AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಎಚ್ ವಿಶ್ವನಾಥ್‌ಗೆ ಅರ್ಚಕರಿಂದ ನಿಂಬೆಹಣ್ಣಿನ ಅಭಯ!

ಮೈಸೂರು: ಹುಣಸೂರು ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕಿಳಿದಿರುವ ಅನರ್ಹ ಶಾಸಕ ಎ ಎಚ್​ ವಿಶ್ವನಾಥ್‌ ಅವರಿಂದು ನಾಮಪತ್ರ ಸಲ್ಲಿಕೆಗೂ ಮುನ್ನ ಕೆಂಡಗಣ್ಣ ಸ್ವಾಮಿ ಗದ್ದುಗೆ ತೆರಳಿ ಪೂಜೆ ಸಲ್ಲಿಸಿದರು. ಅರ್ಚಕರಿಂದ ನಿಂಬೆಹಣ್ಣಿನ ಅಭಯ: ಪೂಜೆ ನೆರವೇರಿಸಿದ ವಿಶ್ವನಾಥ್‌ಗೆ ಅರ್ಚಕರು ನಿಂಬೆಹಣ್ಣು ನೀಡಿ, ಅಭಯ ಸೂಚಿಸಿದರು. ಆ ವೇಳೆ, ಮಂಗಳಾರತಿ ತಟ್ಟೆಗೆ ವಿಶ್ವನಾಥ್ ಹಣ ಹಾಕಿದರು. ನಂತರ ಮಂಗಳಾರತಿ ತಟ್ಟೆ ಕೆಳಗೂ ವಿಶ್ವನಾಥ್ ಹಣ ಕೊಟ್ಟರು. ತದನಂತರ, ಅಲ್ಲಿದ್ದ ಎಲ್ಲಾ ಅರ್ಚಕರಿಗೂ ತಲಾ 200 ರೂಪಾಯಿಯನ್ನು […]

ಎಚ್ ವಿಶ್ವನಾಥ್‌ಗೆ ಅರ್ಚಕರಿಂದ ನಿಂಬೆಹಣ್ಣಿನ ಅಭಯ!
ಸಾಧು ಶ್ರೀನಾಥ್​
|

Updated on:Nov 18, 2019 | 11:16 AM

Share

ಮೈಸೂರು: ಹುಣಸೂರು ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕಿಳಿದಿರುವ ಅನರ್ಹ ಶಾಸಕ ಎ ಎಚ್​ ವಿಶ್ವನಾಥ್‌ ಅವರಿಂದು ನಾಮಪತ್ರ ಸಲ್ಲಿಕೆಗೂ ಮುನ್ನ ಕೆಂಡಗಣ್ಣ ಸ್ವಾಮಿ ಗದ್ದುಗೆ ತೆರಳಿ ಪೂಜೆ ಸಲ್ಲಿಸಿದರು.

ಅರ್ಚಕರಿಂದ ನಿಂಬೆಹಣ್ಣಿನ ಅಭಯ: ಪೂಜೆ ನೆರವೇರಿಸಿದ ವಿಶ್ವನಾಥ್‌ಗೆ ಅರ್ಚಕರು ನಿಂಬೆಹಣ್ಣು ನೀಡಿ, ಅಭಯ ಸೂಚಿಸಿದರು. ಆ ವೇಳೆ, ಮಂಗಳಾರತಿ ತಟ್ಟೆಗೆ ವಿಶ್ವನಾಥ್ ಹಣ ಹಾಕಿದರು. ನಂತರ ಮಂಗಳಾರತಿ ತಟ್ಟೆ ಕೆಳಗೂ ವಿಶ್ವನಾಥ್ ಹಣ ಕೊಟ್ಟರು. ತದನಂತರ, ಅಲ್ಲಿದ್ದ ಎಲ್ಲಾ ಅರ್ಚಕರಿಗೂ ತಲಾ 200 ರೂಪಾಯಿಯನ್ನು ವಿಶ್ವನಾಥ್ ನೀಡಿದರು.

ಹಳ್ಳಿಹಕ್ಕಿ ಟೆಂಪಲ್​ ರನ್​! ಅದಾದ ನಂತರ, ಹುಣಸೂರು ತಾಲ್ಲೂಕಿನ ಹೊಸರಾಮೇನಹಳ್ಳಿಯಲ್ಲಿ ವೀರಾಂಜನೇಯನಿಗೆ ಹಳ್ಳಿಹಕ್ಕಿ ವಿಶ್ವನಾಥ್ ಪೂಜೆ ಸಲ್ಲಿಸಿದರು. ವೀರಾಂಜನೇಯನಿಗೆ ಪೂಜೆ ಸಲ್ಲಿಸಿಸುವ ವೇಳೆ ವಿಶ್ವನಾಥ್ ಗೆ ಸ್ಥಳೀಯ ಬಿಜೆಪಿ ನಾಯಕರು ಸಾಥ್ ನೀಡಿದರು.

Published On - 11:01 am, Mon, 18 November 19

ದಲೈಲಾಮಾ ಹುಟ್ಟುಹಬ್ಬಕ್ಕೆ ವಿಶೇಷ ಹಾಡು ನಿರ್ಮಿಸಿದ ವಿಐಪಿ ಮೋಷನ್ ಪಿಕ್ಚರ್ಸ್
ದಲೈಲಾಮಾ ಹುಟ್ಟುಹಬ್ಬಕ್ಕೆ ವಿಶೇಷ ಹಾಡು ನಿರ್ಮಿಸಿದ ವಿಐಪಿ ಮೋಷನ್ ಪಿಕ್ಚರ್ಸ್
ಸುರ್ಜೆವಾಲಾ ಜೊತೆ ಸಿಎಂ ಬದಲಾವಣೆ, ಸಂಪುಟ ವಿಸ್ತರಣೆ ಚರ್ಚೆಯಾಗಿಲ್ಲ: ಸಿಎಂ
ಸುರ್ಜೆವಾಲಾ ಜೊತೆ ಸಿಎಂ ಬದಲಾವಣೆ, ಸಂಪುಟ ವಿಸ್ತರಣೆ ಚರ್ಚೆಯಾಗಿಲ್ಲ: ಸಿಎಂ
ವರಿಷ್ಠರ ಮಟ್ಟದಲ್ಲಿ ನಡೆಯುವ ಚರ್ಚೆ ಬಿಎಸ್​ವೈ ಗೊತ್ತಿಲ್ಲದಿರುತ್ತದೆಯೇ?
ವರಿಷ್ಠರ ಮಟ್ಟದಲ್ಲಿ ನಡೆಯುವ ಚರ್ಚೆ ಬಿಎಸ್​ವೈ ಗೊತ್ತಿಲ್ಲದಿರುತ್ತದೆಯೇ?
ಕೋರ್ಟ್​ ಎದುರು ನೆರೆದ ದರ್ಶನ್ ಫ್ಯಾನ್ಸ್; ನಟನಿಗೆ ಜೈಕಾರ
ಕೋರ್ಟ್​ ಎದುರು ನೆರೆದ ದರ್ಶನ್ ಫ್ಯಾನ್ಸ್; ನಟನಿಗೆ ಜೈಕಾರ
ದೆಹಲಿಯಲ್ಲಿ ಸಿಎಂ ಸಿದ್ದರಾಮಯ್ಯ ಮಹತ್ವದ ಸುದ್ದಿಗೋಷ್ಠಿ: ಇಲ್ಲಿದೆ ಲೈವ್​
ದೆಹಲಿಯಲ್ಲಿ ಸಿಎಂ ಸಿದ್ದರಾಮಯ್ಯ ಮಹತ್ವದ ಸುದ್ದಿಗೋಷ್ಠಿ: ಇಲ್ಲಿದೆ ಲೈವ್​
ರೈಲ್ವೆ ಹಳಿ ಪಕ್ಕ ಮರಿಗೆ ಜನ್ಮ ನೀಡಿದ ಆನೆ, ಎರಡು ಗಂಟೆಗಳ ಕಾಲ ನಿಂತ ರೈಲು
ರೈಲ್ವೆ ಹಳಿ ಪಕ್ಕ ಮರಿಗೆ ಜನ್ಮ ನೀಡಿದ ಆನೆ, ಎರಡು ಗಂಟೆಗಳ ಕಾಲ ನಿಂತ ರೈಲು
ಹೃದಯಾಘಾತಗಳ ಹೆಚ್ಚಳಕ್ಕೆ ನಿಖರವಾದ ಕಾರಣ ವೈದ್ಯರಿಗೆ ಗೊತ್ತಾಗುತ್ತಿಲ್ಲ
ಹೃದಯಾಘಾತಗಳ ಹೆಚ್ಚಳಕ್ಕೆ ನಿಖರವಾದ ಕಾರಣ ವೈದ್ಯರಿಗೆ ಗೊತ್ತಾಗುತ್ತಿಲ್ಲ
ಮಾವಿನ ಹಣ್ಣೆಂದು ಬೈಕ್ ಮೇಲೆ ಮಹಿಳೆಯ ಶವ ಸಾಗಿಸುತ್ತಿದ್ದ ವ್ಯಕ್ತಿ
ಮಾವಿನ ಹಣ್ಣೆಂದು ಬೈಕ್ ಮೇಲೆ ಮಹಿಳೆಯ ಶವ ಸಾಗಿಸುತ್ತಿದ್ದ ವ್ಯಕ್ತಿ
ಟೀಮ್ ಇಂಡಿಯಾವನ್ನು ಕೂಡಿಕೊಂಡ ಮುಂಬೈ ಇಂಡಿಯನ್ಸ್ ವೇಗಿ
ಟೀಮ್ ಇಂಡಿಯಾವನ್ನು ಕೂಡಿಕೊಂಡ ಮುಂಬೈ ಇಂಡಿಯನ್ಸ್ ವೇಗಿ
ಮಧ್ಯಾಹ್ನ ರಾಹುಲ್ ಗಾಂಧಿಯನ್ನು ಭೇಟಿಯಾಗಲಿರುವ ಸಿಎಂ, ಡಿಸಿಎಂ
ಮಧ್ಯಾಹ್ನ ರಾಹುಲ್ ಗಾಂಧಿಯನ್ನು ಭೇಟಿಯಾಗಲಿರುವ ಸಿಎಂ, ಡಿಸಿಎಂ