Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಾಮರಾಜನಗರ: ಹೊಸ ವರ್ಷದ ಮೊದಲ ದಿನ ಬಂಡೀಪುರ ಸಫಾರಿ ಫುಲ್ ರಶ್

ಹೊಸ ವರ್ಷ ಹಿನ್ನಲೆ ಪರಿಸರ ಪ್ರೇಮಿಗಳು ಬಂಡೀಪುರಕ್ಕೆ ಸಾಕಷ್ಟು ಸಂಖ್ಯೆಯಲ್ಲಿ ಆಗಮಿಸಿದರು. ಪರಿಣಾಮವಾಗಿ ಪ್ರವಾಸಿಗರಿಂದ ಬಂಡೀಪುರ ಫುಲ್ ರಶ್ ಆಗಿತ್ತು. ಗೋಪಾಲಸ್ವಾಮಿಯ ದರ್ಶನ ಪಡೆದ ಅನೇಕರು ಬಂಡೀಪುರಕ್ಕೆ ಆಗಿಮಿಸಿದರು. ಆದ್ರೆ ವಾಹನಗಳಿಲ್ಲದೆ ಕೆಲ ಕಾಲ ಗೊಂದಲದ ವಾತಾವರಣ ಸೃಷ್ಟಿಯಾಗಿತ್ತು

ಚಾಮರಾಜನಗರ: ಹೊಸ ವರ್ಷದ ಮೊದಲ ದಿನ ಬಂಡೀಪುರ ಸಫಾರಿ ಫುಲ್ ರಶ್
ಚಾಮರಾಜನಗರ: ಹೊಸ ವರ್ಷದ ಮೊದಲ ದಿನ ಬಂಡೀಪುರ ಸಫಾರಿ ಫುಲ್ ರಶ್
Follow us
ಸೂರಜ್ ಪ್ರಸಾದ್ ಎಸ್.ಎನ್
| Updated By: Ganapathi Sharma

Updated on: Jan 01, 2024 | 4:27 PM

ಚಾಮರಾಜನಗರ, ಜನವರಿ 1: ಹೊಸ ವರ್ಷದ (New Year) ಸಂಭ್ರಮ ಸಡಗರ ನಾಡಿನ ಜನತೆಯಲ್ಲಿ ಮನೆ ಮಾಡಿರುವ ಮಧ್ಯೆಯೇ, ನೂರಾರು ಪ್ರವಾಸಿಗರು ಹೊಸ ವರ್ಷದ ಮೊದಲ ದಿನವೇ ಹಿಮವದ್ ಗೋಪಾಲಸ್ವಾಮಿಯ (Himavad Gopalaswamy Temple) ದರ್ಶನ ಪಡೆದು ಬಳಿಕ ಸಫಾರಿ ಮಾಡಿ ಸಂಭ್ರಮಿಸಿದರು. ಚಾಮರಾಜನಗರ ಜಿಲ್ಲೆ ಗುಂಡ್ಲುಪೇಟೆ ತಾಲೂಕಿನ ಹಿಮವದ್ ಗೋಪಾಲಸ್ವಾಮಿ ದೇವಾಲಯಕ್ಕೆ ಸಹಸ್ರ ಸಹಸ್ರ ಸಂಖ್ಯೆಯಲ್ಲಿ ಭಕ್ತರು ಭೇಟಿ ಕೊಟ್ಟು ಗೋಪಾಲಸ್ವಾಮಿಯ ಕೃಪೆಗೆ ಪಾತ್ರರಾದರು. ಜೊತೆಗೆ ಬಂಡೀಪುರಕ್ಕೂ (Bandipur) ಭೇಟಿ ಕೊಟ್ಟು ಸಫಾರಿ ಮಾಡಿ ಸಂಭ್ರಮಿಸಿದರು.

ಹೊಸ ವರ್ಷ ಹಿನ್ನಲೆ ಪರಿಸರ ಪ್ರೇಮಿಗಳು ಬಂಡೀಪುರಕ್ಕೆ ಸಾಕಷ್ಟು ಸಂಖ್ಯೆಯಲ್ಲಿ ಆಗಮಿಸಿದರು. ಪರಿಣಾಮವಾಗಿ ಪ್ರವಾಸಿಗರಿಂದ ಬಂಡೀಪುರ ಫುಲ್ ರಶ್ ಆಗಿತ್ತು. ಗೋಪಾಲಸ್ವಾಮಿಯ ದರ್ಶನ ಪಡೆದ ಅನೇಕರು ಬಂಡೀಪುರಕ್ಕೆ ಆಗಿಮಿಸಿದರು. ಆದ್ರೆ ವಾಹನಗಳಿಲ್ಲದೆ ಕೆಲ ಕಾಲ ಗೊಂದಲದ ವಾತಾವರಣ ಸೃಷ್ಟಿಯಾಗಿತ್ತು. ಇನ್ನು ಕೇವಲ ಜಿಲ್ಲೆ ಹೊರ ಜಿಲ್ಲೆ ಅಷ್ಟೇ ಅಲ್ಲದೆ ಹೊರ ರಾಜ್ಯಗಳಿಂದಲು ಪ್ರವಾಸಿಗರು ಆಗಮಿಸಿದ ಕಾರಣ ಬಂಡೀಪುರ ಸಫಾರಿ ಕೇಂದ್ರದ ಪಾರ್ಕಿಂಗ್ ಹೌಸ್ ಫುಲ್ ಆಗಿತ್ತು ಇದರಿಂದ ಸಫಾರಿ ಕೇಂದ್ರದ ಕಲೆಕ್ಷನ್ ಒಂದು ಪಟ್ಟು ಹೆಚ್ಚಾಗಿತ್ತು.

ಇದನ್ನೂ ಓದಿ: New Year 2024: ನಾಡಿನ ವಿವಿಧ ದೇವಸ್ಥಾನಗಳಲ್ಲಿ ಜರುಗಿದ ಪೂಜಾ ಕೈಂಕರ್ಯಗಳು, ಇಲ್ಲಿದೆ ಫೋಟೋಸ್​

ಒಟ್ಟಾರೆ ಹೊಸ ವರ್ಷದ ಸಂಭ್ರಮದ ಹಿನ್ನಲೆ ಪ್ರವಾಸಿ ತಾಣಗಳು ಹಾಗೂ ದೇವಾಲಯಗಳು ಪ್ರವಾಸಿಗರಿಂದ ಕಿಕ್ಕಿರಿದು ತುಂಬಿದ್ದು ಶಕ್ತಿ ಯೋಜನೆ ಜಾರಿ ಹಿನ್ನಲೆ ಈ ಭಾರಿ ಎಲ್ಲಾ ಪ್ರವಾಸಿ ತಾಣಗಳಲ್ಲಿಯೂ ಮಹಿಳಾ ಮಣಿಯರೇ ಹೆಚ್ಚಿನ ಸಂಖ್ಯೆಯಲ್ಲಿ ಇದ್ದಿದ್ದು ವಿಶೇಷ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಲಾಲು ಯಾದವ್ ಸರ್ಕಾರ ಜಂಗಲ್ ರಾಜ್ ಎಂದೇ ನೆನಪುಳಿಯುತ್ತದೆ; ಅಮಿತ್ ಶಾ
ಲಾಲು ಯಾದವ್ ಸರ್ಕಾರ ಜಂಗಲ್ ರಾಜ್ ಎಂದೇ ನೆನಪುಳಿಯುತ್ತದೆ; ಅಮಿತ್ ಶಾ
ಉಪ್ಪಿ, ಶಿವಣ್ಣ, ರಾಜ್ ಶೆಟ್ಟಿ ನಟನೆ ‘45’ ಸಿನಿಮಾ ಟೀಸರ್ ಲಾಂಚ್ ಲೈವ್ ನೋಡಿ
ಉಪ್ಪಿ, ಶಿವಣ್ಣ, ರಾಜ್ ಶೆಟ್ಟಿ ನಟನೆ ‘45’ ಸಿನಿಮಾ ಟೀಸರ್ ಲಾಂಚ್ ಲೈವ್ ನೋಡಿ
ಬುಡಕಟ್ಟು ನೃತ್ಯದ ಮೂಲಕ ಛತ್ತೀಸ್​ಗಢದಲ್ಲಿ ಮೋದಿಗೆ ಸಾಂಪ್ರದಾಯಿಕ ಸ್ವಾಗತ
ಬುಡಕಟ್ಟು ನೃತ್ಯದ ಮೂಲಕ ಛತ್ತೀಸ್​ಗಢದಲ್ಲಿ ಮೋದಿಗೆ ಸಾಂಪ್ರದಾಯಿಕ ಸ್ವಾಗತ
ಬೌಂಡರಿ ಬಳಿ ಅತ್ಯದ್ಭುತ ಕ್ಯಾಚ್ ಹಿಡಿದ ಜ್ಯಾಕ್ ಫ್ರೇಸರ್
ಬೌಂಡರಿ ಬಳಿ ಅತ್ಯದ್ಭುತ ಕ್ಯಾಚ್ ಹಿಡಿದ ಜ್ಯಾಕ್ ಫ್ರೇಸರ್
ಚೊಚ್ಚಲ ಐಪಿಎಲ್ ಅರ್ಧಶತಕ ಸಿಡಿಸಿದ ಅನಿಕೇತ್ ವರ್ಮಾ
ಚೊಚ್ಚಲ ಐಪಿಎಲ್ ಅರ್ಧಶತಕ ಸಿಡಿಸಿದ ಅನಿಕೇತ್ ವರ್ಮಾ
ಮೋದಿ ಭೇಟಿಗೂ ಕೆಲವೇ ಗಂಟೆ ಮೊದಲು ಛತ್ತೀಸ್‌ಗಢದಲ್ಲಿ 50 ನಕ್ಸಲರ ಶರಣಾಗತಿ
ಮೋದಿ ಭೇಟಿಗೂ ಕೆಲವೇ ಗಂಟೆ ಮೊದಲು ಛತ್ತೀಸ್‌ಗಢದಲ್ಲಿ 50 ನಕ್ಸಲರ ಶರಣಾಗತಿ
ನಾಗ್ಪುರದಲ್ಲಿ ರೋಡ್ ಶೋ ನಡೆಸಿದ ಮೋದಿ; ಜೈ ಶ್ರೀರಾಮ್ ಘೋಷಣೆ ಕೂಗಿದ ಜನರು
ನಾಗ್ಪುರದಲ್ಲಿ ರೋಡ್ ಶೋ ನಡೆಸಿದ ಮೋದಿ; ಜೈ ಶ್ರೀರಾಮ್ ಘೋಷಣೆ ಕೂಗಿದ ಜನರು
ಟ್ರಕ್​ ಕದ್ದವನ ಅತಿಯಾದ ವೇಗವೇ ಸಿಕ್ಕಿಬೀಳಲು ಕಾರಣವಾಯ್ತು
ಟ್ರಕ್​ ಕದ್ದವನ ಅತಿಯಾದ ವೇಗವೇ ಸಿಕ್ಕಿಬೀಳಲು ಕಾರಣವಾಯ್ತು
ಭಟ್ಕಳದಲ್ಲಿ ಬಾಂಬ್ ಸ್ಕ್ವಾಡ್​​ ಹಾಗೂ ಶ್ವಾನದಳದಿಂದ ಪರಿಶೀಲನೆ
ಭಟ್ಕಳದಲ್ಲಿ ಬಾಂಬ್ ಸ್ಕ್ವಾಡ್​​ ಹಾಗೂ ಶ್ವಾನದಳದಿಂದ ಪರಿಶೀಲನೆ
ವಿಜಯದಶಮಿಗೆ ಹೊಸ ಪಕ್ಷ ಕಟ್ಟುವ ಸುಳಿವು ನೀಡಿದ ಬಸನಗೌಡ ಪಾಟೀಲ್​ ಯತ್ನಾಳ್​
ವಿಜಯದಶಮಿಗೆ ಹೊಸ ಪಕ್ಷ ಕಟ್ಟುವ ಸುಳಿವು ನೀಡಿದ ಬಸನಗೌಡ ಪಾಟೀಲ್​ ಯತ್ನಾಳ್​