AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೆಗ್ಗೋಠಾರದಲ್ಲಿ ಆಚರಿಸಲಾಯ್ತು ವಿಶೇಷ ಶಿವರಾತ್ರಿ ಉತ್ಸವ; 40 ಕಿಲೋ ಮೀಟರ್ ಕಾಲ್ನಡಿಗೆಯಲ್ಲಿ ತೆರಳಿ ಕಪಿಲಾ ತೀರ್ಥ ತಂದ ಭಕ್ತಗಣ

ಇಂದು ಶಿವರಾತ್ರಿ, ಎಲ್ಲೆಡೆ ಶಿವನಿಗೆ ನಾನಾ ರೀತಿಯ ಪೂಜೆ-ಪುನಸ್ಕಾರಗಳು ನಡೆಯುತ್ತವೆ. ಹಲವೆಡೆ ವಿಶಿಷ್ಟ ರೀತಿಯಲ್ಲಿ ಶಿವರಾತ್ರಿ ಆಚರಿಸಕಾಗುತ್ತದೆ. ಅದೇ ರೀತಿ ಗಡಿ ನಾಡು ಚಾಮರಾಜನಗರದಲ್ಲೂ ವಿಶೇಷವಾಗಿ ಶಿವರಾತ್ರಿ ಆಚರಿಸಲಾಯ್ತು. ಈ ಕುರಿತಾದ ಒಂದು ಸ್ಟೋರಿ ಇಲ್ಲಿದೆ.

ಹೆಗ್ಗೋಠಾರದಲ್ಲಿ ಆಚರಿಸಲಾಯ್ತು ವಿಶೇಷ ಶಿವರಾತ್ರಿ ಉತ್ಸವ; 40 ಕಿಲೋ ಮೀಟರ್ ಕಾಲ್ನಡಿಗೆಯಲ್ಲಿ ತೆರಳಿ ಕಪಿಲಾ ತೀರ್ಥ ತಂದ ಭಕ್ತಗಣ
ಚಾಮರಾಜನಗರ ಶಿವರಾತ್ರಿ
Follow us
ಸೂರಜ್ ಪ್ರಸಾದ್ ಎಸ್.ಎನ್
| Updated By: ಕಿರಣ್ ಹನುಮಂತ್​ ಮಾದಾರ್

Updated on: Mar 08, 2024 | 9:45 PM

ಚಾಮರಾಜನಗರ, ಮಾ.08: ಇಂದು ದೇಶದೆಲ್ಲೆಡೆ ಸಡಗರ ಸಂಭ್ರಮದಿಂದ ಮಹಾ ಶಿವರಾತ್ರಿ(Maha Shivratri) ಹಬ್ಬವನ್ನ ಆಚರಿಸಲಾಗುತ್ತಿದೆ. ಅದೇ ರೀತಿ ಚಾಮರಾಜನಗರ ತಾಲೂಕಿನ ಹೆಗ್ಗೋಠಾರ ಗ್ರಾಮದ ಜನರು 40 ಕಿಲೋ ಮೀಟರ್ ನಡೆದುಕೊಂಡು ಹೋಗಿ ಕಪಿಲೆಯ ನೀರನ್ನ ಕಳಸದಲ್ಲಿ ತಂದು, ಬಳಿಕ ಅದನ್ನ ಗ್ರಾಮದ ಸಿದ್ದರಾಮೇಶ್ವರನ ದೆವಾಲಯದ ಶಿವಲಿಂಗಕ್ಕೆಅಭಿಷೇಕ ಮಾಡಿ ನಂತರ ಗ್ರಾಮದ ಜನತೆಗೆ ಆ ಅಭಿಷೇಕದ ನೀರನ್ನ ನೀಡಿ ವಿಶೇಷವಾಗಿ ಶಿವರಾತ್ರಿ ಹಬ್ಬವನ್ನ ಆಚರಿಸಿದ್ದಾರೆ.

ಚೋಳರ ಕಾಲದಲ್ಲಿ ನಿರ್ಮಾಣಗೊಂಡಿರುವ ಸಿದ್ದರಾಮೇಶ್ವರ ದೇವಾಲಯಕ್ಕೆ ಹೆಗ್ಗೋಠಾರ ಗ್ರಾಮದ ಐದು ಕುಟುಂಬಗಳು ತಲ-ತಲಾಂತರಗಳಿಂದ ಬರಿಗಾಲಲ್ಲಿ ಕಾಲ್ನಡಿಗೆ ಮೂಲಕ ಕಪಿಲಾಜಲ ಹೊತ್ತು ತರುವ ಕಾಯಕ ಮಾಡಿಕೊಂಡು ಬರುತ್ತಿವೆ. ಹೀಗೆ ತಂದ ಜಲದಿಂದಲೇ ಸಿದ್ದರಾಮೇಶ್ವರನಿಗೆ ವಿಶೇಷ ಜಲಾಭಿಷೇಕ ಮಾಡಿದ ಬಳಿಕವಷ್ಟೇ ಮಹಾ ಶಿವರಾತ್ರಿ ಹಬ್ಬ ಸಂಪೂರ್ಣಗೊಳ್ಳುತ್ತದೆ.

ಇದನ್ನೂ ಓದಿ:Maha Shivaratri 2024: ಮಹಾ ಶಿವರಾತ್ರಿ ಉಪವಾಸದ ನಿಯಮಗಳೇನು? ಏನು ಸೇವಿಸಬಹುದು, ಏನು ತಿನ್ನಬಾರದು?

ಒಟ್ಟಾರೆ ಒಂದೊಂದು ಊರಿನಲ್ಲಿ ಒಂದೊಂದು ರೀತಿ ಮಹಾಶಿವರಾತ್ರಿ ಹಬ್ಬವನ್ನ ಆಚರಿಸಲಾಗುತ್ತದೆ. ಅದೇ ರೀತಿ ಪೂರ್ವಿಕರು ನಡೆದು ಬಂದ ಹಾದಿ ಹಾಗೂ ಸಂಪ್ರದಾಯವನ್ನ ಬಿಡದೆ ಈಗಿನ ಪೀಳಿಗೆ ಆ ಸಂಸ್ಕೃತಿಯನ್ನ ಪಾಲನೆ ಮಾಡಿಕೊಂಡು ಹೋಗುತ್ತಿರುವುದು ನಿಜಕ್ಕೂ ಸಂತಸವೇ ಸರಿ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಕಮಲ್ ಹಾಸನ್ ತಪ್ಪು ಒಪ್ಪಿಕೊಂಡು ಕ್ಷಮೆ ಕೇಳಲೇಬೇಕು: ವಾಟಾಳ್ ನಾಗರಾಜ್
ಕಮಲ್ ಹಾಸನ್ ತಪ್ಪು ಒಪ್ಪಿಕೊಂಡು ಕ್ಷಮೆ ಕೇಳಲೇಬೇಕು: ವಾಟಾಳ್ ನಾಗರಾಜ್
‘ಉತ್ತರಕಾಂಡ’ ಸಿನಿಮಾ ಶೂಟಿಂಗ್ ನಿಂತಿದ್ದು ಯಾಕೆ? ಕಾರಣ ನೀಡಿದ ಚಿತ್ರತಂಡ
‘ಉತ್ತರಕಾಂಡ’ ಸಿನಿಮಾ ಶೂಟಿಂಗ್ ನಿಂತಿದ್ದು ಯಾಕೆ? ಕಾರಣ ನೀಡಿದ ಚಿತ್ರತಂಡ
ಇರಾನ್​ ನಿಂದ ಇದೇ ಮೊದಲ ಬಾರಿಗೆ ಸೆಜ್ಜಿಲ್ ಮಿಸೈಲ್ ಬಳಕೆ, ಇಸ್ರೇಲ್ ತತ್ತರ!
ಇರಾನ್​ ನಿಂದ ಇದೇ ಮೊದಲ ಬಾರಿಗೆ ಸೆಜ್ಜಿಲ್ ಮಿಸೈಲ್ ಬಳಕೆ, ಇಸ್ರೇಲ್ ತತ್ತರ!
ಇಸ್ರೇಲ್​​ ನಲ್ಲಿ ಸಿಲುಕಿದ್ದ 18 ಕನ್ನಡಿಗರು ತಾಯ್ನಾಡಿಗೆ ವಾಪಸ್
ಇಸ್ರೇಲ್​​ ನಲ್ಲಿ ಸಿಲುಕಿದ್ದ 18 ಕನ್ನಡಿಗರು ತಾಯ್ನಾಡಿಗೆ ವಾಪಸ್
ಜಯಂತಿ ಬಸುರಿ ಮತ್ತು ಸೀಮಂತದ ದಿನಾಂಕ ಫಿಕ್ಸ್ ಆಗಿತ್ತು: ನೆರೆಮನೆ ಮಹಿಳೆ
ಜಯಂತಿ ಬಸುರಿ ಮತ್ತು ಸೀಮಂತದ ದಿನಾಂಕ ಫಿಕ್ಸ್ ಆಗಿತ್ತು: ನೆರೆಮನೆ ಮಹಿಳೆ
ಅಸಿಮ್ ಮುನೀರ್​​ಗೆ ಔತಣ ನೀಡಿದ ಟ್ರಂಪ್ ವಿರುದ್ಧ ಶಶಿ ತರೂರ್ ಲೇವಡಿ
ಅಸಿಮ್ ಮುನೀರ್​​ಗೆ ಔತಣ ನೀಡಿದ ಟ್ರಂಪ್ ವಿರುದ್ಧ ಶಶಿ ತರೂರ್ ಲೇವಡಿ
ಒನ್​ ವೇನಲ್ಲಿ ಬಂದು ಡಿಸಿಗೆ ಅವಾಜ್ ಹಾಕಿದ ಬೈಕ್ ಸವಾರ: ಮುಂದೇನಾಯ್ತು?
ಒನ್​ ವೇನಲ್ಲಿ ಬಂದು ಡಿಸಿಗೆ ಅವಾಜ್ ಹಾಕಿದ ಬೈಕ್ ಸವಾರ: ಮುಂದೇನಾಯ್ತು?
ಪಕ್ಷ ಅಧಿಕಾರಕ್ಕೆ ಬರಬೇಕಾದರೆ ಸಾಮೂಹಿಕ ನಾಯಕತ್ವ ಬೇಕಾಗುತ್ತದೆ: ರಾಜಣ್ಣ
ಪಕ್ಷ ಅಧಿಕಾರಕ್ಕೆ ಬರಬೇಕಾದರೆ ಸಾಮೂಹಿಕ ನಾಯಕತ್ವ ಬೇಕಾಗುತ್ತದೆ: ರಾಜಣ್ಣ
ಜನಪ್ರಿಯ ಗೆಟ್ಟೋ ಕಿಡ್ಸ್​ಗೆ ಪ್ರೀತಿಯ ವಿದಾಯ ಹೇಳಿದ ಅರ್ಜುನ್ ಜನ್ಯ
ಜನಪ್ರಿಯ ಗೆಟ್ಟೋ ಕಿಡ್ಸ್​ಗೆ ಪ್ರೀತಿಯ ವಿದಾಯ ಹೇಳಿದ ಅರ್ಜುನ್ ಜನ್ಯ
ಕಚೇರಿಗೆ ಗೈರುಹಾಜರಾದರೂ ಸಿಬ್ಬಂದಿಯಿಂದ ಸಿಎಲ್ ಅರ್ಜಿ ಇಲ್ಲ!
ಕಚೇರಿಗೆ ಗೈರುಹಾಜರಾದರೂ ಸಿಬ್ಬಂದಿಯಿಂದ ಸಿಎಲ್ ಅರ್ಜಿ ಇಲ್ಲ!