AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೆಗ್ಗೋಠಾರದಲ್ಲಿ ಆಚರಿಸಲಾಯ್ತು ವಿಶೇಷ ಶಿವರಾತ್ರಿ ಉತ್ಸವ; 40 ಕಿಲೋ ಮೀಟರ್ ಕಾಲ್ನಡಿಗೆಯಲ್ಲಿ ತೆರಳಿ ಕಪಿಲಾ ತೀರ್ಥ ತಂದ ಭಕ್ತಗಣ

ಇಂದು ಶಿವರಾತ್ರಿ, ಎಲ್ಲೆಡೆ ಶಿವನಿಗೆ ನಾನಾ ರೀತಿಯ ಪೂಜೆ-ಪುನಸ್ಕಾರಗಳು ನಡೆಯುತ್ತವೆ. ಹಲವೆಡೆ ವಿಶಿಷ್ಟ ರೀತಿಯಲ್ಲಿ ಶಿವರಾತ್ರಿ ಆಚರಿಸಕಾಗುತ್ತದೆ. ಅದೇ ರೀತಿ ಗಡಿ ನಾಡು ಚಾಮರಾಜನಗರದಲ್ಲೂ ವಿಶೇಷವಾಗಿ ಶಿವರಾತ್ರಿ ಆಚರಿಸಲಾಯ್ತು. ಈ ಕುರಿತಾದ ಒಂದು ಸ್ಟೋರಿ ಇಲ್ಲಿದೆ.

ಹೆಗ್ಗೋಠಾರದಲ್ಲಿ ಆಚರಿಸಲಾಯ್ತು ವಿಶೇಷ ಶಿವರಾತ್ರಿ ಉತ್ಸವ; 40 ಕಿಲೋ ಮೀಟರ್ ಕಾಲ್ನಡಿಗೆಯಲ್ಲಿ ತೆರಳಿ ಕಪಿಲಾ ತೀರ್ಥ ತಂದ ಭಕ್ತಗಣ
ಚಾಮರಾಜನಗರ ಶಿವರಾತ್ರಿ
ಸೂರಜ್ ಪ್ರಸಾದ್ ಎಸ್.ಎನ್
| Edited By: ಕಿರಣ್ ಹನುಮಂತ್​ ಮಾದಾರ್|

Updated on: Mar 08, 2024 | 9:45 PM

Share

ಚಾಮರಾಜನಗರ, ಮಾ.08: ಇಂದು ದೇಶದೆಲ್ಲೆಡೆ ಸಡಗರ ಸಂಭ್ರಮದಿಂದ ಮಹಾ ಶಿವರಾತ್ರಿ(Maha Shivratri) ಹಬ್ಬವನ್ನ ಆಚರಿಸಲಾಗುತ್ತಿದೆ. ಅದೇ ರೀತಿ ಚಾಮರಾಜನಗರ ತಾಲೂಕಿನ ಹೆಗ್ಗೋಠಾರ ಗ್ರಾಮದ ಜನರು 40 ಕಿಲೋ ಮೀಟರ್ ನಡೆದುಕೊಂಡು ಹೋಗಿ ಕಪಿಲೆಯ ನೀರನ್ನ ಕಳಸದಲ್ಲಿ ತಂದು, ಬಳಿಕ ಅದನ್ನ ಗ್ರಾಮದ ಸಿದ್ದರಾಮೇಶ್ವರನ ದೆವಾಲಯದ ಶಿವಲಿಂಗಕ್ಕೆಅಭಿಷೇಕ ಮಾಡಿ ನಂತರ ಗ್ರಾಮದ ಜನತೆಗೆ ಆ ಅಭಿಷೇಕದ ನೀರನ್ನ ನೀಡಿ ವಿಶೇಷವಾಗಿ ಶಿವರಾತ್ರಿ ಹಬ್ಬವನ್ನ ಆಚರಿಸಿದ್ದಾರೆ.

ಚೋಳರ ಕಾಲದಲ್ಲಿ ನಿರ್ಮಾಣಗೊಂಡಿರುವ ಸಿದ್ದರಾಮೇಶ್ವರ ದೇವಾಲಯಕ್ಕೆ ಹೆಗ್ಗೋಠಾರ ಗ್ರಾಮದ ಐದು ಕುಟುಂಬಗಳು ತಲ-ತಲಾಂತರಗಳಿಂದ ಬರಿಗಾಲಲ್ಲಿ ಕಾಲ್ನಡಿಗೆ ಮೂಲಕ ಕಪಿಲಾಜಲ ಹೊತ್ತು ತರುವ ಕಾಯಕ ಮಾಡಿಕೊಂಡು ಬರುತ್ತಿವೆ. ಹೀಗೆ ತಂದ ಜಲದಿಂದಲೇ ಸಿದ್ದರಾಮೇಶ್ವರನಿಗೆ ವಿಶೇಷ ಜಲಾಭಿಷೇಕ ಮಾಡಿದ ಬಳಿಕವಷ್ಟೇ ಮಹಾ ಶಿವರಾತ್ರಿ ಹಬ್ಬ ಸಂಪೂರ್ಣಗೊಳ್ಳುತ್ತದೆ.

ಇದನ್ನೂ ಓದಿ:Maha Shivaratri 2024: ಮಹಾ ಶಿವರಾತ್ರಿ ಉಪವಾಸದ ನಿಯಮಗಳೇನು? ಏನು ಸೇವಿಸಬಹುದು, ಏನು ತಿನ್ನಬಾರದು?

ಒಟ್ಟಾರೆ ಒಂದೊಂದು ಊರಿನಲ್ಲಿ ಒಂದೊಂದು ರೀತಿ ಮಹಾಶಿವರಾತ್ರಿ ಹಬ್ಬವನ್ನ ಆಚರಿಸಲಾಗುತ್ತದೆ. ಅದೇ ರೀತಿ ಪೂರ್ವಿಕರು ನಡೆದು ಬಂದ ಹಾದಿ ಹಾಗೂ ಸಂಪ್ರದಾಯವನ್ನ ಬಿಡದೆ ಈಗಿನ ಪೀಳಿಗೆ ಆ ಸಂಸ್ಕೃತಿಯನ್ನ ಪಾಲನೆ ಮಾಡಿಕೊಂಡು ಹೋಗುತ್ತಿರುವುದು ನಿಜಕ್ಕೂ ಸಂತಸವೇ ಸರಿ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್​ ಅಪ್ಡೇಟ್​:ಪರಿಷ್ಕರಣೆಗೆ ಗಡುವು ವಿಸ್ತರಣೆ
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್​ ಅಪ್ಡೇಟ್​:ಪರಿಷ್ಕರಣೆಗೆ ಗಡುವು ವಿಸ್ತರಣೆ
ಉಜ್ಬೆಕಿಸ್ತಾನ್‌ ಮಕ್ಕಳ ಬಾಯಲ್ಲಿ ತಾವೇ ಬರೆದ ಕವಿತೆ ಕೇಳಿ ಭಾವುಕರಾದ ಮೋದಿ
ಉಜ್ಬೆಕಿಸ್ತಾನ್‌ ಮಕ್ಕಳ ಬಾಯಲ್ಲಿ ತಾವೇ ಬರೆದ ಕವಿತೆ ಕೇಳಿ ಭಾವುಕರಾದ ಮೋದಿ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ
ಉಜ್ಬೇಕಿಸ್ತಾನದಲ್ಲಿ ಭಾರತೀಯ ಸಂಸ್ಕೃತಿಯ ಕಂಪು ಪಸರಿಸಿದ ಪಿಎಂ ಮೋದಿ
ಉಜ್ಬೇಕಿಸ್ತಾನದಲ್ಲಿ ಭಾರತೀಯ ಸಂಸ್ಕೃತಿಯ ಕಂಪು ಪಸರಿಸಿದ ಪಿಎಂ ಮೋದಿ
CID ತನಿಖೆ ವೇಳೆ ಹಲವು ಸ್ಫೋಟಕ ಅಂಶಗಳು ಪತ್ತೆ
CID ತನಿಖೆ ವೇಳೆ ಹಲವು ಸ್ಫೋಟಕ ಅಂಶಗಳು ಪತ್ತೆ