Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಂಡೀಪುರ ರಾಷ್ಟ್ರೀಯ ಉದ್ಯಾನವನದಲ್ಲಿ ಏಳು ವರ್ಷದ ಹುಲಿ ಮೃತದೇಹ ಪತ್ತೆ

ಮಾರ್ಚ್‌ನಲ್ಲಿ ಎಂಟರಿಂದ ಒಂಬತ್ತು ವರ್ಷದೊಳಗಿನ ಹುಲಿ ಸಾವನ್ನಪ್ಪಿದ್ದು, ಅದಕ್ಕೆ ನೈಸರ್ಗಿಕ ಕಾರಣ ಎಂದು ಇಲಾಖೆ ಹೇಳಿದೆ. ಗಮನಾರ್ಹವಾಗಿ, ಕರ್ನಾಟಕವು 2019 ರಲ್ಲಿ 12, 2020 ರಲ್ಲಿ 12 ಮತ್ತು 2021 ರಲ್ಲಿ 15 ಹುಲಿಗಳ ಸಾವುಗಳ ವರದಿ ಆಗಿದೆ. 

ಬಂಡೀಪುರ ರಾಷ್ಟ್ರೀಯ ಉದ್ಯಾನವನದಲ್ಲಿ ಏಳು ವರ್ಷದ ಹುಲಿ ಮೃತದೇಹ ಪತ್ತೆ
ಹುಲಿಯ ಮೃತದೇಹ ಪತ್ತೆ
Follow us
TV9 Web
| Updated By: ಗಂಗಾಧರ​ ಬ. ಸಾಬೋಜಿ

Updated on: Apr 11, 2022 | 7:16 PM

ಭಾನುವಾರ ಕರ್ನಾಟಕದ ಬಂಡೀಪುರ ರಾಷ್ಟ್ರೀಯ ಉದ್ಯಾನವನದ ಓಂಕಾರ್ ಶ್ರೇಣಿಯಲ್ಲಿ ಏಳು ವರ್ಷದ ಹುಲಿ (Tiger) ಯ ಮೃತದೇಹ ಪತ್ತೆಯಾಗಿದೆ. ರಾಷ್ಟ್ರೀಯ ಹುಲಿ ಸಂರಕ್ಷಣಾ ಪ್ರಾಧಿಕಾರ (ಎನ್‌ಟಿಸಿಎ) ನಿಗದಿಪಡಿಸಿದ ಮಾರ್ಗಸೂಚಿಯಂತೆ ಅರಣ್ಯ ಇಲಾಖೆಯ ಪಶುವೈದ್ಯ ಡಾ. ವಾಸಿಂ ಮಿರ್ಜಾ ಮರಣೋತ್ತರ ಪರೀಕ್ಷೆಯನ್ನು ನಡೆಸಿದರು ಮತ್ತು ಮೃತದೇಹವನ್ನು ಸುಡಲಾಯಿತು. ಮತ್ತೊಂದು ಹುಲಿಯೊಂದಿಗೆ ಕಾದಾಟದಿಂದ ಸಾವನ್ನಪ್ಪಿದೆ ಎಂದು ಅರಣ್ಯ ಇಲಾಖೆ ತಿಳಿಸಿದೆ. ಘಟನಾ ಸ್ಥಳಕ್ಕೆ ಅರಣ್ಯ ಸಂರಕ್ಷಣಾಧಿಕಾರಿ ಪಿ. ರಮೇಶ್ ಕುಮಾರ್ ಹಾಗೂ ಇತರೆ ಅಧಿಕಾರಿಗಳು ಭೇಟಿ ನೀಡಿದ್ದು, ಮೃತ ಹುಲಿಯ ಉಗುರುಗಳು ಹಾಗೂ ಇತರೆ ಅಂಗಾಂಗಗಳು ಯಥಾಸ್ಥಿತಿಯಲ್ಲಿರುವುದು ಕಂಡು ಬಂದಿದೆ. ಇದೇ ಜನವರಿಯಲ್ಲಿ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಗುಂಡ್ರೆ ವ್ಯಾಪ್ತಿಯಲ್ಲಿ ಎಂಟು ವರ್ಷದ ಹುಲಿ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿತ್ತು. ನಂತರ ಅದೇ ಅರಣ್ಯ ವ್ಯಾಪ್ತಿಯಲ್ಲಿ ಮಾರ್ಚ್‌ನಲ್ಲಿ ಎಂಟರಿಂದ ಒಂಬತ್ತು ವರ್ಷದೊಳಗಿನ ಹುಲಿ ಸಾವನ್ನಪ್ಪಿದ್ದು, ಅದಕ್ಕೆ ನೈಸರ್ಗಿಕ ಕಾರಣ ಎಂದು ಇಲಾಖೆ ಹೇಳಿದೆ. ಗಮನಾರ್ಹವಾಗಿ, ಕರ್ನಾಟಕವು 2019 ರಲ್ಲಿ 12, 2020 ರಲ್ಲಿ 12 ಮತ್ತು 2021 ರಲ್ಲಿ 15 ಹುಲಿಗಳ ಸಾವುಗಳ ವರದಿ ಆಗಿದೆ.

ಇದನ್ನೂ ಓದಿ:

ಈರುಳ್ಳಿ ದರ ದಿಢೀರ್ ಕುಸಿತ, ಕಂಗಾಲಾದ ರೈತ; ಮಾರುಕಟ್ಟೆಗೆ ಈರುಳ್ಳಿ ತಂದು ದರವಿಲ್ಲದೇ ಅಲ್ಲಿಯೇ ಬಿಟ್ಟು ಹೋದ ರೈತರು

ಶ್ರೀರಂಗಪಟ್ಟಣದ ಬಳಿ ಮಸೀದಿ ನಿರ್ಮಾಣ ವಿವಾದ, ಅಕ್ರಮವಾಗಿ ಕಟ್ಟಲಾಗುತ್ತಿದೆ ಎಂದು ಹಿಂದೂ ಕಾರ್ಯಕರ್ತರ ಪ್ರತಿಭಟನೆ

Daily Devotional: ಬಾಳೆ ಗಿಡವನ್ನ ಮನೆ ಆವರಣದಲ್ಲಿ ಬೆಳೆಸಬಹುದಾ
Daily Devotional: ಬಾಳೆ ಗಿಡವನ್ನ ಮನೆ ಆವರಣದಲ್ಲಿ ಬೆಳೆಸಬಹುದಾ
ರವಿ ಕುಂಭ, ಚಂದ್ರ ಮೀನ ರಾಶಿಯಲ್ಲಿ ಸಂಚಾರ ಮಾಡುವ ಈ ದಿನದ ರಾಶಿ ಭವಿಷ್ಯ
ರವಿ ಕುಂಭ, ಚಂದ್ರ ಮೀನ ರಾಶಿಯಲ್ಲಿ ಸಂಚಾರ ಮಾಡುವ ಈ ದಿನದ ರಾಶಿ ಭವಿಷ್ಯ
ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಕಾರಿಗೆ ಲಾರಿ ಡಿಕ್ಕಿ, ವಿಡಿಯೋ ನೋಡಿ
ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಕಾರಿಗೆ ಲಾರಿ ಡಿಕ್ಕಿ, ವಿಡಿಯೋ ನೋಡಿ
ಉತ್ತರ ಕರ್ನಾಟಕದ ಹುಲಿಗೆ ಜೈ: ಹಂಪಿ ಉತ್ಸವದಲ್ಲಿ ಹನುಮಂತನಿಗೆ ಜೈಕಾರ
ಉತ್ತರ ಕರ್ನಾಟಕದ ಹುಲಿಗೆ ಜೈ: ಹಂಪಿ ಉತ್ಸವದಲ್ಲಿ ಹನುಮಂತನಿಗೆ ಜೈಕಾರ
ಶಿವಕುಮಾರ್ ಖಾಸಗಿ ಕಾರ್ಯಕ್ರಮದಲ್ಲಿ ಭಾಗಿಯಾದರೇನು ತಪ್ಪು? ಜಾರಕಿಹೊಳಿ
ಶಿವಕುಮಾರ್ ಖಾಸಗಿ ಕಾರ್ಯಕ್ರಮದಲ್ಲಿ ಭಾಗಿಯಾದರೇನು ತಪ್ಪು? ಜಾರಕಿಹೊಳಿ
ಜಮೀರ್ ಅಹ್ಮದ್ ಆಡುವ ಮಾತಿಗೆ ಯಾವುದೇ ಬೆಲೆ ಇಲ್ಲ: ಜಗದೀಶ್ ಶೆಟ್ಟರ್
ಜಮೀರ್ ಅಹ್ಮದ್ ಆಡುವ ಮಾತಿಗೆ ಯಾವುದೇ ಬೆಲೆ ಇಲ್ಲ: ಜಗದೀಶ್ ಶೆಟ್ಟರ್
ಪಕ್ಷದಲ್ಲಿ ವಾತಾವರಣ ತಿಳಿಯಾಗುತ್ತಿದೆ ಎಂದು ವಿಜಯೇಂದ್ರ ಹೇಳುವುದು ನಿಜವೇ?
ಪಕ್ಷದಲ್ಲಿ ವಾತಾವರಣ ತಿಳಿಯಾಗುತ್ತಿದೆ ಎಂದು ವಿಜಯೇಂದ್ರ ಹೇಳುವುದು ನಿಜವೇ?
ಚಾಮುಂಡೇಶ್ವರಿ ದೇವಾಲಯದ ಒಳಗೂ ಸುದೀಪ್ ಜತೆ ಸೆಲ್ಫಿಗೆ ಮುಗಿಬಿದ್ದ ಫ್ಯಾನ್ಸ್
ಚಾಮುಂಡೇಶ್ವರಿ ದೇವಾಲಯದ ಒಳಗೂ ಸುದೀಪ್ ಜತೆ ಸೆಲ್ಫಿಗೆ ಮುಗಿಬಿದ್ದ ಫ್ಯಾನ್ಸ್
ಸರ್ಕಾರಕ್ಕೆ ಹಿನ್ನಡೆಯಾಗಲಿ ಅಂತ ನಾವು ಯಾವತ್ತೂ ಬಯಸಲ್ಲ: ಯದುವೀರ್
ಸರ್ಕಾರಕ್ಕೆ ಹಿನ್ನಡೆಯಾಗಲಿ ಅಂತ ನಾವು ಯಾವತ್ತೂ ಬಯಸಲ್ಲ: ಯದುವೀರ್
ಕಡುಗೆಂಪಗಿರುವುದೆಲ್ಲ ತಿನ್ನಲು-ಯೋಗ್ಯ ಕಲ್ಲಂಗಡಿ ಹಣ್ಣಲ್ಲ!
ಕಡುಗೆಂಪಗಿರುವುದೆಲ್ಲ ತಿನ್ನಲು-ಯೋಗ್ಯ ಕಲ್ಲಂಗಡಿ ಹಣ್ಣಲ್ಲ!