AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಎಚ್ ವಿಶ್ವನಾಥ್‌ಗೆ ಅರ್ಚಕರಿಂದ ನಿಂಬೆಹಣ್ಣಿನ ಅಭಯ!

ಮೈಸೂರು: ಹುಣಸೂರು ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕಿಳಿದಿರುವ ಅನರ್ಹ ಶಾಸಕ ಎ ಎಚ್​ ವಿಶ್ವನಾಥ್‌ ಅವರಿಂದು ನಾಮಪತ್ರ ಸಲ್ಲಿಕೆಗೂ ಮುನ್ನ ಕೆಂಡಗಣ್ಣ ಸ್ವಾಮಿ ಗದ್ದುಗೆ ತೆರಳಿ ಪೂಜೆ ಸಲ್ಲಿಸಿದರು. ಅರ್ಚಕರಿಂದ ನಿಂಬೆಹಣ್ಣಿನ ಅಭಯ: ಪೂಜೆ ನೆರವೇರಿಸಿದ ವಿಶ್ವನಾಥ್‌ಗೆ ಅರ್ಚಕರು ನಿಂಬೆಹಣ್ಣು ನೀಡಿ, ಅಭಯ ಸೂಚಿಸಿದರು. ಆ ವೇಳೆ, ಮಂಗಳಾರತಿ ತಟ್ಟೆಗೆ ವಿಶ್ವನಾಥ್ ಹಣ ಹಾಕಿದರು. ನಂತರ ಮಂಗಳಾರತಿ ತಟ್ಟೆ ಕೆಳಗೂ ವಿಶ್ವನಾಥ್ ಹಣ ಕೊಟ್ಟರು. ತದನಂತರ, ಅಲ್ಲಿದ್ದ ಎಲ್ಲಾ ಅರ್ಚಕರಿಗೂ ತಲಾ 200 ರೂಪಾಯಿಯನ್ನು […]

ಎಚ್ ವಿಶ್ವನಾಥ್‌ಗೆ ಅರ್ಚಕರಿಂದ ನಿಂಬೆಹಣ್ಣಿನ ಅಭಯ!
ಸಾಧು ಶ್ರೀನಾಥ್​
|

Updated on:Nov 18, 2019 | 11:16 AM

Share

ಮೈಸೂರು: ಹುಣಸೂರು ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕಿಳಿದಿರುವ ಅನರ್ಹ ಶಾಸಕ ಎ ಎಚ್​ ವಿಶ್ವನಾಥ್‌ ಅವರಿಂದು ನಾಮಪತ್ರ ಸಲ್ಲಿಕೆಗೂ ಮುನ್ನ ಕೆಂಡಗಣ್ಣ ಸ್ವಾಮಿ ಗದ್ದುಗೆ ತೆರಳಿ ಪೂಜೆ ಸಲ್ಲಿಸಿದರು.

ಅರ್ಚಕರಿಂದ ನಿಂಬೆಹಣ್ಣಿನ ಅಭಯ: ಪೂಜೆ ನೆರವೇರಿಸಿದ ವಿಶ್ವನಾಥ್‌ಗೆ ಅರ್ಚಕರು ನಿಂಬೆಹಣ್ಣು ನೀಡಿ, ಅಭಯ ಸೂಚಿಸಿದರು. ಆ ವೇಳೆ, ಮಂಗಳಾರತಿ ತಟ್ಟೆಗೆ ವಿಶ್ವನಾಥ್ ಹಣ ಹಾಕಿದರು. ನಂತರ ಮಂಗಳಾರತಿ ತಟ್ಟೆ ಕೆಳಗೂ ವಿಶ್ವನಾಥ್ ಹಣ ಕೊಟ್ಟರು. ತದನಂತರ, ಅಲ್ಲಿದ್ದ ಎಲ್ಲಾ ಅರ್ಚಕರಿಗೂ ತಲಾ 200 ರೂಪಾಯಿಯನ್ನು ವಿಶ್ವನಾಥ್ ನೀಡಿದರು.

ಹಳ್ಳಿಹಕ್ಕಿ ಟೆಂಪಲ್​ ರನ್​! ಅದಾದ ನಂತರ, ಹುಣಸೂರು ತಾಲ್ಲೂಕಿನ ಹೊಸರಾಮೇನಹಳ್ಳಿಯಲ್ಲಿ ವೀರಾಂಜನೇಯನಿಗೆ ಹಳ್ಳಿಹಕ್ಕಿ ವಿಶ್ವನಾಥ್ ಪೂಜೆ ಸಲ್ಲಿಸಿದರು. ವೀರಾಂಜನೇಯನಿಗೆ ಪೂಜೆ ಸಲ್ಲಿಸಿಸುವ ವೇಳೆ ವಿಶ್ವನಾಥ್ ಗೆ ಸ್ಥಳೀಯ ಬಿಜೆಪಿ ನಾಯಕರು ಸಾಥ್ ನೀಡಿದರು.

Published On - 11:01 am, Mon, 18 November 19

‘ಸೀತಾ ಪಯಣ’ ಸಿನಿಮಾ ನೋಡಿ ಎಳೆಎಳೆಯಾಗಿ ವಿಮರ್ಶೆ ತಿಳಿಸಿದ ಶಿವಣ್ಣ
‘ಸೀತಾ ಪಯಣ’ ಸಿನಿಮಾ ನೋಡಿ ಎಳೆಎಳೆಯಾಗಿ ವಿಮರ್ಶೆ ತಿಳಿಸಿದ ಶಿವಣ್ಣ
ಕನ್ನಡ ಚಿತ್ರರಂಗಕ್ಕೆ ಹೊಸ ವಿಲನ್ ಕಾರ್ತಿಕ್ ಮಹೇಶ್; ತನಿಷಾಗೆ ಖುಷಿಯೋ ಖುಷಿ
ಕನ್ನಡ ಚಿತ್ರರಂಗಕ್ಕೆ ಹೊಸ ವಿಲನ್ ಕಾರ್ತಿಕ್ ಮಹೇಶ್; ತನಿಷಾಗೆ ಖುಷಿಯೋ ಖುಷಿ
ಸಿಗರೇಟ್ ಸೇದಬೇಡಿ ಎಂದಿದ್ದಕ್ಕೆ ತನ್ನ ಬೈಕ್​​ಗೇ ಬೆಂಕಿ ಹಚ್ಚಿದ ಯುವಕ!
ಸಿಗರೇಟ್ ಸೇದಬೇಡಿ ಎಂದಿದ್ದಕ್ಕೆ ತನ್ನ ಬೈಕ್​​ಗೇ ಬೆಂಕಿ ಹಚ್ಚಿದ ಯುವಕ!
ವಿಧವೆ ಮಹಿಳೆ ನೇಣಿಗೆ ಶರಣು, ಡೆತ್​​ನೋಟ್​​​ನಲ್ಲಿ ಪೊಲೀಸಪ್ಪನ ಕೃತ್ಯ ಬಯಲು
ವಿಧವೆ ಮಹಿಳೆ ನೇಣಿಗೆ ಶರಣು, ಡೆತ್​​ನೋಟ್​​​ನಲ್ಲಿ ಪೊಲೀಸಪ್ಪನ ಕೃತ್ಯ ಬಯಲು
ಟ್ರಂಪ್ 'ಸ್ಟಾಂಡ್​ಅಪ್' ಕಾಮಿಡಿ; ಮುಜುಗರಕ್ಕೀಡಾದ ಪಾಕಿಸ್ತಾನದ ಪ್ರಧಾನಿ
ಟ್ರಂಪ್ 'ಸ್ಟಾಂಡ್​ಅಪ್' ಕಾಮಿಡಿ; ಮುಜುಗರಕ್ಕೀಡಾದ ಪಾಕಿಸ್ತಾನದ ಪ್ರಧಾನಿ
ಪುತ್ರಿಯ ಸಿನಿಮಾ ನೋಡಿ ಖುಷಿ ಪಟ್ಟ ಅರ್ಜುನ್ ಸರ್ಜಾ ದಂಪತಿ: ವಿಡಿಯೋ
ಪುತ್ರಿಯ ಸಿನಿಮಾ ನೋಡಿ ಖುಷಿ ಪಟ್ಟ ಅರ್ಜುನ್ ಸರ್ಜಾ ದಂಪತಿ: ವಿಡಿಯೋ
ಶಿವಾಜಿ ಜಯಂತಿಯಲ್ಲಿ ಕಲ್ಲು ತೂರಾಟ: ಶಾಂತಿ ಸಭೆಗೆ ಬಾರದ ಮುಸ್ಲಿಂ ಮುಖಂಡರು
ಶಿವಾಜಿ ಜಯಂತಿಯಲ್ಲಿ ಕಲ್ಲು ತೂರಾಟ: ಶಾಂತಿ ಸಭೆಗೆ ಬಾರದ ಮುಸ್ಲಿಂ ಮುಖಂಡರು
ಬೆಂಗಳೂರಿಗೆ ಬಂದ ಮಹೇಶ್ ಬಾಬು ನೋಡಲು ಅಭಿಮಾನಿಗಳ ನೂಕು ನುಗ್ಗಲು
ಬೆಂಗಳೂರಿಗೆ ಬಂದ ಮಹೇಶ್ ಬಾಬು ನೋಡಲು ಅಭಿಮಾನಿಗಳ ನೂಕು ನುಗ್ಗಲು
ಕಾರು-ಲಾರಿ ಮುಖಾಮುಖಿ ಡಿಕ್ಕಿ: ಸ್ಥಳದಲ್ಲೇ 7 ಜನ ಸಾವು
ಕಾರು-ಲಾರಿ ಮುಖಾಮುಖಿ ಡಿಕ್ಕಿ: ಸ್ಥಳದಲ್ಲೇ 7 ಜನ ಸಾವು
ಧೈರ್ಯ ಇದ್ರೆ ಆ ಗುಂಪಿನ ನಾಲ್ವರಿಗೆ ಹೊಡೆಯಿರಿ, SPಗೆ ಮಾಜಿ ಶಾಸಕ ಸವಾಲ್
ಧೈರ್ಯ ಇದ್ರೆ ಆ ಗುಂಪಿನ ನಾಲ್ವರಿಗೆ ಹೊಡೆಯಿರಿ, SPಗೆ ಮಾಜಿ ಶಾಸಕ ಸವಾಲ್