AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಾಲ ನೀಡಿದ್ದು 84 ಲಕ್ಷ ರೂ, ಈಗ 4 ಕೋಟಿ ರೂ ಕಟ್ಟಿ ಎನ್ನುತ್ತಿರುವ ಹಣಕಾಸು ಸ್ಂಸ್ಥೆ..! ವ್ಯಕ್ತಿ ದಯಾಮರಣಕ್ಕೆ ಅರ್ಜಿ

ಗುಂಡ್ಲುಪೇಟೆಯಲ್ಲಿ ವ್ಯಕ್ತಿಯೋರ್ವನಿಗೆ ಕೆಎಸ್ಎಫ್​​ಸಿ ಹಣಕಾಸು ಸ್ಂಸ್ಥೆ 84 ಲಕ್ಷ ರೂ ಸಾಲ ನೀಡಿದ್ದು, ಈಗ 4 ಕೋಟಿ ರೂ ಕಟ್ಟಿ ಎನ್ನುತ್ತಿರುವ ಆರೋಪ ಕೇಳಿಬಂದಿದೆ.

ಸಾಲ ನೀಡಿದ್ದು 84 ಲಕ್ಷ ರೂ, ಈಗ 4 ಕೋಟಿ ರೂ ಕಟ್ಟಿ ಎನ್ನುತ್ತಿರುವ ಹಣಕಾಸು ಸ್ಂಸ್ಥೆ..! ವ್ಯಕ್ತಿ ದಯಾಮರಣಕ್ಕೆ ಅರ್ಜಿ
ದಯಾಮರಣಕ್ಕೆ ಅರ್ಜಿಸಲ್ಲಿದ ಪ್ರಕಾಶ
TV9 Web
| Edited By: ವಿವೇಕ ಬಿರಾದಾರ|

Updated on:Nov 18, 2022 | 4:48 PM

Share

ಚಾಮರಾಜನಗರ: ಹಣಕಾಸು ಸಂಸ್ಥೆ​ವೊಂದು (Bank) ತಾನು ನೀಡಿದ ಸಾಲಕ್ಕಿಂತ ಹೆಚ್ಚಿಗೆ ಹಣ ವಸೂಲಿ ಮಾಡಿಕೊಳ್ಳಲು ಮುಂದಾಗಿರುವ ಆರೋಪ ಕೇಳಿಬಂದಿದೆ. ಚಾಮರಾಜನಗರ ಜಿಲ್ಲೆ ಗುಂಡ್ಲುಪೇಟೆ ನಿವಾಸಿ ಪ್ರಕಾಶ್ ಎಂಬುವರು 2012ರಲ್ಲಿ ಕೆಎಸ್ಎಫ್​ಸಿ  ಸಂಸ್ಥೆಯಿಂದ 84 ಲಕ್ಷ ಸಾಲ ಪಡೆದಿದ್ದರು. ಈ ಹಣದಿಂದ ಗುಂಡ್ಲುಪೇಟೆ ಪಟ್ಟಣದಲ್ಲಿರುವ ಸ್ವಂತ ಜಾಗದಲ್ಲಿ ಲಾಡ್ಜ್ ನಿರ್ಮಾಣ ಮಾಡಿದ್ದರು. ಬಳಿಕ 37 ಲಕ್ಷ ರೂವನ್ನು 2015 ರವರೆಗೆ ಮರುಪಾವತಿ ಮಾಡಿದ್ದರು. ಹಣಕಾಸು ಸಂಸ್ಥೆ ಮಾತ್ರ ಈ ಹಣವನ್ನು ಬಡ್ಡಿಗೆ ಜಮೆ ಮಾಡಿಕೊಂಡಿದ್ದು, ಈಗ  4 ಕೋಟಿ ರೂ ಕಟ್ಟಿ ಎನ್ನುತ್ತಿದೆ.

ಹಣಕಾಸು ಸಂಸ್ಥೆ ಪ್ರಕಾಶ ಅವರ ಲಾಡ್ಜ್ ಮುಟ್ಟುಗೋಲು ಹಾಕಿಕೊಂಡಿದ್ದು, ಆಸ್ತಿ ಮಾರಿ ಸಾಲ ತೀರಿಸುವುದಾಗಿ ಹೇಳಿದರು ಹಣಕಾಸು ಸಂಸ್ಥೆ ಬಿಡುತ್ತಿಲ್ಲ. ಸದ್ಯ ಪ್ರಕಾಶ್​ ಜೀವನ ನಡೆಸಲು ಪರದಾಟ ನಡೆಸುತ್ತಿದ್ದಾರೆ. ಹೀಗಾಗಿ ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿ, ಚಾಮರಾಜನಗರ ಜಿಲ್ಲಾಧಿಕಾರಿಗೆ ದಯಾಮರಣಕ್ಕೆ ಅರ್ಜಿ ಹಾಕಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು  ಇಲ್ಲಿ ಕ್ಲಿಕ್ ಮಾಡಿ

Published On - 4:36 pm, Fri, 18 November 22

Follow Us
‘ಜೈಲಿನಲ್ಲಿ ಖುದ್ದು ಹಾಜರಿ ಬೇಕು’; ಹೈಕೋರ್ಟ್​​ನಲ್ಲಿ ದರ್ಶನ್ ಅರ್ಜಿ
‘ಜೈಲಿನಲ್ಲಿ ಖುದ್ದು ಹಾಜರಿ ಬೇಕು’; ಹೈಕೋರ್ಟ್​​ನಲ್ಲಿ ದರ್ಶನ್ ಅರ್ಜಿ
ಅಸಲಿ ಮುಖ ತೋರಿಸೋಕೆ ಆರಂಭಿಸಿದ ಸೌಂದರ್ಯಾ ಶೆಟ್ಟಿ; ಅಣಕಿಸಿದ ವಿಡಿಯೋ ವೈರಲ್
ಅಸಲಿ ಮುಖ ತೋರಿಸೋಕೆ ಆರಂಭಿಸಿದ ಸೌಂದರ್ಯಾ ಶೆಟ್ಟಿ; ಅಣಕಿಸಿದ ವಿಡಿಯೋ ವೈರಲ್
ಸತೀಶ್ ಜಾರಕಿಹೊಳಿ ನಿವಾಸದಲ್ಲಿ ತಡರಾತ್ರಿ 2 ಗಂಟೆವರೆಗೆ ಇಡಿ ಶೋಧ
ಸತೀಶ್ ಜಾರಕಿಹೊಳಿ ನಿವಾಸದಲ್ಲಿ ತಡರಾತ್ರಿ 2 ಗಂಟೆವರೆಗೆ ಇಡಿ ಶೋಧ
ಗುರುಗಳ ಲಹರಿ ಇರುವ ಶುಭ ದಿನ: ಸೆಪ್ಟೆಂಬರ್ 10 ರ ರಾಶಿ ಭವಿಷ್ಯ
ಗುರುಗಳ ಲಹರಿ ಇರುವ ಶುಭ ದಿನ: ಸೆಪ್ಟೆಂಬರ್ 10 ರ ರಾಶಿ ಭವಿಷ್ಯ
ಬಾಂಗ್ಲಾದೇಶ ಸೇನೆಯ ಟ್ಯಾಂಕ್ ಫೈರಿಂಗ್ ಅಭ್ಯಾಸದ ವೇಳೆ ಸ್ಫೋಟ; ಇಬ್ಬರು ಸಾವು
ಬಾಂಗ್ಲಾದೇಶ ಸೇನೆಯ ಟ್ಯಾಂಕ್ ಫೈರಿಂಗ್ ಅಭ್ಯಾಸದ ವೇಳೆ ಸ್ಫೋಟ; ಇಬ್ಬರು ಸಾವು
ಅತಿಯಾಗಿ ಮಾತನಾಡುವ ಬಿಗ್ ಬಾಸ್ ಸ್ಪರ್ಧಿಗಳಿಗೆ ವಾರ್ನಿಂಗ್ ಕೊಟ್ಟ ಅವಿನಾಶ್
ಅತಿಯಾಗಿ ಮಾತನಾಡುವ ಬಿಗ್ ಬಾಸ್ ಸ್ಪರ್ಧಿಗಳಿಗೆ ವಾರ್ನಿಂಗ್ ಕೊಟ್ಟ ಅವಿನಾಶ್
ಬಿಜೆಪಿಎಂಎಲ್​ಎಗೆ ಸಚಿವ ಮಲ್ಲಿಕಾರ್ಜುನ್ ಬೈದ ಬೈಗುಳ
ಬಿಜೆಪಿಎಂಎಲ್​ಎಗೆ ಸಚಿವ ಮಲ್ಲಿಕಾರ್ಜುನ್ ಬೈದ ಬೈಗುಳ
ಒಂದೇ ಗೋರಿಗೆ ಹಿಂದೂ-ಮುಸ್ಲಿಂ ಪೂಜೆ: ಬೀದರ್​​ನಲ್ಲೊಂದು ಭಾವೈಕ್ಯತೆಯ ಜಾತ್ರೆ
ಒಂದೇ ಗೋರಿಗೆ ಹಿಂದೂ-ಮುಸ್ಲಿಂ ಪೂಜೆ: ಬೀದರ್​​ನಲ್ಲೊಂದು ಭಾವೈಕ್ಯತೆಯ ಜಾತ್ರೆ
ಚಾಮರಾಜನಗರದಲ್ಲಿ ಕಾಡುಗಳ್ಳರು ಮತ್ತೆ ಆ್ಯಕ್ಟಿವ್: ವಾರದಲ್ಲೇ ಎರಡು ಶಿಕಾರಿ
ಚಾಮರಾಜನಗರದಲ್ಲಿ ಕಾಡುಗಳ್ಳರು ಮತ್ತೆ ಆ್ಯಕ್ಟಿವ್: ವಾರದಲ್ಲೇ ಎರಡು ಶಿಕಾರಿ
ಸಿಎಂ ಡಿಕೆ ಶಿವಕುಮಾರ್​ ನಡೆಗೆ ಹೈಕೋರ್ಟ್‌ನಿಂದ ಪ್ರಶಂಸೆ
ಸಿಎಂ ಡಿಕೆ ಶಿವಕುಮಾರ್​ ನಡೆಗೆ ಹೈಕೋರ್ಟ್‌ನಿಂದ ಪ್ರಶಂಸೆ