AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಾಮರಾಜನಗರ: 20 ಮಕ್ಕಳು ಇದ್ದ ಶಾಲಾ ಬಸ್ ಪಲ್ಟಿ

ಗುಂಡ್ಲುಪೇಟೆ ತಾಲೂಕಿನ‌ ಕಮರಹಳ್ಳಿ ಮಾದಪಟ್ಟಣ ರಸ್ತೆಯಲ್ಲಿ ಶಾಲಾ ಬಸ್​​ವೊಂದು ಪಲ್ಟಿಯಾಗಿದ್ದು, ಅದೃಷ್ಟವಶಾತ್‌  ಬಸ್​ನಲ್ಲಿದ್ದ 20 ಮಕ್ಕಳು ಪಾರಾಗಿದ್ದಾರೆ. 

ಚಾಮರಾಜನಗರ: 20 ಮಕ್ಕಳು ಇದ್ದ ಶಾಲಾ ಬಸ್ ಪಲ್ಟಿ
ಶಾಲಾ ಬಸ್​ ಪಲ್ಟಿ
TV9 Web
| Edited By: ವಿವೇಕ ಬಿರಾದಾರ|

Updated on:Jul 13, 2022 | 10:49 PM

Share

ಚಾಮರಾಜನಗರ: ಗುಂಡ್ಲುಪೇಟೆ (Gundlupete) ತಾಲೂಕಿನ‌ ಕಮರಹಳ್ಳಿ ಮಾದಪಟ್ಟಣ ರಸ್ತೆಯಲ್ಲಿ ಶಾಲಾ ಬಸ್ (School Bus) ​​ವೊಂದು ಪಲ್ಟಿಯಾಗಿದ್ದು, ಅದೃಷ್ಟವಶಾತ್‌  ಬಸ್​ನಲ್ಲಿದ್ದ 20 ಮಕ್ಕಳು ಪಾರಾಗಿದ್ದಾರೆ.   ಶಾಲೆಯಿಂದ ಮಕ್ಕಳನ್ನು ವಾಪಸ್ ಕರೆದೊಯ್ಯುತ್ತಿರುವಾಗ ಮೈಸೂರು (Mysore) ಜಿಲ್ಲೆ ನಂಜನಗೂಡಿನ (Nanjangudu) ಗ್ಲೋಬಲ್ ಪಬ್ಲಿಕ್ ಶಾಲೆಗೆ ಸೇರಿದ ಬಸ್ ಪಲ್ಟಿಯಾಗಿದೆ. ಈ ವಿಷಯವನ್ನು ಶಾಲಾ ಆಡಳಿತ ಮಂಡಳಿ ಪೋಷಕರಿಗೆ ತಿಳಿಸದೆ ಮಕ್ಕಳನ್ನು ಗೂಡ್ಸ್ ವಾಹನದಲ್ಲಿ ತಮ್ಮ ಗ್ರಾಮಗಳಿಗೆ ಕಳುಹಿಸಿದೆ.  ಬೇಗೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ವಿದ್ಯುತ್ ಕಂಬಕ್ಕೆ ಕಾರು ಡಿಕ್ಕಿ, ನಾಲ್ವರು ಅಪಾಯದಿಂದ ಪಾರು

ಚಿಕ್ಕಮಗಳೂರು: ಮೂಡಿಗೆರೆ ತಾಲೂಕಿನ ಬಿದರಹಳ್ಳಿ ಬಳಿ ವಿದ್ಯುತ್ ಕಂಬಕ್ಕೆ ಕಾರು ಡಿಕ್ಕಿಯಾಗಿದೆ. ಅದೃಷ್ಟವಶಾತ್​ ಕಾರಿನಲ್ಲಿ ತೆರಳುತ್ತಿದ್ದ ನಾಲ್ವರು ಅಪಾಯದಿಂದ ಪಾರಾಗಿದ್ದಾರೆ.

ಟೋಲ್ ಸಂಗ್ರಹ ಮಾಡುತ್ತಿರುವುದಕ್ಕೆ ಆಕ್ರೋಶ

ಧಾರವಾಡ: ಹದಗೆಟ್ಟ ರಸ್ತೆಗೆ ಟೋಲ್​ ಸಂಗ್ರಹಿಸದಂತೆ ಆಗ್ರಹಿಸಿ ಆಮ್​ ಆದ್ಮಿ ಪಕ್ಷದಿಂದ ಪ್ರತಿಭಟನೆ ಮಾಡಿದೆ. ನಗರದ ಹೊರವಲಯದ ಗೋವಾ ರಸ್ತೆಯಲ್ಲಿ ಟೋಲ್​ ಸಂಗ್ರಹಿಸುತ್ತಿರುವುದಕ್ಕೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಅಪ್ರಾಪ್ತ ಪ್ರೇಮಿಗಳು ನೇಣಿಗೆ ಶರಣು

ಹಾವೇರಿ: ಒಂದೇ ಹಗ್ಗದಲ್ಲಿ ಅಪ್ರಾಪ್ತ ಪ್ರೇಮಿಗಳು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬ್ಯಾಡಗಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಬಾಲಕಿ ಅನ್ಯಕೋಮಿನ ಬಾಲಕನೊಂದಿಗೆ ನೇಣಿಗೆ ಶರಣಾಗಿದ್ದಾಳೆ. ಘಟನಾ ಸ್ಥಳಕ್ಕೆ ಪೊಲೀಸರ ಭೇಟಿ ನೀಡಿ ಪರಿಶೀಲಿಸಿದ್ದಾರೆ.

Published On - 10:49 pm, Wed, 13 July 22

Follow Us
ಹನುಮ ಹುಟ್ಟಿದ ನಾಡು ಅಂಜನಾದ್ರಿಗೆ ಭೇಟಿ ನೀಡಿದ ಸಂಸದ ಯದುವೀರ್
ಹನುಮ ಹುಟ್ಟಿದ ನಾಡು ಅಂಜನಾದ್ರಿಗೆ ಭೇಟಿ ನೀಡಿದ ಸಂಸದ ಯದುವೀರ್
ಜೈಲಿನಲ್ಲಿ ಮೊಬೈಲ್ ಬಳಕೆ ಒಪ್ಪಿಕೊಂಡ ಪ್ರಜ್ವಲ್ ರೇವಣ್ಣ!
ಜೈಲಿನಲ್ಲಿ ಮೊಬೈಲ್ ಬಳಕೆ ಒಪ್ಪಿಕೊಂಡ ಪ್ರಜ್ವಲ್ ರೇವಣ್ಣ!
ಸರ್ಕಾರದ 100 ದಿನದ ಕಾರ್ಯಕ್ರಮಕ್ಕೆ ಬಂದ ಸಿದ್ದರಾಮಯ್ಯಗೆ ವಿಶೇಷ ಸ್ವಾಗತ
ಸರ್ಕಾರದ 100 ದಿನದ ಕಾರ್ಯಕ್ರಮಕ್ಕೆ ಬಂದ ಸಿದ್ದರಾಮಯ್ಯಗೆ ವಿಶೇಷ ಸ್ವಾಗತ
KSRTC ಬಸ್‌ನ ಸ್ಟೇರಿಂಗ್ ಕಟ್ ಆಗಿ ಪಲ್ಟಿ
KSRTC ಬಸ್‌ನ ಸ್ಟೇರಿಂಗ್ ಕಟ್ ಆಗಿ ಪಲ್ಟಿ
ಮುಂಗಾರಿನಲ್ಲೇ ಹೀಟ್ ವೇವ್! ಬೆಂಗಳೂರಿನಲ್ಲಿ ದಿನೇದಿನೆ ಹೆಚ್ಚಾಗುತ್ತಿದೆ ತಾಪ
ಮುಂಗಾರಿನಲ್ಲೇ ಹೀಟ್ ವೇವ್! ಬೆಂಗಳೂರಿನಲ್ಲಿ ದಿನೇದಿನೆ ಹೆಚ್ಚಾಗುತ್ತಿದೆ ತಾಪ
ಕಲಬುರಗಿ ಕೇಂದ್ರ ಕಾರಾಗೃಹದ ಮೇಲೆ ಪೊಲೀಸರ ದಾಳಿ: ಕೈದಿಯಿಂದ ಮೊಬೈಲ್​​ ವಶ
ಕಲಬುರಗಿ ಕೇಂದ್ರ ಕಾರಾಗೃಹದ ಮೇಲೆ ಪೊಲೀಸರ ದಾಳಿ: ಕೈದಿಯಿಂದ ಮೊಬೈಲ್​​ ವಶ
ಮಂಡ್ಯದ ವಸತಿಶಾಲೆಯಲ್ಲಿ ಮಕ್ಕಳಿಗೆ ಫುಡ್ ಪಾಯಿಸನ್
ಮಂಡ್ಯದ ವಸತಿಶಾಲೆಯಲ್ಲಿ ಮಕ್ಕಳಿಗೆ ಫುಡ್ ಪಾಯಿಸನ್
‘ಜೈಲಿನಲ್ಲಿ ಖುದ್ದು ಹಾಜರಿ ಬೇಕು’; ಹೈಕೋರ್ಟ್​​ನಲ್ಲಿ ದರ್ಶನ್ ಅರ್ಜಿ
‘ಜೈಲಿನಲ್ಲಿ ಖುದ್ದು ಹಾಜರಿ ಬೇಕು’; ಹೈಕೋರ್ಟ್​​ನಲ್ಲಿ ದರ್ಶನ್ ಅರ್ಜಿ
ಅಸಲಿ ಮುಖ ತೋರಿಸೋಕೆ ಆರಂಭಿಸಿದ ಸೌಂದರ್ಯಾ ಶೆಟ್ಟಿ; ಅಣಕಿಸಿದ ವಿಡಿಯೋ ವೈರಲ್
ಅಸಲಿ ಮುಖ ತೋರಿಸೋಕೆ ಆರಂಭಿಸಿದ ಸೌಂದರ್ಯಾ ಶೆಟ್ಟಿ; ಅಣಕಿಸಿದ ವಿಡಿಯೋ ವೈರಲ್
ಡಿಕೆಶಿ ಸರ್ಕಾರಕ್ಕೆ 100 ದಿನ: ಕೆಆರ್​ಎಸ್ ಡ್ಯಾಂಗೆ ಕಲರ್​ಫುಲ್​ ​ಲೈಟಿಂಗ್
ಡಿಕೆಶಿ ಸರ್ಕಾರಕ್ಕೆ 100 ದಿನ: ಕೆಆರ್​ಎಸ್ ಡ್ಯಾಂಗೆ ಕಲರ್​ಫುಲ್​ ​ಲೈಟಿಂಗ್