AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಾಮರಾಜನಗರ: 2 ಹುಲಿಗಳ ಮೃತದೇಹ ಪತ್ತೆ ಪ್ರಕರಣ; ವಿಷವಿಕ್ಕಿ ಕೊಂದ್ರ ಅಕ್ಕ-ಪಕ್ಕದ ಜಮೀನಿನ ಮಾಲೀಕರು?

ಕೊತ್ತಲವಾಡಿ ಹೊರ ವಲಯದಲ್ಲಿ ಅನುಮಾನಸ್ಪದವಾಗಿ ಸಿಕ್ಕ ಎರಡು ಹುಲಿಗಳ ಕಳೇಬರ ಪ್ರಕರಣಕ್ಕೆ ಸಂಬಂದಪಟ್ಟಂತೆ ಅರಣ್ಯ ಇಲಾಖೆ ಇದನ್ನು ಗಂಭೀರವಾಗಿ ಪರಿಣಗಣಿಸಿದ್ದು, ಈಗಾಗಲೇ ಸಾವಿನ ಸಿಕ್ರೇಟ್ ತಿಳಿಯುವ ಸಲುವಾಗಿ ಹೈದರಬಾದ್​ನ ಎಫ್​ಎಸ್​ಎಲ್ ಕಚೇರಿಗೆ ಕಳೇಬರದ ಉಗುರು ಹಾಗೂ ಚರ್ಮದ ಸ್ಯಾಂಪಲ್ ಕಳುಹಿಸಿ ಕೊಡಲಾಗಿದೆ. 

ಚಾಮರಾಜನಗರ: 2 ಹುಲಿಗಳ ಮೃತದೇಹ ಪತ್ತೆ ಪ್ರಕರಣ; ವಿಷವಿಕ್ಕಿ ಕೊಂದ್ರ ಅಕ್ಕ-ಪಕ್ಕದ ಜಮೀನಿನ ಮಾಲೀಕರು?
ಹುಲಿ
ಸೂರಜ್ ಪ್ರಸಾದ್ ಎಸ್.ಎನ್
| Edited By: |

Updated on: Dec 09, 2023 | 8:08 PM

Share

ಚಾಮರಾಜನಗರ, ಡಿ.09: ರಾಜ್ಯದಲ್ಲೇ ಅತಿ ಹೆಚ್ಚು ಹುಲಿ(Tiger)ಗಳನ್ನು ಹೊಂದಿರುವ ಜಿಲ್ಲೆ ಎಂಬ ಹೆಗ್ಗಳಿಕೆ ಹೊಂದಿರುವ ಗಡಿ ನಾಡು ಚಾಮರಾಜನಗರ(Chamarajanagar) ಜಿಲ್ಲೆಯು, ಈಗ ಅದೇ ಹುಲಿಗಳ ಸಾವಿನ ಸುದ್ದಿಯಿಂದ ಅಪಖ್ಯಾತಿ ಪಡೆಯುತ್ತಿದೆ. ಎರಡು ಹುಲಿಗಳ ಅನುಮಾನಸ್ಪದ ಸಾವಿನ ಸುದ್ದಿಯಿಂದ ರಾಜ್ಯದ ವನ್ಯ ಪ್ರೇಮಿಗಳ ಕೆಂಗಣ್ಣಿಗೆ ಗುರಿಯಾಗಿದೆ. ನಿನ್ನೆ(ಡಿ.08) ಸ್ಪಾಟ್ ವಿಸಿಟ್ ಮಾಡಿದ ಸಿನಿಯರ್ ಫಾರೆಸ್ಟ್ ಆಫೀಸರ್ಸ್ ‌ಈಗ ಪ್ರಕರಣವನ್ನ ಗಂಭೀರವಾಗಿ ತೆಗೆದು ಕೊಂಡಿದ್ದಾರೆ. ಹುಲಿಗಳ ಕಳೇಬರದ ಉಗುರು ಹಾಗೂ ಚರ್ಮದ ಸ್ಯಾಂಪಲ್ ಕಲೆಕ್ಟ್ ಮಾಡಿರುವ ಪಶು ವೈದ್ಯರು, ಹೈದರಬಾದ್​ನ ಎಫ್​ಎಸ್​ಎಲ್​ಗೆ ಕಳುಹಿಸಿದ್ದು, ರಿಪೋರ್ಟ್ ಗಾಗಿ ಕಾದು ಕುಳಿತಿದ್ದಾರೆ.

ವಿಷವಿಕ್ಕಿ ಕೊಂದ್ರ ಅಕ್ಕ-ಪಕ್ಕದ ಜಮೀನಿನವರು..?

ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಈ ಕೊತ್ತಲವಾಡಿ ಗ್ರಾಮದ ಹೊರ ವಲಯದಲ್ಲಿ ಆಗಾಗ ವ್ಯಾಘ್ರಗಳು ಕಾಣಿಸಿಕೊಂಡು ಭಯ ಹುಟ್ಟಿಸಿದ್ದವು, ಮೇಯಲು ಹೋದ ದನು-ಕರುಗಳ ಮೇಲೆ ವ್ಯಾಘ್ರ ದಾಳಿ ಮಾಡಿ ಕೊಂದು ತಿಂದಿತ್ತೆಂಬ ಮಾಹಿತಿ ಸಹ ಆಗಾಗ ಕೇಳಿ ಬರುತ್ತಿತ್ತು. ಹುಲಿಗಳ ಹಾವಳಿಯಿಂದ ಬೇಸತ್ತ ಜನರು, ಕೊಳೆತ ಮಾಂಸದ ಮೇಲೆ ವಿಷ ಹಾಕಿ, ಇದನ್ನು ಭಕ್ಷಿಸಿದ ಹುಲಿಗಳು ಸಾವನ್ನಪ್ಪಿವೆ ಎಂಬ ರೂಮರ್​ಗಳು ಸಹ ಈಗ ಜಿಲ್ಲೆಯಲ್ಲಿ ಓಡಾಡುತ್ತಿದೆ. ಅದೇನೆ ಹೇಳಿ ಎಫ್ಎಲ್ಎಲ್​ಸಿ ವರದಿ ಬಂದ ಬಳಿಕವಷ್ಟೇ ಸತ್ಯಾ ಸತ್ಯತೆ ಆಚೆ ಬರಬೇಕಿದೆ.

ಇದನ್ನೂ ಓದಿ:Mangaluru News: ಮಂಗಳೂರಿನ ಪಿಲಿಕುಳ ಜೈವಿಕ ಉದ್ಯಾನವನದಲ್ಲಿ 15 ವರ್ಷದ ಹೆಣ್ಣು ಹುಲಿ ಸಾವು

ಒಟ್ಟಾರೆ ಎರೆಡೆರೆಡು ವ್ಯಾಘ್ರಗಳು ಅನುಮಾನಸ್ಪದವಾಗಿ ಸಾವನ್ನಪ್ಪಿದ ಘಟನೆಯಿಂದ ತಲೆ ಕೆಡೆಸಿಕೊಂಡಿರುವ ಅರಣ್ಯಾ ಇಲಾಖಾ ಸಿಬ್ಬಂದಿ ಹಾಗೂ ತೆರಕಣಾಂಬಿ ಪೊಲೀಸರು ಸಾವಿನ ಅಸಲಿ ಕಾರಣವೇನು ಎಂಬುದನ್ನ ತಿಳಿಯಲು ಹಿಂದೆ ಬಿದ್ದಿದ್ದು, ಆದಷ್ಟು ಬೇಗ ವ್ಯಾಘ್ರ ಹಂತಕರ ಹಿಂದೆ ಬಿದ್ದಿದ್ದು ಆದಷ್ಟು ಬೇಗ ಹಂತಕರ ಕೈಗೆ ಕೋಳ ತೊಡಿಸುವ ಭರವಸೆಯನ್ನ ನೀಡಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ