AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಂಡೀಪುರ ಟೈಗರ್ ರಿಸರ್ವ್ ಫಾರೆಸ್ಟ್​ಗೆ ಎದುರಾಗಲಿದ್ಯ ಭೀಕರ ಕ್ಷಾಮ? 450 ಕೆರೆಗಳ ಪೈಕಿ 150 ಕೆರೆಗಳಲ್ಲಿ ನೀರು ಭಾಗಶಃ ಖಾಲಿ ಖಾಲಿ!

ಪ್ರಾಣಿ-ಪಕ್ಷಿಗಳು, ವನ್ಯ ಮೃಗಗಳು ಎಲ್ಲವು ಕುಡಿಯುವ ನೀರಿಗಾಗಿ ಈ 450 ಕೆರೆಗಳನ್ನೇ ಆಶ್ರಯಿಸಿಕೊಂಡಿದೆ. ಈ ಪೈಕಿ ಭಾಗಶಃ 150 ಕೆರೆಗಳ ನೀರು ಖಾಲಿಯಾಗಿರುವುದು, ಇದೀಗ ಆತಂಕಕ್ಕೆ ಎಡೆಮಾಡಿ ಕೊಟ್ಟಿದೆ. ಈಗ ಕೇವಲ ಸೋಲಾರ್ ಪಂಪ್ ಸೆಟ್​ಗಳಿಂದ ಕೆರೆಗಳಿಗೆ ನೀರು ತುಂಬಿಸಲಾಗುತ್ತಿದೆ. ಆದ್ರೆ, ಇದು ಕೇವಲ 2 ತಿಂಗಳಿಗಷ್ಟೇ ಸಾದ್ಯವೆಂದು ಬಲ್ಲ ಮೂಲಗಳು ಹೇಳುತ್ತಿದೆ.

ಬಂಡೀಪುರ ಟೈಗರ್ ರಿಸರ್ವ್ ಫಾರೆಸ್ಟ್​ಗೆ ಎದುರಾಗಲಿದ್ಯ ಭೀಕರ ಕ್ಷಾಮ? 450 ಕೆರೆಗಳ ಪೈಕಿ 150 ಕೆರೆಗಳಲ್ಲಿ ನೀರು ಭಾಗಶಃ ಖಾಲಿ ಖಾಲಿ!
ಬಂಡೀಪುರ
ಸೂರಜ್ ಪ್ರಸಾದ್ ಎಸ್.ಎನ್
| Edited By: |

Updated on: Oct 07, 2023 | 5:37 PM

Share

ಚಾಮರಾಜನಗರ, ಅ.07: ಬರಗಾಲದ ಎಫೆಕ್ಟ್ ಕೇವಲ ಊರು ಕೇರಿಗಳಿಗಷ್ಟೇ ಸೀಮಿತವಾಗಿಲ್ಲ, ಬಂಡಿಪುರ ಹುಲಿ ಸಂರಕ್ಷಿತ ಪ್ರದೇಶಕ್ಕೂ ಈಗ ಬರದ ಎಫೆಕ್ಟ್ ತಟ್ಟಿದೆ. ಮಳೆ ಆಗದೆ ಹೋದರೆ, ಇನ್ನೆರೆಡು ತಿಂಗಳಲ್ಲಿ ಪ್ರಾಣಿ-ಪಕ್ಷಿಗಳಿಗೆ ಕುಡಿಯಲು ನೀರು ಸಿಗುವುದಿಲ್ಲವೆಂಬ ಸ್ಪೋಟಕ ಸತ್ಯ ಈಗ ಆಚೆ ಬಂದಿದೆ. ಹೌದು, ಚಾಮರಾಜನಗರ(Chamarajanagar)ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಬಂಡೀಪುರ ಟೈಗರ್ ರಿಸರ್ವ್ ಫಾರೆಸ್ಟ್(Bandipur Tiger Reserve Forest)​, ಭೀಕರ ಜಲಕ್ಷಾಮಕ್ಕೆ ಸಿಲುಕುತ್ತಾ ಎಂಬ ಆತಂಕವೀಗ ಎಲ್ಲರಲ್ಲಿ ಎದುರಾಗಿದೆ. ಅದಕ್ಕೆ ಕಾರಣ ಕಾಡಿನಲ್ಲಿರುವ 450 ಕೆರೆಗಳ ಪೈಕಿ 150 ಕ್ಕೂ ಹೆಚ್ಚು ಕೆರೆಗಳ ನೀರು ಭಾಗಶಃ ಖಾಲಿಯಾಗಿದೆ.

ಮೂಲಗಳ ಪ್ರಕಾರ ಕೇವಲ 2 ತಿಂಗಳಿಗಷ್ಟೇ ಪ್ರಾಣಿಗಳಿಗೆ ನೀರು

ಇಲ್ಲಿನ ಪ್ರಾಣಿ-ಪಕ್ಷಿಗಳು, ವನ್ಯ ಮೃಗಗಳು ಎಲ್ಲವು ಕುಡಿಯುವ ನೀರಿಗಾಗಿ ಈ 450 ಕೆರೆಗಳನ್ನೇ ಆಶ್ರಯಿಸಿಕೊಂಡಿದೆ. ಈ ಪೈಕಿ ಭಾಗಶಃ 150 ಕೆರೆಗಳ ನೀರು ಖಾಲಿಯಾಗಿರುವುದು, ಇದೀಗ ಆತಂಕಕ್ಕೆ ಎಡೆಮಾಡಿ ಕೊಟ್ಟಿದೆ. ಈಗ ಕೇವಲ ಸೋಲಾರ್ ಪಂಪ್ ಸೆಟ್​ಗಳಿಂದ ಕೆರೆಗಳಿಗೆ ನೀರು ತುಂಬಿಸಲಾಗುತ್ತಿದೆ. ಆದ್ರೆ, ಇದು ಕೇವಲ 2 ತಿಂಗಳಿಗಷ್ಟೇ ಸಾದ್ಯವೆಂದು ಬಲ್ಲ ಮೂಲಗಳು ಹೇಳುತ್ತಿದೆ. ಒಂದು ವೇಳೆ ಈ ಎರಡು ತಿಂಗಳಲ್ಲಿ ಮಳೆ ಆಗದೆ ಹೋದ್ರೆ, ವನ್ಯ ಮೃಗಗಳೆಲ್ಲ ಆಹಾರ ನೀರು ಅರಸಿ ನಾಡಿಗೆ ಲಗ್ಗೆ ಇಡುವ ಸಾಧ್ಯತೆಯನ್ನು ತಳ್ಳುಹಾಕುವಂತಿಲ್ಲ.

ಇದನ್ನೂ ಓದಿ:ಚಿತ್ರದುರ್ಗದಲ್ಲಿ ಭೀಕರ ಬರಗಾಲ: ಬರ ಪೀಡಿತ ಜಿಲ್ಲೆ ಎಂದು ಘೋಷಿಸಿ ಸೈಲೆಂಟ್ ಆದ ಸರ್ಕಾರ, ಆಕ್ರೋಶಗೊಂಡ ರೈತರು

ಮೊದಲೇ ಅತಿ ಹೆಚ್ಚು ಮಾನವ ಹಾಗೂ ಕಾಡುಪ್ರಾಣಿಗಳ ಸಂಘರ್ಷಕ್ಕೆ ಕಾರಣವಾದ ಜಿಲ್ಲೆ ಎಂಬ ಅಪಖ್ಯಾತಿ ಬೇರೆ ಚಾಮರಾಜನಗರಕ್ಕೆ ಇದ್ದು, ಒಂದು ವೇಳೆ ಮಳೆ ಆಗದೆ ಹೋದರೆ, ಈ ಸಂಘರ್ಷ ಮತ್ತಷ್ಟು ಜಾಸ್ತಿಯಾಗುವ ಸಾಧ್ಯತೆಗಳಿವೆ. ಹಾಗಾಗಿ ಆದಷ್ಟು ಬೋರ್​ವೆಲ್​​ಗಳ ನೀರನ್ನೇ ಹೆಚ್ಚು ಬಿಡುವ ಯೋಚನೆಯನ್ನು ಅರಣ್ಯ ಇಲಾಖಾ ಸಿಬ್ಬಂದಿ ಸಹ ಯೋಚಿಸುತ್ತಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!