AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಿಕ್ಕಮಗಳೂರಿನಲ್ಲಿ ಬೈಕ್ ಸವಾರನ ಮೇಲೆ ಹರಿದ ಬಸ್! ದೇಹ ಛಿದ್ರ ಛಿದ್ರ

ಬೈಕ್ ಸವಾರ ರಾಜೇಶ್ (24) ಮೇಲೆ ಬಸ್ ಹತ್ತಿದ ಪರಿಣಾಮ ದೇಹ ಛಿದ್ರ ಛಿದ್ರವಾಗಿದೆ. ಬೈಕ್​ನಲ್ಲಿ ಹಿಂಬದಿ ಕುಳಿತಿದ್ದ ದಾಸರಹಳ್ಳಿ ಅಶೋಕ್ ಎಂಬುವರಿಗೆ ಗಂಭೀರ ಗಾಯವಾಗಿದೆ.

ಚಿಕ್ಕಮಗಳೂರಿನಲ್ಲಿ ಬೈಕ್ ಸವಾರನ ಮೇಲೆ ಹರಿದ ಬಸ್! ದೇಹ ಛಿದ್ರ ಛಿದ್ರ
ಚಿಕ್ಕಮಗಳೂರಿನಲ್ಲಿ ಬೈಕ್ ಸವಾರನ ಮೇಲೆ ಹರಿದ ಬಸ್! ದೇಹ ಛಿದ್ರ ಛಿದ್ರ
TV9 Web
| Edited By: |

Updated on:Oct 21, 2021 | 11:27 AM

Share

ಚಿಕ್ಕಮಗಳೂರು: ಬೈಕ್​ಗೆ ಕೆಎಸ್ಆರ್ಟಿಸಿ ಬಸ್ ಡಿಕ್ಕಿ ಹೊಡೆದು ಬೈಕ್ ಸವಾರ ಮೃತಪಟ್ಟಿದ್ದಾರೆ. ಈ ಘಟನೆ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಬಣಕಲ್​ನಲ್ಲಿ ಸಂಭವಿಸಿದೆ. ಬೈಕ್ ಸವಾರ ರಾಜೇಶ್ (24) ಮೇಲೆ ಬಸ್ ಹತ್ತಿದ ಪರಿಣಾಮ ದೇಹ ಛಿದ್ರ ಛಿದ್ರವಾಗಿದೆ. ಬೈಕ್​ನಲ್ಲಿ ಹಿಂಬದಿ ಕುಳಿತಿದ್ದ ದಾಸರಹಳ್ಳಿ ಅಶೋಕ್ ಎಂಬುವರಿಗೆ ಗಂಭೀರ ಗಾಯವಾಗಿದೆ.

ಗಾರೆ ಕೆಲಸಕ್ಕೆ ಅಂತ ಬೈಕ್ ಸವಾರರು ಬಣಕಲ್​ ನಿಂದ ಮತ್ತಿಕಟ್ಟೆಗೆ ತೆರಳುತ್ತಿದ್ದರು. ಈ ವೇಳೆ ದುರ್ಘಟನೆ ಸಂಭವಿಸಿದೆ. ಬಾಳೂರು ಸಮೀಪದ ಚನ್ನಡ್ಲು ಗ್ರಾಮದ ರಾಜೇಶ್ ಮೃತಪಟ್ಟಿದ್ದು, ದಾಸರಹಳ್ಳಿಯ ಅಶೋಕ್​ಗೆ ಗಂಭೀರ ಗಾಯಗಳಾಗಿದೆ. ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಹಿಂಬದಿಯಿಂದ ಬಸ್​ನ ಓವರ್ ಟೇಕ್ ಮಾಡಲು ಹೋಗಿದ್ದೆ ಅಪಘಾತಕ್ಕೆ ಕಾರಣ ಅಂತಾ ಹೇಳಲಾಗುತ್ತಿದೆ.

ಸರಣಿ ಅಪಘಾತ ನೆಲಮಂಗಲ: ರಾಷ್ಟ್ರೀಯ ಹೆದ್ದಾರಿ 4ರಲ್ಲಿ ಸರಣಿ ಅಪಘಾತ ಸಂಭವಿಸಿದೆ. ಎರಡು ಕಾರುಗಳು, ಗೂಡ್ಸ್ ವಾಹನದ ನಡುವೆ ಡಿಕ್ಕಿಯಾಗಿದೆ. ಡಿಕ್ಕಿಯ ರಭಸಕ್ಕೆ ಟಾಟಾ ಏಸ್ ಪಲ್ಟಿಯಾಗಿದೆ. ಕಾರಿನಲ್ಲಿದ್ದ ನಾಲ್ವರಿಗೆ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ನೆಲಮಂಗಲ ತಾಲೂಕಿನ ಕುಲುಮೆಪಾಳ್ಯ ಬಳಿ ಈ ಘಟನೆ ನಡೆದಿದೆ.

ಇದನ್ನೂ ಓದಿ

ನಾಯಂಡಹಳ್ಳಿ-ಕೆಂಗೇರಿ ನಡುವೆ ನಮ್ಮ ಮೆಟ್ರೋ ಮಾರ್ಗದಲ್ಲಿ ಕಳಪೆ ರಸ್ತೆಗಳ ನಿರ್ಮಾಣ: ಬಿಬಿಎಂಪಿಗೆ ಆತಂಕ

ಬಾಗೇಪಲ್ಲಿ: ಪೊಲೀಸ್ ವಸತಿಗೃಹ ಕಟ್ಟಡದ ಬಾಲ್ಕನಿ ಕುಸಿದು ಆತಂಕ, ಗೌರಿಬಿದನೂರಿನಲ್ಲಿ ದೇಗುಲ ಕಳ್ಳತನ

Published On - 10:46 am, Thu, 21 October 21

Follow Us
ಕಾಂಗ್ರೆಸ್​​ನಲ್ಲಿ ಸ್ಫೋಟಕ ಬೆಳವಣಿಗೆ: 30 ಹಿರಿಯ ಶಾಸಕರು ದಿಢೀರ್ ಸಭೆ
ಕಾಂಗ್ರೆಸ್​​ನಲ್ಲಿ ಸ್ಫೋಟಕ ಬೆಳವಣಿಗೆ: 30 ಹಿರಿಯ ಶಾಸಕರು ದಿಢೀರ್ ಸಭೆ
ನಟಿ ಚೈತ್ರಾ ಜೆ. ಆಚಾರ್ ಕಂಠದಲ್ಲಿ ಕೇಳಿ ‘ಕರಿಮಾಯಿ ತಾಯೆ’ ಹಾಡು
ನಟಿ ಚೈತ್ರಾ ಜೆ. ಆಚಾರ್ ಕಂಠದಲ್ಲಿ ಕೇಳಿ ‘ಕರಿಮಾಯಿ ತಾಯೆ’ ಹಾಡು
ದೆಹಲಿಗೆ ಹೋಗಿ ಡಯೆಟ್ ಮರೆತ ರಾಗಿಣಿ ದ್ವಿವೇದಿ; ಭರ್ಜರಿ ಊಟ ಸವಿದ ನಟಿ
ದೆಹಲಿಗೆ ಹೋಗಿ ಡಯೆಟ್ ಮರೆತ ರಾಗಿಣಿ ದ್ವಿವೇದಿ; ಭರ್ಜರಿ ಊಟ ಸವಿದ ನಟಿ
ಪಾಕ್ ಆಟಗಾರನನ್ನು ಖರೀದಿಸಿದ ಕಾವ್ಯ ಮಾರನ್​ಗೆ ಭಾರತೀಯರಿಂದ ಹಿಡಿಶಾಪ
ಪಾಕ್ ಆಟಗಾರನನ್ನು ಖರೀದಿಸಿದ ಕಾವ್ಯ ಮಾರನ್​ಗೆ ಭಾರತೀಯರಿಂದ ಹಿಡಿಶಾಪ
ಪುಟ್ಟ ಬಾಲಕಿಯ ಕೈಯಲ್ಲೇ ಮೊಬೈಲ್ ಸ್ಫೋಟ; ಇಲ್ಲಿದೆ ವಿಡಿಯೋ
ಪುಟ್ಟ ಬಾಲಕಿಯ ಕೈಯಲ್ಲೇ ಮೊಬೈಲ್ ಸ್ಫೋಟ; ಇಲ್ಲಿದೆ ವಿಡಿಯೋ
ಲಕ್ಕುಂಡಿ ನಿಧಿ ರಹಸ್ಯ ಕೊನೆಗೂ ಬಯಲು, ಚಿನ್ನ ಎಷ್ಟು ಕೋಟಿ ಮೌಲ್ಯದ್ದು?
ಲಕ್ಕುಂಡಿ ನಿಧಿ ರಹಸ್ಯ ಕೊನೆಗೂ ಬಯಲು, ಚಿನ್ನ ಎಷ್ಟು ಕೋಟಿ ಮೌಲ್ಯದ್ದು?
ಮಧ್ಯಪ್ರಾಚ್ಯ ಯುದ್ಧದಿಂದ ಅಕ್ಕಿ ಉದ್ಯಮಕ್ಕೂ ಹೊಡೆತ!
ಮಧ್ಯಪ್ರಾಚ್ಯ ಯುದ್ಧದಿಂದ ಅಕ್ಕಿ ಉದ್ಯಮಕ್ಕೂ ಹೊಡೆತ!
ವಾಣಿಜ್ಯ ಸಿಲಿಂಡರ್ ಕೊರತೆ: ಕಟ್ಟಿಗೆ ಒಲೆಗಳಿಗೆ ಡಿಮ್ಯಾಂಡಪ್ಪೋ ಡಿಮ್ಯಾಂಡ್​
ವಾಣಿಜ್ಯ ಸಿಲಿಂಡರ್ ಕೊರತೆ: ಕಟ್ಟಿಗೆ ಒಲೆಗಳಿಗೆ ಡಿಮ್ಯಾಂಡಪ್ಪೋ ಡಿಮ್ಯಾಂಡ್​
ರೈಲಿನ ಕಿಟಕಿಯ ಸರಳುಗಳ ಮಧ್ಯೆ ಎಳನೀರು ಒಳಗೆಳೆಯಲು ವ್ಯಕ್ತಿಯ ಹರಸಾಹಸ
ರೈಲಿನ ಕಿಟಕಿಯ ಸರಳುಗಳ ಮಧ್ಯೆ ಎಳನೀರು ಒಳಗೆಳೆಯಲು ವ್ಯಕ್ತಿಯ ಹರಸಾಹಸ
ಸಿಲಿಂಡರ್ ಶಾರ್ಟೇಜ್; ರಾಜ್​​ಕುಮಾರ್ ನೆಚ್ಚಿನ ಹೋಟೆಲ್​​ಗೆ ಬೀಗ
ಸಿಲಿಂಡರ್ ಶಾರ್ಟೇಜ್; ರಾಜ್​​ಕುಮಾರ್ ನೆಚ್ಚಿನ ಹೋಟೆಲ್​​ಗೆ ಬೀಗ