AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Kollegal: ಕೊಳ್ಳೇಗಾಲ ನಗರಸಭೆ ಉಪಚುನಾವಣೆ ಫಲಿತಾಂಶ -7 ವಾರ್ಡ್​ಗಳಲ್ಲಿ ಬಿಜೆಪಿ ಸಿಕ್ಸರ್​!

Kollegal Municipal Corporation: ಈ ಹಿಂದೆ ನಗರಸಭೆ ಅಧ್ಯಕ್ಷ ಚುನಾವಣೆಯಲ್ಲಿ ವಿಪ್ ಉಲ್ಲಂಘನೆಯಾಗಿತ್ತು. ಬಿಎಸ್​ಪಿಯ 7 ಸದಸ್ಯರು ವಿಪ್ ಉಲ್ಲಂಘಿಸಿ ಅನರ್ಹಗೊಂಡಿದ್ದರು. ಅನರ್ಹಗೊಂಡ ಸ್ಥಾನಗಳಿಗೆ ಉಪ ಚುನಾವಣೆ ನಡೆದಿತ್ತು.

Kollegal: ಕೊಳ್ಳೇಗಾಲ ನಗರಸಭೆ ಉಪಚುನಾವಣೆ ಫಲಿತಾಂಶ -7 ವಾರ್ಡ್​ಗಳಲ್ಲಿ ಬಿಜೆಪಿ ಸಿಕ್ಸರ್​!
ಕೊಳ್ಳೇಗಾಲ ನಗರಸಭೆ ಉಪಚುನಾವಣೆ ಫಲಿತಾಂಶ -7 ವಾರ್ಡ್​ಗಳಲ್ಲಿ ಬಿಜೆಪಿ ಸಿಕ್ಸರ್​!
TV9 Web
| Edited By: |

Updated on:Oct 31, 2022 | 3:20 PM

Share

ಚಾಮರಾಜನಗರ: ಕೊಳ್ಳೇಗಾಲ ನಗರಸಭೆ ಉಪ ಚುನಾವಣೆ (Kollegal Municipal Corporation) ಫಲಿತಾಂಶ ಹೊರಬಿದ್ದಿದೆ. ಬೈಎಲೆಕ್ಷನ್​ ನಡೆದಿದ್ದ 7 ವಾರ್ಡ್​ಗಳ ಪೈಕಿ ಬಿಜೆಪಿ 6ರಲ್ಲಿ ಭರ್ಜರಿ ಜಯ ಸಾಧಿಸಿದೆ. ಒಂದು ವಾರ್ಡ್​ನಲ್ಲಿ ಮಾತ್ರ ಕಾಂಗ್ರೆಸ್​ ಅಭ್ಯರ್ಥಿಗೆ ಗೆಲುವು ದಕ್ಕಿದೆ. ತನ್ಮೂಲಕ ಕೊಳ್ಳೇಗಾಲ ಶಾಸಕ ಎನ್. ಮಹೇಶ್ ಅವರು ತಮ್ಮ ವರ್ಚಸ್ಸು ಉಳಿಸಿಕೊಂಡಿದ್ದಾರೆ.​ BSPಯಿಂದ ಉಚ್ಚಾಟನೆಗೊಂಡು ಬಿಜೆಪಿ ಸೇರಿದ್ದ ಎನ್. ಮಹೇಶ್ (BJP MLA N Mahesh) ​7 ಕಾರ್ಪೊರೇಟರುಗಳ ಪೈಕಿ 6 ಜನರನ್ನು ಗೆಲ್ಲಿಸುವಲ್ಲಿ ಯಶಸ್ವಿಯಾಗಿದ್ದಾರೆ.​

ಈ ಹಿಂದೆ ನಗರಸಭೆ ಅಧ್ಯಕ್ಷ ಚುನಾವಣೆಯಲ್ಲಿ ವಿಪ್ ಉಲ್ಲಂಘನೆಯಾಗಿತ್ತು. ಬಿಎಸ್​ಪಿಯ 7 ಸದಸ್ಯರು ವಿಪ್ ಉಲ್ಲಂಘಿಸಿ ಅನರ್ಹಗೊಂಡಿದ್ದರು. ಅನರ್ಹಗೊಂಡ ಸ್ಥಾನಗಳಿಗೆ ಉಪ ಚುನಾವಣೆ ನಡೆದಿತ್ತು. ಬಿಎಸ್​ಪಿಯ ಆ ಏಳೂ ಸದಸ್ಯರು ಶಾಸಕ ಮಹೇಶ್ ಜತೆ ಗುರುತಿಸಿಕೊಂಡಿದ್ದರು. ಮುಂದೆ, ​ಅನರ್ಹಗೊಂಡಿದ್ದ 7 ಜನರಿಗೂ ಮಹೇಶ್ ಬಿಜೆಪಿ ಟಿಕೆಟ್​ ಕೊಡಿಸಿದ್ದರು.

ಈ ಬಗ್ಗೆ ಸಿಎಂ ಬಸವರಾಜ ಬೊಮ್ಮಾಯಿ ಟ್ವೀಟ್ ಮಾಡಿದ್ದಾರೆ:

ಗೆಲುವು ಸಾಧಿಸಿದ ಅಭ್ಯರ್ಥಿಗಳಿಗೆ ಹಾರ್ದಿಕ ಅಭಿನಂದನೆಗಳು. ಪಕ್ಷದ ಗೆಲುವಿಗಾಗಿ ಹಗಲಿರುಳು ಶ್ರಮಿಸಿದ ಶಾಸಕ ಡಾ. ಎನ್. ಮಹೇಶ್ & ದೇವದುರ್ಲಭ ಕಾರ್ಯಕರ್ತರಿಗೆ ಮನಃಪೂರ್ವಕವಾಗಿ ಧನ್ಯವಾದಗಳನ್ನು ಅರ್ಪಿಸುತ್ತೇನೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

Published On - 11:42 am, Mon, 31 October 22

ಸಿಎಂ ಕುರ್ಚಿ ಕಿತ್ತಾಟ: ಅಂತೂ ನಾಯಕರಿಗೆ ಮಹತ್ವದ ಸಂದೇಶ ಕೊಟ್ಟ ಖರ್ಗೆ
ಸಿಎಂ ಕುರ್ಚಿ ಕಿತ್ತಾಟ: ಅಂತೂ ನಾಯಕರಿಗೆ ಮಹತ್ವದ ಸಂದೇಶ ಕೊಟ್ಟ ಖರ್ಗೆ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಗಿಲ್ಲಿಯನ್ನೇ ಹೊರಗೆ ಕಳಿಸುವ ಭ್ರಮೆಯಲ್ಲಿ ರಕ್ಷಿತಾ: ಕಾವ್ಯಾ ಖಡಕ್ ತಿರುಗೇಟು
ಗಿಲ್ಲಿಯನ್ನೇ ಹೊರಗೆ ಕಳಿಸುವ ಭ್ರಮೆಯಲ್ಲಿ ರಕ್ಷಿತಾ: ಕಾವ್ಯಾ ಖಡಕ್ ತಿರುಗೇಟು
ಟೀಮ್ ಇಂಡಿಯಾ ವಿರುದ್ಧ ಭರ್ಜರಿ ಸೆಂಚುರಿ ಸಿಡಿಸಿದ ಸಮೀರ್
ಟೀಮ್ ಇಂಡಿಯಾ ವಿರುದ್ಧ ಭರ್ಜರಿ ಸೆಂಚುರಿ ಸಿಡಿಸಿದ ಸಮೀರ್
ಮನ್ರೇಗಾ ಯೋಜನೆ ಹೆಸ್ರು ಬದಲಾವಣೆ: ಕೇಂದ್ರದ ಕ್ರಮಕ್ಕೆ AICC ಅಧ್ಯಕ್ಷ ಕಿಡಿ
ಮನ್ರೇಗಾ ಯೋಜನೆ ಹೆಸ್ರು ಬದಲಾವಣೆ: ಕೇಂದ್ರದ ಕ್ರಮಕ್ಕೆ AICC ಅಧ್ಯಕ್ಷ ಕಿಡಿ
2026 ಸಿಂಹ ರಾಶಿಯವರಿಗೆ ಹಲವು ಮಹತ್ವದ ಬದಲಾವಣೆಗಳನ್ನು ತರುವ ವರ್ಷ
2026 ಸಿಂಹ ರಾಶಿಯವರಿಗೆ ಹಲವು ಮಹತ್ವದ ಬದಲಾವಣೆಗಳನ್ನು ತರುವ ವರ್ಷ
Pulse Polio Campaign: ಮಕ್ಕಳಿಗೆ ಪೋಲಿಯೋ ಲಸಿಕೆ ಹಾಕಿದ ಡಿಕೆ ಶಿವಕುಮಾರ್
Pulse Polio Campaign: ಮಕ್ಕಳಿಗೆ ಪೋಲಿಯೋ ಲಸಿಕೆ ಹಾಕಿದ ಡಿಕೆ ಶಿವಕುಮಾರ್
ಡಿಕೆ ಶಿವಕುಮಾರ್​​​ ಭೇಟಿ ಬಗ್ಗೆ ಕೆಎನ್​ ರಾಜಣ್ಣ ಸ್ಫೋಟಕ ಹೇಳಿಕೆ
ಡಿಕೆ ಶಿವಕುಮಾರ್​​​ ಭೇಟಿ ಬಗ್ಗೆ ಕೆಎನ್​ ರಾಜಣ್ಣ ಸ್ಫೋಟಕ ಹೇಳಿಕೆ
Ashes 2025: ಮೂರಕ್ಕೆ ಮೂರು... ಆಸ್ಟ್ರೇಲಿಯಾ ಪಾಲಾದ ಆ್ಯಶಸ್
Ashes 2025: ಮೂರಕ್ಕೆ ಮೂರು... ಆಸ್ಟ್ರೇಲಿಯಾ ಪಾಲಾದ ಆ್ಯಶಸ್
ಶೆಟ್ಟಿ ಗ್ಯಾಂಗ್ ಬಿರುಕು? ಮೊದಲ ಬಾರಿಗೆ ಮೌನ ಮುರಿದ ಪ್ರಮೋದ್ ಶೆಟ್ಟಿ
ಶೆಟ್ಟಿ ಗ್ಯಾಂಗ್ ಬಿರುಕು? ಮೊದಲ ಬಾರಿಗೆ ಮೌನ ಮುರಿದ ಪ್ರಮೋದ್ ಶೆಟ್ಟಿ