AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಾಮರಾಜನಗರ: ಕೆರೆಯಲ್ಲಿ ಹುಲಿ ಮೃತದೇಹ ಪತ್ತೆ; ಸ್ಥಳಕ್ಕಾಗಮಿಸಿದ ಅರಣ್ಯಧಿಕಾರಿಗಳ ವಿರುದ್ದ ಜನರ ಆಕ್ರೋಶ

ಗುಂಡ್ಲುಪೇಟೆ ತಾಲೂಕಿನ ಚೌಡಹಳ್ಳಿ ಗ್ರಾಮದ ಹೊರವಲಯದ ಮಲ್ಲಯ್ಯನಕಟ್ಟೆ ಕೆರೆಯಲ್ಲಿ ಕೊಳೆತ ಸ್ಥಿತಿಯಲ್ಲಿ ಹುಲಿ ಮೃತದೇಹ ಪತ್ತೆಯಾಗಿದ್ದು, ಸ್ಥಳಕ್ಕೆ ಅರಣ್ಯಾಧಿಕಾರಿಗಳು ಭೇಟಿ ನೀಡಿದ್ದಾರೆ.

ಚಾಮರಾಜನಗರ: ಕೆರೆಯಲ್ಲಿ ಹುಲಿ ಮೃತದೇಹ ಪತ್ತೆ; ಸ್ಥಳಕ್ಕಾಗಮಿಸಿದ ಅರಣ್ಯಧಿಕಾರಿಗಳ ವಿರುದ್ದ ಜನರ ಆಕ್ರೋಶ
ಸಾಂದರ್ಭಿಕ ಚಿತ್ರ
TV9 Web
| Updated By: ಕಿರಣ್ ಹನುಮಂತ್​ ಮಾದಾರ್|

Updated on:Feb 07, 2023 | 5:09 PM

Share

ಚಾಮರಾಜನಗರ: ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಚೌಡಹಳ್ಳಿ ಗ್ರಾಮದ ಹೊರವಲಯದ ಮಲ್ಲಯ್ಯನಕಟ್ಟೆ ಕೆರೆಯಲ್ಲಿ ಕೊಳೆತ ಸ್ಥಿತಿಯಲ್ಲಿ ಹುಲಿ ಮೃತದೇಹ ಪತ್ತೆಯಾಗಿದೆ. ಕೆರೆಯಲ್ಲಿ ದನಗಳಿಗೆ ನೀರು ಕುಡಿಸಲು ಹೋಗಿದ್ದ ರೈತರೊಬ್ಬರಿಗೆ ಕಾಣಿಸಿದೆ. ಕೂಡಲೇ ಅರಣ್ಯಾಧಿಕಾರಿಗಳಿಗೆ ಕರೆ ಮಾಡಿದ್ದು ವಿಷಯ ತಿಳಿದು ಸ್ಥಳಕ್ಕಾಗಮಿಸಿದ್ದಾರೆ. ಈ ವೇಳೆ ರೈತರು ಅರಣ್ಯಧಿಕಾರಿಗಳನ್ನ ತರಾಟೆ ತೆಗೆದುಕೊಂಡಿದ್ದಾರೆ. ಚಿರತೆ, ಹುಲಿಗಳು ಜಾನುವಾರುಗಳ ಮೇಲೆ ದಾಳಿ ಮಾಡಿರುವ ಬಗ್ಗೆ ರೈತರು ಹಲವು ಬಾರಿ ದೂರು ನೀಡಿದ್ದರು. ಆದರೆ ರೈತರು ಎಷ್ಟೆ ಬಾರಿ ದೂರು ನೀಡಿದರು ಅಧಿಕಾರಿಗಳು ಸ್ಪಂದಿಸಿಲ್ಲ. ಇದೀಗ ಹುಲಿ ಸಾವನಪ್ಪಿದೆ ಎಂದಾಕ್ಷಣ ತಕ್ಷಣ ಸ್ಥಳಕ್ಕಾಗಮಿಸಿದ್ದೀರಾ. ಮನುಷ್ಯರು ಜಾನುವಾರುಗಳು ಸಾವನನಪ್ಪಿದ್ರೆ ಬೆಲೆ ಇಲ್ಲವಾ ಎಂದು ಗುಂಡ್ಲುಪೇಟೆ ಎಸಿಎಫ್ ರವೀಂದ್ರ, ಆರ್.ಎಫ್ ಓ ಶ್ರೀನಿವಾಸ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇನ್ನು ಹುಲಿಯನ್ನ ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದು, ನಂತರ ನಿಖರ ಕಾರಣ ತಿಳಿಯಬೇಕಿದೆ.

ತೋಟದಲ್ಲಿ ಹಾಕಿದ್ದ ತಂತಿ ಉರುಳಿಗೆ ಸಿಲುಕಿ ಹೆಣ್ಣು ಚಿರತೆ ಸಾವು

ಚಿಕ್ಕಮಗಳೂರು: ಮೂಡಿಗೆರೆ ನಗರ ಸಮೀಪದ ಬಿಳಗೋಳ ಗ್ರಾಮದ ಬಳಿ ಲಕ್ಷ್ಮಣಗೌಡ ಎಂಬುವವರಿಗೆ ಸೇರಿದ ಕಾಫಿ ತೋಟದಲ್ಲಿ ಹಾಕಿದ್ದ ತಂತಿ ಉರುಳಿಗೆ ಸಿಲುಕಿ ಹೆಣ್ಣು ಚಿರತೆಯೊಂದು ಸಾವನ್ನಪ್ಪಿರುವ ಘಟನೆ ನಡೆದಿದೆ. ಸ್ಥಳಕ್ಕೆ ಮೂಡಿಗೆರೆ ತಾಲೂಕು ಅರಣ್ಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೂಡಿಗೆರೆ ತಾಲೂಕಿನ 10 ಗ್ರಾಮಗಳಲ್ಲಿ ಮೂರಕ್ಕೂ ಅಧಿಕ‌ ಚಿರತೆ ಸಂಚಾರ ಮಾಡುತ್ತಿರುವುದಾಗಿ ಗ್ರಾಮಸ್ಥರ ಆತಂಕ ವ್ಯಕ್ತಪಡಿಸಿದ್ದರು. ಅದರಲ್ಲಿ ಒಂದು ಚಿರತೆ‌ ಸಾವನ್ನಪ್ಪಿದ್ದು, ಕಾಫಿ ತೋಟದ ಮಾಲೀಕ ಲಕ್ಷ್ಮಣಗೌಡ ಮೇಲೆ FIR ದಾಖಲು ಮಾಡಲಾಗಿದೆ.

ಇನ್ನಷ್ಟು ರಾಜ್ಯಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 5:08 pm, Tue, 7 February 23

ದುರಹಂಕಾರದಿಂದ ಬಿಗ್ ಬಾಸ್ ನಿರೂಪಣೆ ಬೇಡ ಅಂತ ನಾನು ಹೇಳಲಿಲ್ಲ: ಸುದೀಪ್
ದುರಹಂಕಾರದಿಂದ ಬಿಗ್ ಬಾಸ್ ನಿರೂಪಣೆ ಬೇಡ ಅಂತ ನಾನು ಹೇಳಲಿಲ್ಲ: ಸುದೀಪ್
ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
ಚುನಾವಣೆಯಲ್ಲಿ ಸೋತಿದ್ದಕ್ಕೆ ಮೀಸೆ ಬೋಳಿಸಿಕೊಂಡ ಎಲ್‌ಡಿಎಫ್ ಕಾರ್ಯಕರ್ತ
ಚುನಾವಣೆಯಲ್ಲಿ ಸೋತಿದ್ದಕ್ಕೆ ಮೀಸೆ ಬೋಳಿಸಿಕೊಂಡ ಎಲ್‌ಡಿಎಫ್ ಕಾರ್ಯಕರ್ತ
ಪಾಕ್ ವಿರುದ್ಧ ಫ್ಲಾಪ್: ಸುಲಭವಾಗಿ ಔಟಾದ ವೈಭವ್ ಸೂರ್ಯವಂಶಿ
ಪಾಕ್ ವಿರುದ್ಧ ಫ್ಲಾಪ್: ಸುಲಭವಾಗಿ ಔಟಾದ ವೈಭವ್ ಸೂರ್ಯವಂಶಿ
ಶಾಲೆಯ ಬಳಿ ಸೆಕ್ಯುರಿಟಿಯ ಭುಜಕ್ಕೆ ಕಚ್ಚಿದ ಬೀದಿ ನಾಯಿ
ಶಾಲೆಯ ಬಳಿ ಸೆಕ್ಯುರಿಟಿಯ ಭುಜಕ್ಕೆ ಕಚ್ಚಿದ ಬೀದಿ ನಾಯಿ
ರೈಲಿನಲ್ಲಿ ಟಾಯ್ಲೆಟ್​ನಿಂದ ಹೊರಬರಲಾರದೆ ಪೊಲೀಸರಿಗೆ ಕರೆ ಮಾಡಿದ ಮಹಿಳೆ
ರೈಲಿನಲ್ಲಿ ಟಾಯ್ಲೆಟ್​ನಿಂದ ಹೊರಬರಲಾರದೆ ಪೊಲೀಸರಿಗೆ ಕರೆ ಮಾಡಿದ ಮಹಿಳೆ
ನಕಲಿ ಪೊಲೀಸರಿಗೆ ಅಸಲಿ ಖಾಕಿ ಶಾಕ್​​: ದರೋಡೆಗಿಳಿದಿದ್ದ ಗ್ಯಾಂಗ್​​ ಅರೆಸ್ಟ್
ನಕಲಿ ಪೊಲೀಸರಿಗೆ ಅಸಲಿ ಖಾಕಿ ಶಾಕ್​​: ದರೋಡೆಗಿಳಿದಿದ್ದ ಗ್ಯಾಂಗ್​​ ಅರೆಸ್ಟ್
ರಜತ್ ಪಾಪದ ಕೊಡ ತುಂಬಿದೆ, ಮನೆಯಿಂದ ಹೊರಗೆ ಕಳಿಸ್ತೀನಿ: ಗಿಲ್ಲಿ ಚಾಲೆಂಜ್
ರಜತ್ ಪಾಪದ ಕೊಡ ತುಂಬಿದೆ, ಮನೆಯಿಂದ ಹೊರಗೆ ಕಳಿಸ್ತೀನಿ: ಗಿಲ್ಲಿ ಚಾಲೆಂಜ್
Video: ತರಗತಿಯಲ್ಲಿ ಕುಳಿತಿದ್ದಾಗಲೇ ಹೃದಯಾಘಾತದಿಂದ ವಿದ್ಯಾರ್ಥಿನಿ ಸಾವು
Video: ತರಗತಿಯಲ್ಲಿ ಕುಳಿತಿದ್ದಾಗಲೇ ಹೃದಯಾಘಾತದಿಂದ ವಿದ್ಯಾರ್ಥಿನಿ ಸಾವು