Sign In

By signing in or creating an account, you agree with Associated Broadcasting Company's Terms & Conditions and Privacy Policy.

50 ಮೀಟರ್ ಅಂತರದಲ್ಲೇ ಲೈನ್ ಹೋದ್ರೂ ಈ ಗ್ರಾಮಕ್ಕಿಲ್ಲ ವಿದ್ಯುತ್ ಸಂಪರ್ಕ, ಮತದಾನ ಬಹಿಷ್ಕಾರ ಎಚ್ಚರಿಕೆ

ಜಿಲ್ಲೆಯ ಹನೂರು ತಾಲೂಕಿನ ಮಲೆ ಮಹದೇಶ್ವರ ಬೆಟ್ಟ ವ್ಯಾಪ್ತಿಯಲ್ಲಿರುವ ಪಾಲಾರ್(Palar) ಗ್ರಾಮಕ್ಕೆ ಇನ್ನೂ ವಿದ್ಯುತ್ ಸಂಪರ್ಕ (Electrical connection) ದೊರೆತಿಲ್ಲ. ಅದು ಅಲ್ಲದೆ 80ಕ್ಕೂ ಹೆಚ್ಚು ಬುಡಕಟ್ಟು ಕುಟುಂಬಗಳಿರುವ ಈ ಗ್ರಾಮದ 50 ಮೀಟರ್ ಅಂತರದಲ್ಲೇ ಲೈನ್ ಇದ್ದರೂ ಸಂಪರ್ಕ ನೀಡಿಲ್ಲ ಎಂದು ಗ್ರಾಮಸ್ಥರು ಮತದಾನ ಬಹಿಷ್ಕಾರದ ಎಚ್ಚರಿಕೆ ನೀಡಿದ್ದಾರೆ.

50 ಮೀಟರ್ ಅಂತರದಲ್ಲೇ ಲೈನ್ ಹೋದ್ರೂ ಈ ಗ್ರಾಮಕ್ಕಿಲ್ಲ ವಿದ್ಯುತ್ ಸಂಪರ್ಕ,  ಮತದಾನ ಬಹಿಷ್ಕಾರ ಎಚ್ಚರಿಕೆ
ಪಾಲಾರ್​ ಗ್ರಾಮಕ್ಕಿಲ್ಲ ವಿದ್ಯುತ್​ ಸಂಪರ್ಕ
Follow us
ಸೂರಜ್ ಪ್ರಸಾದ್ ಎಸ್.ಎನ್
| Updated By: ಕಿರಣ್ ಹನುಮಂತ್​ ಮಾದಾರ್

Updated on:Mar 30, 2024 | 3:44 PM

ಚಾಮರಾಜನಗರ, ಮಾ.30: ಜಿಲ್ಲೆಯ ಹನೂರು ತಾಲೂಕಿನ ಮಲೆ ಮಹದೇಶ್ವರ ಬೆಟ್ಟ ವ್ಯಾಪ್ತಿಯಲ್ಲಿರುವ ಪಾಲಾರ್(Palar) ಗ್ರಾಮಕ್ಕೆ ಇನ್ನೂ ವಿದ್ಯುತ್ ಸಂಪರ್ಕ(Electrical connection) ದೊರೆತಿಲ್ಲ. ಈ ಹಿನ್ನೆಲೆ ರೊಚ್ಚಿಗೆದ್ದ ಗ್ರಾಮದ ಬುಡಕಟ್ಟು ಸೋಲಿಗರು ಮತದಾನ ಬಹಿಷ್ಕಾರದ ಎಚ್ಚರಿಕೆ ನೀಡಿದ್ದಾರೆ. 80ಕ್ಕೂ ಹೆಚ್ಚು ಬುಡಕಟ್ಟು ಕುಟುಂಬಗಳಿರುವ ಈ ಗ್ರಾಮದ 50 ಮೀಟರ್ ಅಂತರದಲ್ಲೇ ಲೈನ್ ಇದ್ದರೂ ಸಂಪರ್ಕ ನೀಡಿಲ್ಲ. ಈ ಮಧ್ಯೆ ವಿದ್ಯುತ್ ಸಂಪರ್ಕ ನೀಡಲು ಅರಣ್ಯ ಇಲಾಖೆ ಅಡ್ಡಿ ಆರೋಪ ಕೂಡ ಕೇಳಿಬಂದಿದೆ. ಏಪ್ರಿಲ್ 1 ರಿಂದ ಉಪವಾಸ ಸತ್ಯಾಗ್ರಹ ನಡೆಸಲಿದ್ದು, ಅದಕ್ಕೂ ಸ್ಪಂದಿಸದಿದ್ದರೆ ಲೋಕಸಭಾ ಚುನಾವಣೆ ಬಹಿಷ್ಕಾರ ಹಾಕುವುದಾಗಿ ಪಾಲಾರ್ ಗ್ರಾಮಸ್ಥರು ಎಚ್ಚರಿಕೆ ನೀಡಿದ್ದಾರೆ.

ಪಂಪ್ ಸೆಟ್ ಮೋಟಾರ್ ಕಳ್ಳತನ; ಆರೋಪಿ ಹಿಡಿದು ಥಳಿಸಿದ ಗ್ರಾಮಸ್ಥರು

ವಿಜಯಪುರ: ನೀರೆತ್ತುವ ಪಂಪ್ ಸೆಟ್ ಮೋಟಾರ್ ಕಳ್ಳತನ ಮಾಡುತ್ತಿದ್ದ ಕಳ್ಳನನ್ನು ಗ್ರಾಮಸ್ಥರೇ ಹಿಡಿದು ಥಳಿಸಿದ ಘಟನೆ ವಿಜಯಪುರ ಜಿಲ್ಲೆಯ ತಾಳಿಕೋಟೆ ತಾಲೂಕಿನ ಎಸ್​ಎಚ್ ಗೋನಾಳ ಗ್ರಾಮದಲ್ಲಿ ನಡೆದಿದೆ. ಜಮೀನುಗಳಲ್ಲಿನ ಬಾವಿ, ಕೊಳವೆ ಬಾವಿ, ಕಾಲುವೆಗಳ ಬಳಿಯ ಪಂಪ್ ಸೆಟ್ ಕದಿಯುತ್ತಿದ್ದ ಗ್ಯಾಂಗ್ ಇದಾಗಿದ್ದು, ನಿನ್ನೆ(ಮಾ.29) ಮೂವರು ಖದೀಮರು ಪಂಪ್ ಸೆಟ್ ಕಳ್ಳತನ ಮಾಡಲು ಬಂದಿದ್ದ ವೇಳೆ ಓರ್ವ ಕಳ್ಳನನ್ನು ಹಿಡಿದಿದ್ದರು.

ಇದನ್ನೂ ಓದಿ:ರೈತರ ವಿದ್ಯುತ್ ಸಂಪರ್ಕ ಕಡಿತಗೊಳಿಸುತ್ತಿರುವ ಅಧಿಕಾರಿಗಳು! ಉಚಿತ ವಿದ್ಯುತ್ ನೀಡುವ ಸಿದ್ದರಾಮಯ್ಯ ಸರ್ಕಾರದ ವಾಗ್ದಾನ ಏನಾಯಿತು?

ಇಬ್ಬರು ಖದೀಮರು ಪರಾರಿ, ಜನರ ಕೈಗೆ ಸಿಕ್ಕ ಓರ್ವನನ್ನ ಥಳಿಸಿದ ಜನರು

ಇಬ್ಬರು ಖದೀಮರು ಪರಾರಿಯಾದರೆ, ಮುದ್ದೇಬಿಹಾಳ ಪಟ್ಟಣದ ಕಿಲ್ಲಾಗಲ್ಲಿ ನಿವಾಸಿ ಶಿವು ಪಾಟೀಲ್ ಎಂಬಾತ ಜನರ ಕೈಗೆ ಸಿಕ್ಕಿದ್ದಾನೆ. ಬಳಿಕ ತಾಳಿಕೋಟೆ ಪೋಲಿಸರಿಗೆ ಖದೀಮನನ್ನು ಎಸ್​ಎಚ್​ ಗೋನಾಳ ಗ್ರಾಮಸ್ಥರು ಒಪ್ಪಿಸಿದ್ದು, ಪೊಲೀಸರು  ಶಿವು ಪಾಟೀಲ್ ವಿಚಾರಣೆ ನಡೆಸಿದ್ದಾರೆ. ಈ ಘಟನೆ ತಾಳಿಕೋಟಿ ಪೋಲಿಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 3:37 pm, Sat, 30 March 24

ಕಲಬುರಗಿ: ಕಾರ್ಮಿಕನ ಮೃತದೇಹವನ್ನು ಪ್ರಾಣಿ ತರಹ ಎಳೆದೊಯ್ದ ಸಿಮೆಂಟ್​ ಕಂಪನಿ
ಕಲಬುರಗಿ: ಕಾರ್ಮಿಕನ ಮೃತದೇಹವನ್ನು ಪ್ರಾಣಿ ತರಹ ಎಳೆದೊಯ್ದ ಸಿಮೆಂಟ್​ ಕಂಪನಿ
Daily Devotional: ಸ್ವಾತಿ ನಕ್ಷತ್ರ ಮಹತ್ವ ಹಾಗೂ ಫಲ ತಿಳಿಯಿರಿ
Daily Devotional: ಸ್ವಾತಿ ನಕ್ಷತ್ರ ಮಹತ್ವ ಹಾಗೂ ಫಲ ತಿಳಿಯಿರಿ
Daily horoscope: ಬುಧವಾರ ಯಾವ ರಾಶಿಯವರಿಗೆ ಶುಭ, ಅಶುಭ ತಿಳಿಯಿರಿ
Daily horoscope: ಬುಧವಾರ ಯಾವ ರಾಶಿಯವರಿಗೆ ಶುಭ, ಅಶುಭ ತಿಳಿಯಿರಿ
ಟಿವಿ ಶೋಗಳಲ್ಲಿ ಚೈತ್ರಾ ಕುಂದಾಪುರ ಬ್ಯುಸಿ; ಅಭಿಮಾನಿಗಳಿಗೆ ಒಂದು ಪ್ರಶ್ನೆ
ಟಿವಿ ಶೋಗಳಲ್ಲಿ ಚೈತ್ರಾ ಕುಂದಾಪುರ ಬ್ಯುಸಿ; ಅಭಿಮಾನಿಗಳಿಗೆ ಒಂದು ಪ್ರಶ್ನೆ
ಪುಟ್ಟ ಅಭಿಮಾನಿಗೆ ಮುತ್ತಿಟ್ಟು, ಸೆಲ್ಫಿ ತೆಗೆದುಕೊಂಡ ಜಗನ್ ಮೋಹನ್ ರೆಡ್ಡಿ
ಪುಟ್ಟ ಅಭಿಮಾನಿಗೆ ಮುತ್ತಿಟ್ಟು, ಸೆಲ್ಫಿ ತೆಗೆದುಕೊಂಡ ಜಗನ್ ಮೋಹನ್ ರೆಡ್ಡಿ
ವಿಮಾನದಲ್ಲಿ ಕೂತ ಮಹಿಳೆಯರ ಮುಖದಲ್ಲಿ ಸಂತಸ, ಸಂಭ್ರಮ ಜೊತೆ ಗಾಬರಿ
ವಿಮಾನದಲ್ಲಿ ಕೂತ ಮಹಿಳೆಯರ ಮುಖದಲ್ಲಿ ಸಂತಸ, ಸಂಭ್ರಮ ಜೊತೆ ಗಾಬರಿ
ಮಹಾಕುಂಭಮೇಳದಲ್ಲಿ ಪುಣ್ಯ ಸ್ನಾನ ಮಾಡಿದ ಪವನ್ ಕಲ್ಯಾಣ್; ವಿಡಿಯೋ ನೋಡಿ
ಮಹಾಕುಂಭಮೇಳದಲ್ಲಿ ಪುಣ್ಯ ಸ್ನಾನ ಮಾಡಿದ ಪವನ್ ಕಲ್ಯಾಣ್; ವಿಡಿಯೋ ನೋಡಿ
ಮಹಾಕುಂಭಮೇಳ ವಾರದ ನಂತರ ಮಹಾಶಿವರಾತ್ರಿಯಂದು ಸಂಪನ್ನಗೊಳ್ಳಲಿದೆ
ಮಹಾಕುಂಭಮೇಳ ವಾರದ ನಂತರ ಮಹಾಶಿವರಾತ್ರಿಯಂದು ಸಂಪನ್ನಗೊಳ್ಳಲಿದೆ
ಯುವತಿ ಹೇಳುವ ಮಾತುಗಳು ಗೊಂದಲ ಹುಟ್ಟಿಸುತ್ತವೆ, ಸ್ಪಷ್ಟ ಚಿತ್ರಣ ಸಿಗಲ್ಲ
ಯುವತಿ ಹೇಳುವ ಮಾತುಗಳು ಗೊಂದಲ ಹುಟ್ಟಿಸುತ್ತವೆ, ಸ್ಪಷ್ಟ ಚಿತ್ರಣ ಸಿಗಲ್ಲ
ಮಹಾಕುಂಭದಲ್ಲಿ ಕುಟುಂಬದೊಂದಿಗೆ ಪವಿತ್ರ ಸ್ನಾನ ಮಾಡಿದ ಸಚಿವ ಪ್ರಲ್ಹಾದ್ ಜೋಶಿ
ಮಹಾಕುಂಭದಲ್ಲಿ ಕುಟುಂಬದೊಂದಿಗೆ ಪವಿತ್ರ ಸ್ನಾನ ಮಾಡಿದ ಸಚಿವ ಪ್ರಲ್ಹಾದ್ ಜೋಶಿ