್ರಹಿಸಿ ಆಮ್​ ಆದ್ಮಿ ಪಕ್ಷದಿಂದ ಪ್ರತಿಭಟನೆ ಮಾಡಿದೆ. ನಗರದ ಹೊರವಲಯದ ಗೋವಾ ರಸ್ತೆಯಲ್ಲಿ ಟೋಲ್​ ಸಂಗ್ರಹಿಸುತ್ತಿರುವುದಕ್ಕೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಅಪ್ರಾಪ್ತ ಪ್ರೇಮಿಗಳು ನೇಣಿಗೆ ಶರಣು

ಹಾವೇರಿ: ಒಂದೇ ಹಗ್ಗದಲ್ಲಿ ಅಪ್ರಾಪ್ತ ಪ್ರೇಮಿಗಳು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬ್ಯಾಡಗಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಬಾಲಕಿ ಅನ್ಯಕೋಮಿನ ಬಾಲಕನೊಂದಿಗೆ ನೇಣಿಗೆ ಶರಣಾಗಿದ್ದಾಳೆ. ಘಟನಾ ಸ್ಥಳಕ್ಕೆ ಪೊಲೀಸರ ಭೇಟಿ ನೀಡಿ ಪರಿಶೀಲಿಸಿದ್ದಾರೆ.

Published On - 10:49 pm, Wed, 13 July 22

Follow Us
15 ದಿನದೊಳಗೆ ರೈತರಿಗೆ ಪರಿಹಾರ, ಇಲ್ಲಾಂದ್ರೆ ರಾಜಕೀಯ ನಿವೃತ್ತಿ: ಬಾಲಕೃಷ್ಣ
15 ದಿನದೊಳಗೆ ರೈತರಿಗೆ ಪರಿಹಾರ, ಇಲ್ಲಾಂದ್ರೆ ರಾಜಕೀಯ ನಿವೃತ್ತಿ: ಬಾಲಕೃಷ್ಣ
‘ಮೋಡ ಕವಿದ ವಾತಾವರಣ’ ಸಿನಿಮಾದಲ್ಲಿದೆ ಹಲವು ವಿಶೇಷ; ವಿವರಿಸಿದ ಚಿತ್ರತಂಡ
‘ಮೋಡ ಕವಿದ ವಾತಾವರಣ’ ಸಿನಿಮಾದಲ್ಲಿದೆ ಹಲವು ವಿಶೇಷ; ವಿವರಿಸಿದ ಚಿತ್ರತಂಡ
‘ನಾನು ಇಲ್ಲಿ ನಿಂತಿದ್ದಕ್ಕೆ ಟೈಗರ್ ಪ್ರಭಾಕರ್ ಕಾರಣ’: ವಿನೋದ್ ಪ್ರಭಾಕರ್
‘ನಾನು ಇಲ್ಲಿ ನಿಂತಿದ್ದಕ್ಕೆ ಟೈಗರ್ ಪ್ರಭಾಕರ್ ಕಾರಣ’: ವಿನೋದ್ ಪ್ರಭಾಕರ್
ರಾಜ್ಯದ ಜನತೆಗೆ ಶೀಘ್ರದಲ್ಲೇ ಕಾದಿದ್ಯಾ ಬಸ್ ಪ್ರಯಾಣ ದರ ಏರಿಕೆ ಶಾಕ್?
ರಾಜ್ಯದ ಜನತೆಗೆ ಶೀಘ್ರದಲ್ಲೇ ಕಾದಿದ್ಯಾ ಬಸ್ ಪ್ರಯಾಣ ದರ ಏರಿಕೆ ಶಾಕ್?
ರಾಹುಲ್ ಗಾಂಧಿ ಫೋಟೋಗೆ ಹಾಲಿನ ಅಭಿಷೇಕ ಮಾಡಿದ ಅಭಿಮಾನಿಗಳು!
ರಾಹುಲ್ ಗಾಂಧಿ ಫೋಟೋಗೆ ಹಾಲಿನ ಅಭಿಷೇಕ ಮಾಡಿದ ಅಭಿಮಾನಿಗಳು!
ಗ್ಯಾರಂಟಿ ಯೋಜನೆಗಳ ಬಗ್ಗೆ ಕಟ್ಟು ನಿಟ್ಟಿನ ಕ್ರಮ:ಸಿಎಂ ಕೊಟ್ಟ ಸೂಚನೆಗಳೇನು?
ಗ್ಯಾರಂಟಿ ಯೋಜನೆಗಳ ಬಗ್ಗೆ ಕಟ್ಟು ನಿಟ್ಟಿನ ಕ್ರಮ:ಸಿಎಂ ಕೊಟ್ಟ ಸೂಚನೆಗಳೇನು?
ಬಹು ನಿರೀಕ್ಷಿತ ‘ಕರಾವಳಿ’ ಸಿನಿಮಾ ಬಿಡುಗಡೆ ದಿನಾಂಕ ಘೋಷಣೆ
ಬಹು ನಿರೀಕ್ಷಿತ ‘ಕರಾವಳಿ’ ಸಿನಿಮಾ ಬಿಡುಗಡೆ ದಿನಾಂಕ ಘೋಷಣೆ
ಗ್ಯಾರಂಟಿ ಯೋಜನೆಗಳ ಪರಿಷ್ಕರಣೆ ಬಗ್ಗೆ ಬಿಗ್​​ ಅಪ್ಡೇಟ್​ ಕೊಟ್ಟ ರೇವಣ್ಣ
ಗ್ಯಾರಂಟಿ ಯೋಜನೆಗಳ ಪರಿಷ್ಕರಣೆ ಬಗ್ಗೆ ಬಿಗ್​​ ಅಪ್ಡೇಟ್​ ಕೊಟ್ಟ ರೇವಣ್ಣ
‘ಬಲರಾಮನ ದಿನಗಳು’ ಸಿನಿಮಾ ಬಗ್ಗೆ ಗೆಳೆಯರಾದ ವಿಜಯ್-ಬುಜ್ಜಿ ಮಾತು
‘ಬಲರಾಮನ ದಿನಗಳು’ ಸಿನಿಮಾ ಬಗ್ಗೆ ಗೆಳೆಯರಾದ ವಿಜಯ್-ಬುಜ್ಜಿ ಮಾತು
ಶಿಕ್ಷಕನ ಸಾವು: ಐವರು ಶಿಕ್ಷಕರು ಶಾಲೆಗೆ ಬರುವುದು ಬೇಡವೆಂದ ಗ್ರಾಮಸ್ಥರು
ಶಿಕ್ಷಕನ ಸಾವು: ಐವರು ಶಿಕ್ಷಕರು ಶಾಲೆಗೆ ಬರುವುದು ಬೇಡವೆಂದ ಗ್ರಾಮಸ್ಥರು