AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಾಮರಾಜನಗರ: 20 ಮಕ್ಕಳು ಇದ್ದ ಶಾಲಾ ಬಸ್ ಪಲ್ಟಿ

ಗುಂಡ್ಲುಪೇಟೆ ತಾಲೂಕಿನ‌ ಕಮರಹಳ್ಳಿ ಮಾದಪಟ್ಟಣ ರಸ್ತೆಯಲ್ಲಿ ಶಾಲಾ ಬಸ್​​ವೊಂದು ಪಲ್ಟಿಯಾಗಿದ್ದು, ಅದೃಷ್ಟವಶಾತ್‌  ಬಸ್​ನಲ್ಲಿದ್ದ 20 ಮಕ್ಕಳು ಪಾರಾಗಿದ್ದಾರೆ. 

ಚಾಮರಾಜನಗರ: 20 ಮಕ್ಕಳು ಇದ್ದ ಶಾಲಾ ಬಸ್ ಪಲ್ಟಿ
ಶಾಲಾ ಬಸ್​ ಪಲ್ಟಿ
TV9 Web
| Edited By: |

Updated on:Jul 13, 2022 | 10:49 PM

Share

ಚಾಮರಾಜನಗರ: ಗುಂಡ್ಲುಪೇಟೆ (Gundlupete) ತಾಲೂಕಿನ‌ ಕಮರಹಳ್ಳಿ ಮಾದಪಟ್ಟಣ ರಸ್ತೆಯಲ್ಲಿ ಶಾಲಾ ಬಸ್ (School Bus) ​​ವೊಂದು ಪಲ್ಟಿಯಾಗಿದ್ದು, ಅದೃಷ್ಟವಶಾತ್‌  ಬಸ್​ನಲ್ಲಿದ್ದ 20 ಮಕ್ಕಳು ಪಾರಾಗಿದ್ದಾರೆ.   ಶಾಲೆಯಿಂದ ಮಕ್ಕಳನ್ನು ವಾಪಸ್ ಕರೆದೊಯ್ಯುತ್ತಿರುವಾಗ ಮೈಸೂರು (Mysore) ಜಿಲ್ಲೆ ನಂಜನಗೂಡಿನ (Nanjangudu) ಗ್ಲೋಬಲ್ ಪಬ್ಲಿಕ್ ಶಾಲೆಗೆ ಸೇರಿದ ಬಸ್ ಪಲ್ಟಿಯಾಗಿದೆ. ಈ ವಿಷಯವನ್ನು ಶಾಲಾ ಆಡಳಿತ ಮಂಡಳಿ ಪೋಷಕರಿಗೆ ತಿಳಿಸದೆ ಮಕ್ಕಳನ್ನು ಗೂಡ್ಸ್ ವಾಹನದಲ್ಲಿ ತಮ್ಮ ಗ್ರಾಮಗಳಿಗೆ ಕಳುಹಿಸಿದೆ.  ಬೇಗೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ವಿದ್ಯುತ್ ಕಂಬಕ್ಕೆ ಕಾರು ಡಿಕ್ಕಿ, ನಾಲ್ವರು ಅಪಾಯದಿಂದ ಪಾರು

ಚಿಕ್ಕಮಗಳೂರು: ಮೂಡಿಗೆರೆ ತಾಲೂಕಿನ ಬಿದರಹಳ್ಳಿ ಬಳಿ ವಿದ್ಯುತ್ ಕಂಬಕ್ಕೆ ಕಾರು ಡಿಕ್ಕಿಯಾಗಿದೆ. ಅದೃಷ್ಟವಶಾತ್​ ಕಾರಿನಲ್ಲಿ ತೆರಳುತ್ತಿದ್ದ ನಾಲ್ವರು ಅಪಾಯದಿಂದ ಪಾರಾಗಿದ್ದಾರೆ.

ಟೋಲ್ ಸಂಗ್ರಹ ಮಾಡುತ್ತಿರುವುದಕ್ಕೆ ಆಕ್ರೋಶ

ಧಾರವಾಡ: ಹದಗೆಟ್ಟ ರಸ್ತೆಗೆ ಟೋಲ್​ ಸಂಗ್ರಹಿಸದಂತೆ ಆಗ್ರಹಿಸಿ ಆಮ್​ ಆದ್ಮಿ ಪಕ್ಷದಿಂದ ಪ್ರತಿಭಟನೆ ಮಾಡಿದೆ. ನಗರದ ಹೊರವಲಯದ ಗೋವಾ ರಸ್ತೆಯಲ್ಲಿ ಟೋಲ್​ ಸಂಗ್ರಹಿಸುತ್ತಿರುವುದಕ್ಕೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಅಪ್ರಾಪ್ತ ಪ್ರೇಮಿಗಳು ನೇಣಿಗೆ ಶರಣು

ಹಾವೇರಿ: ಒಂದೇ ಹಗ್ಗದಲ್ಲಿ ಅಪ್ರಾಪ್ತ ಪ್ರೇಮಿಗಳು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬ್ಯಾಡಗಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಬಾಲಕಿ ಅನ್ಯಕೋಮಿನ ಬಾಲಕನೊಂದಿಗೆ ನೇಣಿಗೆ ಶರಣಾಗಿದ್ದಾಳೆ. ಘಟನಾ ಸ್ಥಳಕ್ಕೆ ಪೊಲೀಸರ ಭೇಟಿ ನೀಡಿ ಪರಿಶೀಲಿಸಿದ್ದಾರೆ.

Published On - 10:49 pm, Wed, 13 July 22

ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ
ಶಿಕ್ಷಕರ ನೇಮಕಾತಿ ಬಗ್ಗೆ ಬಿಗ್​​ ಅಪ್ಡೇಟ್​​ ಕೊಟ್ಟ ಸಿಎಂ ಸಿದ್ದರಾಮಯ್ಯ
ಶಿಕ್ಷಕರ ನೇಮಕಾತಿ ಬಗ್ಗೆ ಬಿಗ್​​ ಅಪ್ಡೇಟ್​​ ಕೊಟ್ಟ ಸಿಎಂ ಸಿದ್ದರಾಮಯ್ಯ