Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಾಲ ನೀಡಿದ್ದು 84 ಲಕ್ಷ ರೂ, ಈಗ 4 ಕೋಟಿ ರೂ ಕಟ್ಟಿ ಎನ್ನುತ್ತಿರುವ ಹಣಕಾಸು ಸ್ಂಸ್ಥೆ..! ವ್ಯಕ್ತಿ ದಯಾಮರಣಕ್ಕೆ ಅರ್ಜಿ

ಗುಂಡ್ಲುಪೇಟೆಯಲ್ಲಿ ವ್ಯಕ್ತಿಯೋರ್ವನಿಗೆ ಕೆಎಸ್ಎಫ್​​ಸಿ ಹಣಕಾಸು ಸ್ಂಸ್ಥೆ 84 ಲಕ್ಷ ರೂ ಸಾಲ ನೀಡಿದ್ದು, ಈಗ 4 ಕೋಟಿ ರೂ ಕಟ್ಟಿ ಎನ್ನುತ್ತಿರುವ ಆರೋಪ ಕೇಳಿಬಂದಿದೆ.

ಸಾಲ ನೀಡಿದ್ದು 84 ಲಕ್ಷ ರೂ, ಈಗ 4 ಕೋಟಿ ರೂ ಕಟ್ಟಿ ಎನ್ನುತ್ತಿರುವ ಹಣಕಾಸು ಸ್ಂಸ್ಥೆ..! ವ್ಯಕ್ತಿ ದಯಾಮರಣಕ್ಕೆ ಅರ್ಜಿ
ದಯಾಮರಣಕ್ಕೆ ಅರ್ಜಿಸಲ್ಲಿದ ಪ್ರಕಾಶ
Follow us
TV9 Web
| Updated By: ವಿವೇಕ ಬಿರಾದಾರ

Updated on:Nov 18, 2022 | 4:48 PM

ಚಾಮರಾಜನಗರ: ಹಣಕಾಸು ಸಂಸ್ಥೆ​ವೊಂದು (Bank) ತಾನು ನೀಡಿದ ಸಾಲಕ್ಕಿಂತ ಹೆಚ್ಚಿಗೆ ಹಣ ವಸೂಲಿ ಮಾಡಿಕೊಳ್ಳಲು ಮುಂದಾಗಿರುವ ಆರೋಪ ಕೇಳಿಬಂದಿದೆ. ಚಾಮರಾಜನಗರ ಜಿಲ್ಲೆ ಗುಂಡ್ಲುಪೇಟೆ ನಿವಾಸಿ ಪ್ರಕಾಶ್ ಎಂಬುವರು 2012ರಲ್ಲಿ ಕೆಎಸ್ಎಫ್​ಸಿ  ಸಂಸ್ಥೆಯಿಂದ 84 ಲಕ್ಷ ಸಾಲ ಪಡೆದಿದ್ದರು. ಈ ಹಣದಿಂದ ಗುಂಡ್ಲುಪೇಟೆ ಪಟ್ಟಣದಲ್ಲಿರುವ ಸ್ವಂತ ಜಾಗದಲ್ಲಿ ಲಾಡ್ಜ್ ನಿರ್ಮಾಣ ಮಾಡಿದ್ದರು. ಬಳಿಕ 37 ಲಕ್ಷ ರೂವನ್ನು 2015 ರವರೆಗೆ ಮರುಪಾವತಿ ಮಾಡಿದ್ದರು. ಹಣಕಾಸು ಸಂಸ್ಥೆ ಮಾತ್ರ ಈ ಹಣವನ್ನು ಬಡ್ಡಿಗೆ ಜಮೆ ಮಾಡಿಕೊಂಡಿದ್ದು, ಈಗ  4 ಕೋಟಿ ರೂ ಕಟ್ಟಿ ಎನ್ನುತ್ತಿದೆ.

ಹಣಕಾಸು ಸಂಸ್ಥೆ ಪ್ರಕಾಶ ಅವರ ಲಾಡ್ಜ್ ಮುಟ್ಟುಗೋಲು ಹಾಕಿಕೊಂಡಿದ್ದು, ಆಸ್ತಿ ಮಾರಿ ಸಾಲ ತೀರಿಸುವುದಾಗಿ ಹೇಳಿದರು ಹಣಕಾಸು ಸಂಸ್ಥೆ ಬಿಡುತ್ತಿಲ್ಲ. ಸದ್ಯ ಪ್ರಕಾಶ್​ ಜೀವನ ನಡೆಸಲು ಪರದಾಟ ನಡೆಸುತ್ತಿದ್ದಾರೆ. ಹೀಗಾಗಿ ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿ, ಚಾಮರಾಜನಗರ ಜಿಲ್ಲಾಧಿಕಾರಿಗೆ ದಯಾಮರಣಕ್ಕೆ ಅರ್ಜಿ ಹಾಕಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು  ಇಲ್ಲಿ ಕ್ಲಿಕ್ ಮಾಡಿ

Published On - 4:36 pm, Fri, 18 November 22

ಮತ್ತೆ ಹಳ್ಳಿ ಹುಡುಗಿ ಅವತಾರದಲ್ಲಿ ಸಪ್ತಮಿ ಗೌಡ; ಅನುಭವ ಹಂಚಿಕೊಂಡ ನಟಿ
ಮತ್ತೆ ಹಳ್ಳಿ ಹುಡುಗಿ ಅವತಾರದಲ್ಲಿ ಸಪ್ತಮಿ ಗೌಡ; ಅನುಭವ ಹಂಚಿಕೊಂಡ ನಟಿ
ಕದಿಯಲು ಆಕೆಯದ್ದೇ ಬ್ಯಾಗ್​ ಬೇಕಿತ್ತಾ, ಯಾಕಾದ್ರೂ ಕದ್ನೋ ಅನ್ನೋ ಸ್ಥಿತಿ
ಕದಿಯಲು ಆಕೆಯದ್ದೇ ಬ್ಯಾಗ್​ ಬೇಕಿತ್ತಾ, ಯಾಕಾದ್ರೂ ಕದ್ನೋ ಅನ್ನೋ ಸ್ಥಿತಿ
ಸತೀಶ್ ಜಾರಕಿಹೊಳಿ ದೆಹಲಿಗೆ ಯಾಕೆ ಹೋಗಿದ್ದು ಅಂತ ಗೊತ್ತಿಲ್ಲ: ರಾಜಣ್ಣ
ಸತೀಶ್ ಜಾರಕಿಹೊಳಿ ದೆಹಲಿಗೆ ಯಾಕೆ ಹೋಗಿದ್ದು ಅಂತ ಗೊತ್ತಿಲ್ಲ: ರಾಜಣ್ಣ
ಶಿವಕುಮಾರ್ ರಾಜೀನಾಮೆಗೆ ಆಗ್ರಹಿಸಿದ ಪ್ರತಿಭಟನೆಕಾರರು
ಶಿವಕುಮಾರ್ ರಾಜೀನಾಮೆಗೆ ಆಗ್ರಹಿಸಿದ ಪ್ರತಿಭಟನೆಕಾರರು
ನ್ಯಾಯಾಧೀಶರ ಹನಿಟ್ರ್ಯಾಪ್​ಗೆ​ ಯತ್ನ? ರಾಜಣ್ಣ ಸ್ಪಷ್ಟನೆ
ನ್ಯಾಯಾಧೀಶರ ಹನಿಟ್ರ್ಯಾಪ್​ಗೆ​ ಯತ್ನ? ರಾಜಣ್ಣ ಸ್ಪಷ್ಟನೆ
ಹನಿಟ್ರ್ಯಾಪ್ ಮಾಡಲು ಬ್ಲೂ ಜೀನ್ಸ್ ಹುಡುಗಿ ಬಂದಿದ್ಳು: ರಾಜಣ್ಣ
ಹನಿಟ್ರ್ಯಾಪ್ ಮಾಡಲು ಬ್ಲೂ ಜೀನ್ಸ್ ಹುಡುಗಿ ಬಂದಿದ್ಳು: ರಾಜಣ್ಣ
ರನ್ಯಾ ಪ್ರಕರಣದಲ್ಲಿ ಡಿಅರ್​ಐ, ಸಿಎಂಗೆ ವರದಿ ಸಲ್ಲಿಸಿರಬಹುದು: ಪರಮೇಶ್ವರ್
ರನ್ಯಾ ಪ್ರಕರಣದಲ್ಲಿ ಡಿಅರ್​ಐ, ಸಿಎಂಗೆ ವರದಿ ಸಲ್ಲಿಸಿರಬಹುದು: ಪರಮೇಶ್ವರ್
ಬಿಡದಿ ರೈಲ್ವೆ ನಿಲ್ದಾಣ ಸ್ಫೋಟಿಸುವುದಾಗಿ ಬೆದರಿಕೆ ಕರೆ
ಬಿಡದಿ ರೈಲ್ವೆ ನಿಲ್ದಾಣ ಸ್ಫೋಟಿಸುವುದಾಗಿ ಬೆದರಿಕೆ ಕರೆ
ಉತ್ತರ ಕರ್ನಾಟಕದ ಅನೇಕ ಭಾಗಗಳಲ್ಲಿ ನೀರಿನ ಸಮಸ್ಯೆ, ಎಲ್ಲಿ ಜನಪ್ರತಿನಿಧಿಗಳು?
ಉತ್ತರ ಕರ್ನಾಟಕದ ಅನೇಕ ಭಾಗಗಳಲ್ಲಿ ನೀರಿನ ಸಮಸ್ಯೆ, ಎಲ್ಲಿ ಜನಪ್ರತಿನಿಧಿಗಳು?
ಗ್ಯಾಸ್​ ಸಿಲಿಂಡರ್​ ತುಂಬಿದ್ದ ಲಾರಿ ಬ್ರೇಕ್​ ಫೇಲ್​ ಆಗಿ ಮರಕ್ಕೆ ಡಿಕ್ಕಿ
ಗ್ಯಾಸ್​ ಸಿಲಿಂಡರ್​ ತುಂಬಿದ್ದ ಲಾರಿ ಬ್ರೇಕ್​ ಫೇಲ್​ ಆಗಿ ಮರಕ್ಕೆ ಡಿಕ್ಕಿ